Headlines

ಕಾನೂನುಬಾಹಿರ ಅಮದು ತಡೆದರೇ ಅಡಿಕೆಗೆ ಉತ್ತಮ ಧಾರಣೆ ಸದಾ ಇರುತ್ತದೆ – ಕಿಶೋರ್ ಕುಮಾರ್ | Campco

ಕಾನೂನುಬಾಹಿರ ಅಮದು ತಡೆದರೇ ಅಡಿಕೆಗೆ ಉತ್ತಮ ಧಾರಣೆ ಸದಾ ಇರುತ್ತದೆ – ಕಿಶೋರ್ ಕುಮಾರ್ | Campco ಕ್ಯಾಂಪ್ಕೋ ಸಾವಯವ ಗೊಬ್ಬರ ಮತ್ತು ಲಘುಪೋಷಕಾಂಶಗಳ ಮಾರಾಟ ಮಳಿಗೆ ಉದ್ಘಾಟನೆ | Arecanut ರಿಪ್ಪನ್‌ಪೇಟೆ: ದೇಶದಲ್ಲಿ ಅಡಿಕೆ ಕಾನೂನು ಬಾಹಿರ ಆಮದು ನಡೆಯುತ್ತಿದೆ. ಅದನ್ನು ತಡೆಗಟ್ಟಿದರೆ ರೈತರ ಅಡಿಕೆಗೆ ಉತ್ತಮ ಧಾರಣೆ ಸದಾ ದೊರೆಯುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದರು. ಪಟ್ಟಣದಲ್ಲಿ ಕ್ಯಾಂಪ್ಕೋ ಸಾವಯವ ಗೊಬ್ಬರ ಮತ್ತು ಲಘುಪೋಷಕಾಂಶಗಳ ಮಾರಾಟ ಮಳಿಗೆಯನ್ನು ಉದ್ಘಾಟನೆ ನೆರವೇರಿಸಿ…

Read More

ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ

ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ ಸಿಟಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬನಗರದ ಪಿ ಆಂಡ್ ಟಿ ಕಾಲೋನಿಯಲ್ಲಿ ನಡೆದಿದೆ. ವಿರಭದ್ರೇಶ್ವರ ಹೆಸರಿನ ಸಿಟಿ ಬಸ್, ಬೊಮ್ಮನಕಟ್ಟೆ ಕಡೆಗೆ ಪ್ರಯಾಣಿಸುತ್ತಿತ್ತು. ಈ ವೇಳೆ ಪಿ ಆಂಡ್ ಟಿ ಕಾಲೋನಿಯಲ್ಲಿ ರಸ್ತೆ ತಿರುವಿನಲ್ಲಿ ಬಸ್ ಪಲ್ಟಿಯಾಗಿ ಬಿದ್ದಿದೆ. ಚಾಲಕನ ನಿಯಂತ್ರಣತಪ್ಪಿ ಬಸ್ ಪಲ್ಟಿಯಾಗಿದ್ದು, ಬಸ್ ನಲ್ಲಿದ್ದ ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ 20 ಜನರು ಗಾಯಗೊಂಡಿದ್ದಾರೆ….

Read More

Ripponpete | ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ – ಸಂಚಾರಕ್ಕೆ ಅಡೆತಡೆ

Ripponpete | ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ – ಸಂಚಾರಕ್ಕೆ ಅಡೆತಡೆ  #ಜನಹಿತಕ್ಕಾಗಿ ರಿಪ್ಪನ್‌ಪೇಟೆ: ಪಟ್ಟಣ ಈಗ ತೀವ್ರಗತಿಯಲ್ಲಿ ಬೆಳೆಯುತ್ತಿದೆ. ಜನಸಂಖ್ಯೆ ಹೆಚ್ಚಾಗಿರುವ ಕಾರಣ ವ್ಯಾಪಾರ ವಹಿವಾಟು ಹೆಚ್ಚಾಗಿವೆ. ಇದರ ಜತೆ ವಾಹನ ಸಂಚಾರವೂ ಹೆಚ್ಚಾಗಿದೆ. ಚಿಕ್ಕ ರಸ್ತೆಯಲ್ಲೇ ದೊಡ್ಡ ದೊಡ್ಡ ವಾಹನ ಸಂಚಾರ ಜೋರಾಗಿದೆ ಈ ನಡುವೆ ತೀರ್ಥಹಳ್ಳಿ ರಸ್ತೆಯಲ್ಲಂತೂ ಅಸಮರ್ಪಕ ವಾಹನ ನಿಲುಗಡೆಯಿಂದ ಜನ ತತ್ತರಿಸುವಂತಾಗಿದೆ. ಹೌದು ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರು ಖಾಸಗಿ ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ ಮಾಡುವುದರಿಂದ ತೀರ್ಥಹಳ್ಳಿ…

Read More

ಪಿಯುಸಿ ಪಲಿತಾಂಶ 2022 : ಶಿವಮೊಗ್ಗ ಜಿಲ್ಲೆಯ ಟಾಪರ್ಸ್ ಗಳ ಪಟ್ಟಿ ಇಲ್ಲಿದೆ ನೋಡಿ

ಪಿಯುಸಿ ಪರೀಕ್ಷೆ ಫಲಿತಾಂಶ ಆನ್ ಲೈನ್ ನಲ್ಲಿ ಪ್ರಕಟವಾಗಿದ್ದು, ಶಿವಮೊಗ್ಗದಲ್ಲಿ 66.15% ಫಲಿತಾಂಶ ಬಂದಿರುವ ಬೆನ್ನಲ್ಲೇ ಜಿಲ್ಲೆಯ ಟಾಪರ್ಸ್ ಗಳ ಪಟ್ಟಿ ಪ್ರಕಟಗೊಂಡಿದೆ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಜಿಲ್ಲೆಯಲ್ಲಿ ಒಟ್ಟು 19033 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, ಇದರಲ್ಲಿ 12590 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಅದರಂತೆ ಪ್ರತಿ ಮೂರು ವಿಭಾಗದಲ್ಲಿ 10 ಜನ ಟಾಪರ್ಸ್ ಎಂದು ಗುರುತಿಸಲಾಗಿದೆ. ಕಲಾ ವಿಬಾಗ : ವಾಣಿಜ್ಯ ವಿಭಾಗ : ವಿಜ್ಞಾನ ವಿಭಾಗ :

Read More

ರಿಪ್ಪನ್‌ಪೇಟೆಯಲ್ಲಿ ಪ್ರಾಥಮಿಕ ಶಾಲೆಯ ಕ್ಲಸ್ಟರ್ ಮಟ್ಟದ ಕ್ರೀಡಾಕೂಟ : ಪಲಿತಾಂಶದ ವಿವರ ಇಲ್ಲಿದೆ ನೋಡಿ

ರಿಪ್ಪನ್‌ಪೇಟೆ;-ಮಕ್ಕಳ ದೈಹಿಕ ಸಾಮಾರ್ಥ್ಯವನ್ನು ಹೆ ಚ್ಚಿಸಲು ಕ್ರೀಡೆ ಅಗತ್ಯವಾಗಿದೆ.ವಿದ್ಯಾರ್ಥಿ ಸದಾ ಉಲ್ಲಾಸದಿಂದಿರಲು ಕ್ರೀಡಾ ಚಟುವಟಿಕೆ ಸಹಕಾರಿಯಾಗಿದೆ.ಕ್ರೀಡೆ ಸೋಲು ಗೆಲುವು ಮುಖ್ಯವಾಗದೇ ಮಕ್ಕಳು ಭಾಗವಹಿಸುವುದು ಮುಖ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಅರ್.ಕೃಷ್ಣಮೂರ್ತಿ ಹೇಳಿದರು. ಸರ್ಕಾರಿ ಪದವಿಪೂರ್ವ ಕಾಲೇಜ್ ಚಿನ್ನೆಗೌಡ ಕ್ರೀಡಾಂಗಣದಲ್ಲಿ ರಿಪ್ಪನ್‌ಪೇಟೆ-ಬಾಳೂರು ಗ್ರಾಮ ಪಂಚಾಯ್ತಿ ಸಮೂಹ ಸಂಪನ್ಮೂಲ ಕೇಂದ್ರ ಎಸ್.ಡಿ.ಎಂ.ಸಿ.ಹಾಗೂ ಗುಡ್‌ಶಫರ್ಡ್ ಹಿರಿಯ ಪ್ರಾಥಮಿಕ ಶಾಲೆ ಸಂಯುಕ್ತ ಅಶ್ರಯದಲ್ಲಿ “ಕ್ಲಸ್ಟರ್ ಮಟ್ಟದ ೧೪ ವರ್ಷದೊಳಗಿನ ಮಕ್ಕಳ ೨೦೨೨-೨೩ ನೇ ಸಾಲಿನ ಪ್ರಾಥಮಿಕ ಪಾಠಶಾಲೆಯ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಸರ್ಕಾರದಿಂದ…

Read More

ವಿವಾಹಿತ ಮಹಿಳೆ ನಾಪತ್ತೆ : ಸುಳಿವು ಪತ್ತೆಗೆ ಮನವಿ

2021 ರ ಏಪ್ರಿಲ್ 13 ರಂದು ಅನುಷಾ ಕೋಂ ಆನಂದ, 26 ವರ್ಷ, ಗೃಹಿಣಿ ಈಕೆ ನಗರದ ಹೊಸಮನೆ 06 ನೇ ಕ್ರಾಸ್‍ನಲ್ಲಿರುವ ತನ್ನ ನಿವಾಸದಿಂದ ಕಾಣೆಯಾಗಿರುತ್ತಾರೆ.       ಅಂದು ರಾತ್ರಿ 8 ಗಂಟೆ ಹೊತ್ತಿಗೆ ಮನೆಯಿಂದ ಹೊರಗೆ ಹೋದವಳು ಹಿಂತಿರುಗಿ ಬಂದಿರುವುದಿಲ್ಲ. ಅಕ್ಕ ಪಕ್ಕ, ನೆಂಟರ ಮನೆ ಹೀಗೆ ಎಲ್ಲೆಡೆ ಹುಡುಕಿದರೂ ಪತ್ತೆಯಾಗಿರುದಿಲ್ಲ. ಕಾಣೆಯಾದ ಮಹಿಳೆ ಅನುಷಾ 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕೋಲು ಮುಖ, ಎಣ್ಣೆಗೆಂಪು ಮೈಬಣ್ಣ ಹೊಂದಿದ್ದು, ಕಾಣೆಯಾದ…

Read More

“ಸಾಗರದ ಜ್ಯೂನಿಯರ್ ಕಾಲೇಜಿನಲ್ಲೂ ಪ್ರಾರಂಭವಾದ ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷ .!!!”

ಸಾಗರ :ಕರ್ನಾಟಕದಲ್ಲಿ ಇದೀಗ ಕೇಸರಿ ಶಾಲು ಹಾಗೂ ಹಿಜಾಬ್ ನ ವಿಚಾರವಾಗಿ  ಸಂಘರ್ಷ ನಡೆಯುತ್ತಿದೆ.ಉಡುಪಿ ಕಾಲೇಜಿನಲ್ಲಿ ಪ್ರಾರಂಭವಾದ ಹಿಜಾಬ್ ಸಂಘರ್ಷ ಇದೀಗ ರಾಜ್ಯಾದ್ಯಂತ ಪ್ರಾರಂಭವಾಗಿದೆ. ಇದೀಗ ಇದರ ಸಂಘರ್ಷ  ಮಲೆನಾಡಿಗೂ ಕಾಲಿಟ್ಟಿದ್ದು ಶಿವಮೊಗ್ಗ ಜಿಲ್ಲೆ ಸಾಗರದ ಸರ್ಕಾರಿ ಜ್ಯೂನಿಯರ್  ಕಾಲೇಜಿನಲ್ಲಿ ಇಂದು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದರು.ಇವರನ್ನು ತಡೆಯಲು ಪ್ರಿನ್ಸಿಪಾಲ್ ಪ್ರಯತ್ನಪಟ್ಟರು ಯಶಸ್ವಿ ಕಾಣಲಾಗುತ್ತಿಲ್ಲ. ಸಾಗರದ ಜ್ಯೂನಿಯರ್ ಕಾಲೇಜಿನ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳು ಮುಸ್ಲಿಂ ವಿದ್ಯಾರ್ಥಿನಿಯರಿಂದ  ಹಿಜಾಬ್ ಹಾಗೂ ಬುರ್ಖಾವನ್ನು ನೀವು ತೆಗೆಸಿದರೆ…

Read More

ಸಿಎಂ ಸಿದ್ದರಾಮಯ್ಯ ಹೊಸ ದಾಖಲೆ: ಶಿವಮೊಗ್ಗದಲ್ಲಿ ಬಿರಿಯಾನಿ, ಸಿಹಿ ಹಂಚಿ ಕಾಂಗ್ರೆಸ್ ಸಂಭ್ರಮ

Karnataka CM Siddaramaiah surpasses former CM Devaraj Arasu’s record for longest tenure. Congress workers celebrate in Shivamogga by distributing country chicken biryani and sweets. ಸಿಎಂ ಸಿದ್ದರಾಮಯ್ಯ ಹೊಸ ದಾಖಲೆ: ಶಿವಮೊಗ್ಗದಲ್ಲಿ ಬಿರಿಯಾನಿ, ಸಿಹಿ ಹಂಚಿ ಕಾಂಗ್ರೆಸ್ ಸಂಭ್ರಮ ಶಿವಮೊಗ್ಗ : ರಾಜ್ಯದಲ್ಲಿ ಅತಿ ಹೆಚ್ಚು ದಿನಗಳ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ದೇವರಾಜ್ ಅರಸು ಅವರ ದಾಖಲೆಯನ್ನು ಮೀರಿ ಸಿಎಂ ಸಿದ್ದರಾಮಯ್ಯ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ…

Read More

ಶರಾವತಿ ನದಿಯಿಂದ ಹೊಸನಗರ, ಸಾಗರಕ್ಕೆ 24 ಗಂಟೆ ನೀರು ಕೊಡಲಿ ಆಮೇಲೆ ಬೆಂಗಳೂರಿಗೆ ತೆಗೆದುಕೊಂಡು ಹೋಗಲಿ – ಶಾಸಕ ಬೇಳೂರು

ಶರಾವತಿ ನದಿಯಿಂದ ಹೊಸನಗರ, ಸಾಗರಕ್ಕೆ 24 ಗಂಟೆ ನೀರು ಕೊಡಲಿ ಆಮೇಲೆ ಬೆಂಗಳೂರಿಗೆ ತೆಗೆದುಕೊಂಡು ಹೋಗಲಿ – ಶಾಸಕ ಬೇಳೂರು  ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗಬೇಕಾದರೆ ಸಾಗರ, ಹೊಸನಗರ ಭಾಗದ ಜನರಿಗೆ ದಿನದ 24 ಗಂಟೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವುದಾಗಿ ರಾಜ್ಯ ಸರ್ಕಾರವು ‘ಅಗ್ರಿಮೆಂಟ್’ ಮಾಡಿಕೊಳ್ಳಲಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಸಾಗರ ಪಟ್ಟಣದ ಸೊರಬ ರಸ್ತೆ ಮತ್ತು ಬೈಪಾಸ್ ರಸ್ತೆ ಕಾಮಗಾರಿಯನ್ನು ಶನಿವಾರ ಪರಿಶೀಲನೆ ಮಾಡಿ ಪತ್ರಕರ್ತರ ಜೊತೆ…

Read More

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಸಮಟಗಾರು ಶಾಲೆಯ ಅಂಬಿಕಾ ಲಕ್ಷ್ಮಣರಾವ್

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಸಮಟಗಾರು ಶಾಲೆಯ ಅಂಬಿಕಾ ಲಕ್ಷ್ಮಣರಾವ್| ಶಿಕ್ಷಕರ ದಿನಾಚರಣೆ ಅಂಗವಾಗಿ ಶಾಲಾ ಶಿಕ್ಷಣ ಇಲಾಖೆಯಿಂದ 2024–25ನೇ ಸಾಲಿನಲ್ಲಿ ನೀಡುವ ‘ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಹೊಸನಗರ ತಾಲೂಕಿನ ಸಮಟಗಾರು ಶಾಲೆಯ ಅಂಬಿಕಾ ರವರು ಭಾಜನರಾಗಿದ್ದಾರೆ. ಇಂದು ಶಿವಮೊಗ್ಗದಲ್ಲಿ ಜಿಲ್ಲಾಡಳಿತ, ಜಿ.ಪಂ., ಉಪ ನಿರ್ದೇಶಕರ ಕಚೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅಂಬಿಕಾ…

Read More