Headlines

ತೋಟದ ಮಧ್ಯೆ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

A lecturer’s burnt body was found under suspicious circumstances in a farm near Holehonnur in Shivamogga district. Police have launched an investigation to determine whether it is a case of murder or suicide. ಶಿವಮೊಗ್ಗ : ತೋಟದ ಮಧ್ಯೆ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆಯಾದ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಹನುಮಂತಾಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸುರೇಶ್ (58) ಎಂದು ಗುರುತಿಸಲಾಗಿದೆ….

Read More

ಕಾಂಗ್ರೆಸ್ ಸರ್ಕಾರ ಹಿಂದೂ ಹಾಗೂ ಬಡವರ ವಿರೋಧಿ ಸರ್ಕಾರ – ಕೆ ಎಸ್ ಈಶ್ವರಪ್ಪ|KSE

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳ ಒಳಗೆ ಹಿಂದೂ ಧರ್ಮ ವಿರೋಧಿ ಮತ್ತು ಬಡವರ ವಿರೋಧಿ ಸರ್ಕಾರ ಎಂದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಮಾಜಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಡವರಿಗೆ ಪ್ರತಿ ತಿಂಗಳಿಗೆ 10 ಕೆ ಜಿ ಅಕ್ಕಿ ಕೊಡುವುದಾಗಿ ಹೇಳಿ ಪ್ರಧಾನಿ ಮೋದಿ ಅಡ್ಡ ಬರ್ತಾ ಇದ್ದಾರೆ ಎಂಬ ಭಾವನೆಯನ್ನ ಕಾಂಗ್ರೆಸ್ ಆರೋಪಿಸುತ್ತಿದೆ. ಕೇಂದ್ರವನ್ನು ಕೇಳಿ ಕಾಂಗ್ರೆಸ್ ಗ್ಯಾರೆಂಟಿ ಘೋಷಣೆ ಮಾಡಿದ್ರಾ.ಎಂದು ಪ್ರಶ್ನಿಸಿದ ಈಶ್ವರಪ್ಪ ಬಡವರಿಗೆ ಮೋಸ ಆಗುತ್ತಿದೆ…

Read More

ರಿಪ್ಪನ್‌ಪೇಟೆ : ತಾವರೆಕೆರೆ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವನ ಸ್ಥಿತಿ ಗಂಭೀರ – ಐವರು ಗಾಯಾಳು ಮೆಗ್ಗಾನ್ ಗೆ|accident

ರಿಪ್ಪನ್ ಪೇಟೆ : ಇಲ್ಲಿನ ಹೊಸನಗರ ರಸ್ತೆಯ ತಾವರೆಕೆರೆ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಬಿಳಿಕಿ ಗ್ರಾಮಕ್ಕೆ ತೆರಳುತಿದ್ದ ಬೈಕ್ ಹಾಗೂ ಜೇನಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಬೈಕ್ ನಡುವೆ ತಾವರೆಕೆರೆ ಸಮೀಪದಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಈ ರಸ್ತೆ ಅಪಘಾತದಲ್ಲಿ ಪಟ್ಟಣದ ಸಮೀಪದ ಬಿಳಿಕಿ ಗ್ರಾಮದ ರಾಕೇಶ್ ಎಂಬ ವ್ಯಕ್ತಿಯ ತಲೆಗೆ ತೀವ್ರವಾದ ಪೆಟ್ಟಾಗಿದ್ದು ಕಾಲು ಮುರಿದು ಸ್ಥಿತಿ ಗಂಭೀರವಾಗಿದೆ. ಅದೇ…

Read More

ಭದ್ರಾ ಜಲಾಶಯದ ನಾಲ್ಕು ಗೇಟ್ ಗಳು ಓಪನ್ | bhadra Dam

ಭದ್ರಾ ಜಲಾಶಯದ ನಾಲ್ಕು ಗೇಟ್ ಗಳು ಓಪನ್ | bhadra Dam ಭದ್ರಾ ಜಲಾಶಯ ಗರಿಷ್ಠ ಮಟ್ಟಕ್ಕೆ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದ ನಾಲ್ಕು ಕ್ರಸ್ಟ್‌ ಗೇಟ್‌ಗಳನ್ನು ಮೇಲೆತ್ತಲಾಗಿದೆ. ಇಂದು ನಾಲ್ಕು ಕ್ರಸ್ಟ್‌ ಗೇಟ್‌ಗಳನ್ನು ಓಪನ್ ಮಾಡಲಾಯಿತು ನೀರು ಬಿಡುವ ವಿಷಯ ತಿಳಿಯುತಿದ್ದಂತೆ ವಿವಿಧೆಡೆಯ ಜನರು ಜಲಾಶಯದ ಮುಂದೆ ಆಗಮಿಸಿದ್ದರು. ಪ್ರತಿ ಗೇಟ್‌ ಮೇಲೆತ್ತಿದಾಗಲೂ ಜನರು ಶಿಳ್ಳೆ, ಚಪ್ಪಾಳೆ ಹೊಡೆದು ಸಂಭ್ರಮಿಸಿದರು. ಇವತ್ತು ಭದ್ರಾ ಜಲಾಶಯಕ್ಕೆ 20,774 ಕ್ಯೂಸೆಕ್‌ ಒಳ ಹರಿವು ಇದೆ. ಈಗ 6 ಸಾವಿರ…

Read More

Sagara: ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಇಬ್ಬರು ಅಂತರಾಜ್ಯ ಕಳ್ಳರ ಬಂಧನ

Sagara: ಪೊಲೀಸರಿಂದ ಇಬ್ಬರು ಅಂತರಾಜ್ಯ ಕಳ್ಳರ ಬಂಧನ ಸಾಗರ(sagara) ನಗರದ ಶಿಕ್ಷಕರ ಬಡಾವಣೆಯ ಮನೆಯೊಂದರ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತರರಾಜ್ಯ ಕಳ್ಳರನ್ನು ಬಂಧಿಸಿ, ಕಳುವಾಗಿದ್ದ ಮಾಲು, ಪ್ರಕರಣಕ್ಕೆ ಬಳಸಿದ್ದ ಕಾರು ಸಹಿತ 2.84 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಸಾಗರ ಟೌನ್ ಪೊಲೀಸರು(sagara town police) ವಶಕ್ಕೆ ಪಡೆದಿದ್ದಾರೆ. ಶಿಗ್ಗಾಂವ್(shiggav) ತಾಲೂಕಿನ ಸಾವದಗಾರ್ ಓಣಿಯಲ್ಲಿ ವಾಸವಿರುವ ಚಾಲಕ ಅಮೀರ್ ಖಾನ್ (42) ಹಾಗೂ ಬೆಳಗಾವಿಯ ಉಡಚಗಾವ್ ನಿವಾಸಿ ವಿಶಾಲ್ ನರಸಿಂಗ ಶೇರ್ಖಾನೆ (52)ನನ್ನು ಪೇಟೆ ಠಾಣೆ…

Read More

ನಕಲಿ ಸಹಿ ಬಳಸಿ ಪೋಡಿ ದುರಸ್ಥಿಗೊಳಿಸಿ ವಂಚನೆ – ಸರ್ಕಾರಿ ಭೂಮಾಪಕ ಸೇರಿದಂತೆ ನಾಲ್ವರ ವಿರುದ್ದ ಪ್ರಕರಣ ದಾಖಲು

ನಕಲಿ ಸಹಿ ಬಳಸಿ ಪೋಡಿ ದುರಸ್ಥಿಗೊಳಿಸಿ ವಂಚನೆ – ಸರ್ಕಾರಿ ಭೂಮಾಪಕ ಸೇರಿದಂತೆ ನಾಲ್ವರ ವಿರುದ್ದ ಪ್ರಕರಣ ದಾಖಲು ಜಮೀನು ಮಾಲೀಕರ ನಕಲಿ ಸಹಿ ಬಳಸಿ ಪೋಡಿ ದುರಸ್ತಿ ಮಾಡಿರುವ ಆರೋಪದಲ್ಲಿ ಹೊಸನಗರ ತಾಲೂಕ್ ಕಛೇರಿಯ ಭೂ ಮಾಪಕ ಸೇರಿದಂತೆ ನಾಲ್ವರ ಮೇಲೆ ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಳೂರು ಗ್ರಾಮದ ಸರ್ವೆ ನಂ 99/3 ರಲ್ಲಿ 4.13 ಎಕರೆ ಜಮೀನು ದೂರುದಾರ ಹಾಲುಗುಡ್ಡೆ ಗ್ರಾಮ ಸತ್ಯನಾರಾಯಣ ಹಾಗೂ ಸಹೋದರಿಯ ಜಂಟಿ ಖಾತೆಯಲ್ಲಿರುತ್ತದೆ.ಆದರೆ ಗೋಮೇದ ಬಿನ್…

Read More

ರಿಪ್ಪನ್‌ಪೇಟೆ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿ ಚುನಾವಣೆ – ಎಂ ಎಂ ಪರಮೇಶ್ ತಂಡಕ್ಕೆ ಭರ್ಜರಿ ಜಯ|Rpet news

ರಿಪ್ಪನ್‌ಪೇಟೆ  ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿ ಚುನಾವಣೆ – ಎಂ ಎಂ ಪರಮೇಶ್ ತಂಡಕ್ಕೆ ಭರ್ಜರಿ ಜಯ.  ರಿಪ್ಪನ್ ಪೇಟೆ: ಪಟ್ಟಣದ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ   ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಹಾಗೂ ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕಿನ ನಿರ್ದೇಶಕ ಎಂಎಂ ಪರಮೇಶ್ ತಂಡಕ್ಕೆ ಭರ್ಜರಿ ಜಯ ಲಭಿಸಿದೆ. ಪಟ್ಟಣದ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 12 ಜನ ಸದಸ್ಯರ ಆಡಳಿತ ಮಂಡಳಿ ಇದ್ದು, ಇದರಲ್ಲಿ ಏಳು ಜನ ಸದಸ್ಯರುಗಳು…

Read More

RIPPONPETE | ಗಂಡು ಮಗು ಆಗಿಲ್ಲವೆಂದು ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು

RIPPONPETE | ಗಂಡು ಮಗು ಆಗಿಲ್ಲವೆಂದು ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು ಒಂದು ವರ್ಷದ ಹೆಣ್ಣು ಮಗುವನ್ನು ನೆಲಕ್ಕೆ ಅಪ್ಪಳಿಸಿ ಸಾಯಿಸಲು ಮುಂದಾದನಾ ಪಾಪಿ ತಂದೆ..!!?? ರಿಪ್ಪನ್‌ಪೇಟೆ : ಗಂಡು ಮಗು ಆಗಿಲ್ಲ ಎನ್ನುವ ಕಾರಣಕ್ಕೆ ಪತಿಯೊಬ್ಬ ತನ್ನ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಪಟ್ಟಣದ ಸಮೀಪದ ಅರಸಾಳು ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅರಸಾಳು ಗ್ರಾಮದ ಕಿರಣ್ ಡಿಸೋಜಾ , ಅತ್ತೆ ಸೂರಿನ್ ಡಿಸೋಜಾ , ನಾದಿನಿ ನಿರ್ಮಲ ಮತ್ತು…

Read More

ಹೊಸನಗರ : ಸಂಸಾರದಲ್ಲಿ‌ ಮನಸ್ತಾಪ ಹಿನ್ನಲೆ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿ ಕೋರ್ಟ್ ನಲ್ಲಿ ಮತ್ತೇ ಒಂದಾದರು|lok adalath

ಹೊಸನಗರ : ದಾಂಪತ್ಯ ಕಲಹದಿಂದ ವಿಚ್ಛೇಧನದ ದಾವೆ ಹೂಡಿದ್ದ ದಂಪತಿಗೆ ಹೊಸನಗರ ನ್ಯಾಯಾಲಯ ಹೊಸ ಬದುಕು ಕಟ್ಟಿಕೊಳ್ಳಲು ದಾರಿ ತೋರಿಸಿದೆ. ಲೋಕ ಅದಾಲತ್‌ನಲ್ಲಿ ನ್ಯಾಯಾಧೀಶರು ನೀಡಿದ ಹಿತವಚನಗಳಿಗೆ ತಲೆಬಾಗಿ ಮತ್ತೆ ಬಾಳ ಸಂಗಾತಿಗಳಾದ ಪ್ರಸಂಗ ನಡೆದಿದೆ. ಸಂಸಾರದಲ್ಲಿ ಮನಸ್ತಾಪ ಉಂಟಾಗಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ದಂಪತಿ ನ್ಯಾಯಾಲಯದ ಆವರಣದಲ್ಲಿ ಒಂದಾದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ಕೋರ್ಟ್ ನಲ್ಲಿ ನಡೆದಿದೆ. ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ದಂಪತಿ ಒಂದಾಗಿದ್ದಾರೆ. ವೀರೇಶ್ ಮತ್ತು ಉಷಾ ಒಂದಾದ ದಂಪತಿ. ಮದುವೆಯಾಗಿ…

Read More

ಬೈಕ್‌ ಅಪಘಾತ – ಬೆಂಗಳೂರಿನಲ್ಲಿ ಹೊಸನಗರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

Bike accident – Engineering student from Hosanagar dies in Bengaluru ಬೈಕ್‌ ಅಪಘಾತ – ಬೆಂಗಳೂರಿನಲ್ಲಿ ಹೊಸನಗರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು Bike accident – Engineering student from Hosanagar dies in Bengaluru Bike accident – Engineering student from Hosanagar dies in Bengaluru ಹೊಸನಗರ : ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಹೊಸನಗರ ಮೂಲದ ಯುವಕನೊಬ್ಬ ಬೈಕ್ ಅಪಘಾತದಲ್ಲಿ ಮೃತಪಟ್ಟಿರುವ ದುರ್ಘಟನೆ ಬುಧವಾರ ನಡೆದಿದೆ. ಮೃತರನ್ನು…

Read More
Exit mobile version