Headlines

ಕಾಡಾನೆ ದಾಳಿಗೆ ಭತ್ತದ ಬೆಳೆ ನಾಶ

ಕಾಡಾನೆ ದಾಳಿಗೆ ಭತ್ತದ ಬೆಳೆ ನಾಶ ತೀರ್ಥಹಳ್ಳಿ : ಕಾಡಾನೆ ದಾಳಿಯಿಂದ  ಭತ್ತದ ಬೆಳೆ ಸಂಪೂರ್ಣ ನಾಶವಾದ ಘಟನೆ ಗುರುವಾರ ರಾತ್ರಿ ಆಗುಂಬೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ಆಗುಂಬೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಾರೇಕುಂಬ್ರಿ ಗ್ರಾಮದ ಗಣೇಶ್ ಎಂಬುವರ ಜಮೀನಿನಲ್ಲಿ ಗುರುವಾರ ರಾತ್ರಿ ಕಾಡಾನೆ ಆಗಮಿಸಿ ಬೆಳೆದಂತಹ ಬತ್ತದ ಬೆಳೆಯನ್ನು ಸಂಪೂರ್ಣ ನಾಶ ಮಾಡಿದೆ. ಈಗಾಗಲೇ ಎರಡು ಮೂರು ದಿನಗಳಿಂದ ಈ ಭಾಗದಲ್ಲಿ ಕಾಡಾನೆ ಓಡಾಟ ನಡೆಸುತ್ತಿದೆ. ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಯಾರು ಸ್ಪಂದನೆ ಮಾಡುತ್ತಿಲ್ಲ….

Read More

ಟವರ್ ಬೇಡ, ಕೇಬಲ್ ಬೇಡ: ISRO ಹಾರಿಸಿದ ಉಪಗ್ರಹದಿಂದ ಕುಗ್ರಾಮಗಳಿಗೂ ನೆಟ್‌ವರ್ಕ್ | Space Technology

ಟವರ್ ಬೇಡ, ಕೇಬಲ್ ಬೇಡ: ISRO ಹಾರಿಸಿದ ಉಪಗ್ರಹದಿಂದ ಕುಗ್ರಾಮಗಳಿಗೂ ನೆಟ್‌ವರ್ಕ್ | Space Technology Special Article | Space Technology | Digital India | ISRO achievement “ISRO ಹಾರಿಸಿದ ಬ್ಲೂಬರ್ಡ್ ಬ್ಲಾಕ್-2 ಉಪಗ್ರಹದಿಂದ ಟವರ್ ಮತ್ತು ಕೇಬಲ್ ಅಗತ್ಯವಿಲ್ಲದೆ ಕುಗ್ರಾಮಗಳು ಹಾಗೂ ದೂರದ ಪ್ರದೇಶಗಳಿಗೂ ನೇರವಾಗಿ ಮೊಬೈಲ್ ನೆಟ್‌ವರ್ಕ್ ಸಿಗಲಿದೆ. ಭಾರತದಲ್ಲಿ ಡೈರೆಕ್ಟ್ ಟು ಮೊಬೈಲ್ ಸಂವಹನ ಯುಗಕ್ಕೆ ಚಾಲನೆ” ಭೂಮಿಯ ಮೇಲೆ ಮೊಬೈಲ್ ಟವರ್ ನಿರ್ಮಾಣ ಸಾಧ್ಯವಿಲ್ಲದ ಪ್ರದೇಶಗಳಿಗೂ, ಕೇಬಲ್…

Read More

ಆಯನೂರಿನಲ್ಲಿ “ಚೈತನ್ಯ ಅನ್ನ” ಕಾರ್ಯಕ್ರಮ

ಆಯನೂರಿನಲ್ಲಿ “ಚೈತನ್ಯ ಅನ್ನ” ಕಾರ್ಯಕ್ರಮ ಶಿವಮೊಗ್ಗ: ನಗರದ ಆಲ್ಕೊಳದಲ್ಲಿರುವ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ(ರಿ) ಹಾಗೂ ಸ್ತ್ರೀಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಆಯನೂರು ಇವರ ಸಹಯೋಗದಲ್ಲಿ ಒಕ್ಕೂಟ ವ್ಯಾಪ್ತಿಯ ಸಂಘಗಳ ಸದಸ್ಯರ ಹುಟ್ಟುಹಬ್ಬದ ಪ್ರಯುಕ್ತ ಆಯನೂರು ಬಸ್ ನಿಲ್ದಾಣದ ಆವರಣದಲ್ಲಿ   ಸಾರ್ವಜನಿಕರಿಗಾಗಿ ಚೈತನ್ಯ ಅನ್ನ ಕಾರ್ಯಕ್ರಮವನ್ನು ನಡೆಸಲಾಯಿತು. ಆಯನೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ  ಗಂಗಾ ನಾಯ್ಕ ಮಾತನಾಡಿ, ಹಸಿದವರಿಗಾಗಿ ಅನ್ನ ಕಾರ್ಯಕ್ರಮ ಏರ್ಪಡಿಸಿರುವುದು ವಿನೂತನ ಕಾರ್ಯಕ್ರಮವಾಗಿದೆ. ಬಡಮಹಿಳೆಯರು ಇಂಥ ಕಾರ್ಯಕ್ರಮ ಆಯೋಜಿಸಿರುವುದು ವಿಶೇಷವಾಗಿದೆ….

Read More

ರಿಪ್ಪನ್ ಪೇಟೆಯ ಯುವಕ ಚನ್ನಪಟ್ಟಣದಲ್ಲಿ ರೈಲಿಗೆ ತಲೆ ಕೊಟ್ಟು ಸಾವು

ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ನಿವಾಸಿ ಬೆಂಗಳೂರಿನಲ್ಲಿ ಚಲಿಸುತಿದ್ದ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ರಸ್ತೆಯ ನಿವಾಸಿ ರಾಮನಾಥ್ (28) ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಶಬರೀಶ ನಗರದ ಸಾಯಿನಾಥ್ ಭಂಡಾರಿಯವರ ಪುತ್ರನಾದ ರಾಮನಾಥ್ ಬೆಂಗಳೂರಿನಲ್ಲಿ ಕಳೆದ ಐದಾರು ವರ್ಷಗಳಿಂದ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡಿಕೊಂಡಿದ್ದನು. ಚನ್ನಪಟ್ಟಣದಿಂದ ಮದ್ದೂರಿಗೆ ತೆರಳುವ ಮಾರ್ಗದ ನಿಡಗುಂಟೆ ರೈಲ್ವೆ ನಿಲ್ದಾಣದ ಗೇಟ್ ಬಳಿ ದ್ವಿಚಕ್ರ ವಾಹನವನ್ನು(KA 15 ED 9437) ನಿಲ್ಲಿಸಿ ಮೊಬೈಲ್ ನ್ನು ಸ್ವಿಚ್ ಆಫ಼್ ಮಾಡಿ…

Read More

ಬಿಎಲ್ ಓ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಲು ಜಿಲ್ಲಾಧಿಕಾರಿಗೆ ಮನವಿ

ಬಿಎಲ್ ಓ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಲು ಜಿಲ್ಲಾಧಿಕಾರಿಗೆ ಮನವಿ ಶಿವಮೊಗ್ಗ : ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರನ್ನು ಚುನಾವಣೆಯ ಕೆಲಸದಿಂದ ಕೈಬಿಡುವಂತೆ ಆಗ್ರಹಿಸಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು. ಸಂಘದ ಜಿಲ್ಲಾ ಅಧ್ಯಕ್ಷೆ ಪ್ರೇಮಾ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಬಿಎಲ್‌ಓ ಕೆಲಸವನ್ನು ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರು ನಿರ್ವಹಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮೂರರಿಂದ ಆರು ವರ್ಷದ ಮಕ್ಕಳು ಈ ಮಕ್ಕಳು ಅಂಗನವಾಡಿಗೆ ಹೊಸದಾಗಿ ಸೇರ್ಪಡೆಯಾಗುತ್ತಿದ್ದು, ಇವರಿಗೆ ಶಾಲಾ ಪೂರ್ವ…

Read More

ಸೊರಬ ತಾಲೂಕಿನಲ್ಲಿ ಮಳೆಯ ಅಬ್ಬರ : ಹಲವೆಡೆ ಪ್ರವಾಹ

ಸೊರಬ:ತಾಲ್ಲೂಕಿನಲ್ಲಿ ಇಂದು ವರುಣನ ಅಬ್ಬರ ಹೆಚ್ವಾಗಿದ್ದು ಹಲವು ಭಾಗಗಳಲ್ಲಿ ಮನೆ, ಕೃಷಿ ಭೂಮಿ ಹಾಗೂ ರಸ್ತೆಗಳು ಜಲಾವೃತಗೊಂಡಿದ್ದು ಇಡೀ ತಾಲ್ಲೂಕಿನಲ್ಲಿ ಪ್ರವಾಹವನ್ನು ಸ್ರಷ್ಟಿಸಿದೆ. ಚಂದ್ರಗುತ್ತಿಯ ವರದಾನದಿ,ಸೊರಬದ ಗೌರಿ ಕೆರೆ,ಚನ್ನಪಟ್ಟಣ ಸೇತುವೆ,ಕಡಸೂರ್ ರಸ್ತೆ,ಕತವಾಯಿ ಸೇತುವೆ ಮುಳುಗಡೆಯಾಗಿವೆ, ಇದರಿಂದ ಸಂಪರ್ಕ ರಸ್ತಗಳು ಸಂಪೂರ್ಣವಾಗಿ ಬಂದ್ ಆಗಿ ರಸ್ತೆಗಳಮೇಲೆ  ಅಪಾಯದಮಟ್ಟ  ಮೀರಿ ನೀರು ಹರಿಯುತ್ತಿದ್ದು ವಾಹನಗಳು ಸಂಚರಿಸದಂತೆ  ಸೊರಬ ಪೋಲೀಸ್ ಇಲಾಖೆಯವರು ರಸ್ತೆಗೆ ಅಡ್ಡವಾಗಿ  ಬ್ಯಾರಿಕೇಡ್ ಅಳವಡಿಸಿದ್ದಾರೆ, ಹಾಗೂ ಯಾವುದೇ ರೀತಿಯ  ಅನಾಹುತ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ…

Read More

ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ – ಗಾಯಾಳು ಮೆಗ್ಗಾನ್ ಗೆ ದಾಖಲು|crime

ರಿಪ್ಪನ್‌ಪೇಟೆ : ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಬಿಯರ್ ಬಾಟಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್ & ರೆಸ್ಟೋರೆಂಟ್ ಮುಂಭಾಗದಲ್ಲಿ ನಡೆದಿದೆ. ಪಟ್ಟಣದ ಗಾಂಧಿನಗರದ ನಿವಾಸಿ ಮಂಜುನಾಥ್ (27) ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾನೆ. ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್ ವೊಂದರ ಮುಂಂಭಾಗದಲ್ಲಿ ಕ್ಷುಲ್ಲಕ ಕಾರಣಕ್ಕೆ ತೀರ್ಥಹಳ್ಳಿ ರಸ್ತೆ ನಿವಾಸಿ ಪ್ರವೀಣ್ ಎಂಬಾತ ಮಂಜುನಾಥ್ ಮೇಲೆ ಏಕಾಏಕಿ ಬಿಯರ್ ಬಾಟಲಿಯಲ್ಲಿ ತಲೆಗೆ ಹಲ್ಲೆ ನಡೆಸಿದ್ದಾನೆ. ಗಾಯಾಳು ಮಂಜುನಾಥ್ ನನ್ನು ಸ್ಥಳೀಯರು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ…

Read More

ಸಂಘಟಿತ ಹೋರಾಟಕ್ಕೆ ಸಂದ ಜಯ – ವೀರೇಶ್ ಆಲುವಳ್ಳಿ

ಸಂಘಟಿತ ಹೋರಾಟಕ್ಕೆ ಸಂದ ಜಯ – ವೀರೇಶ್ ಆಲುವಳ್ಳಿ ರಿಪ್ಪನ್‌ಪೇಟೆ :  ಕಳೆದ ಹಲವು ತಿಂಗಳಿಂದ ಮಲೆನಾಡಿನ ರೈತರನ್ನು ಕೆಂಗಡಿಸಿದ್ದ  ಕಾಡಾನೆಗಳನ್ನು ಸ್ಥಳಾಂತರಗೊಳಿಸುವಂತೆ ಆಗ್ರಹಿಸಿ ನಡೆಸಿದ ಸಂಘಟಿತ ಹೋರಾಟದಿಂದ ಕಾಡಾನೆಗಳ ದಾಳಿಯಿಂದ ಅಲ್ಪ ಮುಕ್ತಿ ದೊರಕಿದಂತಾಗಿದೆ ಎಂದು ತಾಪಂ ಮಾಜಿ ಅಧ್ಯಕ್ಷ ಹಾಗೂ ಹೋರಾಟ ಸಮಿತಿಯ ಕಾರ್ಯಾಧ್ಯಕ್ಷ ವೀರೇಶ್ ಆಲುವಳ್ಳಿ ಹೇಳಿದರು. ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಕಛೇರಿಯಲ್ಲಿ ಸುದ್ದಿಗೋಷ್ಠಿ ಮೂಲಕ ಮಾತನಾಡಿ ರಾಜ್ಯ ಬಿಜೆಪಿ ಉಪಾಧ್ಯಕ್ಷ  ಹರತಾಳು ಹಾಲಪ್ಪ ನೇತೃತ್ವದಲ್ಲಿ ಈ ಭಾಗದ ರೈತ ಸಂಘಟನೆಗಳೊಂದಿಗೆ ಕಾಡಾನೆ…

Read More

RIPPONPETE | ಪಡಿತರ ಅಕ್ಕಿ ಅಕ್ರಮ ದಾಸ್ತಾನು – ಪಿಎಸ್ಐ ರಾಜುರೆಡ್ಡಿ ನೇತೃತ್ವದ ಸಿಬ್ಬಂದಿಗಳಿಂದ ದಾಳಿ, ಮಾಲು ಸಮೇತ ಓರ್ವ ವಶಕ್ಕೆ.!

RIPPONPETE | ಪಡಿತರ ಅಕ್ಕಿ ಅಕ್ರಮ ದಾಸ್ತಾನು – ಪಿಎಸ್ಐ ರಾಜುರೆಡ್ಡಿ ನೇತೃತ್ವದ ಸಿಬ್ಬಂದಿಗಳಿಂದ ದಾಳಿ, ಮಾಲು ಸಮೇತ ಓರ್ವ ವಶಕ್ಕೆ.! ರಿಪ್ಪನ್‌ಪೇಟೆ, ಸೆಪ್ಟೆಂಬರ್ 27:ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಡಿತರ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆಯಾಗಿದ್ದು ಪಟ್ಟಣದ ಪಿಎಸ್ ಐ ರಾಜುರೆಡ್ಡಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿ ಮಾಲು ಸಮೇತ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಸರ್ಕಾರ ಬಡ ಕುಟುಂಬಗಳಿಗೆ ಉಚಿತವಾಗಿ ವಿತರಿಸುವ ಪಡಿತರ ಅಕ್ಕಿಯನ್ನು ಕೆಲವು ಜನರು ಅಕ್ರಮವಾಗಿ ಸಂಗ್ರಹಿಸಿ ಮಾರುಕಟ್ಟೆಗೆ…

Read More

ದೇಶದ ಹಿತದೃಷ್ಟಿಯಿಂದ ಮೋದಿಗೆ ಮತ ನೀಡಬೇಕು – ಬಿ ವೈ ರಾಘವೇಂದ್ರ

ರಿಪ್ಪನ್‌ಪೇಟೆ : ಪ್ರಸಕ್ತ ಕಾಲದಲ್ಲಿ ದೇಶದಲ್ಲಿ ಮೋದಿಯಿಂದ ಅಭಿವೃದ್ದಿಯ ಪರ್ವ ನಡೆಯುತಿದ್ದು ಮತದಾರರು ದೇಶದ ಹಿತದೃಷ್ಠಿಯಿಂದ ಆತ್ಮಾವಲೋಕನ ಮಾಡಿಕೊಂಡು ಮೋದಿಗೆ ಮತ ನೀಡಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಕರೆ ನೀಡಿದರು. ಪಟ್ಟಣದ ಸತ್ಕಾರ್ ಸಭಾಂಗಣದಲ್ಲಿ ಆಯೋಜಿಸಿದ್ದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ಮತದಾರರ ಆಶೀರ್ವಾದದಿಂದ ಮೂರು ಬಾರಿ ಸಂಸತ್ ಸದಸ್ಯನಾಗಿ ಆಯ್ಕೆ ಆಗಿದ್ದು ಜನಮೆಚ್ಚುವ ಆಭಿವೃದ್ದಿ ಕೆಲಸಗಳಿಗಾಗಿ ಸರ್ಕಾರದ ಹಿರಿಯರಿಂದಲೂ ಪ್ರಶಂಸೆಯನ್ನು ಪಡೆದುಕೊಂಡಿದ್ದೇನೆ. ಕ್ಷೇತ್ರದಾದ್ಯಂತ ಸಾಕಷ್ಟು ಜನಪರವಾದಂತಹ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆನುದಾನವನ್ನು…

Read More
Exit mobile version