Headlines

ರಿಪ್ಪನ್ ಪೇಟೆ : ಶ್ರದ್ದಾ ಭಕ್ತಿಯಿಂದ ನೆರವೇರಿದ ಲಕ್ಷ್ಮಿಪೂಜೆ

ರಿಪ್ಪನ್ ಪೇಟೆ : ಶ್ರದ್ದಾ ಭಕ್ತಿಯಿಂದ ನೆರವೇರಿದ ಲಕ್ಷ್ಮಿಪೂಜೆ ರಿಪ್ಪನ್ ಪೇಟೆ: ದೀಪಾವಳಿ ಹಬ್ಬದ ಸಂಭ್ರಮ ಪಟ್ಟಣದೆಲ್ಲೆಡೆ ಕಂಡು ಬಂದಿದೆ. ವಿಶೇಷವಾಗಿ ಗುರುವಾರ ಲಕ್ಷ್ಮಿ ಪೂಜೆ ನೆರವೇರಿಸಲಾಯಿತು.  ಅಂಗಡಿಗಳು, ಶೋರೂಮ್ ಗಳು, ಕಚೇರಿಗಳು, ಸೇರಿದಂತೆ ಹಲವರು ಲಕ್ಷ್ಮಿ ಪೂಜೆ ಮಾಡಿದ್ದಾರೆ. ದೀಪಾವಳಿಯ ಅಮವಾಸ್ಯೆಯ ದಿನವಾದ ಗುರುವಾರ ಲಕ್ಷ್ಮೀ ಪೂಜೆಯನ್ನು ಶ್ರದ್ದಾಭಕ್ತಿಯಿಂದ ಇಲ್ಲಿನ ಅಂಗಡಿ, ಹೋಟೆಲ್ ಇನ್ನಿತರ ಉದ್ಯಮಗಳಲ್ಲಿ ಶ್ರದ್ಧಾ ಭಕ್ತಿಯಿಂದ ಮುತ್ತೈದೆಯರು ಸೇರಿದಂತೆ ಬಂಧು-ಬಳಗದವರು ಪೂಜೆಯೊಂದಿಗೆ ಸಂಭ್ರಮಿಸಿದರು. ಇಂದು ಕೂಡ ಪಟ್ಟಣದಲ್ಲಿ ಜನಜಂಗುಳಿ ಕಂಡು ಬಂದಿತು. ದಿನಸಿ,…

Read More

ರೈಲ್ವೇ ಟ್ರ್ಯಾಕ್‌ನಲ್ಲಿ ನವವಿವಾಹಿತೆ ಶವ ಪತ್ತೆ ಪ್ರಕರಣ – ಪತಿ ಮನೆ ಮುಂದೆ ಮೃತದೇಹವಿಟ್ಟು ಪ್ರತಿಭಟನೆ

ರೈಲ್ವೇ ಟ್ರ್ಯಾಕ್‌ನಲ್ಲಿ ನವವಿವಾಹಿತೆ ಶವ ಪತ್ತೆ ಪ್ರಕರಣ – ಪತಿ ಮನೆ ಮುಂದೆ ಮೃತದೇಹವಿಟ್ಟು ಪ್ರತಿಭಟನೆ ಕಳೆದ 7 ತಿಂಗಳ ಹಿಂದೆ ವಿದ್ಯಾಳ ಮದುವೆ ಮಾಡಲಾಗಿತ್ತು. ಪತಿ ಶಿವು ಪೊಲೀಸ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಇಬ್ಬರು ಬೆಂಗಳೂರಿನ ಶಂಕರಪುರಂನಲ್ಲಿ ವಾಸವಾಗಿದ್ದರು.ಜೂ.30ರಂದು ವಿದ್ಯಾ ಕಾಣೆಯಾಗಿದ್ದರು. ಈ ಕುರಿತು ಶಂಕರಪುರಂ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ಪ್ರಕರಣ ದಾಖಲಾಗಿತ್ತು. ಏಳು ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆಯ ಶವ ರೈಲ್ವೇ ಟ್ರ್ಯಾಕ್‌ನಲ್ಲಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರೆಂದು ಆರೋಪ ಕೇಳಿಬಂದಿದೆ. ಮೃತಳನ್ನು…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗದ ಆಮಿಷ – ಯುವಕನಿಗೆ 72 ಸಾವಿರ ವಂಚನೆ|fraud

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗದ ಆಮಿಷವೊಡ್ಡಿ ಯುವಕನೊಬ್ಬನಿಗೆ 72 ಸಾವಿರ ರೂ. ವಂಚನೆ ಮಾಡಿರುವ ಬಗ್ಗೆ ಶಿವಮೊಗ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಳಲೂರಿನ ಯುವಕನೊಬ್ಬ ಈ ರೀತಿ ವಂಚನೆಗೊಳಗಾಗಿದ್ದಾನೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಗ್ರೌಂಡ್ ಸ್ಟಾಫ್ ಆಗಿ ನೇಮಕವಾಗಿದ್ದೀರಿ ಎಂದು ಕರೆ ಮಾಡಿ, ನೋಂದಣಿ ಹೆಸರಲ್ಲಿ ಸಾವಿರಾರು ರೂ. ಪಡೆದು ವಂಚಿಸಲಾಗಿದೆ. ಹೊಳಲೂರಿನ ಯುವಕ ಮೊಬೈಲ್ ಫೋನ್ ನಲ್ಲಿ ಏರ್ ಪೋರ್ಟ್ ಅಥಾರಿಟಿ ಅಪ್ಲಿಕೇಶನ್ ತೆರೆದು ತನ್ನ ಆಧಾರ್ ಕಾರ್ಡ್, ಮೊಬೈಲ್ ನಂಬರ್, ಹೆಸರು ದಾಖಲಿಸಿದ್ದರು….

Read More

130 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ – ಬಿ ಎಸ್ ಯಡಿಯೂರಪ್ಪ

ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದ ಪ್ರಗತಿ ಗಣನೀಯವಾಗಿ ಹೆಚ್ಚಿದೆ. ಪ್ರತಿಯೊಂದು ಕುಟುಂಬಕ್ಕೂ ಸರಕಾರದ ಒಂದಲ್ಲ ಒಂದು ಯೋಜನೆಯ ಸವಲತ್ತು ದೊರಕಿದೆ. ಸರಕಾರದ ಯಾವುದೇ ಸವಲತ್ತು ದೊರೆಯದ ಕುಟಂಬ ಇದ್ದಲ್ಲಿ ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ರಾಜಕೀಯ ವಿರೋಧಿಗಳಿಗೆ ಸವಾಲು ಹಾಕಿದರು. ಅವರು ಪಟ್ಟಣದ ನೆಹರೂ ಮೈದಾನದಲ್ಲಿ ಭಾನುವಾರ ಬಿಜೆಪಿ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ಚುನಾವಣೆಗೆ ಕೇವಲ 8 ದಿನಗಳು ಬಾಕಿ ಉಳಿದಿವೆ. ಈಗ ಎಲ್ಲವೂ ಕಾರ‍್ಯಕರ್ತರ ಮೇಲೆ…

Read More

Ripponpete | ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಲೇಖನ ದಿಡೀರ್ ರಾಜಿನಾಮೆ…!!?

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಲೇಖನಾ ಇಂದು ಹುದ್ದೆಗೆ ದಿಡೀರ್ ರಾಜಿನಾಮೆ ನೀಡಿದ್ದಾರೆ. ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇತ್ತೀಚಿನ ಕಾಂಗ್ರೆಸ್ ಪಕ್ಷದ ಸ್ಥಳೀಯ ನಾಯಕರುಗಳ ನಡೆಯಿಂದ ಬೇಸತ್ತು ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹಾಗೂ ಸರ್ಕಾರಿ ಪದವಿ‌ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ ಅವರು ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ನಿಷ್ಟಾವಂತ ಸಕ್ರಿಯ ಕಾರ್ಯಕರ್ತೆಯಾಗಿ…

Read More

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಚಿತ್ರ ನಟ ಪ್ರೇಮ್ ಕುಟುಂಬ ಸಮೇತ ಭೇಟಿ , ವಿಶೇಷ ಪೂಜೆ

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಚಿತ್ರ ನಟ ಪ್ರೇಮ್ ಕುಟುಂಬ ಸಮೇತ ಭೇಟಿ , ವಿಶೇಷ ಪೂಜೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿ ಪ್ರಸಿದ್ಧ ದೇವಾಲಯವಾದ ಸಿಗಂದೂರು ಚೌಡೇಶ್ವರಿ ದೇವಿಯ ದೇಗುಲಕ್ಕೆ ಇಂದು ಸ್ಯಾಂಡಲ್ ವುಡ್ ನಟ ಪ್ರೇಮ್ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ, ದೇವಿಯ ದರ್ಶನವನ್ನು ಪಡೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಿಯ ಸನ್ನಿಧಿಯಲ್ಲಿ ದಸರಾ ಪ್ರಯುಕ್ತ ದಸರಾ ವೈಭವ ನಡೆಯುತ್ತಿದೆ. ನೆನಪಿರಲಿ ಖ್ಯಾತಿಯ ನಟ ಪ್ರೇಮ್ ಪತ್ನಿ ಜ್ಯೋತಿ ಪ್ರೇಮ್…

Read More

ರಿಪ್ಪನ್ ಪೇಟೆ ಗ್ರಾಪಂ ಉಪಾಧ್ಯಕ್ಷೆ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಬೆಂಬಲಿತ ಸದಸ್ಯರ ಪ್ರತಿಭಟನೆ :ಗ್ರಾಪಂ ಸಭೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾದರೂ ಏಕೆ ?? ಈ ಸುದ್ದಿ ನೋಡಿ

ರಿಪ್ಪನ್ ಪೇಟೆ : ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಹಾಲಕ್ಷ್ಮಿ ಅಣ್ಣಪ್ಪನವರು ರಾಜಿನಾಮೆ ನೀಡಬೇಕೆಂದು ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರು ಸಭೆಯನ್ನು ಬಹಿಷ್ಕರಿಸಿ ಗ್ರಾಮ ಪಂಚಾಯತ್ ಆವರಣದಲ್ಲಿ  ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರಿಂದ ಉಪಾಧ್ಯಕ್ಷ ರಾಗಿ ಆಯ್ಕೆಯಾಗಿದ್ದ ಮಹಾಲಕ್ಷ್ಮಿ  ಅಣ್ಣಪ್ಪರವರು ಇತ್ತೀಚೆಗೆ ವಿಧಾನ ಪರಿಷತ್ ಚುನಾವಣೆ ಸಂದರ್ಭದಲ್ಲಿ ಬಿ ಎಸ್ ಯಡಿಯೂರಪ್ಪ ರವರ ಸಮ್ಮುಖದಲ್ಲಿ  ಬಿಜೆಪಿಗೆ ಸೇರಿದ್ದರು. ಈ ಬಗ್ಗೆ ಆಕ್ರೋಶಗೊಂಡಿರುವ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರು ಮಹಾಲಕ್ಷ್ಮಿ  ಅಣ್ಣಪ್ಪರವರು ಈ ಕೂಡಲೇ ಉಪಾಧ್ಯಕ್ಷ…

Read More

ಸಾಗರದ ಹೆಸರಾಂತ ವೈದ್ಯೆಯ ಶವ ಗಣಪತಿ ಕೆರೆಯಲ್ಲಿ ಪತ್ತೆ :

ಸೋಮವಾರ ರಾತ್ರಿ ಶಿವಮೊಗ್ಗ ಜಿಲ್ಲೆ ಸಾಗರ ನಗರದ ಗಣಪತಿ ಕೆರೆಯಲ್ಲಿ ವೈದ್ಯರ ಶವ ಪತ್ತೆಯಾಗಿದ್ದು, ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಮಾಹಿತಿ ತಿಳಿದುಬಂದಿದೆ. ಜಂಬಗಾರಿನ ನಿವಾಸಿ ಡಾ. ಶರ್ಮದಾ(36) ಮೃತಪಟ್ಟ ವೈದ್ಯೆಯಾಗಿದ್ದು, ಇವರು ಸೋಮವಾರ ರಾತ್ರಿ ತಮ್ಮ ಕ್ಲಿನಿಕ್ ಬಂದ್ ಮಾಡಿಕೊಂಡು ಬೈಕಿನಲ್ಲಿ ಹೊರಟವರು ರಾತ್ರಿಯಾದರೂ ಮನೆ ತಲುಪಿರಲಿಲ್ಲ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಆಕೆಯ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಗಣಪತಿ ಕೆರೆ ಬಳಿ ಶರ್ಮದಾ ಅವರ ಬೈಕ್ ವಾಹನ ಪತ್ತೆಯಾಗಿತ್ತು. ತಕ್ಷಣ ಕೆರೆಯಲ್ಲಿ ಶೋಧಕಾರ್ಯ…

Read More

ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ದುರ್ಮರಣ : ಕುಟುಂಬಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಸಾಂತ್ವಾನ

SSLC student dies after slipping into a pond near Ripponpet. MLA Belur Gopalakrishna visits the bereaved family, offers condolences, and assures compensation. ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಬರುವೆ ಗ್ರಾಮದ ಗದ್ದೆಯೊಳಗಿನ ಕೆರೆಯಲ್ಲಿ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ದುರ್ಘಟನೆಗೆ ಸಂಬಂಧಿಸಿದಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಮೃತ ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಮದೀನಾ ಕಾಲೋನಿಯಲ್ಲಿರುವ ಮೃತ ವಿದ್ಯಾರ್ಥಿ ಮಹಮ್ಮದ್…

Read More

ಭಾರಿ ಮಳೆಗೆ ಧರೆ ಕುಸಿತ : ಶಾಸಕರ ನಿರ್ಲಕ್ಷ್ಯ ಧೋರಣೆ ಖಂಡಿಸಿ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ಗ್ರಾಮಸ್ಥರ ಪ್ರತಿಭಟನೆ

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಳವಳ್ಳಿ-ತಮ್ಮಡಿಕೊಪ್ಪ ಸಂಪರ್ಕ ರಸ್ತೆಯ ಧರೆ ಕುಸಿದು ಸಂಪರ್ಕ ಕಡಿತಗೊಳ್ಳುವ ಅಪಾಯದ ಅತಂಕದಲ್ಲಿ  ಇರುವ ಹಿನ್ನೆಲೆಯಲ್ಲಿ  ಮಳವಳ್ಳಿ ಮತ್ತು ತಮ್ಮಡಿಕೊಪ್ಪ ಗ್ರಾಮಸ್ಥರು ಇಂದು ಮಾಜಿ ಶಾಸಕ  ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ನೇತ್ರತ್ವದಲ್ಲಿ ಶಾಸಕ ಹರತಾಳು ಹಾಲಪ್ಪ ರವರ ನಿರ್ಲಕ್ಷ್ಯ ಧೋರಣೆ ಖಂಡಿಸಿ ಪ್ರತಿಭಟನೆ ನಡೆಸಿದರು. ನಂತರ ಮಾತನಾಡಿದ ಬೇಳೂರು ಮಳವಳ್ಳಿ-ತಮ್ಮಡಿಕೊಪ್ಪದ ಗ್ರಾಮದ  ಸಂಪರ್ಕ ರಸ್ತೆಯು ಸಂಪೂರ್ಣ ಅಪಾಯದ ಸ್ಥಿತಿಯಲ್ಲಿದ್ದು ಈಗಾಗಲೇ ಈ…

Read More