Ripponpete | ರಾಷ್ಟ್ರಮಟ್ಟದಲ್ಲಿ ಕೀರ್ತಿಗಳಿಸಿದ ಕ್ರೀಡಾಪಟುಗಳಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸನ್ಮಾನ

ರಾಷ್ಟ್ರಮಟ್ಟದಲ್ಲಿ ಕೀರ್ತಿಗಳಿಸಿದ  ಕ್ರೀಡಾಪಟುಗಳಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸನ್ಮಾನ ರಿಪ್ಪನ್‌ಪೇಟೆ : ರಾಷ್ಟ್ರಮಟ್ಟದ  ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ  ಮಲೆನಾಡಿಗೆ ಕೀರ್ತಿಯನ್ನು ತಂದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ    ಪ್ರೋ ಕಬ್ಬಡಿ ಹತ್ತನೇ ಸೀಸನ್ ನ ಯುಪಿ ಯೋಧ ತಂಡದ ಆಟಗಾರ ಯುವ ಪ್ರತಿಭೆ ಗಗನ್ ಗೌಡ ಹಾಗೂ ಖೇಲೋ ಇಂಡಿಯಾ ಕಬ್ಬಡಿ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಪಡೆದ ಪ್ರಜ್ವಲ್ ಶ್ರೀಧರ್ ರವರಿಗೆ  ಅದ್ದೂರಿ ಸ್ವಾಗತ ಕೋರಲಾಯಿತು. ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಗಳಿಸಿ…

Read More

ಪತ್ರಕರ್ತ ಮುದಾಸಿರ್ ಅಹಮದ್ ಮೇಲೆ ದುಷ್ಕರ್ಮಿಗಳ ಹಲ್ಲೆಗೆ SJKPS ಮತ್ತು ಪ್ರೆಸ್​ ಟ್ರಸ್ಟ್​ ಖಂಡನೆ

ಪತ್ರಕರ್ತ ಮುದಾಸಿರ್ ಅಹಮದ್ ಮೇಲೆ ದುಷ್ಕರ್ಮಿಗಳ ಹಲ್ಲೆ ಮಾಡಿರುವ ದುಷ್ಕರ್ಮಿಗಳ ಕೃತ್ಯವನ್ನು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್ ಟ್ರಸ್ಟ್ ತೀವ್ರವಾಗಿ ಖಂಡಿಸಿವೆ. ತಮ್ಮ ಮಗನೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗಳನ್ನು ಪ್ರಶ್ನೆ ಮಾಡಿದ ಮುದಾಸಿರ್ ಪತ್ರಕರ್ತ ಎಂದು ಗೊತ್ತಿದ್ದರೂ ಉದ್ದೇಶಪೂರ್ವಕವಾಗಿ ಹಲ್ಲೆ ನಡೆಸಲಾಗಿದೆ. ಪೊಲೀಸರು ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಕ್ರಮಕೈಗೊಳ್ಳಬೇಕು. ಸಮಾಜ ಘಾತುಕ ಚಟುವಟಿಕೆಗಳ ಬಗ್ಗೆ ಸುದ್ದಿ ಮಾಡುತ್ತಿದ್ದ ಒಬ್ಬ ಪತ್ರಕರ್ತನ ಮೇಲಿನ ಹಲ್ಲೆಗೆ ಬೇರೆಯದೇ ಆಯಾಮ ಇರುವ ಅನುಮಾನ ಇದ್ದು,…

Read More

ಭಜರಂಗದಳದ ಕಾರ್ಯಕರ್ತನ ಭೀಕರ ಹತ್ಯೆ : ಶಿವಮೊಗ್ಗದಲ್ಲಿ ಪರಿಸ್ಥಿತಿ ಉದ್ವಿಗ್ನ !!! ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗದ ಕಾಮತ್ ಪೆಟ್ರೋಲ್ ಬಂಕ್ ಸಮೀಪದ ಭಾರತೀ ಕಾಲೋನಿಯಲ್ಲಿ ಭಾನುವಾರ ತಡರಾತ್ರಿ ಬಜರಂಗದಳ ಕಾರ್ಯಕರ್ತ ಹರ್ಷ (26)ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.  ಸ್ವಿಫ್ಟ್ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಹರ್ಷನನ್ನು ಭಾರತಿ ನಗರದ ರವಿವರ್ಮ ಬೀದಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ದೊಡ್ಡಪೇಟೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಮೃತ ಹರ್ಷ ಭಜರಂಗದಳ ಸೇರಿದಂತೆ ಹಾಗೂ ಹಿಂದೂ ಸಂಘಟನೆಯಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದು,ಕೊಲೆಗೆ ಖಚಿತ ಕಾರಣ ತಿಳಿದು ಬಂದಿಲ್ಲ. ವೈಯಕ್ತಿಕ ದ್ವೇಷದ ಮೇಲೆ ಕೊಲೆ…

Read More

ಪ್ರಜಾಪ್ರಭುತ್ವ ದಿನಾಚರಣೆ – ಬೃಹತ್ ಮಾನವ ಸರಪಳಿ ರಚನೆ ಯಶಸ್ವಿ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಇಂದು ಬೆಳಿಗ್ಗೆ 9ರಿಂದ 10 ಗಂಟೆಯವರೆಗೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಬಾರಂದೂರಿನಿಂದ ಶಿವಮೊಗ್ಗ ತಾಲ್ಲೂಕಿನ ಗಡಿ ಗ್ರಾಮ ಮಡಿಕೆಚಿಲೂರುವರೆಗೆ ಮಾನವ ಸರಪಳಿ ರಚನೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಈ ಬೃಹತ್ ಮಾನವ ಸರಪಳಿ ನಿರ್ಮಾಣದಲ್ಲಿ ಜಿಲ್ಲೆಯ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸ್ವಸಹಾಯ ಗುಂಪುಗಳ ಮಹಿಳಾ ಸದಸ್ಯರು, ನೌಕರರು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿದರು.ಜಿಲ್ಲಾಧಿಕಾರಿ ಗಳ ಕಚೇರಿ ಅವರಣದಲ್ಲಿ ಆಯೋಜಿಸಲಾಗಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು…

Read More

ಗ್ರಾಪಂ ಅಧ್ಯಕ್ಷರ ಮನೆ ಮೇಲೆ ಲೋಕಾಯುಕ್ತ ದಾಳಿ – ಕಂತೆ ಕಂತೆ ಹಣ , ಚಿನ್ನಾಭರಣ ಪತ್ತೆ | Lokayukta Raid

ಗ್ರಾಪಂ ಅಧ್ಯಕ್ಷರ ಮನೆ ಮೇಲೆ ಲೋಕಾಯುಕ್ತ ದಾಳಿ – ಕಂತೆ ಕಂತೆ ಹಣ , ಚಿನ್ನಾಭರಣ ಪತ್ತೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯತಿ ಅಧ್ಯಕ್ಷರ ಮನೆ ಮೇಲೆ ಪೊಲೀಸರು ದಾಳಿ ನಡೆಸಿ ಕೋಟ್ಯಾಂತರ ರೂ ಮೌಲ್ಯದ ನಗದು ಹಾಗೂ ಚಿನ್ನಾಭರಣವನ್ನು ಲೋಕಾಯುಕ್ತ ಪೊಲೀಸರು ಪತ್ತೆ ಹಚ್ಚಿದ್ದಾರೆ. ಅಂತರಗಂಗೆ ಗ್ರಾಪಂ ಅಧ್ಯಕ್ಷರಾದ ನಾಗೇಶ್.ಬಿ ಮೂಲ ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಸಿರುತ್ತಾರೆಂಬ ದೂರಿನ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ  ಕಲಂ 13(1)(ಬಿ) ಸಹಿತ…

Read More

ರಿಪ್ಪನ್ ಪೇಟೆ : ಮಣಿಪಾಲ ಆರೋಗ್ಯ ಕಾರ್ಡ್ 2021ರ ನೋಂದಾವಣಿ ಪ್ರಕ್ರಿಯೆಗೆ ಚಾಲನೆ

ರಿಪ್ಪನ್‌ಪೇಟೆ, 25 ಆಗಸ್ಟ್ 2021: ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ. ಎಚ್ ಎಸ್ ಬಲ್ಲಾಳ್ ಅವರು ವರ್ಚುವಲ್ ವೇದಿಕೆಯ ಮೂಲಕ 2021ರ ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಾವಣೆಗೆ ಚಾಲನೆ ನೀಡಿದರು.  ಉದ್ಘಾಟನೆಯ ನಂತರ ಡಾ.ಬಲ್ಲಾಳ್ ಮಾತನಾಡುತ್ತಾ “ನಮ್ಮ ಸಮುದಾಯಕ್ಕೆ ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಯಶಸ್ವೀ 20 ವರ್ಷಗಳನ್ನು ಪೂರೈಸಿದ್ದೇವೆ ಎಂದು ತಿಳಿಸಲು ನನಗೆ ಅಪಾರ ಸಂತೋಷವಾಗುತ್ತಿದೆ. ಕಳೆದ 20 ವರ್ಷಗಳಲ್ಲಿ, ನಾವು ಸಾಮಾಜಿಕ ಕಾಳಜಿಯೊಂದಿಗೆ ಉತ್ಕ್ರಷ್ಟ…

Read More

ಪ್ರಧಾನಿ ಮೋದಿ ವಿರುದ್ದ ನಿಂದನಾತ್ಮಕ ಪದ ಬಳಕೆ – ಸಾಗರದಲ್ಲಿ ಪ್ರಕರಣ ದಾಖಲು|modi

ಪ್ರಧಾನಿ ಮೋದಿ ವಿರುದ್ದ ನಿಂದನಾತ್ಮಕ ಪದ ಬಳಕೆ – ಸಾಗರದಲ್ಲಿ ಪ್ರಕರಣ ದಾಖಲು ಸಾಗರ : ರಾಣೆಬೆನ್ನೂರಿನ ನ್ಯಾಯವಾದಿ ನಾಗರಾಜ್ ಕುಡುಪಲಿ ಎಂಬುವವರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಹಾಗೂ ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಕ್ರಮವನ್ನು ಖಂಡಿಸಿ ಅವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸುವಂತೆ ಸಾಗರ ನ್ಯಾಯವಾದಿ ಕೆ.ವಿ.ಪ್ರವೀಣ್ ನಗರ ಠಾಣೆಗೆ ಶುಕ್ರವಾರ ದೂರು ನೀಡಿದ್ದಾರೆ. ಮೈಸೂರಿನಲ್ಲಿ ಆ.12 ಮತ್ತು 13ರಂದು ನಡೆದ ರಾಜ್ಯಮಟ್ಟದ ವಕೀಲರ ಸಮ್ಮೇಳನದಲ್ಲಿ ನನಗೆ…

Read More

ನಿರ್ದೇಶಕರುಗಳು ಹಾಗೂ ಮುಖ್ಯಕಾರ್ಯ ನಿರ್ವಾಹಕರುಗಳು ಸಹಕಾರಿ ಸಂಸ್ಥೆಗಳ ಜ್ಞಾನದ ಆಸ್ತಿಯಾಗಬೇಕು – ಎ ಆರ್ ಪ್ರಸನ್ನ ಕುಮಾರ್|hombuja

ನಿರ್ದೇಶಕರುಗಳು ಹಾಗೂ ಮುಖ್ಯಕಾರ್ಯ ನಿರ್ವಾಹಕರುಗಳು ಸಹಕಾರಿ ಸಂಸ್ಥೆಗಳ ಜ್ಞಾನದ ಆಸ್ತಿಯಾಗಬೇಕು ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಬೆಂಗಳೂರು ಇದರ ಉಪಾಧ್ಯಕ್ಷರಾದ ಎ.ಆರ್ ಪ್ರಸನ್ನಕುಮಾರ್ ಹೇಳಿದರು. ಅವರು ಇಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಶ್ರೀಕ್ಷೇತ್ರ ಹೊಂಬುಜದಲ್ಲಿ ನಡೆದ ಸೌಹಾರ್ದ ಸಹಕಾರಿಗಳ ಆಡಳಿತ ಮಂಡಳಿ ನಿರ್ದೇಶಕರುಗಳಿಗೆ ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ಎರಡು ದಿನದ “ಆಡಳಿತ ಪರಿಣಿತಿ ಅಭಿವೃದ್ಧಿ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ಸಹಕಾರ ಸಂಸ್ಥೆಗಳ…

Read More

ಮಸೀದಿಯಲ್ಲಿ ಸತ್ಯನಾರಾಯಣ ಪೂಜೆ ನಡೆಯುತ್ತದೆಯೋ??? ಇನ್ನೂ ಎಷ್ಟು ಕಾಲ ಅಂತ ನಾವು ತಗ್ಗಿಬಗ್ಗಿ ಇರಬೇಕು : ಪೇಜಾವರ ಶ್ರೀ

ಯಾವುದೇ ಕಾಲದಲ್ಲಿ ಬದಲಾವಣೆ ಒಂದೇ ಬದಿಯಿಂದ ಅಗಬಾರದು. ನಮ್ಮ ಗುರುಗಳು ಮುಸ್ಲಿಮರನ್ನು ಮಠಕ್ಕೆ ಕರೆದೂ ಸ್ವಾಗತ ಮಾಡಿದ್ದರು. ಆದರೆ ಯಾವುದೇ ಮಸೀದಿಗೆ ಯಾವ ಮಠಾಧೀಶರನ್ನು ಕರೆದು ಒಂದು ಸತ್ಯನಾರಾಯಣ ಪೂಜೆಯೋ, ಇನ್ನೋಂದು ಎಲ್ಲೂ ನಡೆದೇ ಇಲ್ಲ. ಹೀಗೆ ಯಾಕೆ ಒಂದೇ ಬದಿಯಲ್ಲಿ ಇನ್ನೂ ತಗ್ಗಬೇಕು, ಇನ್ನೂ ಬಗ್ಗಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಹೇಳಿದರು. ಮಾಜಿ ಸಚಿವ ಈಶ್ವರಪ್ಪರ ಮನೆಗೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಲ್ಲರೂ ಸಮಾಜದಲ್ಲಿ ಶಾಂತಿ- ಸೌಹಾರ್ದತೆ ಬಯಸುವವರು….

Read More

ಬೆಂಕಿಗೆ ತಾಗಿದ ಕರ್ಪೂರ ಆಯಿತು ಅದಾನಿಯ 66000 ಕೋಟಿ ರೂ. ಆಸ್ತಿ::::::::::

ಅದಾನಿ ಸಮೂಹದ ಆರು ಕಂಪೆನಿಗಳಲ್ಲಿ ವಿದೇಶಿ ಫಂಡ್​ಗಳ ಹೂಡಿಕೆ ಬಗ್ಗೆ ಎದ್ದ ಪ್ರಶ್ನೆಗಳಿಗೆ ಸಂಬಂಧಪಟ್ಟಂತೆ ಮಾಧ್ಯಮಗಳಲ್ಲಿ ವರದಿಗಳು ಬಂದ ಮೇಲೆ ಭಾರತದ ಶತಕೋಟ್ಯಧಿಪತಿ- ಉದ್ಯಮಿ ಗೌತಮ್ ಅದಾನಿ ಆಸ್ತಿಯಲ್ಲಿ ಭಾರೀ ಇಳಿಕೆ ಮುಂದುವರಿದಿದೆ. ಈ ವಾರದಲ್ಲಿ (ಸೋಮವಾರದಿಂದ ಬುಧವಾರದ ತನಕ- 3 ದಿನದಲ್ಲಿ) 900 ಕೋಟಿ ಅಮೆರಿಕನ್ ಡಾಲರ್​ನಷ್ಟು ಆಸ್ತಿಯನ್ನು ಕಳೆದುಕೊಂಡು, ನಿವ್ವಳ ಮೌಲ್ಯ 6760 ಕೋಟಿ ಯುಎಸ್​ಡಿಗೆ ತಲುಪಿದ್ದಾರೆ 58 ವರ್ಷದ ಗೌತಮ್ ಅದಾನಿ. ಹಾಗಿದ್ದರೆ ನಷ್ಟ ಎಷ್ಟಾಗಿದೆ ಅಂತ ನೋಡುವುದಾದರೆ, 66,600 ಕೋಟಿ ರೂಪಾಯಿಗೂ…

Read More