Headlines

Ripponpete | ನಾಗರಹಳ್ಳಿಯಲ್ಲಿ ಕಾಡುಕೋಣಗಳ ಮಾರಣಹೋಮ – ಮಲೆನಾಡಿನಲ್ಲಿ ಶಬ್ದ ಮಾಡುತ್ತಿರುವ ಕಳ್ಳ ಬಂದೂಕುಗಳು

Ripponpete | ನಾಗರಹಳ್ಳಿಯಲ್ಲಿ ಕಾಡುಕೋಣಗಳ ಮಾರಣಹೋಮ – ಮಲೆನಾಡಿನಲ್ಲಿ ಶಬ್ದ ಮಾಡುತ್ತಿರುವ ಕಳ್ಳ ಬಂದೂಕುಗಳು  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ವ್ಯಾಪ್ತಿಯ ನಾಗರಹಳ್ಳಿ ಗ್ರಾಮದಲ್ಲಿ ಕಾಡು ಕೋಣಗಳ ಮಾರಣಹೋಮ ನಡೆದಿರುವ ಬಗ್ಗೆ ವರದಿಯಾಗಿದೆ. ಹುಂ‍ಅ ವ್ಯಾಪ್ತಿಯ ನಾಗರಹಳ್ಳಿ ವ್ಯಾಪ್ತಿಯಲ್ಲಿ ಕೆಲವು ಕಿಡಿಗೇಡಿಗಳು ನಾಲ್ಕಕ್ಕೂ ಹೆಚ್ಚು ಕಾಡುಕೋಣಗಳನ್ನು ಅಕ್ರಮ ಬಂದೂಕು ಬಳಸಿ ಹತ್ಯೆಗೈದಿದ್ದಾರೆ,ಈ ಭಾಗದಲ್ಲಿ ಹತ್ತಕ್ಕೂ ಹೆಚ್ಚು ಕಾಡುಕೋಣಗಳು ಕೆಲವೊಮ್ಮೆ ಪ್ರತ್ಯಕ್ಷಗೊಳ್ಳುತಿದ್ದವು ಆದರೆ ಈಗ ಗುಂಪಿನಲ್ಲಿ ನಾಲ್ಕೈದು ಮಾತ್ರ ಇದೆ ಕಾಡುಕೋಣಗಳ ಮಾರಣಹೋಮವೇ ನಡೆದಿದೆ ಎಂಬ ಆರೋಪ…

Read More

ಯಕ್ಷಗಾನ ಕಲೆಗೆ ಸಾವಿರ ವರ್ಷದ ಇತಿಹಾಸವಿದೆ : ಶ್ವೇತ ಶ್ರೀಧರ್

ಹೊಸನಗರ : ಯಕ್ಷಗಾನ ಕಲೆಗೆ ಸಾವಿರಾರು ವರ್ಷಗಳ ಇತಿಹಾಸ ವಿದೆ.ಕಲಾವಿದರು ತಮ್ಮ ಪ್ರತಿಭೆ ಯನ್ನು ಯಾವುದೇ ತಯಾರಿ ಇಲ್ಲದೆ ಕ್ಷಣ ಕ್ಷಣಕ್ಕೂ ಪ್ರದರ್ಶನ ನೀಡಿ..ಭಾಗವತರ ಪದ್ಯಕ್ಕೆ ಹೆಜ್ಜೆ ಹಾಕಿ ಅರ್ಥ ಹೇಳುವ ಸ್ಪಷ್ಟ ಕನ್ನಡ ಉಚ್ಚಾರಣೆ ಮಾಡುವ ಕಲೆ…ಸಾಂಪ್ರದಾಯಿಕ, ಸಾಂಸ್ಕೃತಿಕ, ಕಲೆ ಯಕ್ಷಗಾನವಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಮಹಿಳಾ ರ್ಮೋಚಾ ಕಾರ್ಯದರ್ಶಿ ಮಹಿಳಾ ಸಂಘಟನೆಯ ಮುಖ್ಯಸ್ಥೆ ಶ್ವೇತ ಶ್ರೀಧರ್ ಹೇಳಿದರು. ಶುಕ್ರವಾರ  ಬೆಂಗಳೂರು ರವಿಂದ್ರ ಕಲಾ ಕ್ಷೇತ್ರದಲ್ಲಿ ಯಕ್ಷ ಮಿತ್ರ ಬಳಗ ಬೆಂಗಳೂರು ಹಾಗೂ ಕನ್ನಡ…

Read More

ಡೆತ್ ನೋಟ್ ಬರೆದಿಟ್ಟು ಯಡಗುಡ್ಡೆ ಬೆಟ್ಟದ ಮೇಲೆ ಅಗ್ನಿಸ್ಪರ್ಶ ಮಾಡಿಕೊಂಡ ಮಹಿಳೆ…!!!! ಜ್ಯೋತಿಷಿ ಮಾತು ಕೇಳಿ ಮೋಕ್ಷ ಪ್ರಾಪ್ತಿಗೆ ಆತ್ಮಹತ್ಯೆ ಮಾಡಿಕೊಂಡರಾ ಜಯಶ್ರೀ…????ಈ ಸುದ್ದಿ ನೋಡಿ|sucide

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಯಡಗುಡ್ಡೆ ಗ್ರಾಮದಲ್ಲಿ ನಾಪತ್ತೆಯಾಗಿದ್ದ ಮಹಿಳೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕಳೆದ ಸೋಮವಾರದಿಂದ ಹೊದಲ ಗ್ರಾಪಂ ವ್ಯಾಪ್ತಿಯ ಯಡಗುಡ್ಡೆ ಸಮೀಪದ ಹೊಸಳ್ಳಿ ಗ್ರಾಮದ ಜಯಶ್ರೀ (52) ಎಂಬುವರು ನಾಪತ್ತೆಯಾಗಿದ್ದರು.  ಜ. 23 ರಂದು ಸಂಜೆ ವಾಕಿಂಗ್ ಹೋದವರು ಮನೆಗೆ ಹಿಂದಿರುಗಿಲ್ಲ. ಎಂದು ದೂರು ದಾಖಲಾಗಿತ್ತು. ಜ. 27ರಂದು ಯಡಗುಡ್ಡೆ ಗ್ರಾಮದ ಗುಡ್ಡದ ಮೇಲೆ ಜಯಶ್ರೀ ಅವರ ಶವ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ….

Read More

ಮಂಡಗದ್ದೆ : ಅನಾಥ ಶವವಾಗಿ ಸಿಕ್ಕ ಎರಡು ದಿನದ ನವಜಾತ ಶಿಶು

ತೀರ್ಥಹಳ್ಳಿ : ತಾಲೂಕಿನ ಮಂಡಗದ್ದೆಯಲ್ಲಿ ಹುಟ್ಟಿದ ಎರಡು ದಿನದ ಮಗು ಕರಳು ಬಳ್ಳಿ ಸಹ ಹಾಗೆ ಇರುವ ಗಂಡು ಮಗುವೊಂದು ಮಂಡಗದ್ದೆಯ ಕೆರೆಯ ಬಳಿ ಯಾರೋ ಇಟ್ಟು ಅಥವಾ ಬಿಸಾಕಿ ಹೋಗಿರುವ ದಾರುಣ ಘಟನೆ ನೆಡೆದಿದೆ. ಮಂಡಗದ್ದೆಯ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಬೆಸ್ತರಿಗೆ ಈ ಶಿಶು ಸಿಕ್ಕಿದ್ದು ತಕ್ಷಣವೇ ಅಲ್ಲಿನ ಗ್ರಾಮಪಂಚಾಯಿತಿ ಸದಸ್ಯರಿಗೆ ವಿಷಯ ತಿಳಿಸಿದ್ದಾರೆ. ಮಗುವಿನ ಜನನವನ್ನು ಮುಚ್ಚಿಡುವ ಸಲುವಾಗಿ ಯಾರೋ ಈ ರೀತಿ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಈ ಕೃತ್ಯಕ್ಕೆ ಕಾರಣರಾದ ಪಾಪಿ…

Read More

ಗಣಪತಿ ವಿಸರ್ಜನೆಗೆ ತೆರಳಿದ್ದ ಯುವಕ – ಆನೆ ಟ್ರಂಚ್‌ನಲ್ಲಿ ಶವವಾಗಿ ಪತ್ತೆ

ಗಣಪತಿ ವಿಸರ್ಜನೆಗೆ ತೆರಳಿದ ಯುವಕ – ಆನೆ ಟ್ರಂಚ್‌ನಲ್ಲಿ ಶವವಾಗಿ ಪತ್ತೆ ಶಿವಮೊಗ್ಗ : ಗಣಪತಿ ವಿಸರ್ಜನೆಗೆ ತೆರಳಿದ್ದ ಯುವಕನು ಆನೆ ಟ್ರಂಚ್‌ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿರಿಗೆರೆ ಅಂಚೆಯ ಆಡಿನಕೊಟ್ಟಿಗೆ ಗ್ರಾಮದಲ್ಲಿ ಶನಿವಾರ ಬೆಳಕಿಗೆ ಬಂದಿದೆ. ಮೃತನನ್ನು ನಾಗರಾಜ್ (34) ಎಂದು ಗುರುತಿಸಲಾಗಿದೆ. ಮೂರು ದಿನಗಳ ಹಿಂದೆ ಗ್ರಾಮದಲ್ಲಿ ಗಣಪತಿ ಪ್ರತಿಷ್ಠಾಪನೆ ನಡೆದಿದ್ದು, ನಿನ್ನೆ ವಿಸರ್ಜನೆ ನೆರವೇರಿಸಲಾಯಿತು. ಈ ವೇಳೆ ಟ್ರಂಚ್‌ ಬಳಿ ಕಾಲು ಜಾರಿ ಬಿದ್ದು ದುರ್ಘಟನೆ…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮೊಟ್ಟಮೊದಲ ವಿಮಾನ|airport

ಶಿವಮೊಗ್ಗದ ಸೋಗಾನೆಯ ನೂತನ ಕುವೆಂಪು ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಇವತ್ತು ಮಧ್ಯಾಹ್ನ ಬಂದಿಳಿದಿದೆ. ಪ್ರಾಯೋಗಿಕವಾಗಿ ವಾಯು ಸೇನೆಯ ಬೋಯಿಂಗ್ ವಿಮಾನ ಸೋಗಾನೆಯ ಕುವೆಂಪು ವಿಮಾನ ನಿಲ್ದಾಣದ ರನ್ ವೇಯಲ್ಲಿ ಬಂದಿಳಿದಿದ್ದು ಯಾವುದೇ ಅಡೆತಡೆ ಉಂಟಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ವಾಯು ಸೇನೆಯ ಬೋಯಿಂಗ್ 737 – 7HI ಮಾದರಿಯ ವಿಮಾನ ಇಂದು ಮಧ್ಯಾಹ್ನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿದೆ. ಮಧ್ಯಾಹ್ನ 12 ಗಂಟೆಗೆ ಈ ವಿಮಾನ ದೆಹಲಿಯಿಂದ ಹೊರಟಿತ್ತ್ತು. ಮಧ್ಯಾಹ್ನ 2.30ರ ಹೊತ್ತಿಗೆ ವಿಮಾನ ಲ್ಯಾಂಡ್…

Read More

ಶಾಂತಿ ಸಹಬಾಳ್ವೆಯೇ ಕ್ರಿಶ್ಚಿಯನ್ ಧರ್ಮದ ಮೂಲ ಮಂತ್ರವಾಗಿದೆ : ಆರಗ ಜ್ಞಾನೇಂದ್ರ|church-ripponpet

ರಿಪ್ಪನ್‌ಪೇಟೆ : ಕ್ರಿಶ್ಚಿಯನ್ ಸಮುದಾಯದವರು ಸದಾ ಶಾಂತಿ ಸಹಬಾಳ್ವೆಯೊಂದಿಗೆ ಅರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಸರ್ವಧರ್ಮೀಯರಲ್ಲಿ ಸಮಾನತೆ ಸಹೋದರತ್ವವನ್ನು ಕಾಣುವುದರೊಂದಿಗೆ ತಮ್ಮ ಧರ್ಮದ ಸಂಘಟನೆಯನ್ನು ಬೆಳೆಸಿಕೊಂಡವರು ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೆಂದ್ರ ಹೇಳಿದರು. ರಿಪ್ಪನ್‌ಪೇಟೆಯ ತೀರ್ಥಹಳ್ಳಿ ರಸ್ತೆಯಲ್ಲಿ ನವೀಕರಣಗೊಂಡು ನಾಳೆ ಲೋಕಾರ್ಪಣೆಗೊಳ್ಳಲಿರುವ ಗುಡ್‌ಶಫರ್ಡ್ ಚರ್ಚ್ ಗೆ ಭೇಟಿ ನೀಡಿ ಧರ್ಮಗುರುಗಳು ಹಾಗೂ ಕ್ರೈಸ್ತ ಬಾಂಧವರ ಜೊತೆ ಸಮಾಲೋಚನೆ ನಡೆಸಿ ಮಾತನಾಡಿ ಕ್ರಿಶ್ಚಿಯನ್ ಸಮುದಾಯ ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ…

Read More

ಮೂಲೆಗದ್ದೆ ಶ್ರೀಗಳ ಅಶೀರ್ವಾದ ಪಡೆದ ಸಾಗರ ಕ್ಷೇತ್ರದ ಪಕ್ಷೇತ್ರರ ಅಭ್ಯರ್ಥಿ ಶಿವಕುಮಾರ್ ವಿ.ಪಾಟೀಲ್|election

ಮೂಲೆಗದ್ದೆ ಶ್ರೀಗಳ ಅಶೀರ್ವಾದ ಪಡೆದ  ಪಕ್ಷೇತ್ರರ ಅಭ್ಯರ್ಥಿ ಶಿವಕುಮಾರ್ ವಿ.ಪಾಟೀಲ್ ರಿಪ್ಪನ್‌ಪೇಟೆ;- ಮೇ 10 ರಂದು ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯ ಸಾಗರ-ಹೊಸನಗರ ಕ್ಷೇತ್ರದ ಪಕ್ಷೇತರ ಆಭ್ಯ್ಯರ್ಥಿ  ಶಿವಕುಮಾರ್ ವಿ.ಪಾಟೀಲ್  ಇಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಶ್ರೀಗಳನ್ನು ಭೇಟಿ ಮಾಡಿ ಆಶಿರ್ವಾದ ಪಡೆದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಸಾಗರ ಹೊಸನಗರ ತಾಲ್ಲೂಕ್‌ ವ್ಯಾಪ್ತಿಯಲ್ಲಿ ವೀರಶೈವ ಲಿಂಗಾಯ್ತಿ ಮತದಾರರು ಹೆಚ್ಚು ಇದ್ದರೂ ಕೂಡಾ ಯಾವುದೇ ರಾಷ್ಟ್ರೀಯ ಪಕ್ಷದವರು ನಮ್ಮ ಜನಾಂಗವನ್ನು ಗುರುತಿಸದೇ ನಿರ್ಲಕ್ಷಿö್ಯಸುತ್ತಾ ಬಂದಿದ್ದು ಬರೀ ನಮ್ಮ…

Read More

ಹುಲಿಕಲ್ ಘಾಟಿ ಏಪ್ರಿಲ್ 15 ರವರೆಗೆ ಬಂದ್ – ಸಕಾಲಕ್ಕೆ ಮುಗಿಯಲಿಲ್ಲ ಕಾಮಗಾರಿ : ಪರ್ಯಾಯ ಮಾರ್ಗದ ಮಾಹಿತಿ ಇಲ್ಲಿದೆ…

ಏಪ್ರಿಲ್ 5 ರಿಂದ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿದ್ದ ಬಾಳೇಬರೆ ಘಾಟಿ ಮತ್ತೆ 15 ದಿನಗಳ ಕಾಲ ಬಂದ್ ಆಗಿರಲಿದೆ. ಇದರಿಂದಾಗಿ ಹೊಸನಗರ-ಕುಂದಾಪುರ, ಸಾಗರ-ಕುಂದಾಪುರ ಹಾಗೂ ತೀರ್ಥಹಳ್ಳಿ ಕುಂದಾಪುರ ಮಾರ್ಗಕ್ಕೆ ಪರ್ಯಾಯ ರಸ್ತೆಗಳನ್ನ ಸೂಚಿಸಲಾಗಿದೆ. ಫೆ.5 ರಂದು ಬಾಳೇಬರೆ ಘಾಟಿಯಲ್ಲಿ 2570 ಮೀಟರ್ ಪೇವ್ ಮೆಂಟ್ ಕಾಮಗಾರಿ ಹಮ್ಮಿಕೊಳ್ಳಲಾಗಿದ್ದು ಏ.5 ರ ವರೆಗೆ ಬಾಳೇಬರೆ ಘಾಟಿಯನ್ನ ಬಂದ್ ಮಾಡಿ ಬದಲೀ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಆದರೆ ಕಾರಣಾಂತರದಿಂದ ಏ.15 ರವರೆಗೆ ಘಾಟಿಯಲ್ಲಿ ವಾಹನ ಸಂಚಾರವನ್ನ ಬಂದ್ ಮಾಡಿ…

Read More

ರಿಪ್ಪನ್ ಪೇಟೆ :ಭೀಕರ ಅಪಘಾತ , ಮರಕ್ಕೆ ಗುದ್ದಿದ ಮರಳು ತುಂಬಿದ್ದ ಟಿಪ್ಪರ್

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಅರಸಾಳು ಬಳಿ ಮರಳು ತುಂಬಿದ್ದ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಪರಿಣಾಮ ಚಾಲಕನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಹೊಸನಗರದಿಂದ ಶಿವಮೊಗ್ಗಕ್ಕೆ ಮರಳು ತುಂಬಿಕೊಂಡು ಹೋಗುವಾಗ ಅರಸಾಳು ಸಮೀಪದ 9ನೇ ಮೈಲಿಕಲ್ ನಲ್ಲಿ ಬೆಳಗಿನಜಾವ ಈ ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಟಿಪ್ಪರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಟಿಪ್ಪರ್ ಒಳಗೆ ಸಿಲುಕಿಕೊಂಡಿದ್ದ ಚಾಲಕನನ್ನು ಜೆಸಿಬಿ ಯಂತ್ರದ ಮೂಲಕ ಹೊರತೆಗೆಲಾಯಿತು. ಚಾಲಕನನ್ನು ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಲಾಗಿದೆ.ಚಾಲಕ ಹೊಸನಗರ…

Read More