Headlines

ಪ್ರವಾಸಿಗರ ಸ್ವರ್ಗ ಕೊಡಚಾದ್ರಿ ತಾಣಕ್ಕೆ ವಿಧಿಸಿದ್ದ ಪ್ರವೇಶ ನಿರ್ಬಂಧ ತೆರವು|kodachadri

ಪ್ರವಾಸಿಗರ ಸ್ವರ್ಗ ಕೊಡಚಾದ್ರಿ ತಾಣಕ್ಕೆ ವಿಧಿಸಿದ್ದ ಪ್ರವೇಶ ನಿರ್ಬಂಧ ತೆರವು ಹೊಸನಗರ: ಮಳೆಗಾಲದ ಹಿನ್ನೆಲೆಯಲ್ಲಿ ಪ್ರವಾಸಿಗರು ಹಾಗೂ ಭಕ್ತರ ಸುರಕ್ಷತೆ ದೃಷ್ಟಿಯಿಂದ ಕಳೆದ 15 ದಿನಗಳಿಂದ ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣಕ್ಕೆ ವಿಧಿಸಿದ ನಿರ್ಬಂಧ ವನ್ನು ಇಂದಿನಿಂದ (ಭಾನುವಾರ) ತೆರವುಗೊಳಿಸಲಾಗಿದೆ. ಕೇವಲ ವಾಹನಗಳಲ್ಲಿ ತೆರಳಲು ಮಾತ್ರ ಅವಕಾಶ ನೀಡಲಾಗಿದ್ದು, ಚಾರಣ ಮಾಡಲು ಇನ್ನೂ ಅನುಮತಿ ನೀಡಿಲ್ಲ ಎಂದು ವನ್ಯಜೀವಿ ಇಲಾಖೆ ತಿಳಿಸಿದೆ. ಕೊಡಚಾದ್ರಿಗೆ ತೆರಳುವ ರಸ್ತೆ ವನ್ಯಜೀವಿ ವಿಭಾಗದ ವ್ಯಾಪ್ತಿಗೆ ವಳಪಟ್ಟಿದ್ದು, ರಸ್ತೆ ಸಂಚಾರ ಮಾಡಲು ಸಾಧ್ಯವಾಗದಷ್ಟು…

Read More

ತೀರ್ಥಹಳ್ಳಿ ವಿಹಂಗಮ ರೆಸಾರ್ಟ್ ಮೇಲೆ ಪೊಲೀಸ್​ ದಾಳಿ.. ವಿದೇಶಿ ಮದ್ಯ, ಬಂದೂಕು, ಪ್ರಾಣಿ ಕೊಂಬಿನ ಟ್ರೋಫಿ ವಶಕ್ಕೆ|police raid

ತೀರ್ಥಹಳ್ಳಿ ವಿಹಂಗಮ ರೆಸಾರ್ಟ್ ಮೇಲೆ ಪೊಲೀಸ್​ ದಾಳಿ.. ವಿದೇಶಿ ಮದ್ಯ, ಬಂದೂಕು, ಪ್ರಾಣಿ ಕೊಂಬಿನ ಟ್ರೋಫಿ ವಶಕ್ಕೆ ತೀರ್ಥಹಳ್ಳಿ : ಇಲ್ಲಿನ ವಿಹಂಗಮ ರೆಸಾರ್ಟ್ ನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ 50 ಜನ ಸಿಬ್ಬಂದಿಗಳನ್ನು ಒಳಗೊಂಡ ತಂಡ ಆ. 12 ರಂದು ರಾತ್ರಿ ವಿಹಂಗಮ ರೆಸಾರ್ಟ್ ಮೇಲೆ ದಾಳಿ ನಡೆಸಿದೆ. ಎಸ್​ಪಿ ಮಿಥುನ್​ ಕುಮಾರ್ ಹಾಗೂ ಎಎಸ್​ಪಿ ಅನಿಲ್ ಕುಮಾರ್ ಭೂಮರೆಡ್ಡಿ ಆದೇಶದ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ. ದಾಳಿ…

Read More

ನಾಪತ್ತೆಯಾಗಿದ್ದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ|Sagara news

ಸಾಗರ : ಶನಿವಾರ ದೇವಸ್ಥಾನಕ್ಕೆ ಹೋಗುತ್ತೇನೆಂದು ತೆರಳಿದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ನಗರದ ಹೊರಭಾಗದಲ್ಲಿ ಆ.13ರ ಭಾನುವಾರ ನಡೆದಿದೆ. ಮೃತ ಯುವಕನನ್ನು ಶ್ರೀಧರ ನಗರದ ಉಮೇಶ್(24) ಎಂದು ಗುರುತಿಸಲಾಗಿದೆ. ಶನಿವಾರದಂದು ಬೆಳಿಗ್ಗೆ 10 ಗಂಟೆ ಸಮಯದಲ್ಲಿ ಶ್ರೀಧರ ನಗರದಿಂದ ಶ್ರೀಗಂಧದ ಸಂಕೀರ್ಣದ ಸಮೀಪದ ಆಂಜನೇಯ ದೇವಸ್ಥಾನಕ್ಕೆ ನೀಲಿ ಶರ್ಟ್, ಕಪ್ಪು ಪ್ಯಾಂಟ್ ಧರಿಸಿ ತೆರಳಿದ್ದ ಉಮೇಶ್ ನಾಪತ್ತೆಯಾದ ಕುರಿತು ಗಾರೆ ಕೆಲಸದ ವೃತ್ತಿಯಲ್ಲಿರುವ ಅವನ ತಂದೆ ವಿನಾಯಕ ಎಂಬವರು ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದರು….

Read More

ರಿಪ್ಪನ್‌ಪೇಟೆ : ವಿನಾಯಕನಗರದ ಶಾರದಾ ಬಾಳಿಗ ನಿಧನ|RIP

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕನಗರ ನಿವಾಸಿ ಶಾರದಾ ಬಾಳಿಗ (80) ವಯೋಸಹಜ ನಿಧನರಾಗಿದ್ದಾರೆ. ಪಟ್ಟಣದ ವಿನಾಯಕ ನಗರ ನಿವಾಸಿಯಾಗಿದ್ದ ಇವರು ಹಲವು ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು, ವಿನಾಯಕನಗರದಲ್ಲಿ ಕಿರಾಣಿ ಅಂಗಡಿ ನಡೆಸುತಿದ್ದ ಇವರು ಪಟ್ಟಣದಾದ್ಯಂತ ಎಲ್ಲರಿಗೂ ಚಿರಪರಿಚಿತರಾಗಿದ್ದರು. ಬಾಳಿಗ ಪ್ರಿಂಟರ್ ನ ರಾಜಾರಾಮ್ ಬಾಳಿಗ ಮತ್ತು ಬಾಳಿಗ ಕಮ್ಯೂನಿಕೇಷನ್ ನ ಗೋಪಾಲಕೃಷ್ಣ ಬಾಳಿಗ ಸೇರಿದಂತೆ ನಾಲ್ಕು ಗಂಡು ಮಕ್ಕಳು ಹಾಗೂ ಮೂವರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಹಿಂದೂ ಸಂಪ್ರದಾಯದಂತೆ ಜರುಗಿದೆ.

Read More

ರಿಪ್ಪನ್‌ಪೇಟೆ – ನಾವೆಲ್ಲಾ ಭಾರತೀಯರು ಎಂಬ ಘೋಷಣೆಯೊಂದಿಗೆ ಮದರಸ ವಿದ್ಯಾರ್ಥಿಗಳಿಂದ ಸೈಕಲ್ ರ‍್ಯಾಲಿ|SSF

ರಿಪ್ಪನ್‌ಪೇಟೆ – ನಾವೆಲ್ಲಾ ಭಾರತೀಯರು ಎಂಬ ಘೋಷಣೆಯೊಂದಿಗೆ ಮದರಸ ವಿದ್ಯಾರ್ಥಿಗಳಿಂದ ಸೈಕಲ್ ರ‍್ಯಾಲಿ  ರಿಪ್ಪನ್‌ಪೇಟೆ : ಪಟ್ಟಣದ ಎಸ್ ಎಸ್ ಎಫ಼್ ಸಂಘಟನೆ ವತಿಯಿಂದ ತಅಝೀಜುಲ್ ಅರಬ್ಬಿಕ್ ಮದರಸ ವಿದ್ಯಾರ್ಥಿಗಳಿಂದ ನಾವೆಲ್ಲಾ ಭಾರತೀಯರು ಎಂಬ ಘೋಷಣೆಯೊಂದಿಗೆ ಪಟ್ಟಣದ ನಾಲ್ಕು‌ ಪ್ರಮುಖ ರಸ್ತೆಗಳಲ್ಲಿ ಸೈಕಲ್ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ವಿನಾಯಕ ವೃತ್ತದಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ SSF ಸಂಘಟನೆಯಿಂದ 77 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಜ್ಯಾದ್ಯಾಂತ ರ‍್ಯಾಲಿಯನ್ನು ಆಯೋಜಿಸಲಾಗಿದೆ. SSF ಸಂಘಟನೆಯು…

Read More

2 ಕೆಜಿ ಗಾಂಜಾ ಸಹಿತ ಆರೋಪಿಗಳು ಅರೆಸ್ಟ್! ಗಡಿಪಾರಾದ ರೌಡಿಶೀಟರ್ ನಿಂದ ಆಂಧ್ರದ ಗಾಂಜಾ ಜಿಲ್ಲಾದ್ಯಂತ ಸಪ್ಲೈ..!!???

ಶಿವಮೊಗ್ಗ ಪೊಲೀಸರು ಗಾಂಜಾ ವಿಚಾರದಲ್ಲಿ ಇವತ್ತು ಮತ್ತೊಂದು ಭರ್ಜರಿ ಬೇಟೆಯಾಡಿದ್ದಾರೆ. ಸಿಟಿ ಲಿಮಿಟ್​ನಲ್ಲಿಯೇ ಗಾಂಜಾ ಮಾರುತ್ತಿದ್ದ ಆರೋಪಿಗಳನ್ನ ಬಂಧಿಸಿ ಬರೋಬ್ಬರಿ 2 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ಧಾರೆ.  ಶಿವಮೊಗ್ಗ ನಗರದ ಎಂ.ಆರ್.ಎಸ್. ನಿಂದ  ವಡ್ಡಿನಕೊಪ್ಪದ ಕಡೆಗೆ ಹೋಗುವ ರಸ್ತೆಯ  ಸಮೀಪ ಇರುವ ಕೆಇಬಿ ಖಾಲಿ ಜಾಗದಲ್ಲಿ ಕೆಲವರು ಗಾಂಜಾ ಮಾರುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ  ಡಿ.ಸಿ.ಆರ್.ಬಿ ಪೊಲೀಸ್ ಉಪಾಧೀಕ್ಷಕ  ಪ್ರಭು ಡಿ.ಟಿ ನೇತ್ರತ್ವದಲ್ಲಿ ಸಿಇಎನ್ ಕ್ರೈಂ ಪೊಲೀಸ್ ಠಾಣೆ ದೀಪಕ್, ಎಂ.ಎಸ್ ಟೀಂ …

Read More

ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳು ಎಂದು ಮನನೊಂದ ಆಯನೂರಿನ ಯುವಕ ಆತ್ಮಹತ್ಯೆ!|ayanuru

ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳು ಎಂದು ಮನನೊಂದ ಆಯನೂರಿನ ಯುವಕ ಆತ್ಮಹತ್ಯೆ! ದೇಶ, ಭಾಷೆ ,ಜಾತಿ, ಧರ್ಮ, ವಯಸ್ಸು ಮೀರಿ ಮದುವೆಗಳು ನಡೆಯುವುದುಂಟು ಆದರೆ ಈ ಯುವಕನಿಗೆ ತನ್ನನ್ನು ಮದುವೆಯಾಗುವ ಯುವತಿಯ ವಯಸ್ಸು ತನಗಿಂತ ಹೆಚ್ಚಿದೆ ಎಂಬ ಕಾರಣವೇ ಮರಣ ಶಾಸನವಾಗಿ ಪರಿಣಮಿಸಿದೆ. ಹೌದು, ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳೆಂಬ ಕಾರಣಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳಲು ಕಳೆನಾಶಕ ಸೇವಿಸಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ ಆಸ್ಪತ್ರೆಯಲ್ಲಿ ಸಾವು…

Read More

ಫಾರ್ಚೂನರ್ ಕಾರಿನಲ್ಲಿ ಗಾಂಜಾ ಸಾಗಿಸುತಿದ್ದ ಮೂವರನ್ನು ಬಂಧಿಸಿದ ತೀರ್ಥಹಳ್ಳಿ ಪೊಲೀಸರು|arrested

ಶಿವಮೊಗ್ಗದಿಂದ ಫಾರ್ಚುನರ್ ಕಾರಿನಲ್ಲಿ ಗಾಂಜಾ ಸಾಗಿಸುತಿದ್ದ ಮೂವರನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ತೀರ್ಥಹಳ್ಳಿ ಮೂಲದ ಯುವಕರಾದ ಯೂಸುಫ್ ಖಾನ್ , ಅತೀಫ್, ಮನೋಜ್ ಎನ್ನುವ ಮೂವರು ತೀರ್ಥಹಳ್ಳಿ ಮೂಲದ ಯುವಕರನ್ನು ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಡಿವೈಎಸ್ಪಿ ಗಜಾನನಾ ವಾಮನ್ ಸುತಾರ್ ಅವರ ಮಾರ್ಗದರ್ಶನದಲ್ಲಿ ಮಾಲೂರು ಠಾಣೆಯ ನವೀನ್ ಮಠಪತಿ ಅವರ ನೇತೃತ್ವದಲ್ಲಿ ಠಾಣೆಯ ಸಿಬ್ಬಂದಿಗಳು ಸೇರಿ ಫಾರ್ಚೂನರ್ ಕಾರನ್ನು ತಡೆದು ಪರಿಶೀಲಿಸಿದಾಗ 200 ಗ್ರಾಂ ಗಾಂಜಾ ಪತ್ತೆಯಾಗಿದೆ. ಕಾರನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಖಚಿತ ಮಾಹಿತಿಯ…

Read More

ರಿಪ್ಪನ್‌ಪೇಟೆ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜಾ ಕಾರ್ಯಕ್ರಮ

ರಿಪ್ಪನ್‌ಪೇಟೆ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜಾ ಕಾರ್ಯಕ್ರಮ ರಿಪ್ಪನ್‌ಪೇಟೆ;-ಇದೇ ಅಗಸ್ಟ್ 21 ರಂದು ನಾಗರ ಪಂಚಮಿ ಹಬ್ಬದ ಆಂಗವಾಗಿ ರಿಪ್ಪನ್‌ಪೇಟೆಯ ಸಾಗರ ರಸ್ತೆಯಲ್ಲಿನ ತಿಲಕ ನಗರದ ಶ್ರೀ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಗಸ್ಟ್ 21 ರಂದು ಸೋಮವಾರ ಬೆಳಗ್ಗೆ 10 ಗಂಟೆಯಿಂದ 1 ಗಂಟೆಯ ವರೆಗೆ ಶ್ರೀ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರಿಗೆ ಪವಮಾನ ಆಭಿಷೇಕ,ಲ್ಷೀರಾಭೀಷೇಕ,ಎಳನೀರು…

Read More

ಲೋಕಕಲ್ಯಾಣಾರ್ಥ ಕೋಣಂದೂರು ಶ್ರೀಗಳಿಂದ ಶಿಖರದಲ್ಲಿ ಏಕಪಾದ ಶಿವಜಪಾನುಷ್ಠಾನ|konanduru shri

ಲೋಕಕಲ್ಯಾಣಾರ್ಥ ಕೋಣಂದೂರು ಶ್ರೀಗಳಿಂದ ಶಿಖರದಲ್ಲಿ ಏಕಪಾದ ಶಿವಜಪಾನುಷ್ಠಾನ ರಿಪ್ಪನ್‌ಪೇಟೆ;-ಸಮೀಪದ ಕೋಣಂದೂರು ಶ್ರೀ ಶಿವಲಿಂಗೇಶ್ವರ ಬೃಹನ್ಮಠದ ಪಟ್ಟಾಧ್ಯಕ್ಷರಾದ ಷ.ಬ್ರ.ಶ್ರೀಪತಿ ಪಂಡಿತರಾಧ್ಯ ಶಿವಚಾರ್ಯ ಮಹಾಸ್ವಾಮಿಗಳು ಶಿಕಾರಿಪುರ ತಾಲ್ಲೂಕಿನ ತರಲಘಟ್ಟ ಗ್ರಾಮದ ಶ್ರೀ ಸಕ್ರಿ ಸಿದ್ದೇಶ್ವರ ದೇವಸ್ಥಾನದಲ್ಲಿ ಸಕ್ರಿ ಸಿದ್ದೇಶ್ವರ ಕರ್ತೃ ಗದ್ದುಗೆಯಲ್ಲಿ ಲೋಕಕಲ್ಯಾಣಾರ್ಥವಾಗಿ ಸಧ್ಬಕ್ತರ ಶ್ರಯೋಭಿವೃದ್ದಿಗಾಗಿ ಅಗಸ್ಟ್ 5 ರಿಂದ 13 ರವರೆಗೆ ~ಏಕಪಾದ ಶಿವಪೂಜಾ ಮೌನ ಶಿವಜಪಾನುಷ್ಠಾನ ಧಾರ್ಮಿಕ ಕೈಂಕರ್ಯವನ್ನು  ಕೈಗೊಂಡಿದ್ದಾರೆ. ಏಕಪಾದ ಶಿವಜಪಾನುಷ್ಠಾನ ಮಂಗಲ ಸಮಾರಂಭದಲ್ಲಿ ತರೀಕರೆ ನಗರ ಹಿರೇಮಠದ ಪಟ್ಟಾಧ್ಯಕ್ಷರಾದ ಷ.ಬ್ರ.ಜಗದೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳವರು ಸಕ್ರಿ…

Read More