Headlines

ಶಿವಮೊಗ್ಗದ ಚೋರ್ ಬಜಾರ್ ನಲ್ಲಿ ಗಲಾಟೆ ; ಮುಂಜಾಗ್ರತೆಯಿಂದ ಬಜಾರ್ ಬಂದ್

ಶಿವಮೊಗ್ಗ : ಚೋರ್ ಬಜಾರ್ ನಲ್ಲಿ ಗಲಾಟೆ ಆಗಿದ್ದು ಬಜಾರ್ ನ್ನು ಬಂದ್ ಮಾಡಲಾಗಿದೆ. ವ್ಯಾಪಾರಸ್ಥರ ನಡುವೆಯೇ ಈ ಗಲಾಟೆ ನಡೆದಿರುವುದಾಗಿ ತಿಳಿದುಬಂದಿದೆ. ಸುಮಾರು 8-10 ಜನ ಗಲಾಟೆ ಮಾಡಿದ್ದೂ ಇವರಲ್ಲಿ ಕೆಲವರ ಬಳಿ ಹರಿತವಾದ ಆಯುಧಗಳು ಕಂಡು ಬಂದಿದೆ.  ಯಾವುದೇ  ಅಹಿತಕರ ಘಟನೆ ನಡೆಯದಂತೆ ಮುಂಜಾಗೃತ ಕ್ರಮವಾಗಿ ಬಟ್ಟೆ ಮಾರುಕಟ್ಟೆಯನ್ನ ಬಂದ್ ಮಾಡಲಾಗಿದೆ. ನಗರದ ಗಾಂಧಿ ಬಜಾರ್ ಸಮೀಪದ ಶಿವಮೊಗ್ಗ ಚೋರ್ ಬಜಾರ್ ಖ್ಯಾತಿಯ ಬಟ್ಟೆ ಮಾರುಕಟ್ಟೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ…

Read More

ದ್ವಿಚಕ್ರ ವಾಹನ ಸವಾರರ ಮೇಲೆ ಏಕಾಏಕಿ ಜೇನುನೊಣಗಳ ದಾಳಿ – ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ,ಓರ್ವ ಗಂಭೀರ | bee bite

ದ್ವಿಚಕ್ರ ವಾಹನ ಸವಾರರ ಮೇಲೆ ಏಕಾಏಕಿ ಜೇನುನೊಣಗಳ ದಾಳಿ – ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ,ಓರ್ವ ಗಂಭೀರ | bee ಬಿತೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಮೂಗೂಡ್ತಿಯಲ್ಲಿ ದಿಢೀರ್ ಜೇನುನೊಣಗಳ ದಾಳಿಯಿಂದ ಹತ್ತಕ್ಕೂ ಅಧಿಕ ಜನರು ಅಸ್ವಸ್ಥರಾಗಿ, ಓರ್ವನಿಗೆ ಗಂಭೀರ ಗಾಯಗೊಂಡಿರುವ ನಡೆದಿದೆ. ಮೂಗೂಡ್ತಿ ಗ್ರಾಮದಲ್ಲಿ ಜೇನು ನೊಣಗಳ ದಾಳಿಯಿಂದ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುತಿದ್ದ ಪ್ರಯಾಣಿಕರು ಹಾಗೂ ಪಾದಚಾರಿಗಳ ಮೇಲೆ ಜೇನು ನೊಣ ಏಕಾಏಕಿ ದಾಳಿ ನಡೆಸಿದೆ. ಘಟನೆಯಲ್ಲಿ ತಳಲೆ ಗ್ರಾಮದ ಮಂಜುನಾಥ ,ಲೋಹಿತ್ ,…

Read More

ನಾಳೆ (28-07-2023) ರಿಪ್ಪನ್‌ಪೇಟೆಯಲ್ಲಿ ಕಟ್ಟಡ ಕಾರ್ಮಿಕರ ಸಂಘ ಉದ್ಘಾಟನೆ

ನಾಳೆ (28-07-2023) ರಿಪ್ಪನ್‌ಪೇಟೆಯಲ್ಲಿ ಕಟ್ಟಡ ಕಾರ್ಮಿಕರ ಸಂಘ ಉದ್ಘಾಟನೆ  ರಿಪ್ಪನ್‌ಪೇಟೆ : ‌ಆಗಸ್ಟ್ 28ರ ಸೋಮವಾರ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಸಂಘದ ರಿಪ್ಪನ್‌ಪೇಟೆ ಘಟಕ ಉದ್ಘಾಟನೆ ಹಾಗೂ ಉಚಿತ ಸಂಚಾರಿ ಚಿಕಿತ್ಸಾಲಯದ ಉದ್ಘಾಟನೆ ಕಾರ್ಯಕ್ರಮ ನೆರವೇರಲಿದೆ ಎಂದು ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು ಹಾಗೂ ಹೊಸನಗರ ಗ್ರಾಮಾಂತರ ಅಧ್ಯಕ್ಷ ಮಹಮ್ಮದ್ ಹುಸೇನ್ ಜಂಟಿ ಪತ್ರೀಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ‌. ಪಟ್ಟಣದ ಗ್ರಾಮ ಪಂಚಾಯಿತಿ ಕುವೆಂಪು ಸಭಾ ಭವನದಲ್ಲಿ ಪತ್ರೀಕಾಗೋಷ್ಟಿಯನ್ನುದೇಶಿಸಿ ಮಾತನಾಡಿದ ಅವರು ಕಟ್ಟಡ ಕಾರ್ಮಿಕರ…

Read More

ಹೊಸನಗರ ತಾಲೂಕು ಮಟ್ಟದ ಕೆ.ಡಿ.ಪಿ ಸಮಿತಿಯ ಸದಸ್ಯರಾಗಿ 6 ಮಂದಿ ನಾಮ ನಿರ್ದೇಶನ

ಹೊಸನಗರ ತಾಲೂಕು ಮಟ್ಟದ ಕೆ.ಡಿ.ಪಿ ಸಮಿತಿಯ ಸದಸ್ಯರಾಗಿ 6 ಮಂದಿ ನಾಮ ನಿರ್ದೇಶನ ಹೊಸನಗರ : ಕರ್ನಾಟಕ ಸರ್ಕಾರದ ಹೊಸನಗರ ತಾಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ (ಕೆ.ಡಿ.ಪಿ) ಸಮಿತಿಯ ಸದಸ್ಯರಾಗಿ 6 ಮಂದಿಯನ್ನು ನಾಮನಿರ್ದೇಶನ ಮಾಡಲಾಗಿದೆ. ಕೆಡಿಪಿ ಸದಸ್ಯರನ್ನಾಗಿ ಸುಮಾ ಸುಬ್ರಹ್ಮಣ್ಯ, ಆಸೀಫ಼್ ಭಾಷಾ ರಿಪ್ಪನ್‌ಪೇಟೆ, ಚಂದ್ರೇಶ್ ರಿಪ್ಪನ್‌ಪೇಟೆ ,ಮಂಜಪ್ಪ ಆಲಗೇರಿಮಂಡ್ರಿ ,  ಸಿ ಆರ್ ನಾಗೇಂದ್ರ ನಿಟ್ಟೂರು ,ಗುರುರಾಜ್ ಕಡಸೂರು  ಅವರನ್ನು ಅಧಿಕಾರೇತರ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಸರಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ. ಕೆಡಿಪಿ ಸದಸ್ಯರಾಗಿ…

Read More

ಗೃಹ ಸಚಿವರ ಕ್ಷೇತ್ರದಲ್ಲಿ ಮತ್ತೆ ದನಗಳ್ಳರ ಅಟ್ಟಹಾಸ …!!!????

ತೀರ್ಥಹಳ್ಳಿ : ಗೋಹತ್ಯಾ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಕೂಡಾ ದನಗಳ್ಳರ ಮತ್ತು ಖದೀಮರ ಅಟ್ಟಹಾಸ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದೆ. ಸ್ವಲ್ಪ ದಿನಗಳ ಹಿಂದೆ ಮಂಡಗದ್ದೆಯ ಸಮೀಪ ದನ ಕಟುಕನೋರ್ವನನ್ನು ಮಾಳೂರು ಸಬ್ ಇನ್ಸ್ ಸೆಕ್ಟರ್ ನವೀನ್ ಮಠಪತಿಯವರು ಹಿಡಿದು ಜೈಲಿಗಟ್ಟಿದ್ದರೂ ಕೂಡಾ ಪುನಃ ದನಗಳ್ಳರು ಬಾಲಬಿಚ್ಚುತ್ತಿರುವುದು ತೀರ್ಥಹಳ್ಳಿ ತಾಲೂಕಿಗೆ ದೊಡ್ಡ ದುರಂತವೇ ಸರಿ. ಗುರುವಾರ ರಾತ್ರಿ ಹೆದ್ದೂರು ಹೊಸಳ್ಳಿ ಪರಿಸರದಲ್ಲಿ ಜಾನುವಾರುಗಳನ್ನು ಕದ್ದು ಪಿಕಪ್ ವಾಹನಗಳಲ್ಲಿ ಸಾಗಿಸುವಾಗ ಅನುಮಾನ ಬಂದು ಭಜರಂಗದಳದ ಕಾರ್ಯಕರ್ತರು ಹಾಗೂ ಊರಿನ…

Read More

ನೇದರವಳ್ಳಿಯ ಸೊಪ್ಪಿನ ಬೆಟ್ಟ ಕಾಡು ಲೂಟಿಯಾಗುತ್ತಿದ್ದರೂ ಸುಮ್ಮನೆ ಕುಳಿತಿರುವ ಅಧಿಕಾರಿಗಳು : ಪರಿಸರ ಪ್ರೇಮಿ ಮಂಜಪ್ಪ ಗಂಭೀರ ಆರೋಪ.

ಸಾಗರ : ತಾಲ್ಲೂಕಿನ ಹೊಸೂರು ಗ್ರಾಮ ಪಂಚಾಯ್ತಿಯ ನೇದರವಳ್ಳಿಯಲ್ಲಿ ಸರ್ವೆ ನಂಬರ್  10 ಮತ್ತು 11 ರಲ್ಲಿ  43ಎಕರೆ ಸೊಪ್ಪಿನ ಬೆಟ್ಟದಲ್ಲಿ ತೋಟಕ್ಕೆ ಮುಫತ್ತು ಎಂದು ಕಾಡು ಇತ್ತು. ಆದರೆ ಇತ್ತೀಚಿನ ಹತ್ತು ವರ್ಷದ ಈ ಕಡೆ ನೇದರವಳ್ಳಿ ಗ್ರಾಮದ 20 ಕ್ಕೂ ಹೆಚ್ಚು ಜನ ಈ ಕಾಡನ್ನು ಇದೀಗ ಒತ್ತುವರಿ ಮಾಡಿದ್ದಾರೆ ಟ್ರಂಚ್ ಹೊಡೆಸಿದ್ದಾರೆ ಹಾಗೂ ಬೆಳೆಯನ್ನು ಸಹ ಮಾಡಿದ್ದಾರೆ. ಹಾಗೂ ಕಾಡಿನ ಜಾಗದಲ್ಲಿ ಇದೀಗ ಕ್ರಿಕೆಟ್ ಮೈದಾನವನ್ನು ಮಾಡಿದ್ದು ಇದಕ್ಕೆ ಅವಕಾಶವನ್ನು ನೀಡಿದವರು ಯಾರು…

Read More

ಸಂಘಟನಾ ಚತುರ,ಸ್ನೇಹಮಯಿ ವ್ಯಕ್ತಿತ್ವದ ಶಾಸಕ ಆರಗ ಜ್ಞಾನೇಂದ್ರರವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಲು ಮನವಿ:

ರಿಪ್ಪನ್ ಪೇಟೆ: ಮಲೆನಾಡಿನ ತವರೂರು ತೀರ್ಥಹಳ್ಳಿಯ ಯಶಸ್ವಿ ಶಾಸಕ ಎಂದೇ ಬಿಂಬಿತರಾಗಿರುವ ಶಾಸಕರಾದ ಆರಗ ಜ್ಞಾನೇಂದ್ರ ನಾಲ್ಕು ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿದವರು,ಸುಮಾರು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ಆರಗ ಜ್ಞಾನೇಂದ್ರ ರವರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಹೊಸನಗರ ತಾಲೂಕು ಬಿಜೆಪಿಯ ಉಪಾಧ್ಯಕ್ಷರಾದ ಕಲ್ಲೂರು ನಾಗೇಂದ್ರಪ್ಪ ಗೌಡ ಒತ್ತಾಯಿಸಿದ್ದಾರೆ.       : ಕಲ್ಲೂರು ನಾಗೇಂದ್ರಪ್ಪ ಗೌಡ        ಹೊಸನಗರ ತಾಲೂಕು ಬಿಜೆಪಿ ಉಪಾಧ್ಯಕ್ಷರು: ಕೊರೊನಾದಂಥ ಸಂಕಷ್ಟದ ವೇಳೆ…

Read More

ಆಯನೂರು ಬಾರ್ ಕ್ಯಾಶಿಯರ್’ಗೆ ಚೂರಿ ಇರಿದು ಕೊಲೆ – ಪೊಲೀಸರ ಎದುರಲ್ಲೇ ನಡೆಯಿತಾ ಈ ಘಟನೆ…????

ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್‌ ಠಾಣೆ ವ್ಯಾಪ್ತಿಯ ಆಯನೂರಿನಲ್ಲಿರುವ ಬಾರ್’ನಲ್ಲಿ ಕ್ಯಾಶಿಯರ್ ಒಬ್ಬನಿಗೆ ಪೊಲೀಸರೆದುರಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಸೊರಬ ಮೂಲದ ಸಚಿನ್ (27) ಹತ್ಯೆಯಾದ ಯುವಕನಾಗಿದ್ದಾನೆ. ಕ್ಷುಲ್ಲಕ ಕಾರಣಕ್ಕೆ ಚಾಕುದಿಂದ ಚುಚ್ಚಿದ್ದು ತೀವ್ರ ಗಾಯಗೊಂಡ ಈತನನ್ನು ಆಸ್ಪತ್ರೆಗೆ ಕರೆದುಕೊಂಡು ಬರುವಾಗ ಮಾರ್ಗ ಮಧ್ಯೆ ಆತ ಮೃತಪಟ್ಟಿದ್ದಾನೆ. ಘಟನೆಯ ಹಿನ್ನಲೆ ಕಳೆದ ಹಲವು ದಿನಗಳಿಂದ ಬಾರ್ ನಲ್ಲಿ ಕುಡಿದು ಹಣ ನೀಡದ ಹೋಗುತ್ತಿದ್ದ ಆಯನೂರು ತಾಂಡಾ ನಿವಾಸಿಗಳಾದ ನಿರಂಜನ್ ,ಸತೀಶ್ ಹಾಗೂ ಅಶೋಕ್…

Read More

Ripponpete | ಧರ್ಮ ಜಾಗೃತಿಗಾಗಿ ಶ್ರೀಶೈಲ ಜಗದ್ಗುರು ನಡಿಗೆ ಮಲೆನಾಡ ಕಡೆಗೆ

Ripponpete | ಧರ್ಮ ಜಾಗೃತಿಗಾಗಿ ಶ್ರೀಶೈಲ ಜಗದ್ಗುರು ನಡಿಗೆ ಮಲೆನಾಡ ಕಡೆಗೆ ರಿಪ್ಪನ್‌ಪೇಟೆ: ಗುರು-ವಿರಕ್ತವರ್ಗ ಬೇರೆಬೇರೆ ಎಂಬ ಭಾವನೆ ಸರಿಯಾದುದಲ್ಲ. ಗುರು-ವಿರಕ್ತ ಪರಂಪರೆ ಒಂದೇ ಆಗಿದ್ದು, ಸಮಾಜದ ಧಾರ್ಮಿಕ ಭಾವನೆಗೆ ಎರಡೂ ಕಣ್ಣುಗಳಿದ್ದಂತೆ ಎಂಬ ಹಿನ್ನೆಲೆಯಲ್ಲಿ ಧರ್ಮದ ಪ್ರಬೋದನೆ ಮತ್ತು ಧರ್ಮ ಜಾಗೃತಿ ಸಾರುವ ನಿಟ್ಟಿನಲ್ಲಿ ಗುರು-ವಿರಕ್ತರು ಸಮಾಗಮಗೊಳ್ಳುತ್ತಿರುವುದಾಗಿ ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಅಭಿಪ್ರಾಯಪಟ್ಟರು. ಪಟ್ಟಣದ ಸಮೀಪದ ಬೆಳಕೋಡು ಹಾಲಸ್ವಾಮಿಗೌಡರು ಮಂಗಳವಾರ ಆಯೋಜಿಸಲಾಗಿದ್ದ ಇಷ್ಟಲಿಂಗ ಮಹಾಪೂಜೆ ಮತ್ತು ಧರ್ಮಜಾಗೃತಿ ಸಮಾರಂಭದ ದಿವ್ಯಸಾನಿಧ್ಯವಹಿಸಿ…

Read More
Exit mobile version