Headlines

ಹೊಸನಗರಕ್ಕೆ ಪ್ರತ್ಯೇಕ ವಿಧಾನಸಭಾ ಕ್ಷೇತ್ರ ಅವಶ್ಯ |ಹೋರಾಟದ ಪೂರ್ವಭಾವಿ ಸಭೆಯಲ್ಲಿ ಒಕ್ಕೊರಲ ಧ್ವನಿ

Demand for restoration of Hosanagar Assembly Constituency gains momentum as religious leaders, former ministers, MLAs and citizens unanimously call for a separate constituency to address submergence-affected issues and ensure development. ಹೊಸನಗರ: ಮುಳುಗಡೆ ಸಂತ್ರಸ್ಥರಾದ ಹೊಸನಗರ ತಾಲೂಕಿನ ಜನರ ಸಂಕಷ್ಟಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರತ್ಯೇಕ ವಿಧಾನಸಭಾ ಕ್ಷೇತ್ರ ರಚನೆಯೇ ಏಕೈಕ ಮಾರ್ಗ ಎಂದು ಮೂಲೆಗದ್ದೆ ಮಠದ ಅಭಿನವಚನ್ನಬಸವ ಸ್ವಾಮೀಜಿ ಹೇಳಿದರು. ಹೊಸನಗರ ವಿಧಾನಸಭಾ ಕ್ಷೇತ್ರ…

Read More

ಸಿಎಂ ತವರೂರು ಶಿಕಾರಿಪುರದಲ್ಲಿ ರೈತ ಕಳೆನಾಶಕ ಸೇವಿಸಿ ಆತ್ಮಹತ್ಯೆ:

ಶಿಕಾರಿಪುರ: ಸಾಲಬಾಧೆಯಿಂದ ಮಾನಸಿಕವಾಗಿ ಕುಂದಿದ್ದ ರೈತ ಕಳೆ ನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಕಾರಿಪುರ ತಾಲೂಕು ಸುರಗಿಹಳ್ಳಿ ಯಲ್ಲಿ ಘಟನೆ ನಡೆದಿದೆ.  ಚಂದ್ರಪ್ಪ ಆತ್ಮಹತ್ಯೆ ಮಾಡಿಕೊಂಡ ರೈತ. ಜೂನ್ 5 ರಂದು ಮನೆಯಲ್ಲಿ ಕಳೆನಾಶಕವನ್ನು ಸೇವಿಸಿದ್ದರು. ಶಿಕಾರಿಪುರ ಆಸ್ಪತ್ರೆಗೆ ಸೇರಿಸಿದರೂ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಚಂದ್ರಪ್ಪ ಮೃತ ಪಟ್ಟಿದ್ದಾರೆ.  ಜಮೀನಿನಲ್ಲಿ ಶುಂಠಿ ಮೆಕ್ಕೆಜೋಳ ಬೆಳಗಿದ್ದರು. ಇದಕ್ಕಾಗಿ ಸಹಕಾರಿ ಸಂಘ, ಬ್ಯಾಂಕ್, ಹಾಗೂ ಕೈಗಡ ಸಾಲ ಪಡೆದಿದ್ದರು. ಆದರೆ ಬೆಳೆ…

Read More

ಕುಕ್ಕಳಲೆ ಗ್ರಾಮದ ಪ್ರಗತಿಪರ ಕೃಷಿಕರಾದ ಪುಟ್ಟಸ್ವಾಮಿಗೌಡರು ನಿಧನ

ರಿಪ್ಪನ್ ಪೇಟೆ : ಇಲ್ಲಿಯ ಕುಕ್ಕಳಲೆ ಗ್ರಾಮದ ನಿವಾಸಿ ಕೃಷಿಕ ಪುಟ್ಟಸ್ವಾಮಿಗೌಡ (83) ವರ್ಷ ಇವರು ವಯೋಸಹಜ ಖಾಯಿಲೆಯಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಇವರು ಪತ್ನಿ,ಪುತ್ರರು ಹಾಗೂ ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.  ಮೃತರ ಅಂತ್ಯಕ್ರಿಯೆ ಇಂದು ಸಂಜೆ ಕುಕ್ಕಳಲೆ ಗ್ರಾಮದ ಸ್ವಂತ ಜಮೀನಿನಲ್ಲಿ‌ ನೆರವೇರಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ. ಸಂತಾಪ: ಪುಟ್ಟಸ್ವಾಮಿಗೌಡರ ನಿಧನದ ಸುದ್ದಿ ತಿಳಿದ ಶಾಸಕ ಹಾಗೂ MSIL ಅಧ್ಯಕ್ಷರಾದ ಹರತಾಳು ಹಾಲಪ್ಪ ಮೃತರ ಮನೆಗೆ ತೆರಳಿ ಅಂತಿಮ…

Read More

ಹುಲ್ಲಿನ ಬಣವೆಯಲ್ಲಿ ಗಾಂಜಾ ಸಂಗ್ರಹ ಪತ್ತೆ: ₹4.03 ಲಕ್ಷ ಮೌಲ್ಯದ ಮಾದಕ ವಸ್ತು ವಶ, ಓರ್ವನ ಬಂಧನ

Police seized 8.60 kg of ganja worth ₹4.03 lakh from Bommanakatte village following a raid by Paper Town police. One accused has been arrested and a case registered under the NDPS Act. ಬೊಮ್ಮನಕಟ್ಟೆ ಗ್ರಾಮದಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಸಂಗ್ರಹಿಸಿ ಇಟ್ಟಿರುವ ಕುರಿತು ಪೇಪರ್ ಟೌನ್ ಪೊಲೀಸ್ ಠಾಣೆಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಮಾಹಿತಿಯ ಮೇರೆಗೆ ದಿನಾಂಕ 28-01-2026ರಂದು ಪೇಪರ್ ಟೌನ್…

Read More

ಗೋಣಿ ಚೀಲದಲ್ಲಿ ಬಾಲಕಿಯ ಮೃತದೇಹ ಪತ್ತೆ | ಕೊಲೆಗೈದು ಚೀಲದಲ್ಲಿ ತುಂಬಿ ಕೆರೆಗೆ ಎಸೆದರಾ ಹಂತಕರು..!!??| dead body of the girl was found in a gunny bag

ಗೋಣಿ ಚೀಲದಲ್ಲಿ ಬಾಲಕಿಯ ಮೃತದೇಹ ಪತ್ತೆ | ಕೊಲೆಗೈದು ಚೀಲದಲ್ಲಿ ತುಂಬಿ ಕೆರೆಗೆ ಎಸೆದರಾ ಹಂತಕರು..!!?? ಬಾಲಕಿಯೊಬ್ಬಳ ಮೃತದೇಹವೊಂದು ಗೋಣಿಚೀಲದಲ್ಲಿ ಕಟ್ಟಿ ಬಿಸಾಕಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಕಲ್ಮನೆಯಲ್ಲಿ ನಡೆದಿದೆ. ಕಲ್ಮನೆ ಸಮೀಪದ ಕೊಪ್ಪದಕರೆಯಲ್ಲಿ ನಿನ್ನೆ ಸಂಜೆ ಅಂದರೆ ಭಾನುವಾರ ಸಾಯಂಕಾಲ ಈ ಘಟನೆ ಬೆಳಕಿಗೆ ಬಂದಿದೆ. ಕೊಲೆ ಮಾಡಿ ಬಾಲಕಿಯನ್ನು ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದಿರುವುವ ಸಾಧ್ಯತೆ ಇದೆ. ಪ್ರಕರಣ ಸೂಕ್ಷ್ಮವಾಗಿದ್ದು ಗಂಭೀರ ಸ್ವರೂಪ ಪಡೆದುಕೊ‍ಳ್ಳುವ ಸಾಧ್ಯತೆ ಇದೆ  ಇನ್ನೂ…

Read More

ಶಿಕ್ಷಣದಿಂದಲೇ ಮಾತ್ರ ಜಗತ್ತಿನ ಪರಿವರ್ತನೆ ಸಾಧ್ಯ :ಶ್ರೀ ರೇಣುಕಾನಂದ ಸ್ವಾಮೀಜಿ

ರಿಪ್ಪನ್ ಪೇಟೆ : ಮಾನವನ ಬದುಕಿನಲ್ಲಿ ಶಿಕ್ಷಣ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ. ಪೋಷಕರು  ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಬೇಕು ಶಿಕ್ಷಣದಿಂದಲೇ ಮಾತ್ರ ಜಗತ್ತಿನ ಪರಿವರ್ತನೆ ಸಾಧ್ಯ ಎಂದು ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳು ಹೇಳಿದರು.  ಹಾರಂಬಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಹಾಗೂ ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು….

Read More

ಗಾಂಜಾ ಮಾರಾಟ ಮಾಡುತಿದ್ದವರ ಸುಳಿವು ನೀಡಿದ್ದಕ್ಕೆ ಕೊಲೆ – ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಗಾಂಜಾ ಮಾರಾಟ ಮಾಡುತಿದ್ದವರ ಸುಳಿವು ನೀಡಿದ್ದಕ್ಕೆ ಕೊಲೆ – ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಗಾಂಜಾ ಮಾರಾಟ ಮಾಡುತ್ತಿದ್ದರುವುದರ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದಾನೆಂದು ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ 8 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (Court) ಜೀವಾವಧಿ ಶಿಕ್ಷೆ (Life Imprisonment) ನೀಡಿ ತೀರ್ಪು ಪ್ರಕಟಿಸಿದೆ. ಅಪರಾಧಿಗಳನ್ನು ಲತೀಫ್, ಪರ್ವೇಜ್, ಸೈಯದ್ ಜಿಲಾನ್, ಜಾಫರ್ ಸಾದಿಕ್, ಸೈಯದ್ ರಾಜೀಕ್, ಮಹಮ್ಮದ್ ಶಾಬಾಜ್, ಸಾಬಿರ್ ಮತ್ತು ಮಹಮ್ಮದ್ ಯೂಸುಫ್ ಎಂದು ಗುರುತಿಸಲಾಗಿದೆ….

Read More

ಪ್ರತಿಯೊಂದು ಜೀವಿಗೂ ಬದುಕುವ ಹಕ್ಕಿದೆ – ಹೊಂಬುಜ ಶ್ರೀ |ಶ್ರೀಕ್ಷೇತ್ರ ಹೊಂಬುಜದಲ್ಲಿ ಮೌನ ಪ್ರತಿಭಟನೆ|protest

ಶ್ರೀಕ್ಷೇತ್ರ ಹೊಂಬುಜದಲ್ಲಿ ಮೌನ ಪ್ರತಿಭಟನೆ ಹೊಂಬುಜ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತದಲ್ಲಿನ ಜೈನ ಮಂದಿರದ ಮುನಿ ಆಚಾರ್ಯ ಶ್ರೀ 108 ಕಾಮಕುಮಾರನಂದಿ ಮಹಾರಾಜರು ತೀವ್ರ ಹಿಂಸಾತ್ಮಕ ರೀತಿಯಲ್ಲಿ ಕೊಲೆ ಮಾಡಿರುವುದು ಖಂಡಿಸಿ ಹೊಂಬುಜದಲ್ಲಿ ಮೌನ ಪ್ರತಿಭಟನೆಯನ್ನು ಶ್ರೀಕ್ಷೇತ್ರ ಹೊಂಬುಜದಲ್ಲಿ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ ಜು. 12ರಂದು ನಡೆಸಲಾಯಿತು. ಶ್ರೀಕ್ಷೇತ್ರದಿಂದ ನಾಡಕಛೇರಿಯವರೆಗೆ ಮೌನ ಪ್ರತಿಭಟನೆ ಮಾಡಲಾಯಿತು. ಶ್ರೀಗಳವರು ಉಪತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿ ನಮ್ಮ ದೇಶ…

Read More

ಬೈಕ್ ಅಪಘಾತ – ಕಾಲೇಜು ವಿದ್ಯಾರ್ಥಿ ಸಾವು|Accident

ಬೈಕೊಂದು ಅಪಘಾತಕ್ಕೀಡಾಗಿ ಡಿಪ್ಲೊಮಾ ಓದುತ್ತಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಕೈರಾ ಸಮೀಪ ನಡೆದಿರುವುದು ವರದಿಯಾಗಿದೆ. ಸಾಗರದ ಪಾಲಿಟೆಕ್ನಿಕ್ ಕಾಲೇಜಿನ ಡಿಪ್ಲೊಮಾ ಓದುತ್ತಿದ್ದ ವಿದ್ಯಾರ್ಥಿ ಎಲ್ಡ್ರನ್ ಫೆರ್ನಾಂಡಿಸ್ (17) ಮೃತ ಬಾಲಕ. ಆನಂದಪುರ ಸಮೀಪದ ಯಡೆಹಳ್ಳಿಯ ನಿವಾಸಿಯಾಗಿದ್ದ ಎಲ್ಡ್ರನ್ ಫೆರ್ನಾಂಡಿಸ್ ರಾಷ್ಟ್ರೀಯ ಹೆದ್ದಾರಿ 206 ಸಮೀಪ ಗುರುವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿ ಕೊನೆಯುಸಿರೆಳೆದಿದ್ದಾರೆ. ಅಪಘಾತ ಹೇಗೆ ಸಂಭವಿಸಿದ ಎಂಬುದು ತಿಳಿದುಬಂದಿಲ್ಲ. ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ…

Read More

Sagara | ಮನೆ ಮುಂದೆ ಕಸ ಗುಡಿಸುತಿದ್ದ ಮಹಿಳೆಯ ಕೊರಳಿಗೆ ಕೈ ಹಾಕಿ ಲಕ್ಷಾಂತರ ರೂ ಸರ ಎಗರಿಸಿ ಪರಾರಿಯಾದ ಕಳ್ಳ

Sagara | ಮನೆ ಮುಂದೆ ಕಸ ಗುಡಿಸುತಿದ್ದ ಮಹಿಳೆಯ ಕೊರಳಿಗೆ ಕೈ ಹಾಕಿ ಲಕ್ಷಾಂತರ ರೂ ಸರ ಎಗರಿಸಿ ಪರಾರಿಯಾದ ಕಳ್ಳ  ಸಾಗರ : ಮನೆ ಮುಂದೆ ಕಸ ಗುಡಿಸುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಿಂದ ಬಂದು ಮಹಿಳೆಯರೋರ್ವರ ಬಂಗಾರದ ತಾಳಿ ಸರವನ್ನು ಕಿತ್ತು ಪರಾರಿಯಾದ ಘಟನೆ ಗುರುವಾರ ನಗರ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಅಗ್ರಹಾರ ಮೊದಲನೇ ತಿರುವಿನಲ್ಲಿರುವ ಗಣೇಶ ವೈದ್ಯರವರ ಹೆಂಡತಿ ಲೀಲಾ ರವರು ಬೆಳಿಗ್ಗೆ ಮನೆ ಮುಂದೆ ಕಸ ಗುಡಿಸುವಾಗ ಹಿಂಬದಿಯಿಂದ ಬಂದ ಆಗಂತುಕ ಈ ಕೃತ್ಯ…

Read More