ಶರಾವತಿ ಸಂತ್ರಸ್ತರ ಸಮಸ್ಯೆ ಬಗ್ಗೆ ಮಾತನಾಡುವ ನೈತಿಕತೆ ಬೇಳೂರು ಗೋಪಾಲಕೃಷ್ಣ ರಿಗೆ ಇಲ್ಲಾ – ಬಿಜೆಪಿ|Ripponpet
ರಿಪ್ಪನ್ಪೇಟೆ : ಎರಡು ಬಾರಿ ಶಾಸಕರಾಗಿದ್ದಾಗ ಶರಾವತಿ ಮುಳಗಡೆ ಸಂತ್ರಸ್ಥರ ಬಗ್ಗೆ ತುಟಿ ಬಿಚ್ಚದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಈಗ ಮುಳುಗಡೆ ಸಂತ್ರಸ್ಥರು ಧರ್ಮಸ್ಥಳಕ್ಕೆ ಹೋಗಿರುವುದನ್ನು ಟೀಕಿಸುವುದಕ್ಕೆ ಯಾವುದೇ ನೈತಿಕತೆ ಇಲ್ಲಾ ಎಂದು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ. ಮಂಜುನಾಥ ಆರೋಪಿಸಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಶರಾವತಿ ಸಂತ್ರಸ್ಥ ಮುಖಂಡರ ಜೊತೆ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಸಂತ್ರಸ್ಥರ ಹಕ್ಕಿಗಾಗಿ ಈಗಾಗಲೇ ಲೋಕಸಭೆಯಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರರವರು ಕೇಂದ್ರ ಸರಕಾರದ ಗಮನಸೆಳೆದಿದ್ದಾರೆ. ಶಾಸಕರಾದ ಹರತಾಳು ಹಾಲಪ್ಪ…


