Headlines

ರಿಪ್ಪನ್‌ಪೇಟೆ :ವಿಜಯದಶಮಿ ಉತ್ಸವದೊಂದಿಗೆ ನವರಾತ್ರಿ ಆಚರಣೆ ಸಂಪನ್ನ |DASARA

ರಿಪ್ಪನ್‌ಪೇಟೆ: ಪಟ್ಟಣದ ಶ್ರೀಸಿದ್ಧಿವಿನಾಯಕ, ಶ್ರೀ ಅನ್ನಪೂಣೇಶ್ವರಿ  ದೇವಸ್ಥಾನದಲ್ಲಿ ಬುಧವಾರ ವಿಜಯದಶಮಿಯ ಅಂಗವಾಗಿ ನವಚಂಡಿಕಾ ಹೋಮ ಮತ್ತು ಮಧ್ಯಾಹ್ನ ಬನ್ನಿ ಮಂಟಪದಲ್ಲಿ ಬನ್ನಿ ಪೂಜೆ ನಡೆಸಿ, ನಂತರ ದಸರಮಂಗಲೋತ್ಸವ, ರಾಜಬೀದಿ ಉತ್ಸವ ನಡೆಯಿತು. ಸಮೀಪದ ಕೋಡೂರು ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ, ವಡಗೆರೆ ಗ್ರಾಮದ ಶ್ರೀ ತುಳಜಾ ಭವಾನಿ, ಕೆರೆಹಳ್ಳಿ ಅಂಬಾಭವಾನಿ, ಅಲಸೆ ಚಂಡಿಕೇಶ್ವರಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಹಾಗೂ ವಿಶೇಷ ಪೂಜೆ, ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು.  ದಸರಾ ಕುಸ್ತಿ : ಇಂದು ಸಂಜೆ ಪಟ್ಟಣದ ಗಾಂಧಿ ಮೈದಾನದಲ್ಲಿ ಕುಸ್ತಿ ಪಂದ್ಯಾವಳಿಯನ್ನು…

Read More

ಸಾಗರ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪಗಿಂತ ಪತ್ನಿ ಯಶೋಧ ಶ್ರೀಮಂತೆ!!! ಆಸ್ತಿ ಎಷ್ಟು ಗೊತ್ತಾ ?|halappa

ಸಾಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹಾಲಪ್ಪ ಹರತಾಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಯಲ್ಲಿ ಹಾಲಪ್ಪನವರು ಚುನಾವಣಾ ಆಯೋಗಕ್ಕೆ ನೀಡಿದ ಆಸ್ತಿ ವಿವರದಲ್ಲಿ ಹಾಲಪ್ಪ ಅವರಿಗಿಂತ ಅವರ ಪತ್ನಿ ಯಶೋಧ ಅವರು ಹೆಚ್ಚು ಆಸ್ತಿ ಹೊಂದಿರುವುದಾಗಿ ತೋರಿಸಲಾಗಿದೆ. ಹಾಲಪ್ಪನವರು 2,75,11,577 ರೂ. ಮೌಲ್ಯದ ಸ್ಥಿರಾಸ್ತಿ ಹಾಗೂ ಚರಾಸ್ತಿ ಹೊಂದಿದ್ದಾರೆ. ಇವರ ಪತ್ನಿ ಯಶೋಧ ಅವರು 3,49,90,897 ರೂ. ಮೌಲ್ಯದ ಸ್ಥಿರಾಸ್ತಿ ಹಾಗೂ ಚರಾಸ್ತಿ ಹೊಂದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು, ಹಾಲಪ್ಪ ಅವರ ತಾಯಿಯವರು 67,91,324 ರೂ. ಮೌಲ್ಯದ…

Read More

Shivamogga | ಗೀತಾ ಶಿವರಾಜ್‌ಕುಮಾರ್ ರವರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಭರ್ಜರಿ ಸ್ವಾಗತ

ಗೀತಾ ಶಿವರಾಜ್‌ಕುಮಾರ್ ರವರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಭರ್ಜರಿ ಸ್ವಾಗತ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಚುನಾವಣೆ ಸಿದ್ಧತೆಗಾಗಿ ಬುಧವಾರ ಜಿಲ್ಲೆಗೆ ಬಂದರು. ಭದ್ರಾವತಿ ಸಮೀಪದ ಬಾರಂದೂರು ಗ್ರಾಮದಲ್ಲಿ ಶಾಸಕ ಬಿ.ಕೆ.ಸಂಗಮೇಶ್ವರ ನೇತೃತ್ವದಲ್ಲಿ ಎದುರುಗೊಂಡ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಗೀತಾ ಅವರನ್ನು ಸ್ವಾಗತಿಸಿದರು. ಅಲ್ಲಿಂದ ಶಿವಮೊಗ್ಗಕ್ಕೆ ಮೆರವಣಿಗೆಯಲ್ಲಿ ಕರೆತಂದರು. ಕಾರ್ಯಕರ್ತರ ಜೈಕಾರದ ನಡುವೆ ತೆರೆದ ವಾಹನದಲ್ಲಿ ಗೀತಾ ಹಾಗೂ ಅವರ ಪತಿ, ನಟ ಶಿವರಾಜಕುಮಾರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕ…

Read More

ಮಾಜಿ ಯೋಧರ ಕಲ್ಯಾಣ ಟ್ರಸ್ಟ್ ಸಾಗರ ಪ್ರಾಂತ್ಯ ವತಿಯಿಂದ ಭೂಮಿ ಮಂಜೂರಾತಿಗೆ ಆಗ್ರಹಿಸಿ ಮನವಿ:

ಸಾಗರ: ಸೈನಿಕರಾಗಿ ದೇಶದ ಗೌರವ ಪೂರ್ವಕ ಸೇವೆಯನ್ನು ನಿರ್ವಹಿಸಿ ಸೇನೆಯಿಂದ  ನಿವೃತ್ತಿಯಾದ ಮಾಜಿ ಯೋಧರಿಗೆ ವ್ಯವಸಾಯದ ಉದ್ದೇಶಕ್ಕೆ ಭೂ ಮಂಜೂರಾತಿ ಮಾಡಬೇಕೆಂದು ಆಗ್ರಹಿಸಿ ಮಾಜಿ ಯೋಧರ ಕಲ್ಯಾಣ ಟ್ರಸ್ಟ್ ವತಿಯಿಂದ ಸಾಗರ ಉಪ ವಿಭಾಗಾಧಿಕಾರಿಗಳ ಮುಖಾಂತರ  ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.      ಈ ಸಭೆಯ ನೇತೃತ್ವವನ್ನು ವಹಿಸಿದ ರಾಜ್ಯ ಮಾಜಿ ಸೈನಿಕರ ಸಂಘದ ರಾಜ್ಯ ಉಪಾಧ್ಯಕ್ಷರಾದ ಸುಭಾಷ್ ಚಂದ್ರ ತೇಜಸ್ವಿ ಮಾತನಾಡುತ್ತಾ ರಾಜ್ಯ ಸರ್ಕಾರದ ಆದೇಶವಿದ್ದರೂ ಭೂ ಮಂಜೂರಾತಿಗಾಗಿಅರ್ಜಿ ಸಲ್ಲಿಸಿದ ಸೈನಿಕರ ಅರ್ಜಿಗಳನ್ನು ಪುರಸ್ಕರಿಸದೆ ಕಾಲಹರಣ…

Read More

ಕಬ್ಬಡಿ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಹೆದ್ದಾರಿಪುರ ಶಿವ ರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು

ಕಬ್ಬಡಿ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಹೆದ್ದಾರಿಪುರ ಶಿವ ರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು ಹೊಸನಗರದ ನೆಹರೂ ಮೈದಾನದಲ್ಲಿ ಶನಿವಾರ ನಡೆದ ತಾಲ್ಲೂಕು ಮಟ್ಟದ 14 ವರ್ಷದ ವಯೋಮಿತಿಯ ಬಾಲಕರ ವಿಭಾಗದ ಕ್ರೀಡಾಕೂಟದಲ್ಲಿ ಹೆದ್ದಾರಿಪುರ ಶ್ರೀ ಶಿವ ರಾಮಕೃಷ್ಣ ಇಂಟರ್‌ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಫೈನಲ್ ಪಂದ್ಯದಲ್ಲಿ ನಡೆದ ರೋಚಕ ಹಣಾಹಣಿಯಲ್ಲಿ ಹೆದ್ದಾರಿಪುರ ಶ್ರೀ ಶಿವರಾಮಕೃಷ್ಣ ಇಂಟರ್‌ನ್ಯಾಷನಲ್ ಶಾಲೆಯ ಕಬ್ಬಡಿ ತಂಡ ಗೆಲವು ಪಡೆಯಿತು. ಶಾಲಾ ಮಕ್ಕಳ…

Read More

ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು|leopard

ಶಿವಮೊಗ್ಗ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಅರಣ್ಯ ಇಲಾಖೆಯಿಟ್ಟಿದ್ದ ಬೋನಿಗೆ ಚಿರತೆಯೊಂದು ಸೆರೆ ಸಿಕ್ಕಿರುವ ಘಟನೆ ನಡೆದಿದೆ. ಕಳೆದ ಕೆಲ ದಿನಗಳಿಂದ ಮಲ್ಲಾಪುರ ಗ್ರಾಮದ ಸುತ್ತಮುತ್ತಲಿನ ಹೊಲಗದ್ದೆ, ತೋಟಗಳಲ್ಲಿ ಎರಡು ಚಿರತೆಗಳು ಓಡಾಡುತ್ತಿದ್ದವು. ಇದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿತ್ತು. ಚಿರತೆಗಳ ಸೆರೆಗೆ ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಆಯನೂರು ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆಗಳು ಓಡಾಡುವ ಸ್ಥಳದಲ್ಲಿ ಬೋನೊಂದನ್ನು ಇರಿಸಿದ್ದರು. ಮುಂಜಾನೆ ಚಿರತೆ ಬೋನಿನಲ್ಲಿ ಬಿದ್ದಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಬೋನಿನಲ್ಲಿ…

Read More

ವಸತಿ ಶಾಲೆ ಶಿಕ್ಷಕನ ವಿರುದ್ದ ಫೋಕ್ಸೋ ದೂರು – ಆರೋಪಿಯ ಬಂಧನ

ವಸತಿ ಶಾಲೆ ಶಿಕ್ಷಕನ ವಿರುದ್ದ ಫೋಕ್ಸೋ ದೂರು – ಆರೋಪಿಯ ಬಂಧನ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ತೋರುತ್ತಿರುವ ಆರೋಪದಲ್ಲಿ ಸಂಗೀತ ಶಿಕ್ಷಕನೊಬ್ಬನ ಮೇಲೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ದೂರೊಂದು ದಾಖಲಾಗಿದೆ. ದೂರು ದಾಖಲಾಗುತಿದ್ದಂತೆ ಆರೋಪಿ ಇಮ್ತಿಯಾಜ್ ಸುಲ್ತಾನ್(45) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಸತಿ ಶಾಲೆಯಲ್ಲಿ ಹಲವು ದಿನಗಳಿಂದ ಅಸಭ್ಯವಾಗಿ ವರ್ತಿಸುತ್ತಿರುವ ಶಿಕ್ಷಕನ ದುರ್ವರ್ತನೆ ಬಗ್ಗೆ  ವಿದ್ಯಾರ್ಥಿನಿಯರೇ ಪ್ರಾಂಶುಪಾಲರಿಗೆ ದೂರು ನೀಡಿರುವುದಾಗಿ ಕೇಳಿ ಬಂದಿದೆ. ವಿದ್ಯಾರ್ಥಿನಿಯರ ದೂರಿನ ಮೇರೆಗೆ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಾಂಶುಪಾಲರೇ ದೂರು…

Read More

ಗುಡ್ ಶೆಫರ್ಡ್ ಚರ್ಚ್ ವಾರ್ಷಿಕೋತ್ಸವ – ಸರ್ವಧರ್ಮ ಸೇವಾ ಟ್ರಸ್ಟ್ ವತಿಯಿಂದ ಪಾನೀಯ ವಿತರಣೆ

ಗುಡ್ ಶೆಫರ್ಡ್ ಚರ್ಚ್ ವಾರ್ಷಿಕೋತ್ಸವ – ಸರ್ವಧರ್ಮ ಸೇವಾ ಟ್ರಸ್ಟ್ ವತಿಯಿಂದ ಪಾನೀಯ ವಿತರಣೆ ರಿಪ್ಪನ್ ಪೇಟೆ : ಇಲ್ಲಿನ ಗುಡ್ ಶೆಫರ್ಡ್ ಚರ್ಚ್ ನ ವಾರ್ಷಿಕೋತ್ಸವ ಕಾರ್ಯಕ್ರಮದ ಹಿನ್ನಲೆಯಲ್ಲಿ ಪಟ್ಟಣದ ಸರ್ವಧರ್ಮ ಸೇವಾ ಸಂಸ್ಥೆ ವತಿಯಿಂದ ಭಕ್ತಾಧಿಗಳಿಗೆ ಪಾನೀಯ ವಿತರಿಸುವ ಮೂಲಕ ಸೌಹಾರ್ಧತೆ ಮೆರೆದಿದ್ದಾರೆ. ಪಟ್ಟಣದ ಗುಡ್ ಶೆಫರ್ಡ್ ಚರ್ಚ್ ನಲ್ಲಿ ಪ್ರತಿ ವರ್ಷ ಬಹಳ ವಿಜೃಂಭಣೆಯಿಂದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯುತಿತ್ತು ಆದರೆ ಈ ವರ್ಷ ಪೋಪ್ ನಿಧನದ ಹಿನ್ನಲೆಯಲ್ಲಿ ಸರಳವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ…

Read More

Hosanagara | ನಿರ್ಮಾಣ ಹಂತದ ಕಳೂರು ಸೊಸೈಟಿ ಸೆಂಟ್ರಿಂಗ್ ಕುಸಿತ – ತಪ್ಪಿದ ಭಾರಿ ಅನಾಹುತ

Hosanagara | ನಿರ್ಮಾಣ ಹಂತದ ಕಳೂರು ಸೊಸೈಟಿ ಸೆಂಟ್ರಿಂಗ್ ಕುಸಿತ – ತಪ್ಪಿದ ಭಾರಿ ಅನಾಹುತ ಹೊಸನಗರ : ಇಲ್ಲಿನ ಖಾಸಗಿ ಬಸ್ ನಿಲ್ದಾಣ ಸಮೀಪ ನಿರ್ಮಾಣವಾಗುತ್ತಿರುವ ಕಳೂರು ಶ್ರೀ ರಾಮೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಶೀಟ್ ಸೆಂಟ್ರಿಂಗ್ ಆಕಸ್ಮಿಕವಾಗಿ ಕುಸಿದು ಬಿದ್ದಿದ್ದು, ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು ತೀವ್ರವಾಗಿ ಗಾಯಗೊಂಡು ಪ್ರಾಣಾಪಯದಿಂದ ಪಾರಾಗಿರುವ ಘಟನೆ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿಗಳು ಹಾಗೂ ಆರಕ್ಷಕರು ಧಾವಿಸಿದ್ದಾರೆ,  ಈ ಅವಘಡದಲ್ಲಿ…

Read More

Hosanagara | ಅರಣ್ಯ ಇಲಾಖೆಯಿಂದ ಕ್ಷಿಪ್ರ ಕಾರ್ಯಾಚರಣೆ – ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ವಾಹನ ವಶಕ್ಕೆ!!!!

Hosanagara | ಅರಣ್ಯ ಇಲಾಖೆಯಿಂದ ಕ್ಷಿಪ್ರ ಕಾರ್ಯಾಚರಣೆ – ಎರಡು ವಾಹನ ವಶಕ್ಕೆ!!!! ಹೊಸನಗರ : ಸೋಮವಾರ ತಡರಾತ್ರಿ ಗಸ್ತು ನಡೆಸುತ್ತಿದ್ದ ವೇಳೆ ಪಿಕ್‌ಅಪ್ ಹಾಗೂ ಟಿಪ್ಪರ್ ವಾಹನ ತಡೆದು ತಪಾಸಣೆ ನಡೆಸಿದ ವೇಳೆ ಅಕ್ರಮ ಮರಳು ಸಾಗಾಟಕ್ಕೆ ಮುಂದಾಗಿದ್ದ ಎರಡು ವಾಹನಗಳನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ ಸಿಬ್ಬಂದಿಗಳು ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪಟ್ಟಣಕ್ಕೆ ಸಮೀಪ ಇರುವ ಎಡಚಿಟ್ಟೆ ಗ್ರಾಮದ ಇಂಡೇನ್ ಗ್ಯಾಸ್ ಗೋಡಾನ್ ಸಮೀಪ ಅಕ್ರಮ ಮರಳು ಸಾಗಾಣಿಕೆಗೆ ಯತ್ನಿಸಿದ್ದ ವಾಹನವನ್ನು ಹೊಸನಗರ…

Read More
Exit mobile version