Headlines

ಶಿಕಾರಿಪುರದಲ್ಲಿ ಚಿರತೆ ದಾಳಿ: ಇಬ್ಬರಿಗೆ ಗಂಭೀರ ಗಾಯ, ಗ್ರಾಮಸ್ಥರಲ್ಲಿ ಆತಂಕ

Leopard attack in Shikaripura taluk of Shivamogga injures two farmers seriously, triggering panic among villagers. Forest officials set traps and urge caution. ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ ಹಾಗೂ ಮುತ್ತಗಿ ಗ್ರಾಮಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ ನಡೆಸಿದ ಘಟನೆ ಆತಂಕ ಸೃಷ್ಟಿಸಿದೆ. ದಾಳಿಯಲ್ಲಿ ಇಬ್ಬರು ರೈತರು ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಡಗಂಟಿ ಗ್ರಾಮದ ಸುದೀಪ್ ಅವರು ಸಂಜೆ ವೇಳೆ ಮುತ್ತಗಿ…

Read More

ರಾಯರ ದರ್ಶನಕ್ಕೆ ಸುವರ್ಣಾವಕಾಶ: ಮೇ 4 ಮತ್ತು 5 ರಂದು ಮಂತ್ರಾಲಯಕ್ಕೆ ಭಕ್ತಿ ಪ್ರವಾಸ

ರಾಯರ ದರ್ಶನಕ್ಕೆ ಸುವರ್ಣಾವಕಾಶ: ಮೇ 4 ಮತ್ತು 5 ರಂದು ಮಂತ್ರಾಲಯಕ್ಕೆ ಭಕ್ತಿ ಪ್ರವಾಸ ಕೇವಲ ₹3499 ಕ್ಕೆ ಮಂತ್ರಾಲಯ ಪ್ರವಾಸ! ಅನ್ನಪೂರ್ಣೇಶ್ವರಿ ಟ್ರಾವೆಲ್ಸ್‌ನಿಂದ ಭಕ್ತರಿಗೆ ವಿಶೇಷ ಆಫರ್ A two-day spiritual tour is organized on May 4 and 5, 2026, for devotees from Hosanagar, Ripponpet, and Shivamogga with complete travel, food, and accommodation facilities. ​ಹೊಸನಗರ: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಯ ದರ್ಶನ ಪಡೆಯಲು ಇಚ್ಛಿಸುವ…

Read More

ಬಂಕಾಪುರದಲ್ಲಿ 486ನೇ ಮಹಾರಾಣಾ ಪ್ರತಾಪ್ ಸಿಂಹ ಜಯಂತೋತ್ಸವ ಆಚರಣೆ

ಬಂಕಾಪುರದಲ್ಲಿ 486ನೇ ಮಹಾರಾಣಾ ಪ್ರತಾಪ್ ಸಿಂಹ ಜಯಂತೋತ್ಸವ ಆಚರಣೆ ಬಂಕಾಪುರ, ಜೂ.12: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಕನೋಜಗಲ್ಲಿಯ ಈಶ್ವರ ದೇವಸ್ಥಾನದಲ್ಲಿ 486ನೇ ಮಹಾರಾಣಾ ಪ್ರತಾಪ್ ಸಿಂಹ ಜಯಂತೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಪುರಸಭೆ ಸದಸ್ಯ ರಾಜೇಂದ್ರ ಟೋಪಣ್ಣವರ್ ಚಾಲನೆ ನೀಡಿ ಮಾತನಾಡಿ, ಮಹಾರಾಣಾ ಪ್ರತಾಪ್ ಸಿಂಹ ಭಾರತೀಯ ಇತಿಹಾಸದ ಅತ್ಯಂತ ಧೈರ್ಯಶಾಲಿ ಆಡಳಿತಗಾರರಲ್ಲಿ ಒಬ್ಬರಾಗಿದ್ದು, ದೇಶಭಕ್ತಿ, ಶೌರ್ಯ ಹಾಗೂ ತ್ಯಾಗದ ಪ್ರತೀಕವಾಗಿದ್ದಾರೆ ಎಂದು ಹೇಳಿದರು. ಮೊಘಲ್ ಸಾಮ್ರಾಜ್ಯದ ಅಕ್ಬರ್‌ನ ದಬ್ಬಾಳಿಕೆಯ ವಿರುದ್ಧ ಧೈರ್ಯದಿಂದ…

Read More

ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ – ಪಿಎಸ್‌ಐ ಪ್ರವೀಣ್ ಎಸ್ ಪಿ

ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ಪ್ಲಾಸ್ಟಿಕ್‌ ಬಳಕೆಯಿಂದಾಗಿ ಪರಿಸರ ಸಮತೋಲನ ಕಳೆದುಕೊಂಡು ಅಪಾಯದ ಮಟ್ಟ ತಲುಪಿದೆ. ಶುದ್ಧ ಪರಿಸರದಿಂದ ಮಾತ್ರ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ. ಆದ್ದರಿಂದ ಪ್ಲಾಸ್ಟಿಕ್‌ ಬಳಕೆ ತ್ಯಜಿಸುವಂತೆ ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಕೊಪ್ಪ ಸೈಕ್ಲಿಂಗ್ ಕ್ಲಬ್ ನವರು ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ ಅಭಿಯಾನದಡಿಯಲ್ಲಿ ಹಮ್ಮಿಕೊಂಡಿರುವ ಕೊಪ್ಪ – ಸೈಕಲ್ ಜಾಥಾ ರಿಪ್ಪನ್‌ಪೇಟೆ ಪಟ್ಟಣಕ್ಕೆ ಆಗಮಿಸುತಿದ್ದಂತೆ ಅವರನ್ನು ಸ್ವಾಗತಿಸಿ…

Read More

ರಿಪ್ಪನ್‌ಪೇಟೆ : ಪೊಲೀಸ್ ವಸತಿ ನಿಲಯಗಳ ಬಳಿ NSS ಶಿಬಿರಾರ್ಥಿಗಳಿಂದ ಸ್ವಚ್ಚತಾ ಆಂದೋಲನ ಕಾರ್ಯಕ್ರಮ

ರಿಪ್ಪನ್‌ಪೇಟೆ : ಪೊಲೀಸ್ ವಸತಿ ನಿಲಯಗಳ ಬಳಿ NSS ಶಿಬಿರಾರ್ಥಿಗಳಿಂದ ಸ್ವಚ್ಚತಾ ಆಂದೋಲನ ಕಾರ್ಯಕ್ರಮ ರಿಪ್ಪನ್‌ಪೇಟೆ;-ಶಿವಮೊಗ್ಗ ನಗರದ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ ಮತ್ತು ಜಿಲ್ಲಾ ಒಕ್ಕಲಿಗರ ಸಂಘ ಇವರ ಸಹಯೋಗದಲ್ಲಿ ಅಯೋಜಿಸಲಾದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷೀಕ ಶಿಬಿರ ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳಿಂದ ಸ್ವಚ್ಚತಾ ಆಂದೋಲನ ಕಾರ್ಯಕ್ರಮ ಜರುಗಿತು. ಶಿವಮೊಗ್ಗ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದ ಶಿಬಿರಾರ್ಥಿಗಳು ಮತ್ತು ಶಿಬಿರಾಧಿಕಾರಿ ಪ್ರಕಾಶ್ ಹಾಗೂ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಎಸ್.ಪಿ.ಪ್ರವಿಣ್ ಇವರ ನೇತೃತ್ವದಲ್ಲಿ ಪೊಲೀಸ್ ವಸತಿ ನಿಲಯದ…

Read More

ತೀರ್ಥಹಳ್ಳಿಯಲ್ಲಿ ಗೋರಕ್ಷಕರ ಮೇಲೆ ವಾಹನಹತ್ತಿಸಿ ಹತ್ಯೆಗೆ ಯತ್ನಿಸಿದ್ದ ಆರೋಪಿಗಳಾದ ಅಪ್ರೋಜ್ ಮತ್ತು ಇರ್ಫಾನ್ ಬಂಧನ

ತೀರ್ಥಹಳ್ಳಿ : ಗೋರಕ್ಷಣೆ ಮಾಡಲು ತೆರಳಿದ್ದ ಇಬ್ಬರು ಯುವಕರ ಮೇಲೆ ವಾಹನ ಹತ್ತಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಐದು ದಿನಗಳ ಹಿಂದೆ  ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯ ಸಮೀಪ ವಾಹನವೊಂದರಲ್ಲಿ ಅಕ್ರಮವಾಗಿ  ಸಾಗಾಟ ನಡೆಸುತ್ತಿದ್ದ ಗೋವುಗಳನ್ನು ರಕ್ಷಣೆ ಮಾಡಲು ಇಬ್ಬರು ಯುವಕರು ಬೈಕಿನಲ್ಲಿ ತೆರಳಿದ್ದರು. ಈ ಸಂದರ್ಭದಲ್ಲಿ ಅಕ್ರಮ ಗೋಸಾಗಾಟಗಾರರು ಯುವಕರ ಮೇಲೆ ವಾಹನ ಹತ್ತಿಸಿ ಅವರನ್ನು ಗಂಭೀರವಾಗಿ ಗಾಯಗೊಳಿಸಿ ಸ್ಥಳದಿಂದ ಪರಾರಿಯಾಗಿದ್ದರು. ಘಟನೆಯ ಕುರಿತಾಗಿ ಜಿಲ್ಲೆಯಾದ್ಯಂತ ಹಿಂದೂ ಪರ ಸಂಘಟನೆಗಳು ತೀವ್ರ…

Read More

ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ ಶಿವಮೊಗ್ಗ ಜಿಲ್ಲೆಯ ಯಡವಾಲ ಸಮೀಪ ಕೊಂಡಜ್ಜಿ ಹಳ್ಳದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆಯಾಗಿದೆ. ಚಿನ್ನಿಕಟ್ಟೆ ನಿವಾಸಿ ಇಕ್ಬಾಲ್(40) ಎಂಬ ವ್ಯಕ್ತಿ ಹಳ್ಳ ದಾಟುತ್ತಿದ್ದಾಗ ಬೈಕ್‌ ಸಮೇತ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದನು ಸ್ಥಳಕ್ಕೆ ಆಗಮಿಸಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಪತ್ತೆ ಕಾರ್ಯಾಚರಣೆ ಕೈಗೊಂಡಿದ್ದರು.ಇದೀಗ ಶವ ಪತ್ತೆಯಾಗಿದೆ. ಘಟನೆ ನಡೆದ ಸ್ಥಳದಿಂದ ತುಸು ದೂರದಲ್ಲಿ ಮೃತದೇಹ ಸಿಕ್ಕಿದೆ. ಘಟನೆ ನಡೆದ ದಿನ ಸ್ಥಳಕ್ಕೆ ಸಂಸದ ಬಿ ವೈ ರಾಘವೇಂದ್ರ ಭೇಟಿ…

Read More

ಬೆಲೆ ಏರಿಕೆ ವಿರೋದಿಸಿ ಬೆಳಗಾವಿಯಲ್ಲಿ ರಾಹುಲ್,ಪ್ರಿಯಾಂಕ ಸೈಕಲ್ ಜಾಥಾ::

ಬೆಳಗಾವಿ: ದೇಶದಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ರಾಜ್ಯಾದ್ಯಂತ ಸೈಕಲ್ ಜಾಥಾ ನಡೆಸಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಹಾಗೂ ಪುತ್ರ ರಾಹುಲ್ ನೇತೃತ್ವದಲ್ಲಿ ಜಿಲ್ಲೆಯ ಗೋಕಾಕ್​ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.  ಗೋಕಾಕ್​ ನಗರದ ಬ್ಯಾಳಿ ಕಾಟಾದಿಂದ ಆರಂಭಗೊಂಡು, ನಗರದ ಪ್ರಮುಖ ರಸ್ತೆಗಳಲ್ಲಿ ನಡೆದ ಜಾಥದಲ್ಲಿ ಪ್ರತಿಭಟನಾ ನಿರತ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯ ಮತ್ತು ತೈಲ…

Read More

HIT AND RUN | ಬೈಕ್ ಹಾಗೂ ಸ್ಕೂಟಿ ನಡುವೆ ಡಿಕ್ಕಿ – ಯುವತಿಗೆ ಗಂಭೀರ ಗಾಯ , ಬೈಕ್ ಸವಾರ ಪರಾರಿ

Collision between bike and scooty – Young woman seriously injured, biker flees HIT AND RUN | ಬೈಕ್ ಹಾಗೂ ಸ್ಕೂಟಿ ನಡುವೆ ಡಿಕ್ಕಿ – ಯುವತಿಗೆ ಗಂಭೀರ ಗಾಯ , ಬೈಕ್ ಸವಾರ ಪರಾರಿ Collision between bike and scooty – Young woman seriously injured, biker flees Collision between bike and scooty – Young woman seriously injured, biker flees ರಿಪ್ಪನ್ ಪೇಟೆ…

Read More

ಶಿವಮೊಗ್ಗ : ಅನ್ನದಾತರನ್ನು ಕೊಂದವರು ಅಧಿಕಾರದಲ್ಲಿರೋದು ಬೇಡ : ಕಾಂಗ್ರೆಸ್ ಮೌನ ಪ್ರತಿಭಟನೆ

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ರವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗದ ಪಾರ್ಕ್‌ನಲ್ಲಿರೋ ಗಾಂದಿ ಪ್ರತಿಮೆಯ ಮುಂದೆ ಮೌನ ಪ್ರತಿಭಟನೆಯನ್ನ ನಡೆಸಲಾಯಿತು.  ಉತ್ತರ ಪ್ರದೇಶದ ಲಿಕ್ಕಿಂಪೂರ ಖೇರಿಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ರವರ ಮಗ ಆಶಿಶ್ ಮಿಶ್ರಾ ಜೀಪನ್ನು ಹಾಯಿಸಿ ಹತ್ಯೆಗೈದವರ ವಿರುದ್ಧ ಮೌನ ಪ್ರತಿಭಟನೆ ಮಾಡಲಾಯಿತು. ಕೇಂದ್ರದಲ್ಲಿ ಅಧಿಕಾರದಲಿ ಮೋದಿ ನೇತೃತ್ವದ ಬಿ.ಜೆ.ಪಿ ಸರ್ಕಾರ ಇಷ್ಟು ದೊಡ್ಡ ಕೃತ್ಯದಲ್ಲಿ ಆರೋಪಿಯಾಗಿರೋ ಅಜಯ್‌ ಮಿಶ್ರ…

Read More
Exit mobile version