Headlines

KSRTC ಬಸ್ ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ಜಗಳ – ಪೊಲೀಸರ ಮಧ್ಯಸ್ಥಿಕೆಯಿಂದ ಬಗೆಹರಿದ ಸಮಸ್ಯೆ..!!!

KSRTC ಬಸ್ ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ಜಗಳ – ಪೊಲೀಸರ ಮಧ್ಯಸ್ಥಿಕೆಯಿಂದ ಬಗೆಹರಿದ ಸಮಸ್ಯೆ..!!! ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದು  ಜನಪ್ರಿಯ ಕಾರ್ಯಕ್ರಮವಾಗಿ ಹೊರಹೊಮ್ಮಿದೆ ಆದರೆ ಕೆಲವೊಂದು ಘಟನೆಗಳು ಯೋಜನೆಯ ಮೂಲ ಧ್ಯೇಯಕ್ಕೆ ಪೆಟ್ಟು ನೀಡುವಂತಿರುತ್ತದೆ. ಹೌದು ಕೆಎಸ್​​ಆರ್​​ಟಿಸಿ ಬಸ್​​ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರು ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಮಹಿಳೆಯರ ಗಲಾಟೆ ಜೋರಾದ ಹಿನ್ನೆಲೆಯಲ್ಲಿ ಸಾಗರದಿಂದ ಶಿವಮೊಗ್ಗಕ್ಕೆ ಹೊರಟ ಬಸ್ ನೇರ ಪೋಲಿಸ್ ಠಾಣೆ ಬಳಿ…

Read More

ಕಾಂಗ್ರೆಸ್ ತೆಕ್ಕೆಗೆ ಜಾರಿದ ತ್ಯಾಗರ್ತಿ ಗ್ರಾಪಂ ಆಡಳಿತ ಚುಕ್ಕಾಣಿ – ಗೆಲುವಿನ ಹುಮ್ಮಸ್ಸಿನಲ್ಲಿದ್ದ ಬಿಜೆಪಿಗೆ ತೀವ್ರ ಮುಖಭಂಗ|sagara

ಕಾಂಗ್ರೆಸ್ ತೆಕ್ಕೆಗೆ ಜಾರಿದ ತ್ಯಾಗರ್ತಿ ಗ್ರಾಪಂ ಆಡಳಿತ ಚುಕ್ಕಾಣಿ – ಗೆಲುವಿನ ಹುಮ್ಮಸ್ಸಿನಲ್ಲಿದ್ದ ಬಿಜೆಪಿಗೆ ತೀವ್ರ ಮುಖಭಂಗ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮ ಪಂಚಾಯ್ತಿಯಲ್ಲಿ ಗರಿಷ್ಠ ಸಂಖ್ಯೆಯ ಬಿಜೆಪಿ ಬೆಂಬಲಿತ ಸದಸ್ಯರಿದ್ದರೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆಲುವು ಸಾಧಿಸಿದ ಘಟನೆ ಬುಧವಾರ ನಡೆದಿದ್ದು, ತಮ್ಮೊಳಗೆ ಅಡ್ಡ ಮತದಾನ ಮಾಡಿದವರನ್ನು ಪತ್ತೆ ಮಾಡಲು ಹೋದರೆ ಎಲ್ಲಾ ಎಂಟು ಜನ ಬಿಜೆಪಿ ಅನುಯಾಯಿಗಳೂ ಬಿಜೆಪಿಗೇ ಮತ ಹಾಕಿರುವುದಾಗಿ ಪ್ರಮಾಣ ಮಾಡುವ ಮೂಲಕ ಪಕ್ಷದ ನಾಯಕರನ್ನು ಹಾಗೂ ದೇವರನ್ನು ಗೊಂದಲದಲ್ಲಿ ಬೀಳಿಸಿದ…

Read More

ಬದುಕು ಕಟ್ಟಿಕೊಳ್ಳಲು ಶಿಕ್ಷಣ ಅಗತ್ಯ ; ಆನಂದಪುರ ಶ್ರೀ

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ ; ವಿದ್ಯಾರ್ಥಿಗಳಲ್ಲಿ ಕೃಷಿಯ ಬಗ್ಗೆ ಕೀಳರಿಮೆ ಇರಬಾರದು. ಈ ಹಿಂದೆ ಅಮೇರಿಕಾ ದೇಶದಿಂದ ಗೋಧಿಯನ್ನು ಆಮದು ಮಾಡಿಕೊಂಡು ಶಾಲಾ ಮಕ್ಕಳಿಗೆ ಗೋಧಿ ಉಪ್ಪಿಟ್ಟು ನೀಡುವ ಕಾಲವೊಂದಿತ್ತು ಅಷ್ಟು ಬಡತನದ ದೇಶವಾಗಿದ್ದ ಭಾರತ ಮುಂದುವರೆದಂತೆ ನಮ್ಮ ದೇಶದಲ್ಲಿ ಕೃಷಿಗೆ ಹೆಚ್ಚು ಒತ್ತು ನೀಡುವ ಮೂಲಕ ಆಹಾರದ ಕೊರತೆಯನ್ನು ದೂರ ಮಾಡಿ ವಿದೇಶಕ್ಕೆ ರಫ್ತು ಮಾಡುವಲ್ಲಿ ಭಾರತ ದೇಶ ಮೊದಲ ಸ್ಥಾನದಲ್ಲಿದೆ ಎಂದು ಆನಂದಪುರ ಮುರುಘಾರಾಜೇಂದ್ರ ಮಠದ…

Read More

ಚೌಡೇಶ್ವರಿ ದರ್ಶನಕ್ಕೆ ಬಂದ ಭಕ್ತರಿದ್ದ ಟಿಟಿ ವಾಹನ ಪಲ್ಟಿ – 12 ಜನರಿಗೆ ಗಾಯ , ಆಸ್ಪತ್ರೆಗೆ ದೌಡಾಯಿಸಿದ ಶಾಸಕ ಬೇಳೂರು

ಚೌಡೇಶ್ವರಿ ದರ್ಶನಕ್ಕೆ ಬಂದ ಭಕ್ತರಿದ್ದ ಟಿಟಿ ವಾಹನ ಪಲ್ಟಿ – 12 ಜನರಿಗೆ ಗಾಯ , ಆಸ್ಪತ್ರೆಗೆ ದೌಡಾಯಿಸಿದ ಶಾಸಕ ಬೇಳೂರು ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಿಗಂದೂರು ರಸ್ತೆಯಲ್ಲಿ ಟಿಟಿ ವಾಹನವೊಂದು ಪಲ್ಟಿಯಾಗಿದೆ. ಪರಿಣಾಮ ಈ ಘಟನೆಯಲ್ಲಿ 13 ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದೆ, ಸ್ಥಳಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಿದ್ದಾರೆ. ಬೆಂಗಳೂರು ಮೂಲದ ಸಿಗಂದೂರು ಚೌಡೇಶ್ವರಿಯ ದರ್ಶನಕ್ಕಾಗಿ ಸಾಗರದವರೆಗೂ ಟ್ರೈನ್‌ನಲ್ಲಿ ಬಂದಿದ್ದರು….

Read More

10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – 73 ವರ್ಷದ ವೃದ್ದನಿಗೆ ಜೀವಾವಧಿ ಶಿಕ್ಷೆ

10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – 73 ವರ್ಷದ ವೃದ್ದನಿಗೆ ಜೀವಾವಧಿ ಶಿಕ್ಷೆ ಹತ್ತು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 73 ವರ್ಷದ ಕೂಡ್ಲಿಯ ನಾಗಪ್ಪ ಎಂಬಾತನಿಗೆ ಜೀವಾವ ಧಿ ಶಿಕ್ಷೆ ಮತ್ತು 2.50 ಲಕ್ಷ ರೂ. ದಂಡ ವಿಧಿಸಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ನೀಡಿದೆ. ದಂಡ ಕಟ್ಟಲು ವಿಫಲನಾದಲ್ಲಿ 1 ವರ್ಷ ಸಾದಾ ಕಾರಾಗೃಹವಾಸ ಶಿಕ್ಷೆ ಅನುಭವಿಸಬೇಕಾಗಿದೆ. ದಂಡದ ಮೊತ್ತದಲ್ಲಿ 2 ಲಕ್ಷ ರೂ. ಮತ್ತು ಸರಕಾರದಿಂದ…

Read More

ಸಾಗರದಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನ – ಮಾರಕಾಸ್ತ್ರಗಳ ಸಮೇತ ಆರೋಪಿಗಳ ಬಂಧನ|drugs

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿರುವ ಡ್ರಗ್ಸ್‌ ದಂಧೆ ಇದೀಗ ಮಲೆನಾಡಿಗೂ ವ್ಯಾಪಿಸಿದೆ. ಮಂಗಳೂರಿನಿಂದ ಮಾದಕ ದ್ರವ್ಯಗಳನ್ನು ತಂದು ಸಾಗರದಲ್ಲಿ ಮಾರಲು ಮಂದಾಗಿದ್ದ ತಂಡವೊಂದನ್ನು ಸಾಗರ ನಗರ ಠಾಣೆ ಪೊಲೀಸರು ಹತ್ತಿಕ್ಕಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ಇದರ ಹಿಂದಿರುವ ಒಂದು ಕೊಲೆ ಯತ್ನದ ಪ್ಲ್ಯಾನ್‌ ಕೂಡಾ ಬಯಲಾಗಿದೆ. ಮಂಗಳೂರಿನಿಂದ ಮಾದಕ ವಸ್ತು ತಂದು ಸಾಗರದಲ್ಲಿ ಮಾರಾಟಕ್ಕೆ ಯತ್ನಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಸಾಗರದ ಅಣಲೆಕೊಪ್ಪ ಬಳಿ ಪೊಲೀಸರು ದಾಳಿ ಸಂಘಟಿಸಿದ್ದರು. ಈ ವೇಳೆ, ಸೃಜನ್ ಶೆಟ್ಟಿ, ತಿಲಕ್…

Read More

ರಿಪ್ಪನ್ ಪೇಟೆ : ಗುಡ್ ಶಫರ್ಡ್ ಶಾಲೆಯಲ್ಲಿ ಸಂಭ್ರಮದ ವಿಭಿನ್ನ ರೀತಿಯಲ್ಲಿ ಮಕ್ಕಳ ದಿನಾಚರಣೆ|Ripponpet

ರಿಪ್ಪನ್ ಪೇಟೆ : ಪಟ್ಟಣದ ಗುಡ್ ಶೆಫರ್ಡ್ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಸಡಗರ ಹಾಗೂ ಸಂಭ್ರಮದಿಂದ ವಿನೂತನವಾಗಿ ಆಚರಿಸಲಾಯಿತು. ಮಕ್ಕಳಿಂದ ಮಕ್ಕಳಿಗಾಗಿ ಆಯೋಜನಗೊಂಡ ಈ ಕಾರ್ಯಕ್ರಮವು ಶಿಕ್ಷಕರ ಹಾಗೂ ಪೋಷಕರ ವರ್ಗದವರ ಮನಸೂರೆಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆ. ಕಾರ್ಯಕ್ರಮದ ಪ್ರಾಸ್ತವಿಕ ನುಡಿ, ಕಾರ್ಯಕ್ರಮದ ಮುಖ್ಯ ಅತಿಥಿಗಳು, ಕಾರ್ಯಕ್ರಮದಲ್ಲಿನ ಪ್ರಾರ್ಥನೆ ನಿರೂಪಣೆ, ಸ್ವಾಗತ,ಎಲ್ಲಾವನ್ನು ಮಕ್ಕಳೇ ನೆರವೇರಿಸಿದರು. ಮಕ್ಕಳಿಂದ ವಿವಿಧ ಛದ್ಮವೇಷ, ಏಕಪಾತ್ರಾಭಿನಯ, ಹಾಡು, ಡಾನ್ಸ್ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ವಿದ್ಯಾರ್ಥಿಗಳಿಂದ ದೀಪ ಬೆಳಗಿಸುವುದರ ಮೂಲಕ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಲಾಯಿತು  ಅಧ್ಯಕ್ಷತೆಯನ್ನು  ಆರಾಧ್ಯ ಎಸ್….

Read More

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು Gold mangalsutra lost in Gurushakti bus returned to its owner by honest bus staff Ashraf and Moujim, earning appreciation for their integrity and humanity. ರಿಪ್ಪನ್‌ಪೇಟೆ: ಗುರುಶಕ್ತಿ ಬಸ್‌ನಲ್ಲಿ ಪ್ರಯಾಣಿಸುವ ವೇಳೆ ಪ್ರಯಾಣಿಕರೊಬ್ಬರು ಕಳೆದುಕೊಂಡಿದ್ದ ಬಂಗಾರದ ಮಾಂಗಲ್ಯ ಸರವನ್ನು ಬಸ್ ಸಿಬ್ಬಂದಿ ಪ್ರಾಮಾಣಿಕತೆಯಿಂದ ಮಾಲೀಕರಿಗೆ ಹಸ್ತಾಂತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ….

Read More

ಗ್ರಾಮೀಣ ಸಮಸ್ಯೆಗಳನ್ನು ಎತ್ತಿಹಿಡಿಯುವಲ್ಲಿ ಪತ್ರಕರ್ತರ ಪಾತ್ರ ಅಪಾರ – ಶಾಸಕ ಗೋಪಾಲಕೃಷ್ಣ ಬೇಳೂರು

ಗ್ರಾಮೀಣ ಸಮಸ್ಯೆಗಳನ್ನು ಎತ್ತಿಹಿಡಿಯುವಲ್ಲಿ ಪತ್ರಕರ್ತರ ಪಾತ್ರ ಅಪಾರ – ಶಾಸಕ ಗೋಪಾಲಕೃಷ್ಣ ಬೇಳೂರು ಹೊಸನಗರ: “ಮಾಧ್ಯಮವು ಕೇವಲ ಸುದ್ದಿಯನ್ನು ಹಂಚುವ ಸಾಧನವಲ್ಲ, ಅದು ಸಮಾಜದ ದಿಕ್ಕು ತೋರಿಸುವ ಕನ್ನಡಿಯಾಗಿದೆ, “ಗ್ರಾಮೀಣ ಪ್ರದೇಶದ ಹತ್ತು ಹಲವು ಸಮಸ್ಯೆಗಳನ್ನು ಎತ್ತಿ ಹಿಡಿದು, ಅವುಗಳಿಗೆ ಪರಿಹಾರ ಕಲ್ಪಿಸಲು ರಾಜಕಾರಣಿಗಳ ಗಮನ ಸೆಳೆಯುವಲ್ಲಿ ಗ್ರಾಮೀಣ ಪತ್ರಕರ್ತರ ಪಾತ್ರ ಅಪಾರ,” ಎಂದು ಅವರು ಹೇಳಿದರು. ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಹೊಸನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಿಟ್ಟೂರು ಸರ್ಕಾರಿ ಪದವಿ ಪೂರ್ವ…

Read More

ಹೆರಿಗೆ ವಾರ್ಡ್ ನಲ್ಲಿ 6 ತಿಂಗಳ ಮಗುವನ್ನು ಬಿಟ್ಟು ಮಹಿಳೆ ನಾಪತ್ತೆ…!!!!

ಶಿವಮೊಗ್ಗದ  ಮೆಗ್ಗಾನ್ ಹೆರಿಗೆ ವಾರ್ಡ್ ಗೆ ಬಂದಿದ್ದ ಅಪರಿಚಿತ ಮಹಿಳೆ ವಾರ್ಡ್ ನಲ್ಲಿದ್ದ ಮಹಿಳೆಯೊಬ್ವರ ಕೈಯಲ್ಲಿ ಮಗುವನ್ನ ನೀಡಿ ದಿಡೀರನೆ ಕಣ್ಮರೆಯಾಗಿರುವ ಘಟನೆ ನಡೆದಿದೆ. ಮೆಗ್ಗಾನ್ ಹೆರಿಗೆ ವಾರ್ಡ್ ನಲ್ಲಿ ಹೊರಗಿನಿಂದ ಬಂದ ಮಹಿಳೆಯೊಬ್ಬಳು ಶೌಚಾಲಯಕ್ಕೆ ಹೋಗಿ ಬರುವೆ ಎಂದು ಹೇಳಿ ವಾರ್ಡ್ ನಲ್ಲಿದ್ದ ಮಹಿಳೆಯೊಬ್ಬಳಿಗೆ ಮಗುವನ್ನ ನೀಡಿ ಹೋಗಿದ್ದಾಳೆ. ಮಗುವನ್ನ ಎತ್ತುಕೊಂಡವರು ಕಳೆದ ಮೂರು ಗಂಟೆಯಿಂದ ಕಾದರೂ ಮಗುವನ್ನ ನೀಡಿದ ಮಹಿಳೆ ವಾಪಾಸ್ ಬರಲೇ ಇಲ್ಲ. ಆ ತಾಯಿ ಯಾಕೆ ಹೀಗೆ ಮಾಡಿದ್ದಾಳೋ, ಬಡತನವೋ ಗೊತ್ತಿಲ್ಲ….

Read More