Headlines

ಅಕ್ರಮ ಮರಳು ಸಾಗಾಣಿಕೆ: 2 ಟಿಪ್ಪರ್ ವಶ

ಅಕ್ರಮ ಮರಳು ಸಾಗಾಣಿಕೆ: 2 ಟಿಪ್ಪರ್ ವಶ ಹೊಸನಗರ: ಖಚಿತ ಮಾಹಿತಿ ಮೇರೆಗೆ ನಗರ ವಲಯ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್ ವಾಹನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ನಗರ ವಲಯ ಅರಣ್ಯಾಧಿಕಾರಿ ಬಿ.ಎಸ್.ಸಂಜಯ್ ಮಾರ್ಗದರ್ಶನದಲ್ಲಿ ದಾಳಿ ಮಾಡಿ ಸುತ್ತ ಗ್ರಾಮದ ಶರಾವತಿ ನದಿಯಿಂದ ಮರಳು ಸಾಗಣೆಕೆ ಮುಂದಾಗಿದ್ದ, ಟಿಪ್ಪರ್ ಚಾಲಕ ಜಯನಗರ ಪುನೀತ್ ಹಾಗೂ ಗೊರಗೋಡು ಮನುಜಿತ್ ವಿರುದ್ದ ಪ್ರಕರಣ ದಾಖಲಾಗಿದೆ.. ಕಾರ್ಯಚರಣೆ ಯಲ್ಲಿ ಉಪವಲಯ…

Read More

Crime News | ಜೀವನದಲ್ಲಿ ಜಿಗುಪ್ಸೆ – ವೃದ್ದ ಆತ್ಮಹತ್ಯೆ

Crime News | ಜೀವನದಲ್ಲಿ ಜಿಗುಪ್ಸೆ – ವೃದ್ದ ಆತ್ಮಹತ್ಯೆ ಹೊಸನಗರ ತಾಲೂಕಿನ ರಾಮಚಂದ್ರಪುರ ಗ್ರಾಮದ ಜಯನಗರ ಕಲ್ಲುಗುಡ್ಡೆಯ ನಿವಾಸಿ ಕೃಷಿಕ ಲಕ್ಷ್ಮಣ (67) ಎಂಬುವವರು ಗುರುವಾರ ರಾತ್ರಿ ತಮ್ಮ ಮಗನ ಮನೆಯ ಹಿಂಭಾಗದ ಹಳೆಯ ಶೌಚಾಲಯ ಪಕಾಸಿಗೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಮೃತರು ಪತ್ನಿ, ಇಬ್ಬರು ಪುತ್ರರು, ಪುತ್ರಿ ಸೇರಿದಂತೆ ಅಪಾರ ಬಂಧು – ಬಳಗ ಹೊಂದಿದ್ದು ಅವರಿಗೆ ಎರಡು ಬಾರಿ ಅಪಘಾತವಾಗಿದ್ದು ಅಧಿಕ ರಕ್ತದೊತ್ತಡ…

Read More

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಇಬ್ಬರು ಮೆಡಿಕಲ್‌ ವಿದ್ಯಾರ್ಥಿಗಳ ದುರ್ಮರಣ

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಇಬ್ಬರು ಮೆಡಿಕಲ್‌ ವಿದ್ಯಾರ್ಥಿಗಳ ದುರ್ಮರಣ ಶಿವಮೊಗ್ಗ: ನಗರದ ಸರ್ಕ್ಯೂಟ್‌ ಹೌಸ್‌ ಸರ್ಕಲ್‌ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಎಂಬಿಬಿಎಸ್‌ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ ಹಾಗೂ ನಂದಿನಿ ಹಾಲಿನ ವಾಹನ ಪರಸ್ಪರ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ನಡೆದಿದೆ. ಮೃತರನ್ನು ಮೂರನೇ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿಗಳಾದ ಆದಿತ್ಯ ಮತ್ತು ಸಂದೀಪ್ ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಇಬ್ಬರೂ ತೀವ್ರವಾಗಿ ರಸ್ತೆ ಮೇಲೆ ಬಿದ್ದು…

Read More

ತುಂಡಾಗಿದ್ದ ಕೈಯನ್ನು ಜೋಡಿಸಿದ ಶಿವಮೊಗ್ಗದ ವೈದ್ಯರು

ತುಂಡಾಗಿದ್ದ ಕೈಯನ್ನು ಜೋಡಿಸಿದ ಶಿವಮೊಗ್ಗದ ವೈದ್ಯರು ಶಿವಮೊಗ್ಗ ಆಸ್ಪತ್ರೆಯ ವೈದ್ಯರು ತುಂಡಾಗಿದ್ದ ಕೈಯನ್ನು ಜೋಡಿಸುವ ಆಪರೇಷನ್‌ ನಡೆಸಿ ಎರಡು ತುಂಡಾಗಿದ್ದ ಕೈಯನ್ನ ಜೋಡಿಸಿದ್ದಾರೆ. ಎರಡು ತುಂಡಾಗಿದ್ದ ಕೈಗೆ ಶಸ್ತ್ರ ಚಿಕಿತ್ಸೆ ನಡೆಸಿ, ಮರು ಜೋಡಿಸುವಲ್ಲಿ ಸರ್ಜಿ ಸೂಪರ್ ಸ್ಪೆಷಾಲಿಟಿ ತಜ್ಞ ವೈದ್ಯರ ತಂಡ ಯಶಸ್ವಿಯಾಗಿದೆ.  ಸತತ ಏಳು ಗಂಟೆಗಳ ಕಾಲ ನಡೆದ ಆಪರೇಷನ್ ಸಕ್ಸಸ್ ಆಗಿದೆ. ಏನಿದು ಘಟನೆ : ಶಿಕಾರಿಪುರ ತಾಲೂಕಿನ ಸಾಮಿಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ, ಮುಂಗೈ ಕತ್ತರಿಸಿಕಿಂಡು ಬಿಟ್ಟಿದ್ದ. ಸಂಪೂರ್ಣವಾಗಿಯೇ ಮುಂಗೈ ಕಟ್ ಆಗಿತ್ತು….

Read More

ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ ಶ್ರೀಕಾಂತ್ ರಿಂದ ‘ಸಹಕಾರಿ ರತ್ನ’ ಪುರಸ್ಕೃತ ಎಂ ಎಂ ಪರಮೇಶ್ ಗೆ ಸನ್ಮಾನ

ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ ಶ್ರೀಕಾಂತ್ ರಿಂದ ‘ಸಹಕಾರಿ ರತ್ನ’ ಪುರಸ್ಕೃತ ಎಂ ಎಂ ಪರಮೇಶ್ ಗೆ ಸನ್ಮಾನ ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ (ಡಿಸಿಸಿ ಬ್ಯಾಂಕ್) ನೂತನ ನಿರ್ದೇಶಕರಾದ ಹಾಗೂ ರಾಜ್ಯ ಕಾಂಗ್ರೆಸ್ ಮುಖಂಡರಾದ  ಶ್ರೀಕಾಂತ್ ರವರು ಇಂದು ರಿಪ್ಪನ್ ಪೇಟೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಭಾನುವಾರ ವಿಶೇಷ ಭೇಟಿ ನೀಡಿದರು. ಪ್ರದೇಶದ ಸಹಕಾರ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿರುವ ವ್ಯಕ್ತಿತ್ವಗಳನ್ನು ಗುರುತಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಸನ್ಮಾನ ಕಾರ್ಯಕ್ರಮದಲ್ಲಿ,…

Read More

ಮನುಕುಲದ ವಿರೋಧಿ ಮತಾಂಧರನ್ನು ಹೆಕ್ಕಿ ತೆಗೆದು ಶಿಕ್ಷೆ ನೀಡಬೇಕು : ಹರತಾಳು ಹಾಲಪ್ಪ

ಸಾಗರ: ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ನಯ್ಯ ಕೊಲೆ ಪ್ರಕರಣ ಖಂಡಿಸಿ ಸಾಗರ ನಗರ ಬಿಜೆಪಿಯಿಂದ ಸಾಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಶಾಸಕ ಹರತಾಳು ಹಾಲಪ್ಪ ಇಂತಹ ಅಮಾನವೀಯ ಘಟನೆ ಮಾನವ ಕುಲ ಒಪ್ಪುವಂತಹದಲ್ಲ,ಎಲ್ಲೇ ಆಗಲಿ ಇಂತಹ ವಾತವರಣ ನಿರ್ಮಾಣವಾದಲ್ಲಿ ಜಾತಿ,ಮತ,ಪಕ್ಷ ಭೇದ ಮರೆತು ಅಂತಹ ಮತಾಂಧರನ್ನು ಹೆಕ್ಕಿ ಹೆಕ್ಕಿ ತೆಗೆದು ಶಿಕ್ಷೆ ನೀಡಬೇಕು.ಸಮಾಜದಲ್ಲಿ  ಇಂತಹ ಮನುಕುಲದ ವಿರೋಧಿಗಳನ್ನು ಹೆಕ್ಕಿ ತೆಗೆದು ಶಿಕ್ಷೆ ನೀಡುವುದರ ಮೂಲಕ ಅವರ ನೆಲೆಯನ್ನು ಧ್ವಂಸಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಹೇಡಿಗಳ…

Read More
Volleyball image

ಕಾರಗೋಡುವಿನಲ್ಲಿ ನಾಳೆ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ | ಗ್ರಾಮೀಣ ಹಾಗೂ ಸಿಟಿ ತಂಡಗಳ ಪೈಪೋಟಿ

The second annual floodlight volleyball tournament will be held on January 17, 2026, at Kargodu village near Ripponpet, Shivamogga district. ಕಾರಗೋಡುವಿನಲ್ಲಿ ನಾಳೆ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ | ಗ್ರಾಮೀಣ ಹಾಗೂ ಸಿಟಿ ತಂಡಗಳ ಪೈಪೋಟಿ ರಿಪ್ಪನ್‌ಪೇಟೆ : ಇಲ್ಲಿನ ಕಾರಗೋಡು–ಕರಡಿಗ–ಬೆಳಕೋಡು ಗ್ರಾಮಸ್ಥರ ಸಹಕಾರದೊಂದಿಗೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಹಾಗೂ ಅಪ್ಪು ಗೆಳೆಯರ ಬಳಗದ ಆಶ್ರಯದಲ್ಲಿ ದ್ವಿತೀಯ ವರ್ಷದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಈ…

Read More

ರಿಪ್ಪನ್ ಪೇಟೆಯ ಸಾಮಿಲ್ ಡ್ರೈವರ್ ಗುಂಡಪ್ಪ ನಿಧನ

ರಿಪ್ಪನ್ ಪೇಟೆ : ಇಲ್ಲಿನ ಸಿದ್ದಪ್ಪನಗುಡಿ ಬಳಿಯ ಕೆರೆಹಳ್ಳಿ ನಿವಾಸಿ ಗುಂಡಪ್ಪ (67) ಅವರು ವಯೋಸಹಜ ಕಾಯಿಲೆಯಿಂದ ಇಂದು ನಿಧನರಾದರು. ರಿಪ್ಪನ್ ಪೇಟೆಯ ಪ್ರಸಿದ್ದ ನೆಹರು ಸಾಮಿಲ್ ನಲ್ಲಿ ಮಿಲ್ ಡ್ರೈವರ್ ಆಗಿ ಸುಮಾರು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದ ಇವರು ಪ್ರಸ್ತುತ ಆಯನೂರು ಸಾಮಿಲ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಮೃತರಿಗೆ ಓರ್ವ ಪುತ್ರ, ಓರ್ವ ಪುತ್ರಿ ಇದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ ಬೆಳಿಗ್ಗೆ ಸಿದ್ದಪ್ಪನಗುಡಿಯ ಸ್ಮಶಾನದಲ್ಲಿ ನಡೆಯುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಗುಂಡಪ್ಪರವರ ನಿಧನಕ್ಕೆ…

Read More

ಸಾಗರದಲ್ಲಿ ಹೊಟೆಲ್ ಕಾರ್ಮಿಕನ ಹತ್ಯೆ, ಕಾರಿನೊಳಗೆ ಶವ ಪತ್ತೆ

ಸಾಗರದಲ್ಲಿ ಹೊಟೆಲ್ ಕಾರ್ಮಿಕನ ಹತ್ಯೆ, ಕಾರಿನೊಳಗೆ ಶವ ಪತ್ತೆ A hotel worker from Bihar was found dead inside a car in Sagara, Shivamogga district. Police suspect a financial dispute led to the murder, and the hotel owner has been taken into custody. ಸಾಗರ: ಹೊಟೆಲ್ ಕಾರ್ಮಿಕನೊಬ್ಬನ ಹತ್ಯೆ ಪ್ರಕರಣವು ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ ಎಂದು ಎಸ್‌ಪಿ ಬಿ….

Read More

ಹೊಸನಗರ -SSLC ವಿಧ್ಯಾರ್ಥಿ ಶಾಲೆಯಿಂದ ನಾಪತ್ತೆ , ದೂರು ದಾಖಲು

SSLC ವಿಧ್ಯಾರ್ಥಿ ಶಾಲೆಯಿಂದ ನಾಪತ್ತೆ – ದೂರು ದಾಖಲು ಹೊಸನಗರ ತಾಲೂಕು ಸೊನಲೆ ಸರ್ಕಾರಿ ಪ್ರೌಢಶಾಲೆಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಎನ್ ಆರ್ ಮನೋಜ ಅಲಿಯಾಸ್ ಮನು ಸೋಮವಾರ ಶಾಲೆಗೆ ತೆರಳಿದ್ದು ಮಧ್ಯಾಹ್ನ 12:45 ರ ವೇಳೆಗೆ ಶಾಲೆಯಿಂದ ಹೊರ ಬಂದಿದ್ದು ಶಾಲಾ ಅವಧಿ ಮುಗಿದು ಸಂಜೆಯಾದರೂ ಮನೆಗೆ ಬಾರದೇ ನಾಪತ್ತೆಯಾಗಿದ್ದಾನೆ. ಮಗನು ಮನೆಗೆ ಬಾರದ ಕಾರಣ ಅವನ ತಂದೆ ತಾಯಿ ಮುಂಬಾರು ಗ್ರಾಮ ಪಂಚಾಯಿತಿಯ ಮಾವಿನಕಟ್ಟೆ ಬೇಹಳ್ಳಿಯ ರವಿ ಹಾಗೂ ಶಶಿಕಲಾ ಶಾಲೆಯಲ್ಲೂ…

Read More