ಹೊಸನಗರ ತಾಲ್ಲೂಕಿನ ಅತ್ಯುತ್ತಮ 20 ಶಿಕ್ಷಕರ ಪಟ್ಟಿ ಪ್ರಕಟ

ಹೊಸನಗರ ತಾಲ್ಲೂಕಿನ ಅತ್ಯುತ್ತಮ 20 ಶಿಕ್ಷಕರ ಪಟ್ಟಿ ಪ್ರಕಟ ಹೊಸನಗರ ತಾಲ್ಲೂಕಿನ ಅತ್ಯುತ್ತಮ ಶಿಕ್ಷಕರ ಮತ್ತು ಶಿಕ್ಷಕಿಯರ ಪಟ್ಟಿ ಪ್ರಕಟಗೊಂಡಿದೆ. ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಬ್ಲಾಕ್‌ ಸಮನ್ವಯ ಯೋಜನಾಧಿಕಾರಿಗಳ ಕಚೇರಿಯು ಆಯ್ಕೆಯಾದ ಶಿಕ್ಷಕರ ಹೆಸರುಗಳನ್ನು ಬಹಿರಂಗಪಡಿಸಿದ್ದು, ಸೆಪ್ಟೆಂಬರ್ 6ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆಯಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಆಯ್ಕೆಯಾದ ಶಿಕ್ಷಕರು: ಮೋಹಿನಿ ಕೆ.ವಿ – ಸ.ಹಿ.ಪ್ರಾ.ಶಾಲೆ ಕೋಟೆಶಿರೂರು, ಸಂಪೆಕಟ್ಟೆ ಗಾಯತ್ರಿ ಶೆಣೈ – ಸ.ಕಿ.ಪ್ರಾ.ಶಾಲೆ ಹೊಸೂರು, ನಗರ ಚಂದ್ರಶೇಖರ ಹೆಚ್ – ಸ.ಕಿ.ಪ್ರಾ.ಶಾಲೆ ಕೊಡಸೆ,…

Read More

ರಿಪ್ಪನ್‌ಪೇಟೆ ಸ್ನೇಹ ಬಳಗದ ವತಿಯಿಂದ ಮಾನವೀಯ ಕಾರ್ಯ

ರಿಪ್ಪನ್‌ಪೇಟೆ : ಇಲ್ಲಿನ ಸರ್ಕಾರಿ ಪ್ರೌಢಶಾಲೆಯ 1995-96 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಸ್ನೇಹ ಬಳಗದ ವತಿಯಿಂದ ಇಂದು ಪಟ್ಟಣದ ಹಲವು ಕಡೆ ಮಾನವೀಯ ಕಾರ್ಯಗಳನ್ನು ಕೈಗೊಳ್ಳಲಾಗಿತ್ತು. ಇತ್ತೀಚೆಗೆ 1995 96ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಗುರುವಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಇಂದು ಹೊರ ದೇಶಗಳಲ್ಲಿ & ಹೊರ ರಾಜ್ಯಗಳಲ್ಲಿ ಮತ್ತು ರಿಪ್ಪನ್ ಪೇಟೆಯ ಸುತ್ತಮುತ್ತಲೂ ಇರುವ ಸ್ನೇಹಿತರನ್ನು ಒಳಗೊಂಡು ಪಟ್ಟಣದ ಸುತ್ತಮುತ್ತಲಿನ ನೊಂದ ಕುಟುಂಬಕ್ಕೆ ಆಸರೆಯಾಗುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು. ಹಾಲುಗುಡ್ಡೆಯ…

Read More

ಭೀಕರ ಬೈಕ್ ಅಪಘಾತ ; ಓರ್ವ ಯುವಕ ಸ್ಥಳದಲ್ಲೇ ಸಾವು…!!!

ಭೀಕರ ಬೈಕ್ ಅಪಘಾತ ; ಓರ್ವ ಯುವಕ ಸ್ಥಳದಲ್ಲೇ ಸಾವು…!!! Horrific bike accident; A young man died on the spot…!!! Horrific bike accident; A young man died on the spot…!!! ಭೀಕರ ಬೈಕ್ ಅಪಘಾತ ; ಓರ್ವ ಯುವಕ ಸ್ಥಳದಲ್ಲೇ ಸಾವು…!!! ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಯುವಕ ಸಾವನ್ನಪ್ಪಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿಯಲ್ಲಿ ನಡೆದಿದೆ….

Read More

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಭತ್ತ ಬೇಸಾಯ ಯಂತ್ರ ಮತ್ತು ಭತ್ತ ಬೆಳೆಗಾರರ ಕಾರ್ಯಾಗಾರ

ರಿಪ್ಪನ್‌ಪೇಟೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೊಸನಗರ ಇವರ ಆಶ್ರಯದಲ್ಲಿ ಯಾಂತ್ರಿಕೃತಶ್ರೀ ಪದ್ಧತಿ ಭತ್ತ ಬೇಸಾಯ ಯಂತ್ರಶ್ರೀ ಮತ್ತು ಭತ್ತ ಬೆಳೆಗಾರರ ತರಬೇತಿ ಕಾರ್ಯಾಗಾರವನ್ನು ರಿಪ್ಪನ್‌ಪೇಟೆಯ ಬಾಳೂರು ವಲಯದ ಕಾಳೇಶ್ವರ ಗ್ರಾಮದ ಹೇಮಂತ್ ರಾಜ್, ಪ್ರಕಾಶ್ ಇವರ ಜಮೀನಿನಲ್ಲಿ ತಾಲೂಕು ಯೋಜನಾಧಿಕಾರಿಯಾದ ಬೇಬಿ ಅವರು ವಿದ್ಯುಕ್ತವಾಗಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮಲೆನಾಡಿನಲ್ಲಿ ಭತ್ತ ವ್ಯವಸಾಯವು ಪ್ರಮುಖ ಬೆಳೆಯಾಗಿದ್ದು ಹೆಚ್ಚಿನ ಜನರು ಈ ವ್ಯವಸಾಯದಲ್ಲಿ ತೊಡಗಿದ್ದಾರೆ, ಆಧುನಿಕ ಯಂತ್ರಗಳ ಮತ್ತು ತಂತ್ರಜ್ಞಾನಗಳ ನೆರವನ್ನು…

Read More

ದಲಿತ ಮಹಿಳೆಯ ಶವಸಂಸ್ಕಾರಕ್ಕೆ ಅಡ್ಡಿ: ಪೊಲೀಸರ ಮಧ್ಯಸ್ಥಿಕೆಯಿಂದ ಸಮಸ್ಯೆ ಇತ್ಯರ್ಥ:

ಹೊಸನಗರ: ಆದಿವಾಸಿ ಬುಡಕಟ್ಟು ಜನಾಂಗದವರಿಗೆ ಮೀಸಲಿಟ್ಟಿದ್ದ ರುದ್ರಭೂಮಿಯನ್ನು ಖಾಸಗಿ ವ್ಯಕ್ತಿಗಳು ಅತಿಕ್ರಮಿಸಿ ಶವಸಂಸ್ಕಾರಕ್ಕೆ ಅಡ್ಡಿ ಪಡಿಸಿದ ಘಟನೆ ಮುಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರಿಯೋಗಿ ಎಂಬಲ್ಲಿ ನಡೆದಿದೆ. ಆದಿವಾಸಿ ಬುಡಕಟ್ಟು ಜನಾಂಗಕ್ಕೆ ಮೀಸಲಿಟ್ಟಿದ್ದ ಜಾಗವನ್ನು ಖಾಸಗಿ ವ್ಯಕ್ತಿಗಳು ಆಕ್ರಮಿಸಿದ್ದರಿಂದ ಬುಡಕಟ್ಟು ಜನಾಂಗದ ಮೃತಪಟ್ಟ ಮಹಿಳೆಯೊಬ್ಬರ ಶವ ಸಂಸ್ಕಾರಕ್ಕೆ ಮುಂಜಾನೆಯಿಂದ ಮಧ್ಯಾಹ್ನದವರೆಗೂ ಕಾಯಿಸಿದ ಘಟನೆ ಮುಂಬಾರು ಗ್ರಾಮದ ಹಿರಿಯೋಗಿಯಲ್ಲಿ ನಡೆದಿದೆ. ಮುಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರಿಯೋಗಿ ಗ್ರಾಮದ ಸರ್ವೆ ನಂ16 ರಲ್ಲಿ 2 ಎಕರೆ ಪ್ರದೇಶವನ್ನು ಆದಿವಾಸಿ…

Read More

ವಿಮಾನ ದುರಂತ – ದುರಾದೃಷ್ಟಕರ ದುಃಖದ ಸಂಗತಿ, ಮಡಿದವರ ಆತ್ಮಕ್ಕೆ ಶಾಂತಿ ಲಭಿಸಲಿ ; ಹೊಂಬುಜ ಶ್ರೀಗಳು

ವಿಮಾನ ದುರಂತ – ದುರಾದೃಷ್ಟಕರ ದುಃಖದ ಸಂಗತಿ, ಮಡಿದವರ ಆತ್ಮಕ್ಕೆ ಶಾಂತಿ ಲಭಿಸಲಿ ; ಹೊಂಬುಜ ಶ್ರೀಗಳು ರಿಪ್ಪನ್ ಪೇಟೆ : ಗುಜರಾತ್ ರಾಜ್ಯದ ಅಹಮದಾಬಾದ್‌ನಲ್ಲಿ ಬೋಯಿಂಗ್ ಏರ್ ಇಂಡಿಯಾ ದುರಾದೃಷ್ಟವಶಾತ್ ಅಪಘಾತಕ್ಕೀಡಾಗಿ 241 ಪ್ರಯಾಣಿಕರು ಮೃತಪಟ್ಟಿರುವರು. ವಿಮಾನ ಪತನಗೊಂಡ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳೂ ಮೃತಪಟ್ಟು, ಅನೇಕ ವಿದ್ಯಾರ್ಥಿಗಳು, ಪರಿಸರದ ನಾಗರೀಕರು ಗಾಯಗೊಂಡಿರುವುದು ದುರಾದೃಷ್ಟಕರ ಮತ್ತು ದುಃಖದ ಸಂಗತಿಯಾಗಿದೆ ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು…

Read More

ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಗೆ 98% ಫಲಿತಾಂಶ – ವಿದ್ಯಾರ್ಥಿಗಳ ಅದ್ಭುತ ಸಾಧನೆ

ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಗೆ 98% ಫಲಿತಾಂಶ – ವಿದ್ಯಾರ್ಥಿಗಳ ಅದ್ಭುತ ಸಾಧನೆ Ripponpet Government High School records an impressive 98% pass rate in SSLC exams, with 157 out of 161 students passing and several securing distinction. ರಿಪ್ಪನ್‌ಪೇಟೆ: ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಎಸ್‌.ಎಸ್‌.ಎಲ್‌.ಸಿ. ಪಬ್ಲಿಕ್ ಪರೀಕ್ಷೆಯಲ್ಲಿ ರಿಪ್ಪನ್‌ಪೇಟೆಯ ಸರ್ಕಾರಿ ಪ್ರೌಢಶಾಲೆ ಗಮನಾರ್ಹ ಸಾಧನೆ ಮಾಡಿದ್ದು, ಒಟ್ಟು ಶೇ. 98% ಫಲಿತಾಂಶ ದಾಖಲಿಸಿದೆ. ಈ ಫಲಿತಾಂಶವು ಶಾಲೆಯ…

Read More

ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಮರಳಿದ ಗ್ರಾಪಂ ಮಾಜಿ ಅಧ್ಯಕ್ಷ ಎಲ್. ವೆಂಕಟೇಶ್; ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ

ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಮರಳಿದ ಗ್ರಾಪಂ ಮಾಜಿ ಅಧ್ಯಕ್ಷ ಎಲ್. ವೆಂಕಟೇಶ್; ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ ರಿಪ್ಪನ್‌ಪೇಟೆ: ಪಟ್ಟಣದ ಹಿರಿಯ ರಾಜಕೀಯ ಮುಖಂಡ ಹಾಗೂ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಎಲ್. ವೆಂಕಟೇಶ್ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ರಿಪ್ಪನ್‌ಪೇಟೆಯ ಎಸ್.ಆರ್. ಕನ್ವೆನ್ಷನ್ ಹಾಲ್‌ನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಿದ್ದ ಎಸ್‌ಐಆರ್ (SIR) ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಸಮ್ಮುಖದಲ್ಲಿ ಪಕ್ಷದ ಧ್ವಜ ಸ್ವೀಕರಿಸುವ ಮೂಲಕ ಅವರು ಕಾಂಗ್ರೆಸ್…

Read More

ರಿಪ್ಪನ್‌ಪೇಟೆ | ಗ್ರಾಮ ಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಕಾಂಗ್ರೆಸ್ ಸೇರ್ಪಡೆ – ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ

ರಿಪ್ಪನ್‌ಪೇಟೆ | ಗ್ರಾಮಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಕಾಂಗ್ರೆಸ್ ಸೇರ್ಪಡೆ – ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ ರಿಪ್ಪನ್‌ಪೇಟೆ : ಪಟ್ಟಣದ ಸ್ಥಳೀಯ ರಾಜಕೀಯದಲ್ಲಿ ಗಮನ ಸೆಳೆಯುವಂತಹ ಬೆಳವಣಿಗೆಯೊಂದರಲ್ಲಿ ರಿಪ್ಪನ್‌ಪೇಟೆ ಗ್ರಾಮಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕರ್ನಾಟಕ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಗೃಹ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಕಾಂಗ್ರೆಸ್ ಧ್ವಜವನ್ನು ಹಿಡಿದು ಪಕ್ಷದ ಸದಸ್ಯತ್ವ ಪಡೆದರು….

Read More

ಚಿನ್ನದಂಗಡಿಗೆ ಗ್ರಾಹಕಿಯ ಸೋಗಿನಲ್ಲಿ ಬಂದು ಮಾಂಗಲ್ಯ ಸರ ಕಳ್ಳತನ ಮಾಡಿದ್ದ ಮಹಿಳೆಯ ಬಂಧನ|arrested

ಮಲಬಾರ್ ಗೋಲ್ಡ್ ಅಂಡ್ ಡೈಮೆಂಡ್ ಅಂಗಡಿಗೆ ಗ್ರಾಹಕಿಯಂತೆ ಬಂದು ಮಾಂಗಲ್ಯ ಸರ ಕಳವು ಮಾಡಿದ್ದ ಮಹಿಳೆಯನ್ನ ಬಂದಿಸುವಲ್ಲಿ ದೊಡ್ಡಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳ್ಳತನವನ್ನೆ ತನ್ನ ಕಸುಬನ್ನಾಗಿ ಮಾಡಿಕೊಂಡಿದ್ದ ವಿಜಯಪುರ ಜಿಲ್ಲೆಯ ಚಿರಸ್ತಹಳ್ಳಿ ಗ್ರಾಮದ ಗುಂಡಗತ್ತಿ ರಸ್ತೆಯ ಹರಪ್ಪನಹಳ್ಳಿ ತಾಲೂಕಿನ ಆರೋಪಿ ರತ್ನ ಟಿ ಕೋಮ್ ಗೋಣಿಪ್ಪ @ ಗೋಣಿ ಬಸಪ್ಪ ಎಂಬ ಮಹಿಳೆಯನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ. ಈ ಮಹಿಳೆ ಕಳೆದ 24.11.2022 ಶಿವಮೊಗ್ಗದ ಬಿ.ಹೆಚ್ ರಸ್ತೆಯಲ್ಲಿರುವ ಮಲಬಾರ್ ಗೋಲ್ಡ್ & ಡೈಮಂಡ್ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ…

Read More