Headlines

ಖಾಸಗಿ ಆಸ್ಪತ್ರೆಯ ವೈದ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ|sucide

ಶಿವಮೊಗ್ಗ ನಗರದ ಪ್ರಸಿದ್ಧ ಖಾಸಗಿ ಆಸ್ಪತ್ರೆಯಲ್ಲಿ ಮೂಳೆ ತಜ್ಞರಾಗಿ ಕೆಲಸ ನಿರ್ವಹಿಸುತ್ತಿದ್ದ ಡಾ.ಲೋಲಿತ್ (40) ನೇಣು ಬಿಗಿದ ಸ್ಥಿತಿಯಲ್ಲಿ ತಮ್ಮ ಕೊಠಡಿಯಲ್ಲಿ ಪತ್ತೆಯಾಗಿದ್ದಾರೆ. ಗೋಪಾಳದಲ್ಲಿರುವ ಅವರ ನಿವಾಸದಲ್ಲಿ ಲೋಲಿತ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲಗಳ ಪ್ರಕಾರ ಅವರ ಸಾವಿಗೆ ಅನಾರೋಗ್ಯದ ಕಾರಣ ತಿಳಿದು ಬಂದಿದೆ. ಹೃದಯ ಸಂಬಂಧಿ ಖಾಯಿಲೆಯಿಂದ ವೈದ್ಯರು ಬಳಲುತ್ತಿದ್ದರು ಎನ್ನಲಾಗುತಿದ್ದು ಪೊಲೀಸರ ತನಿಖೆಯ ನಂತರ ಕಾರಣ ತಿಳಿದುಬರಬೇಕಾಗಿದೆ. ತುಂಗನಗರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Read More

ಸಿಗಂದೂರು ಸೇತುವೆ ಉದ್ಘಾಟನೆ ಬಗ್ಗೆ ಸಿಎಂಗೆ ಮುಂಚಿತವಾಗಿ ತಿಳಿಸಬೇಕಾಗಿತ್ತು : ಡಿಸಿಎಂ ಡಿ.ಕೆ ಶಿವಕುಮಾರ್

ಸಿಗಂದೂರು ಸೇತುವೆ ಉದ್ಘಾಟನೆ ಬಗ್ಗೆ ಸಿಎಂಗೆ ಮುಂಚಿತವಾಗಿ ತಿಳಿಸಬೇಕಾಗಿತ್ತು: ಡಿಸಿಎಂ ಡಿ.ಕೆ ಶಿವಕುಮಾರ್ ಬೆಂಗಳೂರು : ಇಂದು ಸಿಗಂದೂರು ಸೇತುವೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಿದ್ದಾರೆ. ಈ ಸೇತುವೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಮುಂಚಿತವಾಗಿಯೇ ಆಹ್ವಾನಿಸಬೇಕಿತ್ತು. ಅಲ್ಲದೇ ಸಿಎಂಗೆ ತಿಳಿಸಬೇಕಾಗಿತ್ತು ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದಂತ ಅವರು ಸಿಗಂದೂರು ನೂತನ ತೂಗುಸೇತುವೆ ಉದ್ಘಾಟನೆ ಸಂಬಂಧ ಮುಖ್ಯಮಂತ್ರಿಗಳ ಆಹ್ವಾನ ವಿವಾದದ ಬಗ್ಗೆ ಕೇಳಿದಾಗ,…

Read More

‘ನಶೆ ಮುಕ್ತ ಶಿವಮೊಗ್ಗ’ ಸಂಕಲ್ಪ – ನೂತನ ಎಸ್‌ಪಿ ಬಿ. ನಿಖಿಲ್

B. Nikhil took charge as the new Superintendent of Police of Shivamogga district. He said maintaining law and order and public-friendly policing would be his priority. Launching the “Nasha Mukt Shivamogga” drive, he announced strict action against drugs and ganja, with enforcement on a war footing. He also announced the “Public Eye” WhatsApp channel for…

Read More

ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸಲಿಲ್ಲವೆಂದು ವಾಗ್ವಾದ – ಮಧ್ಯ ರಸ್ತೆಯಲ್ಲಿಯೇ ಬಸ್ ಬಿಟ್ಟು ಹೋದ ಚಾಲಕ

ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸಲಿಲ್ಲವೆಂದು ವಾಗ್ವಾದ – ಮಧ್ಯ ರಸ್ತೆಯಲ್ಲಿಯೇ ಬಸ್ ಬಿಟ್ಟು ಹೋದ ಚಾಲಕ ಬಸ್ ನಿಲ್ಲಿಸುವ ವಿಚಾರದಲ್ಲಿ ವಾಗ್ವಾದ ನಡೆದು ಚಾಲಕ ಮಧ್ಯ ರಸ್ತೆಯಲ್ಲಿಯೇ ಬಸ್ ನ್ನು ಬಿಟ್ಟು ಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ನಡೆದಿದೆ. ಶಿರಾಳಕೊಪ್ಪದಲ್ಲಿ ರಾಣೇಬೆನ್ನೂರು, ಹಿರೇಕೆರೂರು ಮೂಲಕ ಶಿರಾಳಕೊಪ್ಪಕ್ಕೆ ತಲುಪಬೇಕಿದ್ದ ಎನ್ ಡಬ್ಲೂ ಕೆಎಸ್ ಆರ್ ಟಿಸಿ ಬಸ್ ಶಿರಾಳಕೊಪ್ಪದ ನಡುರಸ್ತೆಯಲ್ಲಿ ನಿಲ್ಲಿಸಿದ್ದಾರೆ. ಈ ಬಗ್ಗೆ ವಿಡಿಯೋವೊಂದು ವೈರಲ್ ಆಗಿದ್ದು  ಕೆಲ ಪ್ರಯಾಣಿಕರು ಮತ್ತು  ಬಸ್ ಚಾಲಕ ಮತ್ತು…

Read More

ಹೊಸನಗರ ಸಮೀಪ ಖಾಸಗಿ ಬಸ್ ಪಲ್ಟಿ: 11 ಪ್ರಯಾಣಿಕರಿಗೆ ಗಾಯ

ಹೊಸನಗರದ ಸಮೀಪ ಖಾಸಗಿ ಬಸ್ ಪಲ್ಟಿ: 11 ಪ್ರಯಾಣಿಕರಿಗೆ ಗಾಯ A private bus traveling from Bengaluru to Kundapura overturned near Hosanagara on NH 766C after the driver lost control. Eleven passengers sustained minor injuries and were shifted to the government hospital for treatment. ಹೊಸನಗರ, ಮೇ 8: ಪಟ್ಟಣದ ಹೊರವಲಯದ ರಾಜ್ಯ ಹೆದ್ದಾರಿ ಜಯನಗರದ ಚಾಮುಂಡಿ ಬೆಟ್ಟದ ತಿರುವಿನಲ್ಲಿ ಇಂದು ಮುಂಜಾನೆ ಖಾಸಗಿ…

Read More

ಭಾರತೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ವಕ್ತಾರರಾಗಿ ಆದರ್ಶ ಹುಂಚದಕಟ್ಟೆ ಮರು ಆಯ್ಕೆ|INC

ಭಾರತೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ವಕ್ತಾರರಾಗಿ ಆದರ್ಶ ಹುಂಚದಕಟ್ಟೆ ಮರು ಆಯ್ಕೆ…… ಸಮಾಜಮುಖಿ ಕೆಲಸಗಳಿಂದ ತನ್ನ ಹೆಜ್ಜೆ ಗುರುತು ಮೂಡಿಸುತ್ತಿರುವ ಕಾಂಗ್ರೆಸ್ ಪಕ್ಷದ ಯುವ ನಾಯಕ ಆದರ್ಶ ಹುಂಚದಕಟ್ಟೆ  ಭಾರತೀಯ ಯುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರರಾಗಿ ಮರು ಆಯ್ಕೆಯಗಿದ್ದಾರೆ.  ಸದಾ ಹಸನ್ಮುಖಿಯಾಗಿ ಸಮಾಜದ ಕಷ್ಟಗಳಿಗೆ ಸ್ಪಂದಿಸುತ್ತಾ ಮುನ್ನಡೆಯುತ್ತಿರುವ ಯುವ ನಾಯಕನಿಗೆ ಈ ಹುದ್ದೆ ಇನ್ನಷ್ಟೂ ಜವಬ್ದಾರಿ ಹೆಚ್ಚಿಸಿದೆ. ಕರ್ನಾಟಕದಿಂದ ಈ ಬಾರಿ ಆಯ್ಕೆಯಾಗಿರುವ ಏಕಮಾತ್ರ ಹೆಸರಾಗಿದ್ದು ರಾಜ್ಯದ್ಯಾಂತ ಸುತ್ತಿ ಯುವ ಜನತೆಯಲ್ಲಿ ಪಕ್ಷದ ಸಿದ್ದಾಂತ…

Read More

ಅವ್ಯವಸ್ಥೆಯ ಆಗರ,ನಿರ್ವಹಣೆ ಇಲ್ಲದೆ ಹಾಳು ಕೊಂಪೆಯಾದ ರಿಪ್ಪನ್ ಪೇಟೆ ಬಸ್ ಪ್ರಯಾಣಿಕರ ತಂಗುದಾಣ !!

  ರಿಪ್ಪನ್ ಪೇಟೆ : ತಾಲೂಕಿನಲ್ಲೇ ಅತೀ ದೊಡ್ಡ ಗ್ರಾಮ ಪಂಚಾಯತ್, ಸ್ವಚ್ಚ ಭಾರತ್ ಅಭಿಯಾನದಲ್ಲಿ ಪ್ರಶಸ್ತಿ ಪಡೆದ ಪಂಚಾಯತಿ,ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪಟ್ಟಣ ರಿಪ್ಪನ್ ಪೇಟೆ ಯಲ್ಲಿರುವ ಒಂದೇ ಒಂದು ಪ್ರಯಾಣಿಕರ ತಂಗುದಾಣ ಸರಿಯಾದ ನಿರ್ವಹಣೆ ಇಲ್ಲದೆ ಗಬ್ಬುನಾರುತ್ತಿದೆ. ರಿಪ್ಪನ್ ಪೇಟೆ ಜನತೆಯ ದಶಕದ ಬೇಡಿಕೆ ಬಸ್ ನಿಲ್ದಾಣ ರಾಜಕಾರಣಿ ಗಳ ಇಚ್ಚ ಶಕ್ತಿ ಕೊರತೆಯಿಂದ ಆಗದೆ ರಾಜಕಾರಣಿ ಗಳಿಗೆ ತಮ್ಮ ಎಲೆಕ್ಷನ್ ಸಮಯದ ಪ್ರಚಾರದ ಅಸ್ತ್ರಕ್ಕೆ ಸೀಮಿತ ವಾಗಿದೆ. ಸುಮಾರು ನಲವತ್ತು ಸಾವಿರಕ್ಕೂ ಹೆಚ್ಚು…

Read More

ಸೆಪ್ಟೆಂಬರ್ 27 ರ ಭಾರತ್ ಬಂದ್ ಗೆ ರಿಪ್ಪನ್ ಪೇಟೆಯ ವಿವಿಧ ಸಂಘಟನೆಗಳಿಂದ ಬೆಂಬಲ :

ರಿಪ್ಪನ್ ಪೇಟೆ : ಸಂಯುಕ್ತ ಕಿಸಾನ್ ಮೋರ್ಚಾ  ಸೆಪ್ಟೆಂಬರ್ 27 ರಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಯ ವಿವಿಧ ಸಂಘ ಸಂಸ್ಥೆಗಳ ಹಾಗೂ ರಾಜಕೀಯ ಪಕ್ಷಗಳ ಸಹಕಾರದಿಂದ ಭಾರತ್ ಬಂದ್ ಗೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ರಾಜ್ಯ ಜ್ಯಾತ್ಯಾತೀತ ಜನತಾದಳ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಅರ್ ಎ ಚಾಬುಸಾಬ್ ಹೇಳಿದರು . ಪಟ್ಟಣದ ಗ್ರಾಮ ಪಂಚಾಯತಿಯ ಕುವೆಂಪು ಸಭಾಂಗಣದಲ್ಲಿ ಇಂದು ನಡೆದ ಪತ್ರೀಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು ಕೇಂದ್ರದ ಕೃಷಿ…

Read More

ಗಾಂಜಾ ಮಾರಾಟ ಜಾಲಕ್ಕೆ ಪೊಲೀಸರ ಬಲೆ: ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ

ಗಾಂಜಾ ಮಾರಾಟ ಜಾಲಕ್ಕೆ ಪೊಲೀಸರ ಬಲೆ: ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ Police arrested two alleged drug peddlers near Yatri Nivasa and seized 658 grams of ganja worth ₹15,000 during a raid based on credible information. ಶಿಕಾರಿಪುರ : ಶಿಕಾರಿಪುರ ಟೌನ್ ವ್ಯಾಪ್ತಿಯ ಯಾತ್ರಿ ನಿವಾಸದ ಸಮೀಪ ಸಾರ್ವಜನಿಕ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಶಿಕಾರಿಪುರ ಟೌನ್ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯ ವೇಳೆ…

Read More