Headlines

ಸಾಮಾಜಿಕ ಜಾಲತಾಣದಲ್ಲಿ ಸಚಿವ ಮಧು ಬಂಗಾರಪ್ಪ ವಿರುದ್ದ ಅವಾಚ್ಯವಾಗಿ ನಿಂದನೆ – ದೂರು ದಾಖಲು

ಸಾಮಾಜಿಕ ಜಾಲತಾಣದಲ್ಲಿ ಸಚಿವ ಮಧು ಬಂಗಾರಪ್ಪರನ್ನು ಅವಾಚ್ಯವಾಗಿ ನಿಂದನೆ – ದೂರು ದಾಖಲು ಶಿವಮೊಗ್ಗ : ಸಾಮಾಜಿಕ ಮಾಧ್ಯಮ ಎಕ್ಸ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿಯ ವಿರುದ್ಧ ವಿನೋಬನಗರ ಠಾಣೆ ಪೊಲೀಸರು ಸುಮೋಟೋ ದೂರು ದಾಖಲಿಸಿಕೊಂಡಿದ್ದಾರೆ. ಮೋಹಿತ್ ನರಸಿಂಹ ಮೂರ್ತಿ ಎಂಬುವರ ವಿರುದ್ಧ ದೂರು ದಾಖಲಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಮಾಡಲು ನಿಮ್ಮಪ್ಪನ ಮನೆ ದುಡ್ಡಲ್ಲಿ ಏನಾದ್ರು ಅವರಿಗೆ ಶಿಕ್ಷಣ ಕೊಡ್ತಿರಿ?…

Read More

ಟಾರ್ಪಲ್ ಶೆಡ್ ನಲ್ಲಿ ಬೆಳೆದು ವಿಶ್ವಕಪ್ ಗೆ ಮುತ್ತಿಕ್ಕಿದ ಬಡ ಪ್ರತಿಭೆಗೆ ಬೇಕು ನಿಮ್ಮೆಲ್ಲರ ಆರ್ಥಿಕ ನೆರವು

ವಿಶ್ವಕಪ್ ವಿಜೇತ ಕಾವ್ಯಾಳಿಗೆ ಬೇಕಿಲ್ಲ ಹಾರ ತುರಾಯಿ – ಟಾರ್ಪಲ್ ಶೆಡ್ ನಲ್ಲಿ ಬೆಳೆದು ವಿಶ್ವಕಪ್ ಗೆ ಮುತ್ತಿಕ್ಕಿದ ಬಡ ಪ್ರತಿಭೆಗೆ ಬೇಕು ನಿಮ್ಮೆಲ್ಲರ ಆರ್ಥಿಕ ನೆರವು ಟಿ–20 ಅಂಧರ ವಿಶ್ವಕಪ್‌ನಲ್ಲಿ ಭಾರತದ ಹೆಮ್ಮೆ ಹೆಚ್ಚಿಸಿದ ಮಹಿಳಾ ತಂಡದಲ್ಲಿ ರಿಪ್ಪನ್‌ಪೇಟೆಯ ಕಾವ್ಯಾ.ವಿ ಎಂಬ ಹೆಸರಿದೆ—ಆದರೆ ಆ ಹೆಸರಿನ ಹಿಂದೆ ಅಡಗಿರುವ ಬದುಕಿನ ನೋವು, ಹೋರಾಟ, ಕನಸುಗಳ ಕಥೆ ಯಾರಿಗೂ ಕಾಣುವುದಿಲ್ಲ. ದೇಶಕ್ಕೆ ವಿಶ್ವಕಪ್‌ ಗೆಲುವು ತಂದುಕೊಟ್ಟ ಈ ಯುವತಿಯ ಕಣ್ಣುಗಳಲ್ಲಿ ಇಂದಿಗೂ “ಮನೆ ಹಾಗೂ ಜೀವನ ಹೇಗೆ…

Read More

ಅಕ್ರಮ ಮರಳು ಸಾಗಣೆ ದೂರು ನೀಡಿದ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ – ಕೊಲೆ ಯತ್ನ ಪ್ರಕರಣದಲ್ಲಿ ನಾಲ್ವರ ಬಂಧನ

An advocate was brutally attacked in Sagar, Shivamogga district, after reporting illegal sand mining to the 112 helpline. Anandapur police have registered an attempt to murder case and launched an investigation. ಅಕ್ರಮ ಮರಳು ಸಾಗಣೆ ದೂರು ನೀಡಿದ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ – ಕೊಲೆ ಯತ್ನ ಪ್ರಕರಣದಲ್ಲಿ ನಾಲ್ವರ ಬಂಧನ ಶಿವಮೊಗ್ಗ | ರಿಪ್ಪನ್‌ಪೇಟೆ – ಆನಂದಪುರ ಭಾಗದಲ್ಲಿ ಅಕ್ರಮ ಮರಳು ಸಾಗಣೆ…

Read More

ತಂದೆ-ತಾಯಿಯ ಪಾದಪೂಜೆ ಮಾಡಿದರೆ ಸಾಕು ಪುಣ್ಯ ಪ್ರಾಪ್ತಿಯಾಗುವುದು ; ಮೂಲೆಗದ್ದೆ ಶ್ರೀಗಳು

ತಂದೆ-ತಾಯಿಯ ಪಾದಪೂಜೆ ಮಾಡಿದರೆ ಸಾಕು ಪುಣ್ಯ ಪ್ರಾಪ್ತಿಯಾಗುವುದು ; ಮೂಲೆಗದ್ದೆ ಶ್ರೀಗಳು ರಿಪ್ಪನ್‌ಪೇಟೆ ; ಭಗವಂತನಲ್ಲಿ ಭಕ್ತಿಯಿಂದ ಪ್ರಾರ್ಥಿಸುವುದರೊಂದಿಗೆ ತಾಯಿ-ತಂದೆಯವರು ಸಂಸ್ಕಾರ ಭರಿತರಾದರೆ ಮಕ್ಕಳು ಸಹ ಸಂಸ್ಕಾರ ಭರಿತರಾಗಲು ಸಾಧ್ಯವೆಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಹೇಳಿದರು. ಕಾರಗೋಡು ಗ್ರಾಮದ ಶ್ರೀ ಕಲಾನಾಥೇಶ್ವರ ದೇವಸ್ಥಾನದ ಪ್ರಥಮ ವರ್ಷದ ಪ್ರತಿಷ್ಟಾ ವರ್ಧಂತೋತ್ಸವ ಧಾರ್ಮಿಕ ಸಮಾರಂಭದ ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿ, ಇತ್ತೀಚೆಗೆ ಭಾರತ ದೇಶದಲ್ಲಿ ದೊಡ್ಡ ಕ್ರಾಂತಿಯಂತಾದ ಮಹಾನ್ ಕುಂಭ ಮೇಳದಲ್ಲಿ ಭಾಗವಹಿಸಿ ಗಂಗಾ, ಯಮುನಾ,…

Read More

ಶಾಸಕ ಬೇಳೂರು ಗೋಪಾಲಕೃಷ್ಣ ಪ್ಲೆಕ್ಸ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು|GKb

ಶಾಸಕ ಬೇಳೂರು ಗೋಪಾಲಕೃಷ್ಣ ಪ್ಲೆಕ್ಸ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಅಮ್ಮನಘಟ್ಟ ದೇವಸ್ಥಾನದ ಬಳಿ ಜಾತ್ರಾ ಮಹೋತ್ಸವಕ್ಕೆ ಶುಭಾಶಯ ಕೋರಿ ಹಾಕಿದ್ದ  ಪ್ಲೆಕ್ಸ್ ನ್ನು ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ನಡೆದಿದ್ದೇನು..??? ಅಮ್ಮನಘಟ್ಟದ ಶ್ರೀ ಜೇನುಕಲ್ಲಮ್ಮ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ಆರಂಭವಾಗಿದ್ದು ಆ ಹಿನ್ನಲೆಯಲ್ಲಿ ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಶುಭಾಶಯ ಕೋರಿ ಹಾಕಿದ್ದ ಪ್ಲೆಕ್ಸ್ ನ್ನು…

Read More

ಪದವಿ ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆಗೆ ಶರಣು..!

ಪದವಿ ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆಗೆ ಶರಣು..! ಪ್ರಾಪ್ತಿ (21) ಕಾಲೇಜಿನಲ್ಲಿ ತೃತೀಯ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದರು. ವಿದ್ಯಾಭ್ಯಾಸದಲ್ಲಿ ಸದಾ ಮುಂದಿದ್ದ, ಮಿತವ್ಯಯಿ ಹಾಗೂ ಚುರುಕು ಸ್ವಭಾವದ ವಿದ್ಯಾರ್ಥಿನಿ ಪ್ರಾಪ್ತಿ, ನವೆಂಬರ್ 14ರ ಬೆಳಿಗ್ಗೆ ಸುಮಾರು 4:00 ಗಂಟೆಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ತೀರ್ಥಹಳ್ಳಿ – ಬಾಳೆಬೈಲು ಕಾಲೇಜುವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರನಡೆದಿದೆ. ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಸಮೀಪದದಬ್ಬಣ ಗದ್ದೆ ಸಮೀಪದ ಬಚ್ಚನಕೊಡಿಗೆ ರಮೇಶ್ಆಚಾರ್ ಎಂಬುವರ ಪುತ್ರಿ ಪ್ರಾಪ್ತಿ (21) ಎಂಬಯುವತಿ ಬಾಳೆಬೈಲು…

Read More

ಸಾಗರ : ಉಳ್ಳೂರು ಸಮೀಪದ ಕಾಡಿನಲ್ಲಿ ಡೆತ್ ನೋಟ್ ಬರೆದಿಟ್ಟು ಯುವಕ ಸಾವು|ulluru

ಸಾಗರ : ಬೈಕ್ ನಲ್ಲಿ ತೆರಳುತ್ತಿದ್ದ ಯುವಕ ಕಾಡಿಗೆ ತೆರಳಿ ನೇಣು ಬಿಗಿದುಕೊಂಡ ಘಟನೆ ಸಾಗರ ತಾಲೂಕಿನ ಉಳ್ಳೂರು ಸಮೀಪದಲ್ಲಿ ನಡೆದಿದೆ.  ಉತ್ತರ ಕನ್ನಡ ಮೂಲದ ಅಕ್ಷಯ್ (22) ಆತ್ಮಹತ್ಯೆ ಮಾಡಿಕೊಂಡವನು ಎಂದು ತಿಳಿದು ಬಂದಿದೆ. ಯುವಕ ನೇಣು ಬಿಗಿದುಕೊಂಡ ಜಾಗದಲ್ಲಿಯೇ ಬೈಕ್ ಅನಾಥವಾಗಿ ಪತ್ತೆಯಾಗಿದೆ. ಉತ್ತರ ಕನ್ನಡ ಜಿಲ್ಲೆ ಮೂಲದ ಯುವಕ ಸಾಗರದ‌ ಉಳ್ಳೂರು ಬಳಿ ಬೈಕ್ ನಲ್ಲಿ ತೆರಳುವಾಗ ಜೋಗಿನಗದ್ದೆಯ ಬಳಿ ಕಾಡಿಗೆ ತೆರಳಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶವವಾಗಿ ಪತ್ತೆಯಾದ…

Read More

ರಸ್ತೆ ಕಾಮಗಾರಿ ವಿರೋಧಿಸಿ ಗ್ರಾಮಸ್ಥರಿಂದ ಪ್ರತಿಭಟನೆ : ದರ್ಪ ತೋರಿದ ಗುತ್ತಿಗೆದಾರನ ಬೆವರಿಳಿಸಿದ ಗ್ರಾಮಸ್ಥರು

ರಿಪ್ಪನ್‌ಪೇಟೆ: ಹುಂಚ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂಡ್ಲಿ, ಆನೆಗದ್ದೆ ಸಂಪರ್ಕ ರಸ್ತೆಯ 125ಮೀ. ಉದ್ದದ ಕಾಂಕ್ರೀಟ್ ರಸ್ತೆ ಮತ್ತು ಡಾಂಬರೀಕರಣ ರಸ್ತೆಯ ಕಾಮಗಾರಿಗೆ ಸರ್ಕಾರ ಮಂಜುರಾತಿ ಆದೇಶ ನೀಡಿದ್ದು ಆದರೆ ಕಾಮಗಾರಿಯ ಗುತ್ತಿಗೆದಾರರು ಮೂಡ್ಲಿ ರಸ್ತೆಯನ್ನು ಮಾಡದೆ ಬೇರೆ ಕಡೆ ರಸ್ತೆ ನಿರ್ಮಾಣ ಮಾಡುತ್ತಿದ್ದಾರೆಂದು ಆರೋಪಿಸಿ ಕಾಮಗಾರಿ ತಡೆದು ಇಂದು ಮೂಡ್ಲಿ ಗ್ರಾಮದ ನೂರಾರು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಇಂದು ಮೂಡ್ಲಿ ಗ್ರಾಮಕ್ಕೆ ಮಂಜೂರಾದ ರಸ್ತೆಯನ್ನು ಬೇರೆಡೆ ಮಾಡುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಕೆಲಸ ನಿಲ್ಲಿಸುವಂತೆ ಹೇಳಿದಾಗ ಗುತ್ತಿಗೆದಾರನು…

Read More

Shivamogga | ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ

Shivamogga | ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ ಶಿವಮೊಗ್ಗ : ವೈಶ್ಯವಾಟಿಕೆಯ ಹಿನ್ನಲೆಯಲ್ಲಿ ಗಾಂಧಿನಗರದ 1 ನೇ ಪ್ಯಾರಲಲ್ ರಸ್ತೆಯಲ್ಲಿರುವ ಮನೆಯ ಮೇಲೆ ಜಯನಗರ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಮೂವರು ಮಹಿಳೆ ಮತ್ತು ಇಬ್ಬರು ಗಂಡಸರನ್ನ ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಜಯನಗರ ಪೊಲೀಸ್ ಠಾಣೆ ಪಿಐ ಸಿದ್ದೇಗೌಡ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ. ಗೋದಾಮಿನ ರೀತಿಯಲ್ಲಿರುವ ಮನೆಯಲ್ಲಿ ಇತ್ತೀಚಿನ ದಿನಗಳಲ್ಲಿ ವೇಶ್ಯವಾಟಿಕೆ ದಂಧೆ ನಡೆಸಲಾಗುತ್ತಿತ್ತು ಎಂಬ ಮಾಹಿತಿ ದೊರೆತ ಹಿನ್ನಲೆಯಲ್ಲಿ ಪೊಲೀಸರು…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಕೂಡಾ ಶತಕ ದಾಟಿದ ಕೋವಿಡ್ ಪಾಸಿಟಿವ್ : 12 ಜನ ಗುಣಮುಖ

ಶಿವಮೊಗ್ಗ : ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದೆ. ಇವತ್ತು ಕೂಡ ನೂರಕ್ಕಿಂತಲೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಜಿಲ್ಲೆಯಲ್ಲಿ ಇವತ್ತು 148 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 50 ಮಂದಿಗೆ ಪಾಸಿಟಿವ್ ಬಂದಿದೆ. ಭದ್ರಾವತಿಯಲ್ಲಿ 47, ತೀರ್ಥಹಳ್ಳಿಯಲ್ಲಿ 7, ಶಿಕಾರಿಪುರದಲ್ಲಿ 19, ಸಾಗರದಲ್ಲಿ 19, ಹೊಸನಗರದಲ್ಲಿ 2, ಸೊರಬ 2, ಇತರೆ ಜಿಲ್ಲೆಯಿಂದ ಬಂದಿರುವ ಇಬ್ಬರಿಗೆ ಸೋಂಕು ತಗುಲಿದೆ ಎಂದು ವರದಿಯಲ್ಲಿ…

Read More
Exit mobile version