ರಿಪ್ಪನ್‌ಪೇಟೆ: ವಿನಾಯಕ ವೃತ್ತದಲ್ಲಿ ವಾಹನ ನಿಲುಗಡೆ ನಿಷೇಧ ; ಪುಟ್ ಪಾತ್ ತೆರವಿಗೆ ಜೂನ್ 10ರ ಗಡುವು

ರಿಪ್ಪನ್‌ಪೇಟೆ: ವಿನಾಯಕ ವೃತ್ತದಲ್ಲಿ ವಾಹನ ನಿಲುಗಡೆ ನಿಷೇಧ ; ಪುಟ್ ಪಾತ್ ತೆರವಿಗೆ ಜೂನ್ 10ರ ಗಡುವು Ripponpet Vinayaka Circle gets strict new traffic and no-parking rules. The PWD has also set a June 10 deadline to clear road encroachments for footpath construction. ​ರಿಪ್ಪನ್‌ಪೇಟೆ: ಪಟ್ಟಣದ ಸುಗಮ ಸಂಚಾರ ಮತ್ತು ಅಭಿವೃದ್ಧಿಯ ಹಿತದೃಷ್ಟಿಯಿಂದ ಪೊಲೀಸ್ ಹಾಗೂ ಲೋಕೋಪಯೋಗಿ ಇಲಾಖೆ (PWD) ಮಹತ್ವದ ಹೆಜ್ಜೆ ಇಟ್ಟಿದೆ. ಹೊಸನಗರ,…

Read More

ಆಸ್ತಿ ವಿಚಾರದ ಗಲಾಟೆ ವಿಕೋಪಕ್ಕೆ : ಕುಡುಗೋಲಿನಿಂದ ಚುಚ್ಚಿ ಮಗನ ಕೊಲೆಗೈದ ತಂದೆ

ಆಸ್ತಿ ವಿಚಾರದ ಗಲಾಟೆ ವಿಕೋಪಕ್ಕೆ : ಕುಡುಗೋಲಿನಿಂದ ಚುಚ್ಚಿ ಮಗನ ಕೊಲೆಗೈದ ತಂದೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಶುಕ್ರವಾರ ತಂದೆ ಮತ್ತು ಮಗನ ನಡುವೆ ಜಗಳ ನಡೆದು ಮಗನ ಕೊಲೆಯಲ್ಲಿ ಅಂತ್ಯವಾಗಿದೆ. ಗಂಗಾನಾಯ್ಕ್(36) ಕೊಲೆಯಾದ ವ್ಯಕ್ತಿ. ಆತನ ತಂದೆ ಲಿಂಗಾನಾಯ್ಕ್ ಜೊತೆಗೆ ಆಸ್ತಿ ವಿಚಾರಕ್ಕೆ ಗಲಾಟೆಯಾಗಿದೆ. ಜಗಳ ವಿಕೋಪಕ್ಕೆ ತಿರುಗಿದ್ದು, ಈ ವೇಳೆ ಲಿಂಗಾನಾಯ್ಕ್ ಕುಡಗೋಲಿನಿಂದ ಮಗನ ಎದೆ ಭಾಗಕ್ಕೆ ಚುಚ್ಚಿದ್ದು, ತೀವ್ರ ರಕ್ತಸ್ರಾವದಿಂದ ಗಂಗಾನಾಯ್ಕ್ ಮೃತಪಟ್ಟಿದ್ದಾನೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ…

Read More

ಹೊಸನಗರ ವಿಧಾನಸಭಾ ಕ್ಷೇತ್ರ ಬೇಡಿಕೆ ಹೋರಾಟ ರಾಜಕೀಯ ಪ್ರೇರಿತ  – ವಾಟಗೋಡು ಸುರೇಶ್ ಆರೋಪ

ಹೊಸನಗರ ವಿಧಾನಸಭಾ ಕ್ಷೇತ್ರ ಬೇಡಿಕೆ ಹೋರಾಟ ರಾಜಕೀಯ ಪ್ರೇರಿತ  – ವಾಟಗೋಡು ಸುರೇಶ್ ಆರೋಪ Janahita Ranga state coordinator Watagodu Suresh questions national party leaders over protests demanding Hosanagara constituency formation, calling the movement politically motivated. ರಿಪ್ಪನ್ ಪೇಟೆ: ಸರ್ಕಾರದಲ್ಲಿ ಶಾಸನ ರೂಪಿಸುವ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ಪಕ್ಷಗಳ ನಾಯಕರು ಹೊಸನಗರ ಕ್ಷೇತ್ರ ರಚನೆ ವಿಷಯದಲ್ಲಿ ಪಾದಯಾತ್ರೆ ಹಾಗೂ ಪ್ರತಿಭಟನೆಗಳಿಗೆ ಕರೆ ನೀಡುತ್ತಿರುವುದು ಆಶ್ಚರ್ಯಕರ ಬೆಳವಣಿಗೆಯಾಗಿದೆ ಎಂದು ಜನಹಿತ…

Read More

ಜುಲೈ 4 ರ ಸೋಮವಾರ ಕಾಂಗ್ರೆಸ್ ಪಕ್ಷದ ವತಿಯಿಂದ ರಿಪ್ಪನ್‌ಪೇಟೆಯಲ್ಲಿ ಪಾದಯಾತ್ರೆ ಮತ್ತು ಬೃಹತ್ ಪ್ರತಿಭಟನೆ :

ರಿಪ್ಪನ್ ಪೇಟೆ :  ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆಸ್ಪತ್ರೆಯಾಗಿ ಪರಿವರ್ತನೆ ಮಾಡುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ರವರ ನೇತೃತ್ವದಲ್ಲಿ ಜುಲೈ 4 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಗವಟೂರು ಗ್ರಾಮದಲ್ಲಿ ಸಮುದಾಯ ಆಸ್ಪತ್ರೆಗೆ ಕಾಯ್ದಿರಿಸಿರುವ ಸ್ಥಳದಿಂದ ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದವರೆಗೆ ಪಾದಯಾತ್ರೆ ನಡೆಸಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬಿ ಪಿ ರಾಮಚಂದ್ರ ಹೇಳಿದರು. ಪಟ್ಟಣದಲ್ಲಿ ಇಂದು ಪೂರ್ವಭಾವಿ…

Read More

Shikaripura | ಹೋರಿ ಹಬ್ಬ ನೋಡುತ್ತಿದ್ದ ವೇಳೆ ಗೂಳಿ ತಿವಿದು ವಿದ್ಯಾರ್ಥಿ ಸಾವು!

Shikaripura | ಹೋರಿಹಬ್ಬ ನೋಡುತ್ತಿದ್ದ ವೇಳೆ ಗೂಳಿ ತಿವಿದು ವಿದ್ಯಾರ್ಥಿ ಸಾವು! ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕಲ್ಮನೆ ಗ್ರಾಮದಲ್ಲಿ ಸೋಮವಾರ ನಡೆದಿದೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಹೊಸಮಳಲಿ ಗ್ರಾಮದ ನಿವಾಸಿ ಪುನೀತ್ ಆಚಾರ್ (19) ಮೃತಪಟ್ಟ ಯುವಕ. ಪುನೀತ್ ಆಚಾರ್ ಶಿಕಾರಿಪುರ ಪಟ್ಟಣದ ವಿದ್ಯಾರ್ಥಿ ನಿಲಯದಲ್ಲಿ ನೆಲೆಸಿದ್ದ. ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.  ಸಮೀಪದ ಕಲ್ಮನೆ ಗ್ರಾಮದಲ್ಲಿ ನಡೆದ ಹೋರಿಹಬ್ಬವನ್ನು…

Read More

ರಸ್ತೆಯಲ್ಲಿ ಹೋಗುತ್ತಿದ್ದ 4ವರ್ಷದ ಮಗುವಿನ ಮೇಲೆ ನಾಯಿ ದಾಳಿ

ರಸ್ತೆಯಲ್ಲಿ ಹೋಗುತ್ತಿದ್ದ 4ವರ್ಷದ ಮಗುವಿನ ಮೇಲೆ ನಾಯಿ ದಾಳಿ ಶಿವಮೊಗ್ಗ : ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನೋರ್ವನ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ, ಶಿವಮೊಗ್ಗ ನಗರದ ಸೋಮಿನಕೊಪ್ಪ ಬಡಾವಣೆಯಲ್ಲಿ ಜು. 13 ರ ಬೆಳಿಗ್ಗೆ ನಡೆದಿದೆ. ಮಹಮ್ಮದ್ ತಮೀಮ್(4) ಗಾಯಗೊಂಡ ಬಾಲಕನಾಗಿದ್ದಾನೆ. ನಾಯಿ ದಾಳಿಯಿಂದ ಬಾಲಕನ ತುಟಿ ಭಾಗ ಬಳಿ ಗಂಭೀರ ಗಾಯವಾಗಿದೆ. ಆತನಿಗೆ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಬಾಲಕನ ಮುಖದ ಮೇಲೆಯೇ ದಾಳಿ ನಾಯಿ ದಾಳಿ ನಡೆಸಿದೆ. ತಕ್ಷಣವೇ ಸುತ್ತಮುತ್ತಲಿನ…

Read More

ಕುವೆಂಪು ವಿಶ್ವವಿದ್ಯಾಲಯ ಘಟಿಕೋತ್ಸವ: ಚಿನ್ನದ ಪದಕಗಳಲ್ಲಿ ವಿದ್ಯಾರ್ಥಿನಿಯರ ದಿಗ್ಗಜ ಸಾಧನೆ

ಕುವೆಂಪು ವಿಶ್ವವಿದ್ಯಾಲಯ ಘಟಿಕೋತ್ಸವ: ಚಿನ್ನದ ಪದಕಗಳಲ್ಲಿ ವಿದ್ಯಾರ್ಥಿನಿಯರ ದಿಗ್ಗಜ ಸಾಧನೆ Kuvempu University convocation highlights academic excellence as girl students dominate gold medals, with Abhishek H.M. securing top rank with 10 medals. ಶಿವಮೊಗ್ಗ, ಮೇ 6: ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭವು ಈ ಬಾರಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗಳಿಂದ ವಿಶೇಷ ಗಮನ ಸೆಳೆದಿದ್ದು, ಅದರಲ್ಲೂ ವಿದ್ಯಾರ್ಥಿನಿಯರು ಚಿನ್ನದ ಪದಕಗಳ ಬಹುಪಾಲು ತಮ್ಮದಾಗಿಸಿಕೊಂಡು ಮೆರುಗು ತೋರಿದ್ದಾರೆ. ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ…

Read More

ರಿಪ್ಪನ್ ಪೇಟೆ ಬಾಲಕಿಯರ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಯರ ಹಾಸ್ಟೆಲ್ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ದಿಢೀರ್ ಭೇಟಿ :

ರಿಪ್ಪನ್ ಪೇಟೆ: ಪಟ್ಟಣದ ಹಳೆ ಸಂತೆ ಮಾರ್ಕೆಟ್ ರಸ್ತೆಯಲ್ಲಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿನಿಯರ ನಿಲಯದಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಅವ್ಯವಸ್ಥೆಯ ದೂರಿನ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ  ಸಾಗರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ ನೀಡಿ ವಿದ್ಯಾರ್ಥಿಗಳ ತೊಂದರೆಗಳನ್ನು  ಕುಂದುಕೊರತೆಗಳನ್ನು ಆಲಿಸಿದರು.  ಮಾಜಿ ಶಾಸಕರು ವಿದ್ಯಾರ್ಥಿನಿಯರ ನಿಲಯಕ್ಕೆ ಭೇಟಿ ನೀಡುತ್ತಿದ್ದಂತೆ ವಿದ್ಯಾರ್ಥಿಗಳು ಹಾಸ್ಟೆಲ್ ವಾರ್ಡನ್ ಹಾಗೂ ಕಳಪೆ  ಆಹಾರದ ಬಗ್ಗೆ ಅಡುಗೆ ತಯಾರಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.  ವಿದ್ಯಾರ್ಥಿನಿಯರ ದೂರಿನ ಆಧಾರದ ಮೇಲೆ ಮಾಜಿ ಶಾಸಕರು ವಾರ್ಡನ್ ಹಾಗೂ…

Read More

ಮಗನಿಗಾಗಿ ಮತ್ತೆ ಜೊತೆಯಾದ ತಂದೆ-ತಾಯಿ

ವಿಚ್ಚೇದನ ಪಡೆಯಲು ಮುಂದಾಗಿದ್ದ ತಂದೆ ಮತ್ತು ತಾಯಿಯನ್ನು ಅವರ 10ನೇ ತರಗತಿಯ ಮಗ ಒಂದು ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಶಿವಮೊಗ್ಗೆ ಜಿಲ್ಲೆ ಹೊಸನಗರ ತಾಲೂಕಿನ ಕಡೆಗದ್ದೆಯ ನಿವಾಸಿಗಳಾದ ಗಣೇಶಮೂರ್ತಿ ಮತ್ತು ಪೂರ್ಣಿಮಾ ದಂಪತಿ  17 ವರ್ಷಗಳ ಕಾಲ ಸುಖವಾಗಿ ಸಂಸಾರ ನಡೆಸಿದ್ದರು.ಸಣ್ಣದಾದ ಮನಸ್ತಾಪದಿಂದಾಗಿ ಮೂರು ವರ್ಷದ ಹಿಂದೆ ತವರು ಸೇರಿದ್ದ ಪೂರ್ಣಿಮಾ ಮರಳಿ ಗಂಡನ ಮನೆಗೆ ಬಂದಿರಲಿಲ್ಲ. ಕಳೆದ ಮೂರು ವರ್ಷಗಳಿಂದ ದೂರ ಇದ್ದ ದಂಪತಿ, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಇತ್ತ…

Read More

ಪಲ್ಸರ್‌ ಬೈಕ್‌ ನ್ನು ಉಡುಗೊರೆಯಾಗಿ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು| sendoff

ಪಲ್ಸರ್‌ ಬೈಕ್‌ ನ್ನು ಉಡುಗೊರೆಯಾಗಿ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು| 16 ವರ್ಷ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕರೊಬ್ಬರಿಗೆ ಗ್ರಾಮಸ್ಥರು, ಹಿರಿಯ ವಿದ್ಯಾರ್ಥಿಗಳು ಪಲ್ಸರ್‌ ಬೈಕ್‌(pulsar bike) ಉಡುಗೊರೆಯಾಗಿ ನೀಡಿ ತಮ್ಮ ನೆಚ್ಚಿನ ಶಿಕ್ಷಕ ಸೆಂಡ್‌ ಆಫ್‌(sendoff) ಮಾಡಿರುವ ಘಟನೆ ಸಾಗರ(sagara) ತಾಲೂಕಿನ ಕುಗ್ರಾಮ ವಳೂರಿನ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕರಿಗೆ ಆಶ್ಚರ್ಯವಾಗುವಂತೆ, ಎಲ್ಲಾ ಗ್ರಾಮಸ್ಥರು ಒಗ್ಗೂಡಿ ಬೈಕ್ ಅನ್ನು ಉಡುಗೊರೆಯಾಗಿ ಖರೀದಿಸಿದ್ದಾರೆ.ಬೈಕ್ ನ ಎಕ್ಸ್ ಶೋರೂಂ ದರದಂತೆ ರೂ.1.10 ಲಕ್ಷಗಳಾಗಿದೆ ಎನ್ನಲಾಗಿದೆ….

Read More