Headlines

ಹೆದ್ದಾರಿ ಕಾಮಗಾರಿಗೆ ವಿರೋಧಿಸದ ಈಶ್ವರಪ್ಪ ಪರಿಸರವಾದಿಯೇ? – ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನೆ

ಹೆದ್ದಾರಿ ಕಾಮಗಾರಿಗೆ ವಿರೋಧಿಸದ ಈಶ್ವರಪ್ಪ ಪರಿಸರವಾದಿಯೇ? – ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನೆ Shivamogga MLA B. Gopalakrishna Belur criticizes former minister K.S. Eshwarappa over environmental issues, highway projects, pump storage opposition, arecanut crisis, airport development and electricity privatization. ಶಿವಮೊಗ್ಗ, ಜು.09: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶಾಸಕ ಬಿ. ಗೋಪಾಲಕೃಷ್ಣ ಬೇಳೂರು ತೀವ್ರ ವಾಗ್ದಾಳಿ ನಡೆಸಿದರು. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಅವರು…

Read More

ಡ್ರೈ ಎಣ್ಣೆ ಕುಡಿಯುವ ಬೆಟ್ಟಿಂಗ್ – ಐದು ಕ್ವಾರ್ಟರ್ ಮದ್ಯವನ್ನು ನೀರು ಬೆರಸದೇ ಸೇವಿಸಿ ಯುವಕ ಸಾವು

ಡ್ರೈ ಎಣ್ಣೆ ಕುಡಿಯುವ ಬೆಟ್ಟಿಂಗ್ – ಐದು ಕ್ವಾರ್ಟರ್ ಮದ್ಯವನ್ನು ನೀರು ಬೆರಸದೇ ಸೇವಿಸಿ ಯುವಕ ಸಾವು ಹಣದ ಆಸೆಗಾಗಿ ಬೆಟ್ಟಿಂಗ್ ಕಟ್ಟಿ ಎಣ್ಣೆ ಪಾರ್ಟಿಯಲ್ಲಿ 5 ಬಾಟಲಿ ಎಣ್ಣೆಯನ್ನು ನೀರು ಬೆರೆಸದೇ ಡ್ರೈ ಕುಡಿದು ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿಯಲ್ಲಿ ನಡೆದಿದೆ. ಕಾರ್ತಿಕ್ (21) ಮದ್ಯ ಸೇವಿಸಿ ಸಾವನ್ನಪ್ಪಿದ ಯುವಕ. ಐದು ಬಾಟಲ್ ಮದ್ಯಕ್ಕೆ ಒಂದು ಹನಿ ನೀರನ್ನೂ ಬೆರೆಸದೇ ಕುಡಿಯುವುದಾಗಿ ಎದುರಾಳಿ ವ್ಯಕ್ತಿಯೊಂದಿಗೆ 10 ಸಾವಿರ ರೂ. ಹಣಕ್ಕೆ ಬಾಜಿ…

Read More

ಅಕ್ರಮ ಗೋಮಾಂಸ ಅಂಗಡಿಯ ಮೇಲೆ ದಾಳಿ : ಓರ್ವನ ಬಂಧನ

ಅಕ್ರಮ ಗೋ ಮಾಂಸ ಮಾರಾಟ ಮಾಡುವ ಅಂಗಡಿ ಮೇಲೆ ಮಾಳೂರು ಪೊಲೀಸರು ದಾಳಿ ನಡೆಸಿದ್ದು, ಅಕ್ರಮ ಅಂಗಡಿ ನಡೆಸುತ್ತಿದ್ದ ಆರೋಪಿಯನ್ನ ಬಂಧಿಸಿದ್ದಾರೆ. ತೀರ್ಥಹಳ್ಳಿಯ ಮಂಡಗದ್ದೇ ಸಮೀಪದ ಲಿಂಗಾಪುರ ಗ್ರಾಮದ ಅಂಗಡಿ ಮೇಲೆ ದಾಳಿ ನಡೆಸಿದ ಪೊಲೀಸರು, ವಧಿಸಲು ಸಿದ್ದವಾಗಿದ್ದ ಗೋವನ್ನು ನವೀನ್ ಕುಮಾರ್ ಮಠಪತಿ ನೇತ್ರತ್ವದಲ್ಲಿ  ದಾಳಿ ನಡೆಸಿ ಹಸುವನ್ನು ರಕ್ಷಿಸಿದ್ದಾರೆ.  ಗೋ ಮಾಂಸದ ಜೊತೆಗೆ ಜೀವಂತ ಹಸುವನ್ನು ರಕ್ಷಿದ ಪೊಲೀಸರು ಆರೋಪಿ ಇಜಾಜ್ ಪಾಶಾ ಎಂಬಾತನನ್ನು  ಬಂಧಿಸಿದ್ದಾರೆ.  ಈ ದಾಳಿಯಲ್ಲಿ ಮಾಳೂರು ಪೊಲೀಸ್ ಠಾಣೆಯ ಪಿಎಸ್ಐ…

Read More

ಹೊಸನಗರದ ಕೊಡಚಾದ್ರಿ ಕಾಲೇಜಿನಲ್ಲಿ ಬೀಗ ಮುರಿದು ಕಳ್ಳತನ : ಕಾಲೇಜಿನ ಕಡತಗಳು ಚೆಲ್ಲಾಪಿಲ್ಲಿ |ಕ್ಯಾಡ್ ಫೌಂಡೇಶನ್ ವತಿಯಿಂದ ಕೋಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಸಿಜಿ ಯಂತ್ರ ಉಚಿತ ವಿತರಣೆ|hosangar

ಹೊಸನಗರ: ಪಟ್ಟಣದ ಹೊರವಲಯದಲ್ಲಿರುವ ಸರ್ಕಾರಿ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನ ಎಲ್ಲಾ ರೂಂಗಳ ಬೀಗಗಳನ್ನು ತುಂಡರಿಸಿ ಒಳ ನುಗ್ಗಿದ ದುಷ್ಕರ್ಮಿಗಳು ಸುಮಾರು 15ಕ್ಕೂ ಹೆಚ್ಚು ಕಾಲೇಜಿನ ಕಡತಗಳು, ಪ್ರಶ್ನೆ ಪತ್ರಿಕೆ, ಉತ್ತರ ಪತ್ರಿಕೆ ಮೊದಲಾದ ದಾಖಲೆಗಳಿರುವ 09 ಗಾಡ್ರೇಜ್ ಬೀರುಗಳನ್ನು ಮುರಿದು ಬೀರುವಿನಲ್ಲಿದ್ದ ಕಡತಗಳನ್ನು ಚೆಲ್ಲಾಪಿಲ್ಲಿ ಮಾಡಿ ಗಾಡ್ರೇಜ್ ಬೀರುನಲ್ಲಿದ್ದ ಅಂದಾಜು 20 ಸಾವಿರ ರೂ. ಗಳಷ್ಟು ಹಣವನ್ನು ದೋಚಿಕೊಂಡು ಹೋಗಿರುವ ಘಟನೆ ತಡರಾತ್ರಿ 2:45 ರ ಸುಮಾರಿಗೆ ನಡೆದಿದೆ. ನಿನ್ನೆ ಸಂಜೆಯಿಂದ ಪಟ್ಟಣ ಹಾಗೂ ಸುತ್ತಮುತ್ತ…

Read More

ಮನೆ ಮುಂದೆ ಆಟವಾಡುತಿದ್ದ ಬಾಲಕನ ಮೇಲೆ ಎರಗಿದ ಬೀದಿನಾಯಿಗಳು – KSRTC ಬಸ್ ನಲ್ಲಿ ಯುವಕನ ಪುಂಡಾಟಿಕೆ

ಮನೆ ಮುಂದೆ ಆಟವಾಡುತಿದ್ದ ಬಾಲಕನ ಮೇಲೆ ಎರಗಿದ ಬೀದಿನಾಯಿಗಳು ಸಾಗರ : ಇಲ್ಲಿನ ನಗರ ಸಭಾ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ಆದರೆ ಅದರ ಬಗ್ಗೆ ತಲೆಕೆಡಿಸಿಕೊಳ್ಳುವವರು ಇಲ್ಲದಂತಾಗಿದೆ ಎಂದು ಜನರು ದೂರುತ್ತಿದ್ದಾರೆ. ಈ ನಡುವೆ ಬೀದಿನಾಯಿಗಳು ದಾಳಿ ನಡೆಸಿ ಬಾಲಕನೊಬ್ಬನ ಮುಖಕ್ಕೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಬಾಲಕನೊಬ್ಬ ಮನೆಯ ಮುಂದೆ ಆಟವಾಡುತ್ತಿದ್ದ ವೇಳೆಯಲ್ಲಿ ಬೀದಿ ನಾಯಿಗಳು ದಾಳಿ ಮಾಡಿದ್ದು, ಆತನನ್ನ ಅಟ್ಟಾಡಿಸಿ ಆತನ ಮುಖಕ್ಕೆ ಕಚ್ಚಿ ಗಂಭೀರ ಗಾಯಗೊಳಿಸಿದೆ.  ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಪಡೆದುಕೊಂಡು ಭಯಬೀತನಾಗಿ …

Read More

ಜ್ಞಾನೇಂದ್ರ ಮತ್ತು ಹಾಲಪ್ಪ ಗೆಲುವಿಗೆ ಏಪ್ರಿಲ್ 23ರ ಭಾನುವಾರ ವಿಶೇಷ ಆಶ್ಲೇಷ ಬಲಿ-ಉದ್ಯಾಪನ ಹೋಮ

ಶ್ರೀ ಕರಿಬಸವೇಶ್ವರ ಮತ್ತು ಬಾಲಸುಬ್ರಮಣ್ಯ ಸ್ವಾಮಿ ಹಾಗೂ ನಾಗದೇವತೆ ನಾಗಕ್ಷೇತ್ರದಲ್ಲಿ ಆಶ್ಲೇಷ ಬಲಿ ರಿಪ್ಪನ್‌ಪೇಟೆ : ಇಲ್ಲಿಗೆ ಸಮೀಪದ ತಮ್ಮಡಿ ಕೊಪ್ಪದ ಉಕ್ಕಡಗಾತ್ರಿ ಶ್ರೀ ಗುರು ಕರಿಬಸವೇಶ್ವರ ಹಾಗೂ ಬಾಲಸುಬ್ರಮಣ್ಯ ಸ್ವಾಮಿ ಮತ್ತು ನಾಗದೇವತೆಗಳ ದೇವಾಲಯದಲ್ಲಿ ಏಪ್ರಿಲ್ 23ರ ಭಾನುವಾರ ವಿಶೇಷ ಆಶ್ಲೇಷ ಬಲಿ ಉದ್ಯಾಪನ ಹೋಮ ಲಕ್ಷ್ಮಿ ಹೃದಯ ಹೋಮವನ್ನು ಏರ್ಪಡಿಸಲಾಗಿದೆ. ದೇವಸ್ಥಾನದ ಧರ್ಮದರ್ಶಿ ಪ್ರಕಾಶ್ ಹಾಗೂ ದೇವಸ್ಥಾನದ ಭಕ್ತಾದಿಗಳು ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಶಾಸಕ ಹರತಾಳು ಹಾಲಪ್ಪ ಇವರುಗಳು ಮುಂಬರುವ ವಿಧಾನಸಭಾ…

Read More

287 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸನಗರಕ್ಕೆ – ಚಕ್ರಾನಗರದಿಂದ ಕುಡಿಯುವ ನೀರು ಯೋಜನೆ ಕಾರ್ಯರೂಪಕ್ಕೆ

287 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸನಗರಕ್ಕೆ – ಚಕ್ರಾನಗರದಿಂದ ಕುಡಿಯುವ ನೀರು ಯೋಜನೆ ಕಾರ್ಯರೂಪಕ್ಕೆ  ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಶಾಸಕ ಬೇ ಳೂರು ಗೋಪಾಲಕೃಷ್ಣ ಘೋಷಣೆ ಹೊಸನಗರ : ಮುಂದಿನ ವರ್ಷದಿಂದ 287 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸನಗರಕ್ಕೆ – ಚಕ್ರಾನಗರದಿಂದ ಕುಡಿಯುವ ನೀರು ತರುವ ಯೋಜನೆ ಕಾರ್ಯರೂಪಕ್ಕೆ ಬರಲಿದೆ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಮಂಡಳಿಯ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಈಡಿಗರ ಸಭಾಭವನದಲ್ಲಿ  ಜಿಲ್ಲಾಡಳಿತ, ಜಿಲ್ಲಾ…

Read More

ಹುಚ್ಚು ನಾಯಿ ದಾಳಿ: 11 ಜನರಿಗೆ ಗಾಯ

11 people were bitten in a suspected rabid dog attack in Holehonnur, Shivamogga district. All injured victims received immediate medical treatment and rabies vaccination. ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಹುಚ್ಚು ನಾಯಿ ದಾಳಿಯ ಆತಂಕಕಾರಿ ಘಟನೆಗಳು ವರದಿಯಾಗಿದ್ದು, ಒಟ್ಟು 11 ಜನರಿಗೆ ನಾಯಿ ಕಚ್ಚಿದ ಪ್ರಕರಣಗಳು ಬೆಳಕಿಗೆ ಬಂದಿವೆ. ದಾಳಿ ನಡೆಸಿದ ನಾಯಿಯು ಹುಚ್ಚು ನಾಯಿ ಇರಬಹುದೆಂದು ಸಾರ್ವಜನಿಕರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆ ನಡೆದ ತಕ್ಷಣ ಗಾಯಗೊಂಡ…

Read More

ಹುಲಿಕಲ್ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ

ಹುಲಿಕಲ್ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ ಹೊಡೆದ ಪರಿಣಾಮ, ಧರ್ಮದರ್ಶಿಗಳ ವಾಹನ ಜಖಂಗೊಂಡು ದೇವಸ್ಥಾನದ ಕಾಂಪೌಂಡ್ ಹಾನಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ರಾತ್ರಿ 8 ಗಂಟೆಯ ಸುಮಾರಿಗೆ ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ದೇವಸ್ಥಾನದ ಕಾಂಪೌಂಡ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾಂಪೌಂಡ್ ಪಕ್ಕದಲ್ಲಿ ನಿಲ್ಲಿಸಿದ್ದ ಧರ್ಮದರ್ಶಿ ಮೋಹನ್ ನಂಬಿಯಾರ್ ಅವರ ಬೊಲೆರೋ…

Read More

‘ಯೋ ಬರ್ಕೊಳಯ್ಯ ಶಿವಮೊಗ್ಗ ನಂದು’ : ಶಿವಣ್ಣನ ಮಾಸ್ ಡೈಲಾಗ್ ಗೆ ಅಭಿಮಾನಿಗಳು ಫಿಧಾ | Election

‘ಯೋ ಬರ್ಕೊಳಯ್ಯ ಶಿವಮೊಗ್ಗ ನಂದು’ : ಶಿವಣ್ಣನ ಮಾಸ್ ಡೈಲಾಗ್ ಗೆ ಅಭಿಮಾನಿಗಳು ‘ಫೀದಾ’ ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಇದೀಗ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಪುತ್ರಿ ಹಾಗೂ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಅವರ ಪರವಾಗಿ ನಟ ಶಿವರಾಜ್ ಕುಮಾರ್ ಎಂದು ಚುನಾವಣಾ ಪ್ರಚಾರ ನಡೆಸಿದರು ಈ ವೇಳೆ ಜೋಗಯ್ಯ ಸಿನಿಮಾದ ಡೈಲಾಗ್ ಹೇಳಿದ್ದು ಕಾರ್ಯಕರ್ತರಲ್ಲಿ ಹುಮ್ಮಸ್ಸು ನೀಡಿತು. ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರದ…

Read More
Exit mobile version