Headlines

ಆಯನೂರಿನಲ್ಲಿ‌ ಮೋದಿ ಹವಾ – ಕುವೆಂಪು , ಸಿಗಂಧೂರು ದೇವಿಯನ್ನು ನೆನೆದ ನಮೋ : ಮಲೆನಾಡಿನ ಮಡಿಲು ಸೌಂದರ್ಯದ ಹೊನಲು ಎಂದು ಬಣ್ಣನೆ|modi

ಆಯನೂರಿನಲ್ಲಿ ಇಂದು ಮೋದಿ ಹವಾ , ಮತಬೇಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ತೊಡಗಿದ್ದಾರೆ. ಕುವೆಂಪು, ಸಿಗಂಧೂರು ದೇವಿಯನ್ನು ನೆನೆದಂತಹ ನರೇಂದ್ರ ಮೋದಿಯವರು, ಶಿವಮೊಗ್ಗ ಜನತೆಗೆ ನಮಸ್ಕಾರ ತಿಳಿಸಿದರು. ಶಿವಮೊಗ್ಗ ಜಿಲ್ಲೆಯ ಆಯನೂರು ಬಳಿಯಲ್ಲಿ ಇಂದು ಬಿಜೆಪಿ ಬೃಹತ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮತಬೇಟೆಯಲ್ಲಿ ತೊಡಗಿದ್ದಾರೆ. ಈ ವೇಳೆ ಮಾತನಾಡಿದಂತ ಅವರು, ಇಷ್ಟೊಂದು ಜನರನ್ನು ನೋಡಿದ್ರೆ ಸಂತೋಷವಾಗುತ್ತಿದೆ. ರೋಡ್ ಶೋ ನಲ್ಲಿ ಹೂ ಮಳೆ ಸುರಿಸಿದ್ದಾರೆ. ಕರ್ನಾಟಕದಲ್ಲಿ ಎಲ್ಲಿ ಹೋದರು ಬಿಜೆಪಿಗೆ ಬೆಂಬಲ ಸಿಗುತ್ತಿದೆ. ಕರ್ನಾಟಕದಲ್ಲಿ ಬಿಜೆಪಿ…

Read More

ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷರಾಗಿ ಧನಲಕ್ಷ್ಮಿ ಉಪಾಧ್ಯಕ್ಷರಾಗಿ ಸುಧೀಂದ್ರ ಪೂಜಾರಿ ಆಯ್ಕೆ|Ripponpet

ರಿಪ್ಪನ್‌ಪೇಟೆ ಗ್ರಾ.ಪಂ.ಅಧ್ಯಕ್ಷರಾಗಿ ಧನಲಕ್ಷ್ಮಿ  ಉಪಾಧ್ಯಕ್ಷರಾಗಿ ಸುಧೀಂದ್ರ ಪೂಜಾರಿ ಆಯ್ಕೆ ರಿಪ್ಪನ್‌ಪೇಟೆ : ಪಟ್ಟಣದ ಗ್ರಾಮ ಪಂಚಾಯ್ತಿನ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷೆ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಧನಲಕ್ಷ್ಮಿ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯ ಸುಧೀಂದ್ರ ಪೂಜಾರಿ ಆಯ್ಕೆ ಯಾಗಿದ್ದಾರೆ. 21 ಸದಸ್ಯರನ್ನು ಹೊಂದಿರುವ ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಧನಲಕ್ಷ್ಮಿ,ಬಿಜೆಪಿ ಬೆಂಬಲಿತ ಸದಸ್ಯೆ ದೀಪಾ ಸುಧೀರ್  ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ…

Read More

ಬೂತ್ ಮಟ್ಟದ ಸಂಘಟನೆಗೆ ಒತ್ತು – ಹೊಸನಗರ ಬಿಜೆಪಿ ಅಧ್ಯಕ್ಷರಿಗೆ ಬಿ ವೈ ವಿಜಯೇಂದ್ರ ಸೂಚನೆ

BJP Karnataka president B. Y. Vijayendra met newly elected Hosanagar BJP Mandal president Satish N and advised him to focus on strengthening party organization at the grassroots level. ಹೊಸನಗರ: ಹೊಸನಗರ ಬಿಜೆಪಿ ಮಂಡಲದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸತೀಶ್ ಎನ್ ಅವರನ್ನು ಭೇಟಿಯಾದ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ವೈ. ವಿಜಯೇಂದ್ರ, ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಕ್ಕೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು…

Read More

ರಿಪ್ಪನ್ ಪೇಟೆ ಯಲ್ಲಿ ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ : ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ‌ನೆಮ್ಮದಿ ಸಾಧ್ಯ : ಮುನೀರ್ ಸಖಾಫ಼ಿ

ರಿಪ್ಪನ್ ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸ್ಜಿದ್ ನ ಮುಸ್ಲಿಂ ಬಾಂಧವರುಗಳು ಧರ್ಮಗುರುಗಳಾದ  ಮುನೀರ್ ಸಖಾಫಿ ಮತ್ತು ಮೆಹಬೂಬ್ ಆಲಾಮ್ ರವರ ನೇತೃತ್ವದಲ್ಲಿ  ರಂಜಾನ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು. ಹೊಸನಗರ ರಸ್ತೆಯಿಂದ ಮೆರವಣಿಗೆ ಹೊರಟು ಸಾಗರ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.  ಕಳೆದ ಒಂದು ತಿಂಗಳಿನಿಂದ ಉಪವಾಸ ಹಾಗೂ ಧಾರ್ಮಿಕ ಆಚರಣೆಗಳ ವಿಧಿವಿಧಾನಗಳನ್ನು ಪಾಲಿಸಿದ ಅವರುಗಳು ಸೋಮವಾರ ಚಂದ್ರನ ದರ್ಶನ ಆದ ಹಿನ್ನೆಲೆಯಲ್ಲಿ  ಇಂದು…

Read More

RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ

RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ ರಿಪ್ಪನ್ ಪೇಟೆ : ಇಲ್ಲಿನ ಅರಸಾಳು ಸಮೀಪದ ಒಂಬತ್ತನೇ ಮೈಲಿಕಲ್ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕುಂಸಿ ನಿವಾಸಿ ಗೋವಿಂದ್ (41) ಎಂಬಾತನಿಗೆ ಗಂಭೀರ…

Read More

IND vs AUS | ಮೈದಾನದಲ್ಲಿದ್ದವರ ಕಣ್ಣಂಚಲ್ಲಿ ನೀರು ತುಂಬಿಕೊಳ್ಳುವಂತೆ ಮಾಡಿದ ನಿತೀಶ್ ಕುಮಾರ್ ಶತಕ

IND vs AUS | ಮೈದಾನದಲ್ಲಿದ್ದವರ ಕಣ್ಣಂಚಲ್ಲಿ ನೀರು ತುಂಬಿಕೊಳ್ಳುವಂತೆ ಮಾಡಿದ ನಿತೀಶ್ ಕುಮಾರ್ ಶತಕ ಚೊಚ್ಚಲ ಶತಕವನ್ನು ತನ್ನ ಪಾಲಿನ ಹೀರೋಗೆ ಅರ್ಪಿಸಿದ ನಿತೀಶ್ ರೆಡ್ಡಿ ಆಸ್ಟ್ರೇಲಿಯಾ(Australia) ನೆಲದಲ್ಲಿ ಶತಕ ಗಳಿಸುವುದು ಅಷ್ಟು ಸುಲಭವಲ್ಲ. ಆದರೆ ಭಾರತ ಈ ಬಾರಿ ಆಸೀಸ್ ಪ್ರವಾಸದಲ್ಲಿ ಹೊಸ ತಾರೆಯನ್ನು ಕಂಡುಕೊಂಡಿದೆ. ಇಂದು ನಿತೀಶ್ ಕುಮಾರ್ ರೆಡ್ಡಿ(Nithish kumar reddy) ಎಂಬ ಯುವ ಪ್ರತಿಭೆ ಶತಕ ಸಿಡಿಸುವಾಗ ಇಡೀ ಮೈದಾನವೇ ಖುಷಿಯಿಂದ ಕಣ್ಣೀರು ಹಾಕಿದೆ. ಒಂದು ಹಂತದಲ್ಲಿ ಭಾರತ 250…

Read More

ಹೊಸನಗರ : ನಿಯಂತ್ರಣ ತಪ್ಪಿದ ಬೈಕ್‌ ಹಿನ್ನೀರಿಗೆ ಬಿದ್ದು ನಿವೃತ್ತ ಮುಖ್ಯ ಶಿಕ್ಷಕ ಸಾವು

A retired headmaster died after his bike lost control and fell into backwaters from a bridge near Nagar in Hosanagar taluk, Shivamogga. Police have registered a case. ಶಿವಮೊಗ್ಗ: ಸೇತುವೆ ಮೇಲೆ ಬೈಕ್ ಚಲಾಯಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಹಿನ್ನೀರಿಗೆ ಬಿದ್ದು ನಿವೃತ್ತ ಮುಖ್ಯ ಶಿಕ್ಷಕನೊಬ್ಬ ಸಾವನ್ನಪ್ಪಿದ ದುರ್ಘಟನೆ ಹೊಸನಗರ ತಾಲೂಕಿನ ನಗರ ಸಮೀಪದ ಸೋಮವಾರಪೇಟೆ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಸಂಪೇಕಟ್ಟೆ ಸರ್ಕಾರಿ ಶಾಲೆಯ ಮುಖ್ಯ…

Read More

ತೀರ್ಥಹಳ್ಳಿ ತಾಲ್ಲೂಕಿನ ದರಲಗೋಡು “ನೆಸ್ಟ್ ಹೋಂ ಸ್ಟೇ” ಮೇಲೆ ದಾಳಿ : 9 ಜನರ ವಿರುದ್ಧ ಎಫ್ಐಆರ್‌ ದಾಖಲು !

ತೀರ್ಥಹಳ್ಳಿ : ತಾಲೂಕಿನ ದರಲಗೋಡಿನಲ್ಲಿರುವ  ನೆಸ್ಟ್ ಹೋಮ್ ಸ್ಟೇ‌ಯಲ್ಲಿ ಜೂಜಾಡುತ್ತಿದ್ದವರ ಮೇಲೆ ತೀರ್ಥಹಳ್ಳಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ‌ಯಲ್ಲಿ 9 ಜನರಿದ್ದು ಅವರ ಮೊಬೈಲ್ ಮತ್ತು ಇಸ್ಪೀಟ್ ಆಟಕ್ಕೆ ಪಣವಾಗಿಟ್ಟಿದ್ದ 30,270 ರೂ. ಹಣವನ್ನ ವಶಕ್ಕೆ ತೆಗೆದುಕೊಳ್ಳಲಾಗಿದೆ.  ದರಲಗೋಡಿನ ನೆಸ್ಟ್ ಹೋಮ್ ಸ್ಟೇಯಲ್ಲಿ ಇಸ್ಪೀಟ್ ಆಟವಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ  ತೀರ್ಥಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಸುಷ್ಮ ಅವರ ನೇತೃತ್ವದಲ್ಲಿ ಭಾನುವಾರ ಸಂಜೆ ದಾಳಿ ನಡೆಸಲಾಗಿದೆ. ಪರವಾನಗಿ ಇಲ್ಲದೆ ಇಸ್ಪೀಟ್ ಆಟವಾಡಲು ಅವಕಾಶ ಮಾಡಿಕೊಟ್ಟ ಕಾರಣ…

Read More

ಮೇ 1 ರಿಂದ 4 ರವರೆಗೆ ಐತಿಹಾಸಿಕ ನಗರ ದರ್ಗಾದ 52ನೇ ಉರೂಸ್ ಸಂಭ್ರಮ

ಮೇ 1 ರಿಂದ 4 ರವರೆಗೆ ಐತಿಹಾಸಿಕ ನಗರ ದರ್ಗಾದ 52ನೇ ಉರೂಸ್ ಸಂಭ್ರಮ – ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಿನಿಂದ ಉರೂಸ್ ಆಚರಣೆಗೆ ಒಮ್ಮತದ ನಿರ್ಧಾರ The historic Nagar Dargah (Hosanagar) will host its 52nd Urus from May 1-4, 2026. Forgetting previous differences, the united community prepares for a grand Sandal procession and massive public feeding (Annasantarpana). Read full details.” ​ಹೊಸನಗರ :…

Read More
Plasma

Aliquam vel vestibulum diam

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More