Headlines

Ripponpet | ತಾಯಿಯಿಂದಲೇ ಹೆತ್ತಮಕ್ಕಳನ್ನು ಬಿಕ್ಷಾಟನೆಗೆ ಬಳಕೆ – ಪಟ್ಟಣದಲ್ಲೊಂದು ಮನಕಲಕುವ ಘಟನೆ

Ripponpet | ತಾಯಿಯಿಂದಲೇ ಹೆತ್ತಮಕ್ಕಳನ್ನು ಬಿಕ್ಷಾಟನೆಗೆ ಬಳಕೆ – ಠಾಣೆಗೆ ಕರೆಸಿ ವಾರ್ನಿಂಗ್ ನೀಡಿದ ಪಿಎಸ್‌ಐ ಪ್ರವೀಣ್  ರಿಪ್ಪನ್‌ಪೇಟೆ;-ಇಲ್ಲಿನ ಶಿವಮೊಗ್ಗ ರಸ್ತೆಯ ಖಾಸಗಿ ಶ್ರೀನಂದಿ ಆಸ್ಪತ್ರೆಯ ಎದುರಿನಲ್ಲಿ ಹೆತ್ತಮಕ್ಕಳಿಗೆ ಬೀಕ್ಷಾಟನೆ ಮಾಡುವಂತೆ ಮಕ್ಕಳ ಕೈಗೆ ತಟ್ಟೆಕೊಟ್ಟು ಬಲತ್ಕಾರದಿಂದ ಬಿಕ್ಷೆ ಬೇಡುವಂತೆ ತಾಯಿಯೇ ಮಕ್ಕಳನ್ನು ಬಿಕ್ಷಾಟನೆಗೆ ಬಳಸುತಿದ್ದ ಘಟನೆಗೆ ಪಟ್ಟಣದ ಪಿಎಸ್‌ಐ ತಾಯಿಗೆ ವಾರ್ನಿಂಗ್ ಕೊಟ್ಟು ಕಳಿಸಿದ ಘಟನೆ ನಡೆದಿದೆ. ಇಂದು ಬೆಳಿಗ್ಗೆ ಪಟ್ಟಣದ ನಂದಿ ಆಸ್ಪತ್ರೆಯ ಮುಂಭಾಗದಲ್ಲಿ ತಾಯಿಯೇ ಮಕಕ್ಳನ್ನು ಭಿಕ್ಷಾಟನೆಗೆ ಅಣಿಗೊಳಿಸುತ್ತಿರುವುದನ್ನು ಸೂಕ್ಷö್ಮವಾಗಿ ಗಮನಿಸಿದ ಸಾಮಾಜಿಕ…

Read More

ತಂದೆಯ ಮಾತು ಕೇಳದೇ ಓಡಿ ಹೋಗಿ ಪ್ರಿಯಕರನನ್ನು ವರಿಸಿದ ಮಗಳು! ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ ಗೋಳಿಟ್ಟ ತಂದೆ | Viral News

ತಂದೆಯ ಮಾತು ಕೇಳದೇ ಓಡಿ ಹೋಗಿ ಪ್ರಿಯಕರನನ್ನು ವರಿಸಿದ ಮಗಳು! ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ ಗೋಳಿಟ್ಟ ತಂದೆ | Viral News ತುಂಬಾ ಪ್ರೀತಿಯಿಂದ ಸಾಕು ಸಲುಹಿದ ಮಗಳು ತನ್ನ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಕ್ಕೆ ತಂದೆ ಆಕ್ರೊಶ ವ್ಯಕ್ತಪಡಿಸಿದ ರೀತಿ ಇದೀಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಮಗಳು ಬದುಕಿರುವಾಗಲೇ ಆಕೆಯ ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ, ಕುಟುಂಬವೇ ಕಣ್ಣೀರಿಟ್ಟಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್​ ಆಗಿದೆ. ಈ ಘಟನೆ ತೆಲಂಗಾಣದ ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯಲ್ಲಿ ನಡೆದಿದೆ. ಇಷ್ಟವಿಲ್ಲದಿದ್ದರೂ ಮಗಳು ಚಿಲುವೆರಿ…

Read More

ಚಲಿಸುತ್ತಿದ್ದ ರಾಯಲ್ ಎನ್ ಫೀಲ್ಡ್ ಬುಲ್ಲೆಟ್ ಬೈಕ್ ಗೆ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿ :

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ  ಹೊರವಲಯದ ಉಳವಿ ರಸ್ತೆಯ ಪಡವಗೊಡು ಬಳಿ“ರಾಯಲ್ ಎನ್ಫಿಲ್ಡ್ ಬುಲ್ಲೆಟ್” ಬೈಕೊಂದು ಚಲಿಸುತ್ತಿರುವಾಗ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಗೆ ಬೈಕ್ ಸಂಪೂರ್ಣ ಸುಟ್ಟು ಹೋಗಿದ್ದು ಅದೃಷ್ವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ ತಕ್ಷಣ ಸ್ಥಳೀಯರು ವಾಹನಕ್ಕೆ ಹೊತ್ತಿದ್ದ ಬೆಂಕಿಯನ್ನು ನಂದಿಸುವಲ್ಲಿ  ಸಹಕರಿಸಿದ್ದಾರೆ. ಎಂದು ತಿಳಿದು ಬಂದಿದೆ.  ಬೆಂಕಿ ಹೊತ್ತಿಕೊಂಡ ಬೈಕ್ ದಾವಣಗೆರೆ ನೊಂದಾಣಿಯ “KA 17 HQ 3482” ದಾವಣಗೆರೆ ಮೂಲದವರು ಎಂದು ಬಲ್ಲಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇

Read More

ಡಿಸಿಸಿ ಬ್ಯಾಂಕ್ ಶಾಖೆಗೆ ನುಗ್ಗಿದ ಜಿಂಕೆ; ಅರಣ್ಯ ಇಲಾಖೆ ಸಿಬ್ಬಂದಿಯಿಂದ ಯಶಸ್ವಿ ರಕ್ಷಣೆ

ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಜಿಂಕೆ ನುಗ್ಗಿದ ಘಟನೆ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಜಿಂಕೆಯನ್ನು ಸುರಕ್ಷಿತವಾಗಿ ರಕ್ಷಿಸಿ ಅರಣ್ಯಕ್ಕೆ ಬಿಡಲಾಗಿದೆ. ಶಿವಮೊಗ್ಗ : ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಜಿಂಕೆ ನುಗ್ಗಿದ ಘಟನೆ ಇಂದು ನಡೆದಿದೆ. ಕುವೆಂಪು ವಿಶ್ವವಿದ್ಯಾಲಯದ ಒಳಭಾಗದಲ್ಲಿ ನಾಯಿಗಳಿಂದ ಬೆನ್ನಟ್ಟಲ್ಪಟ್ಟ ಜಿಂಕೆ, ತಪ್ಪಿಸಿಕೊಳ್ಳಲು ಏಕಾಏಕಿ ಜಿಗಿದು ಬ್ಯಾಂಕ್ ಆವರಣಕ್ಕೆ ಪ್ರವೇಶಿಸಿದೆ ಎಂದು ತಿಳಿದುಬಂದಿದೆ. ಜಿಂಕೆ ಬ್ಯಾಂಕ್‌ಗೆ ನುಗ್ಗಿದ ತಕ್ಷಣ ಸಿಬ್ಬಂದಿ ತಕ್ಷಣ ಎಚ್ಚರಿಕೆಯಿಂದ ಗೇಟ್‌ಗಳನ್ನು ಮುಚ್ಚಿ,…

Read More

ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ : ಸಂಚಾರ ಸಂಪೂರ್ಣ ಬಂದ್

ಆಗುಂಬೆ ಘಾಟಿಯಲ್ಲಿ ವ್ಯಾಪಕ ಮಳೆಯಾಗಿರುವ ಹಿನ್ನಲೆಯಲ್ಲಿ ತಿರುವಿನಲ್ಲಿ ಮಣ್ಣುಕುಸಿದಿದ್ದು, ರಸ್ತೆಗೆ ಅಡ್ಡಲಾಗಿ ಭಾರೀ ಗಾತ್ರದ ಮರಬಿದ್ದಿದೆ. ಪರಿಣಾಮ ಸಂಚಾರ ಸಂಪೂರ್ಣ ಬಂದ್ ಆಗಿದೆ.  ಈ ಮಾರ್ಗದಲ್ಲಿ ಹೋದವರು ಸಂಚಾರ ಬಂದ್ ಆಗಿರುವ ಹಿನ್ನಲೆಯಲ್ಲಿ ವಾಪಾಸ್ ಆಗುತಿದ್ದಾರೆ. ಆಗುಂಬೆ ಘಾಟಿ ಕೆಳಗೆ ಸೋಮೇಶ್ವರ ಚೆಕ್​​ಪೋಸ್ಟ್​ ಬಳಿಯಲ್ಲಿಯೇ ವಾಹನಗಳನ್ನು ತಡೆಯಲಾಗುತ್ತಿದೆ.  ಮೇಲ್ಬಾಗ ಆಗುಂಬೆ ಘಾಟಿ ಚೆಕ್​ಪೋಸ್ಟ್​ ಬಳಿಯೇ ವಾಹನಗಳನ್ನು ವಾಪಸ್​ ಕಳುಹಿಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ವೀಡಿಯೋ ಇಲ್ಲಿ ವೀಕ್ಷಿಸಿ👇

Read More

Kashmira Terrorist Attack: ಮಂಜುನಾಥ್‌ ರಾವ್ ಪಾರ್ಥಿವ ಶರೀರ ತಡರಾತ್ರಿ ಶಿವಮೊಗ್ಗಕ್ಕೆ

Kashmira Terrorist Attack: ಮಂಜುನಾಥ್‌ ರಾವ್ ಪಾರ್ಥಿವ ಶರೀರ ತಡರಾತ್ರಿ ಶಿವಮೊಗ್ಗಕ್ಕೆ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಶಿವಮೊಗ್ಗ ಮೂಲದ ಮಂಜುನಾಥ್ ರಾವ್ ಸಾವನ್ನಪ್ಪಿದ್ದಾರೆ. ಪಾರ್ಥಿವ ಶರೀರವನ್ನು ಶಿವಮೊಗ್ಗಕ್ಕೆ ತರುವ ಪ್ರಕ್ರಿಯೆ ಪ್ರಾರಂಭವಾಗಿದೆ. ನವದೆಹಲಿಯ ಕರ್ನಾಟಕ ಭವನದ ಸಿಬ್ಬಂದಿ ಮಂಜುನಾಥ್ ರಾವ್ ಪಾರ್ಥಿವ ಶರೀರವನ್ನು ಕಳಿಸುವ ಕುರಿತು ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿದ್ದು, ಬುಧವಾರ ತಡರಾತ್ರಿ ಪಾರ್ಥಿವ ಶರೀರ ಬೆಂಗಳೂರು ನಗರಕ್ಕೆ ಬರಲಿದೆ. ಬಳಿಕ ರಸ್ತೆ ಮೂಲಕ ಶಿವಮೊಗ್ಗಕ್ಕೆ ತಲುಪಲಿದೆ.ಪಹಲ್ಗಾಮ್‌ ಉಗ್ರರ…

Read More

RIPPONPETE | ರಸ್ತೆ ಅಗಲೀಕರಣದ ಬೆನ್ನಲ್ಲೇ ಹೆಚ್ಚಿದ ಅಪಘಾತ – ವಿನಾಯಕ ವೃತ್ತದ ನಾಲ್ಕು ರಸ್ತೆಗೆ ಬ್ಯಾರಿಕೇಡ್

RIPPONPETE | ರಸ್ತೆ ಅಗಲೀಕರಣದ ಬೆನ್ನಲ್ಲೇ ಹೆಚ್ಚಿದ ಅಪಘಾತ – ವಿನಾಯಕ ವೃತ್ತದ ನಾಲ್ಕು ರಸ್ತೆಗೆ ಬ್ಯಾರಿಕೇಡ್ To curb the sudden rise in accidents following recent road widening, Ripponpete police have installed barricades at the busy Vinayaka Circle to control overspeeding and ensure public safety. ​ರಿಪ್ಪನ್‌ಪೇಟೆ: ರಸ್ತೆ ಅಗಲೀಕರಣದ ಬಳಿಕ ಅತಿ ವೇಗದ ಚಾಲನೆ ಹಾಗೂ ಸವಾರರ ನಿರ್ಲಕ್ಷ್ಯದಿಂದಾಗಿ ನಿರಂತರ ಸರಣಿ ಅಪಘಾತಗಳಿಗೆ ಸಾಕ್ಷಿಯಾಗಿದ್ದ…

Read More

HUMCHA | ವಾಟೆಕೂಡ್ಲು ಗ್ರಾಮದಲ್ಲಿ ರಸ್ತೆ ಬದಿ ವಾಮಾಚಾರ ಪತ್ತೆ : ಠಾಣೆ ಮೆಟ್ಟಿಲೇರಿದ ಗ್ರಾಮಸ್ಥರು

HUMCHA | ವಾಟೆಕೂಡ್ಲು ಗ್ರಾಮದಲ್ಲಿ ರಸ್ತೆ ಬದಿ ವಾಮಾಚಾರ ಪತ್ತೆ : ಠಾಣೆ ಮೆಟ್ಟಿಲೇರಿದ ಗ್ರಾಮಸ್ಥರು Villagers of Vatekodlu in Hosanagara taluk have lodged a complaint with Ripponpete Police after alleged black magic materials were found beside a village road, creating fear among residents and school children. ಹೊಸನಗರ, ಜು.16: ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನೆಬೈಲು ಗ್ರಾಮದ ವಾಟೆಕೂಡ್ಲು ಪ್ರದೇಶದಲ್ಲಿ ರಸ್ತೆ…

Read More

ಹೊಸನಗರದಿಂದ ಬೆಂಗಳೂರಿಗೆ ಹೊರಟಿದ್ದ ಗುರುಶಕ್ತಿ ಬಸ್ ಶಿರಾ ಬಳಿಯಲ್ಲಿ ಅಪಘಾತ – ಹಲವರಿಗೆ ಗಾಯ

ಹೊಸನಗರದಿಂದ ಬೆಂಗಳೂರಿಗೆ ಹೊರಟಿದ್ದ ಗುರುಶಕ್ತಿ ಬಸ್ ಶಿರಾ ಬಳಿಯಲ್ಲಿ ಅಪಘಾತ – ಹಲವರಿಗೆ ಗಾಯ A Gurushakti bus traveling from Hosanagara to Bengaluru met with an accident near Sira on Tumakuru highway after colliding with a parked onion-loaded lorry. Several passengers sustained minor injuries. ಹೊಸನಗರ : ತುಮಕೂರು ಜಿಲ್ಲೆಯ ಶಿರಾ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಚಾಲಕ…

Read More

ಟೈಮ್ ಪಾಸ್ ಜಾಬ್ ಆಸೆಗೆ 6.78 ಲಕ್ಷ ರೂ ಕಳೆದುಕೊಂಡ ಮಹಿಳೆ

ಟೈಮ್ ಪಾಸ್ ಜಾಬ್ ಆಸೆಗೆ 6.78 ಲಕ್ಷ ರೂ ಕಳೆದುಕೊಂಡ ಮಹಿಳೆ ಶಿವಮೊಗ್ಗ: ನಗರದ ಮಹಿಳೆಯೊಬ್ಬರು ಹೆಚ್ಚು ಹಣ ಗಳಿಸುವ ಉದ್ದೇಶದಿಂದ ಪಾರ್ಟ್‌ ಟೈಮ್‌ ಜಾಬ್‌ನ ಆಸೆಗೆ ಬಿದ್ದು ಸುಮಾರು 6,78,100 ರೂಪಾಯಿ ಹಣವನ್ನು ಕಳೆದುಕೊಂಡಿದ್ದಾರೆ. ನಗರದ ಉದ್ಯಮಿ ಮಹಿಳೆಯೊಬ್ಬರು ಆನ್‌ಲೈನ್‌ನಲ್ಲಿ ಬಂದಿದ್ದ ಪಾರ್ಟ್‌ ಟೈಮ್‌ ಕೆಲಸದ ಆಮಿಷಕ್ಕೆ ಬಲಿಯಾಗಿ ಕೇವಲ 5 ದಿನಗಳ ಅಂತರದಲ್ಲಿ ಬರೋಬ್ಬರಿ ₹6,78,100 ರೂಪಾಯಿ ಹಣವನ್ನು ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ದೂರಿನ ಪ್ರಕಾರ, ಅಪರಿಚಿತ ವಂಚಕರು ಎನ್‌ಎಸ್‌ಇ (NSE) ಕಂಪನಿಯ ಉದ್ಯೋಗಿಗಳಂತೆ…

Read More