Headlines

ಕಲುಷಿತಗೊಂಡಿದ್ದ ಕುಡಿಯುವ ನೀರಿನ ಬಾವಿ – ಬಾವಿಗಿಳಿದು ಸ್ವಚ್ಚಗೊಳಿಸಿದ ಗ್ರಾಪಂ ಸದಸ್ಯ : ಪ್ರಶಂಸೆಗಳ ಸುರಿಮಳೆ|inspiration news

ಸ್ವಚ್ಚತೆ ಇಲ್ಲದೆ ದೇಶವಿಲ್ಲ. ಸಚ್ಚತೆಯೆಂಬುದು ದೇಶದ ಪ್ರಗತಿಯಾಗಿದೆ. ಈ ಯೋಜನೆಯು ಜನರ ಹಾಗು ದೇಶದ ಹಿತವನ್ನು ಬಯಸುತ್ತದೆ. ಸ್ವಚ್ಚಂದವಾದ ಪರಿಸರವನ್ನು ಅಥವಾ ವಾತವರಣವನ್ನು ನೋಡಬಹುದು. ಈ ಸ್ವಚ್ಚ ಭಾರತ ಅಭಿಯಾನ ಗಾಂಧೀಜಿಯವರು ಕಂಡ ಕನಸಾಗಿತ್ತು. ಇಂತಹ ಸ್ವಚ್ಚ ಅಭಿಯಾನವನ್ನು ಹಲವಾರು ರೀತಿಯಲ್ಲಿ ಮಾಡಿರುವುದನ್ನು ನೋಡಿದ್ದೇವೆ ಆದರೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಸ್ವಚ್ಚ ಅಭಿಯಾನವನ್ನು ವಿಶೇಷ ರೀತಿಯಲ್ಲಿ ನಡೆಸಿದ್ದಾರೆ.ಹೌದು…ಅಮೃತ ಗ್ರಾಪಂ ಸದಸ್ಯರಾದ ಸುರೇಶ್ ರವರು ಸ್ವಚ್ಚ ಅಭಿಯಾನದಡಿಯಲ್ಲಿ ಅಂತಹದೊಂದು ಕೆಲಸ ಮಾಡಿದ್ದಾರೆ….

Read More

ಶಿವಮೊಗ್ಗ: ದೇಶದ ಆಸ್ತಿಯನ್ನು ಮಾರಲು ಹೊರಟಿರುವ ಕೇಂದ್ರ ಸರ್ಕಾರದ ನೀತಿ ವಿರೋಧಿಸಿ ಯುವ ಕಾಂಗ್ರೆಸ್ ನಿಂದ ರೈಲು ತಡೆಗೆ ಯತ್ನ :

ಶಿವಮೊಗ್ಗ : ರಾಷ್ಟ್ರೀಯ ಹಣಗಳಿಕೆ ನೀತಿ (NMP) ಯೋಜನೆಯಡಿ ದೇಶದ ಆರು ಲಕ್ಷ ಕೋಟಿ ಆಸ್ತಿಯನ್ನು ಖಾಸಗಿ ಒಡೆತನಕ್ಕೆ ಮಾರಾಟ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ನೀತಿಯನ್ನು ಖಂಡಿಸಿ ಇಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ನಗರದ ರೈಲ್ವೆ ನಿಲ್ದಾಣ ದಲ್ಲಿ ರೈಲ್ವೆ ತಡೆ ಯತ್ನಿಸಿದ ಮೂವತ್ತಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.  ದೇಶದಲ್ಲಿ ಅಚ್ಚೆ ದಿನ್ ತರುತ್ತೇನೆಂದು ಅಧಿಕಾರಕ್ಕೆ ಬಂದ ಕೇಂದ್ರದ ಬಿಜೆಪಿ ಸರ್ಕಾರ ದೇಶದ ಸಾರ್ವಜನಿಕ ವಲಯದ ಆಸ್ತಿಗಳನ್ನು ರಾಷ್ಟ್ರೀಯ ಹಣಗಳಿಕೆಯ ನೀತಿಯಡಿಯಲ್ಲಿ…

Read More

ಹೆದ್ದಾರಿಪುರ ಗ್ರಾಪಂ ಅಧ್ಯಕ್ಷರಾಗಿ ನಾಗರತ್ನ ಅವುರೋಧ ಆಯ್ಕೆ

ಹೆದ್ದಾರಿಪುರ ಗ್ರಾಪಂ ಅಧ್ಯಕ್ಷರಾಗಿ ನಾಗರತ್ನ ಅವುರೋಧ ಆಯ್ಕೆ ಹೆದ್ದಾರಿಪುರ ಗ್ರಾ.ಪಂ. ಅಧ್ಯಕ್ಷೆಯಾಗಿ ನಾಗರತ್ನ ಸಂತೋಷ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಕಳೆದ ಒಂದು ತಿಂಗಳಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಾಗರತ್ನ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷೆಯಾಗಿ ನಾಗರತ್ನ ಆಯ್ಕೆಯಾಗುತ್ತಿದ್ದಂತೆ ಹೊಸನಗರ ತಾಲ್ಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾಗಾರ್ಜುನ ಸ್ವಾಮಿ, ಹುಂಚ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿನಾಯಕ, ಸಂಚಾಲಕ ಸುಣಕಲ್ ಶ್ರೀಧರ, ಶಕ್ತಿಕೇಂದ್ರದ ಕಾರ್ಯದರ್ಶಿ ಗಿರೀಶ್ ಜಂಬಳ್ಳಿ ನೂತನ ಅಧ್ಯಕ್ಷರಿಗೆ ಶುಭ ಕೋರಿದರು ಹೆದ್ದಾರಿಪುರ ಗ್ರಾಮ ಪಂಚಾಯಿತ್ ಸದಸ್ಯರಾದ ಲಿಂಗರಾಜ್, ಶ್ರೇಯಸ್, ವಿಶುಕುಮಾರ್,…

Read More

RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ !

RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ ! RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ ! RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ ! ರಿಪ್ಪನ್ ಪೇಟೆ : ಪತಿಯಿಂದ ದೂರವಾಗಿದ್ದ ವಿವಾಹಿತೆ ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ವಿಷ…

Read More

Shivamogga | ಪ್ರೇಮಿಗಳ ನಡುವೆ ಕಿರಿಕ್ – ಪ್ರಿಯತಮೆಗೆ ಚಾಕುವಿನಿಂದ ಇರಿದ ಪ್ರಿಯಕರ : ಇಬ್ಬರು ಆಸ್ಪತ್ರೆಗೆ ದಾಖಲು

Shivamogga | ಪ್ರೇಮಿಗಳ ನಡುವೆ ಕಿರಿಕ್ – ಪ್ರಿಯತಮೆಗೆ ಚಾಕುವಿನಿಂದ ಇರಿದ ಪ್ರಿಯಕರ : ಇಬ್ಬರು ಆಸ್ಪತ್ರೆಗೆ ದಾಖಲು ಪ್ರೇಮಿಗಳ ನಡುವೆ ಕಿರಿಕ್ ನಡೆದು ಯುವಕನು ಯುವತಿಗೆ ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗ (Shivamogga) ನಗರದ ಶಿವಪ್ಪ ನಾಯಕ ವೃತ್ತದಲ್ಲಿ ನಡೆದಿದೆ. 22 ವರ್ಷದ ಯುವತಿ ಅಂಬಿಕಾ ಎಂಬಾಕೆಗೆ ಚೇತನ್ ಎಂಬಾತ ಚಾಕುವಿನಿಂದ ಇರಿದಿದ್ದಾನೆ. ಇಬ್ಬರೂ ಶಿವಮೊಗ್ಗ(Shivamogga) ಜಿಲ್ಲೆಯ ಹಾಡೋನಹಳ್ಳಿ(hadonahalli) ಗ್ರಾಮದವರಾಗಿದ್ದಾರೆ. ಇವರಿಬ್ಬರು ಪ್ರೀತಿಸುತಿದ್ದು ಕೆಲವು ಕಾರಣದಿಂದ ಮದುವೆಯಾಗಲು ಸಾಧ್ಯವಾಗಿರಲಿಲ್ಲ. ಇಂದು ಮಧ್ಯಾಹ್ನ ಅಂಬಿಕಾಳನ್ನು ಭೇಟಿಯಾದ ಚೇತನ್…

Read More

ಶಿವಮೊಗ್ಗ : ಬುಡಮೇಲಾಗಿ ಮರ ಬಿದ್ದು ಕಾರು ಜಖಂ

ಶಿವಮೊಗ್ಗ : ಇಲ್ಲಿನ ತಿಲಕ್ ನಗರದ ಮುಖ್ಯ ರಸ್ತೆಯಲ್ಲಿ ಬೃಹತ್ ಮರವೊಂದು ಬುಡಮೇಲಾಗಿ ಕಾರಿನ ಮೇಲೆ ಉರುಳಿದ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿಯಾಗಿಲ್ಲ. ತಿಲಕನಗರ ಮುಖ್ಯ ರಸ್ತೆಯ ಡಯಾನ ಬುಕ್ ಹೌಸ್ ಸಮೀಪ ಇದ್ದ ಬೃಹತ್ ಮರ ಬುಡಮೇಲಾಗಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದಿದೆ‌.ಮರ ಉರುಳಿದ್ದರಿಂದ ಕಾರು ನುಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಕಾರಿನಲ್ಲಿ ಯಾರೂ ಇರಲಿಲ್ಲ ಎಂದು ಹೇಳಲಾಗುತ್ತಿದೆ.  ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಅರಣ್ಯ…

Read More

ಸಿದ್ದಿವಿನಾಯಕ ದೇವಸ್ಥಾನದ 5ನೇ ವರ್ಷದ ಪ್ರತಿಪ್ಠಾವರ್ಧಂತ್ಯುತ್ಸವ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ :

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀವರಸಿದ್ದಿವಿನಾಯಕ ಸ್ವಾಮಿ ಮತ್ತು ಮಾತೆ ಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಐದನೇ ವರ್ಷದ ಪ್ರತಿಪ್ಠಾವರ್ಧಂತ್ಯುತ್ಸವದ ಎರಡು ದಿನದ ವಿಶೇಷ ಧಾರ್ಮಿಕ ಸಮಾರಂಭ ಪೂಜಾ ಕಾರ್ಯಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಇಂದು ಬೆಳಗ್ಗೆ ಆಗಮಿಕ ಪರಿವಾರದವರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಸ್ವಾಗತಿಸಲಾಯಿತು. ನಂತರ ಶಿವಮೊಗ್ಗದ ವೇದ ಬ್ರಹ್ಮಶ್ರೀ ವಸಂತಭಟ್ ನೇತೃತ್ವದಲ್ಲಿ ಅಗಮಿಕ ಪರಿವಾರದವರು ದೇವತಾ ಪ್ರಾರ್ಥನೆ, ಗಣಪತಿ ಪೂಜೆ, ಸ್ವಸ್ತಿಪುಣ್ಯಾಹ ವಾಚನನಾಂದಿ ಸಮಾರಾಧನೆ ಮಹಾಸಂಕಲ್ಪ, ಋತ್ವಿಗ್ವರಣ, ಸಾಮೂಹಿಕ ಷಣ್ ನಾರೀಕೇಳ ಗಣಹೋಮ, ನವಗ್ರಹ ಹೋಮ, ತೀರ್ಥಪ್ರಸಾದ ವಿನಿಯೋಗ…

Read More

ಮದುವೆಗೆ ಒಪ್ಪದ ಪ್ರೇಯಸಿ –  ಭದ್ರಾ ಕಾಲುವೆಗೆ ತಳ್ಳಿ ಪ್ರಿಯಕರನಿಂದಲೇ ಪ್ರೇಯಸಿಯ ಕೊಲೆ!

ಮದುವೆಗೆ ಒಪ್ಪದ ಪ್ರೇಯಸಿ –  ಭದ್ರಾ ಕಾಲುವೆಗೆ ತಳ್ಳಿ ಪ್ರಿಯಕರನಿಂದಲೇ ಪ್ರೇಯಸಿಯ ಕೊಲೆ! ಮದುವೆ ವಿಚಾರವಾಗಿ ಪ್ರೇಮಿಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಭದ್ರಾ ಕಾಲುವೆಗೆ ಪ್ರೇಯಸಿಯನ್ನು ತಳ್ಳಿ ಪ್ರಿಯಕರ ಹತ್ಯೆಗೈಯ್ದಿದ್ದಾನೆ. ಮೋಸದಿಂದ ಪ್ರಿಯತಮೆಯನ್ನು ಕರೆದೋಯ್ದು ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಯಕ್ಕುಂದದಲ್ಲಿ ನಡೆದಿದೆ. ನಿನ್ನೆ ಭದ್ರಾ ಕಾಲುವೆಯಲ್ಲಿ ಯುವತಿ ಸ್ವಾತೀ ಶವ ಪತ್ತೆಯಾಗಿದೆ. ತೆರೇನಹಳ್ಳಿಯ ಸ್ವಾತಿ ಹಾಗೂ ಸೂರ್ಯ ನಡುವೆ ಪ್ರೇಮಾಂಕುರವಾಗಿತ್ತು. ಇಬ್ಬರ ಮದುವೆಗೆ ಯುವತಿ ಸ್ವಾತಿ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ….

Read More

ಶರಾವತಿ ಹಿನ್ನಿರಿನಲ್ಲಿ ಸರಾಗವಾಗಿ ಈಜುತ್ತಿದ್ದ ಯುವಕ ಸ್ವಿಮ್ಮಿಂಗ್ ಫೂಲ್ ನಲ್ಲಿ ಮುಳುಗಿ ಸಾವು :

ಶಿವಮೊಗ್ಗದ ಸಿಂಹಧಾಮದ ಬಳಿ ಇರುವ ಖಾಸಗಿ  ಈಜುಕೊಳದಲ್ಲಿ ಈಜಲು ಹೋದ ಯುವಕನೊಬ್ಬ ಶವವಾಗಿ ಪತ್ತೆಯಾಗಿದ್ದಾನೆ.  ಸ್ನೇಹಿತರೊಂದಿದೆ ಈಜಲು ಹೋಗಿದ್ದ ಅನಿಲ್ ಕುಮಾರ್ ಎಂಬ ಯುವಕ ಶವವಾಗಿ ಪತ್ತೆಯಾಗಿದ್ದಾನೆ.  ಈತನ ಸಾವಿನ ಬಗ್ಗೆ ಆತನ ಕುಟುಂಬ ವರ್ಗದಿಂದ ಅನುಮಾನ ವ್ಯಕ್ತವಾಗಿದೆ. ಹೊಸನಗರದ ಶರಾವತಿ ಹಿನ್ನೀರಿನಲ್ಲಿ ಸರಾಗವಾಗಿ ಈಜುಹೊಡೆಯುವ ಅನಿಲ್ ಕುಮಾರ್ ಈಜುಕೊಳದಲ್ಲಿ ಶವವಾಗಿ ಪತ್ತೆಯಾಗಿರುವುದಕ್ಕೆ ಕುಟುಂಬ ಅನುಮಾನ ವ್ಯಕ್ತಪಡಿಸಿದೆ. ಶಿವಮೊಗ್ಗದ ಸಿಂಹಧಾಮದ ಹಿಂಭಾಗದಲ್ಲಿ ಬರುವ ಕರಣ್ ಸ್ವಿಮ್ಮಿಂಗ್ ಫೂಲ್ ನಲ್ಲಿ ಅನಿಲ್ ಕುಮಾರ್ ನಿನ್ನೆ ಸ್ವಿಮ್ಮಿಂಗ್ ಫೂಲ್ ನಲ್ಲಿ…

Read More

RIPPONPETE | ಕೆಂಚನಾಲದಲ್ಲಿ ಹಸುವಿನ ಕತ್ತರಿಸಿದ ತಲೆ ಪತ್ತೆ – ಪ್ರಕರಣ ದಾಖಲು

RIPPONPETE | ಕೆಂಚನಾಲದಲ್ಲಿ ಹಸುವಿನ ಕತ್ತರಿಸಿದ ತಲೆ ಪತ್ತೆ – ಪ್ರಕರಣ ದಾಖಲು ರಿಪ್ಪನ್‌ಪೇಟೆ : ಶುಕ್ರವಾರದಂದು ಬೆಳಕಿಗೆ ಬಂದ ಆಘಾತಕಾರಿ ಘಟನೆಯೊಂದರಲ್ಲಿ ಅಪರಿಚಿತ ದುಷ್ಕರ್ಮಿಗಳು ಹಸುವಿನ ತಲೆಯನ್ನು ಕೆರೆಯ ಬಳಿಯಲ್ಲಿ ಎಸೆದು ಹೋಗಿರುವ ಘಟನೆ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ಕೆಂಚನಾಲ ಗ್ರಾಮದಲ್ಲಿ ಪೊಲೀಸರು ಗಸ್ತು ತಿರುಗುತಿದ್ದ ಸಂಧರ್ಭದಲ್ಲಿ ಗಸ್ತು ತಿರುಗುತಿದ್ದಾಗ ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದಾಗ ಯಾರೋ ಅಪರಿಚಿತರು ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಹಸುವನ್ನು ಕಡಿದು ಕೆರೆಯ…

Read More