ರಿಪ್ಪನ್‌ಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಯೋಗ ಚಾಂಪಿಯನ್ ಗರಿ| Yoga – champion

ರಿಪ್ಪನ್ ಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಯೋಗ ಚಾಂಪಿಯನ್ ರಿಪ್ಪನ್ ಪೇಟೆ : ಶಿವಮೊಗ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಾಪೂಜಿನಗರ ಇವರ ಸಹಯೋಗದಲ್ಲಿ ನಡೆದ ಯೋಗ ಪಂದ್ಯಾವಳಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಿಪ್ಪನ್‌ಪೇಟೆಯ ಯೋಗ ಪಟುಗಳು ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಮಹಿಳೆಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು, ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.  ಪುರುಷರ ವಿಭಾಗದಲ್ಲಿ ತೃತೀಯ ಬಿಕಾಂ ತರಗತಿಯ ಆಕಾಶ್. ಕೆ. ಆರ್, ಮೊಹ್ಮದ್ ಮುಸ್ತಾಫ, ನಂದನ್‌ಕುಮಾರ್. ಇ, ಅಭಿಷೇಕ್. ಎನ್,…

Read More

Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಕೂದಳೆಲೆ ಅಂತರದಲ್ಲಿ ಪಾರಾದ ವೃದ್ದೆ

Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಕೂದಳೆಲೆ ಅಂತರದಲ್ಲಿ ಪಾರಾದ ವೃದ್ದೆ ಮಾನವೀಯತೆ ಮೆರೆದ ಗ್ರಾಪಂ ಬಿಲ್ ಕಲೆಕ್ಟರ್ ನಾಗೇಶ್ ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ವೃದ್ದೆಯೊಬ್ಬರು ವಾಸಿಸುತ್ತಿರುವ ಮನೆಯೊಂದು ಕುಸಿದು ಬಿದ್ದು ಅದೃಷ್ಟವಶಾತ್ ಭಾರಿ ಅನಾಹುತವೊಂದು ತಪ್ಪಿದೆ. ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ಆರ್ ಆರ್ ಪಿಕಲ್ಸ್ ಮುಂಭಾಗದಲ್ಲಿ ರತ್ನಮ್ಮ ಎಂಬ ವೃದ್ದೆಯೊಬ್ಬರೆ ವಾಸಿಸುತಿದ್ದ ಮನೆ ಗೋಡೆ ತಡರಾತ್ರಿ ಕುಸಿದು ಬಿದ್ದಿದೆ. ಗೋಡೆ ಪಕ್ಕದಲ್ಲಿಯೇ ಮಲಗಿದ್ದ…

Read More

40% ಕಮಿಷನ್ ಆರೋಪ : ಸಿಎಂ ಬೊಮ್ಮಾಯಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಕೆ ಎಸ್ ಈಶ್ವರಪ್ಪ (ESHWARAPPA)

  ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒತ್ತಡಕ್ಕೆ ಸಿಲುಕಿದ ಕೆ.ಎಸ್. ಈಶ್ವರಪ್ಪ ಕೊನೆಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶಿವಮೊಗ್ಗದಿಂದ ಇಂದು ರಾತ್ರಿ ನಗರಕ್ಕೆ ಆಗಮಿಸಿದ ಕೆ.ಎಸ್. ಈಶ್ವರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧಿಕೃತ ನಿವಾಸದಲ್ಲಿ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರಿನಲ್ಲಿ ಇಲ್ಲದ ಕಾರಣ ಸೋಮವಾರ ರಾಜೀನಾಮೆ ಅಂಗೀಕಾರವಾಗುವ ಸಾಧ್ಯತೆಯಿದೆ. ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡುವ ವೇಳೆ ಸಿಎಂ ನಿವಾಸದ ಬಳಿ…

Read More

ಲೈಂಗಿಕ ದೌರ್ಜನ್ಯ ಪ್ರಕರಣ ; 19 ವರ್ಷದ ಯುವಕನಿಗೆ 20 ವರ್ಷ ಜೈಲು , 80 ಸಾವಿರ ದಂಡ ವಿಧಿಸಿ ಕೋರ್ಟ್ ಆದೇಶ

ಲೈಂಗಿಕ ದೌರ್ಜನ್ಯ ಪ್ರಕರಣ ; 19 ವರ್ಷದ ಯುವಕನಿಗೆ 20 ವರ್ಷ ಜೈಲು , 80 ಸಾವಿರ ದಂಡ ವಿಧಿಸಿ ಕೋರ್ಟ್ ಆದೇಶ ಶಿವಮೊಗ್ಗ: 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಭದ್ರಾವತಿ ತಾಲ್ಲೂಕಿನ 19 ವರ್ಷದ ಯುವಕನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ₹80 ಸಾವಿರ ದಂಡ ವಿಧಿಸಿ ಮಂಗಳವಾರ ಆದೇಶಿಸಿದೆ. 2022ರಲ್ಲಿ ಬಾಲಕಿಯ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪಿ ನಂತರ ಆಕೆಯನ್ನು ಮದುವೆಯಾಗಿದ್ದ. ಈ…

Read More

ರಿಪ್ಪನ್‌ಪೇಟೆ ವ್ಯಾಪ್ತಿಯ ಎರಡು ಮನೆಗಳಲ್ಲಿ ಕಳ್ಳತನ; ಬಂಗಾರ, ಬೆಳ್ಳಿ, ನಗದು ದೋಚಿದ ಕಳ್ಳರು

ರಿಪ್ಪನ್‌ಪೇಟೆ ವ್ಯಾಪ್ತಿಯ ಎರಡು ಮನೆಗಳಲ್ಲಿ ಕಳ್ಳತನ; ಬಂಗಾರ, ಬೆಳ್ಳಿ, ನಗದು ದೋಚಿದ ಕಳ್ಳರು ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದೇ ದಿನ ಎರಡು ಮನೆಯಲ್ಲಿ ಸರಣಿ ಕಳ್ಳತನವಾಗಿರುವ (Theft Case) ಘಟನೆ ಜರುಗಿದೆ. ಘಟನೆ 1 ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ತಳಲೆ ಸಮೀಪದ ಕಗ್ಗಲಿ  ಗ್ರಾಮದ ನ.30 ರಂದು ಅಶೋಕ್ ಎನ್ ಎಂಬುವವರ ಮನೆಗೆ ಹಾಕಿದ್ದ ಬೀಗವನ್ನು ಮುರಿದು ಬೀರುವಿನಲ್ಲಿ ಇದ್ದ 24 ಗ್ರಾಂ ಬಂಗಾರ, 15 ಸಾವಿರ ನಗದು, 85 ಗ್ರಾಂ ಬೆಳ್ಳಿ ಅನ್ನು…

Read More

ಕೊರೊನಾ ನಾಲ್ಕನೇ ಅಲೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಲ್ಲ, ಆತಂಕ ಬೇಡ : ಕೋಡಿ ಮಠದ ಶ್ರೀಗಳು|kodimaTT

  ಕೊರೊನಾ ನಾಲ್ಕನೇ ಅಲೆ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ.ಕೊರೊನಾ ಬಂದು ಹೋಗುತ್ತದೆ. ಈ ಬಾರಿಯ ಕೊರೊನಾ ಅಷ್ಟೊಂದು ಪರಿಣಾಮ ಬೀರುವುದಿಲ್ಲ. ಈ ಬಾರಿ ಕೊರೊನಾದಿಂದ ಯಾವುದೇ ಸಾವು-ನೋವುಗಳು ಸಂಭವಿಸುವುದಿಲ್ಲ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊರೊನಾ ಬಗ್ಗೆ ಯಾರು ಕೂಡ ಆತಂಕ ಪಡುವ ಅವಶ್ಯಕೆತಯಿಲ್ಲ.ಈ ವರ್ಷ ಕಾರ್ತಿಕ ಮಾಸದಿಂದ ಜನವರಿವರೆಗೆ ಲೋಕ ಕಂಟಕವಿದೆ, ದೇಹ ಅಶಕ್ತಿಯಿಂದ ಬಿದ್ದು ಸಾಯುತ್ತವೆ. ಬಾಂಬ್‌ಗಳು, ಭೂಕಂಪ, ಯುದ್ದಭೀತಿ, ಜನ…

Read More

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಉರ್ದು ಶಾಲೆಯ ಶಿಕ್ಷಕ ಬಂಧನ|POCSO

9 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಅಡಿ ಶಿಕ್ಷಕನೊಬ್ಬನನ್ನು ಬಂಧಿಸಲಾಗಿದ್ದು, ಆತನನ್ನ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಬರುವ ಶಾಲೆಯೊಂದಕ್ಕೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಶಾಲಾ ಶಿಕ್ಷಕ ಅಕ್ಬರ್ ಎಂಬುವರು ಲೈಂಗಿಕ ಕಿರುಕುಳ ನೀಡಿರುವುದಾಗಿ ವಿದ್ಯಾರ್ಥಿಯ ಮನೆಯವರು ದೂರು ನೀಡಿದ್ದರು. ಸರ್ಕಾರಿ ಪ್ರಾಥಮಿಕ ಉರ್ದು ಶಾಲೆಯ ಶಿಕ್ಷಕ ಅದೇ ಶಾಲೆಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ…

Read More

ತೀರ್ಥಹಳ್ಳಿ – ಯುವ ನಾಯಕ ಶ್ರೇಯಸ್‌ರ ಆರೋಗ್ಯ ವಿಚಾರಿಸಿದ ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್

ತೀರ್ಥಹಳ್ಳಿ – ಯುವ ನಾಯಕ ಶ್ರೇಯಸ್‌ರ ಆರೋಗ್ಯ ವಿಚಾರಿಸಿದ ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ತೀರ್ಥಹಳ್ಳಿ – ರಸ್ತೆ ಅಪಘಾತದಲ್ಲಿ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ತಾಲೂಕು ಯುವ ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷ ಶ್ರೇಯಸ್ ರಾವ್ ಅವರನ್ನು ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಸ್ವತಃ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಸಾಧಾರಣ ಶಿಷ್ಟಾಚಾರದ ಭೇಟಿ ಅಷ್ಟೇ ಅಲ್ಲದೆ, ಸ್ನೇಹಪರ ಮಾತುಗಳಿಂದ ಹಾಗೂ ಪ್ರೋತ್ಸಾಹದ ಹೃದಯಸ್ಪರ್ಶಿ ಸಂದೇಶಗಳಿಂದ ಶ್ರೇಯಸ್…

Read More

ಶಿವಮೊಗ್ಗ : ಅನ್ನದಾತರನ್ನು ಕೊಂದವರು ಅಧಿಕಾರದಲ್ಲಿರೋದು ಬೇಡ : ಕಾಂಗ್ರೆಸ್ ಮೌನ ಪ್ರತಿಭಟನೆ

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ರವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗದ ಪಾರ್ಕ್‌ನಲ್ಲಿರೋ ಗಾಂದಿ ಪ್ರತಿಮೆಯ ಮುಂದೆ ಮೌನ ಪ್ರತಿಭಟನೆಯನ್ನ ನಡೆಸಲಾಯಿತು.  ಉತ್ತರ ಪ್ರದೇಶದ ಲಿಕ್ಕಿಂಪೂರ ಖೇರಿಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ರವರ ಮಗ ಆಶಿಶ್ ಮಿಶ್ರಾ ಜೀಪನ್ನು ಹಾಯಿಸಿ ಹತ್ಯೆಗೈದವರ ವಿರುದ್ಧ ಮೌನ ಪ್ರತಿಭಟನೆ ಮಾಡಲಾಯಿತು. ಕೇಂದ್ರದಲ್ಲಿ ಅಧಿಕಾರದಲಿ ಮೋದಿ ನೇತೃತ್ವದ ಬಿ.ಜೆ.ಪಿ ಸರ್ಕಾರ ಇಷ್ಟು ದೊಡ್ಡ ಕೃತ್ಯದಲ್ಲಿ ಆರೋಪಿಯಾಗಿರೋ ಅಜಯ್‌ ಮಿಶ್ರ…

Read More

24 ಗಂಟೆಯಲ್ಲಿ ಕಿಡ್ನಾಪ್ ಪ್ರಕರಣ ಬೇಧಿಸಿದ ಪೊಲೀಸರು : ಭದ್ರಾವತಿಯಲ್ಲಿ ಅಪಹರಣ – ಸಾಗರದಲ್ಲಿ ಆರೋಪಿಗಳು|crime news

ಅಪ್ರಾಪ್ತ ಬಾಲಕನನ್ನ ಅಪಹರಿಸಿ ಹಣದ ಬೇಡಿಕೆ ಇಟ್ಟ ಪ್ರಕರಣವನ್ನ 24 ಗಂಟೆಯಲ್ಲಿ ಬೇಧಿಸಿದ ಭದ್ರಾವತಿ ನ್ಯೂ ಟೌನ್ ಪೊಲೀಸರು ಐವರು ಆರೋಪಿಯನ್ನ ಬಂಧಿಸಿದ್ದಾರೆ. ಓರ್ವನ ಬಂಧನಕ್ಕಾಗಿ ಭರ್ಜರಿ ಬಲೆಯನ್ನೇ ಹೆಣೆದಿದ್ದಾರೆ. ಘಟನೆಯ ಹಿನ್ನಲೆ: ಭದ್ರಾವತಿ ಅಂಡರ್ ಬ್ರಿಡ್ಜ್ ಬಳಿಯಿರುವ ಎಲ್ಐಸಿ ಕಚೇರಿ ಬಳಿ ಎಳನೀರು ಮಾರಾಟ ಮಾಡುತ್ತಿದ್ದ ಅಪ್ರಾಪ್ತ ಬಾಲಕನ ಬಳಿ ಬಂದ ಅಪರಿಚತನೋರ್ವ ನನ್ನ ಬಳಿ ಹಣ ಖಾಲಿಯಾಗಿದೆ. ಫೋನ್ ಪೇ ನೂ ಇಲ್ಲ. ನಾಲ್ಕು ಎಳನೀರು ಕೊಚ್ಚಿಕೊಂಡು 100 ಮೀಟರ್ ದೂರದಲ್ಲಿರುವ ವ್ಯಾನ್ ನಲ್ಲಿರುವ ಸ್ನೇಹಿತನ…

Read More