ನಾಳೆ ಪೆಸಿಟ್ ಕಾಲೇಜಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ !

ಶಿವಮೊಗ್ಗ : ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲಟ್ ಅವರು ನಗರದ ಪ್ರತಿಷ್ಠಿತ ಪಿಇಎಸ್ ಸಂಸ್ಥೆಗೆ ಭೇಟಿ ನೀಡಲಿದ್ದಾರೆ. ಅಂದು ಸಂಸ್ಥೆಯ ಪ್ರೇರಣಾ ಕನ್ವೆಷನ್ ಹಾಲ್‌ನಲ್ಲಿ ಮಧ್ಯಾಹ್ನ 3:30 ಗಂಟೆಗೆ ಸರಿಯಾಗಿ ಆಯೋಜಿಸಲಾಗಿರುವ ಸಮಾರಂಭದಲ್ಲಿ LANDSCAPE OF NATIONAL EDUCATION POLICY, 2020 WHAT, WHY AND HOW? ಎಂಬ ವಿಷಯದ ಕುರಿತು ತಮ್ಮ ಅಭಿಪ್ರಾಯಗಳನ್ನು ಮಂಡಿಸಲಿದ್ದಾರೆ. ಸಮಾರಂಭದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಪಿಇಎಸ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿಗಳಾಗಿರುವ ಶ್ರೀ…

Read More

ಸಾಗರ : ನೂತನ ಸಚಿವರಾದ ಸಾಗರದ ಅಳಿಯಂದರಿಗೆ ತಾಲೂಕ್ ಬಿಜೆಪಿ ಯಿಂದ ಸನ್ಮಾನ

ಸಾಗರ : ನಗರದ ಗಾಂಧಿ ಮೈದಾನದಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ವತಿಯಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದ ನೂತನ ಸಚಿವರು ಹಾಗೂ ಸಾಗರದ ಅಳಿಯಂದಿರುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಶಾಸಕ ಹರತಾಳು ಹಾಲಪ್ಪ ನವರ ನೇತ್ರತ್ವದಲ್ಲಿ ನಡೆದ ಸಚಿವರಿಗೆ ಅಭಿನಂದನಾ ಕಾರ್ಯಕ್ರವು ಒಂದು ಭಾವಪೂರ್ಣ ಸಮಾರಂಭವಾಗಿತ್ತು. ಚೌತಿ ಹಬ್ಬಕ್ಕೆ ತವರಿಗೆ ಬಂದಿದ್ದ ಹೆಣ್ಣು ಮಕ್ಕಳು ಜತೆಗೆ ತಮ್ಮ ಪತಿಯಂದಿರನ್ನೂ ಕರೆದುಕೊಂಡು ಬಂದು ಉಡಿತುಂಬಿಸಿಕೊಂಡರು. ಊರಿನ ಅಳಿಯಂದಿರು ಸುಮ್ಮನೆ ಮಾವನ ಮನೆಗೆ ಬಂದು ಊರಿನ…

Read More

ಸೋರುತಿಹುದು ರಿಪ್ಪನ್‌ಪೇಟೆ ಪೊಲೀಸರ ಮನೆಯ ಮಾಳಿಗೆ – ವಸತಿಗೃಹಕ್ಕೆ ಟಾರ್ಪಲ್ ರಕ್ಷಣೆ|Police quarters

ಸೋರುತಿಹುದು ರಿಪ್ಪನ್‌ಪೇಟೆ ಪೊಲೀಸರ ಮನೆಯ ಮಾಳಿಗೆ – ಟಾರ್ಪಲ್ ಗೆ ಮೊರೆ ಹೋದ ಪೊಲೀಸರು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿ ಪೋಲಿಸ್ ಸಿಬ್ಬಂದಿಗಳಿಗೆ ಕೋಟ್ಯಾಂತರ ರೂ ವೆಚ್ಚ ಮಾಡಿ ಸರ್ಕಾರ ಪೊಲೀಸ್ ವಸತಿಗೃಹಗಳನ್ನು ನಿರ್ಮಿಸಿದೆ. ಆದರೆ ಸಂಬಂಧಪಟ್ಟವರ ನಿರ್ಲಕ್ಷ್ಯದಿಂದ ಕೋಟ್ಯಂತರ ರೂ ಬೆಲೆಬಾಳುವ ಪೊಲೀಸ್ ವಸತಿ ಗೃಹಗಳು ಮಳೆಯ ನೀರಿನಿಂದ ಸೋರುತ್ತಿದೆ. ಸೋರುತ್ತಿರುವ ವಸತಿ ಗೃಹ ಗಳ  ಮೇಲೆ ಪ್ಲಾಸ್ಟಿಕ್ ಟಾರ್ಪಲ್ ಹಾಕಿಕೊಂಡು ಮಳೆಯ ನೀರಿನಿಂದ ರಕ್ಷಣೆ   ಪಡೆಯುತ್ತಿದ್ದಾರೆ. ನಾಡಿನಲ್ಲಿ…

Read More

ಪಡಿತರ ವಿತರಣೆಗೆ ಸರ್ವರ್ ಸಮಸ್ಯೆ,ಜನರ ಪರದಾಟ…!

ರಿಪ್ಪನ್ ಪೇಟೆ :: ಆಹಾರ ಇಲಾಖೆಯ ಸರ್ವರ್ ಸಮಸ್ಯೆಯಿಂದಾಗಿ ಒಂದು ವಾರಗಳಿಂದ ಪಡಿತರ ಪಡೆಯಲು ಸಾಧ್ಯವಾಗದೇ ಕಾರ್ಡುದಾರರು ಪರದಾಡುತ್ತಿದ್ದಾರೆ.ನ್ಯಾಯಬೆಲೆ ಅಂಗಡಿ ಮುಂದೆ ದಿನವಿಡೀ ಕಾದರೂ ಪಡಿತರ ಸಿಗದೇ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.  ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಅಕ್ರಮ ತಡೆಯಲು ಲೆಡ್ಜರ್ ವಿತರಣಾ ವ್ಯವಸ್ಥೆ ಬದಲಾಗಿ  ಬಯೋಮೆಟ್ರಿಕ್ ಪದ್ಧತಿಯಲ್ಲಿ ಕಾರ್ಡುದಾರರ ಹೆಬ್ಬೆರಳ ಗುರುತು ಪತ್ತೆ ಮಾಡಿ ಆಹಾರ ವಿತರಿಸುವ ವ್ಯವಸ್ಥೆ ಜಾರಿಗೆ ತರಲಾಗಿದೆ. ಆದರೆ ಪೂರಕವಾದ ತಾಂತ್ರಿಕ ವ್ಯವಸ್ಥೆ ರೂಪಿಸದ ಕಾರಣ ಸರ್ವರ್ ಮೇಲೆ ಒತ್ತಡ ಬಿದ್ದು ಪದೇ…

Read More

ಕಬ್ಬಿಣವನ್ನು ಬಂಗಾರ ಮಾಡಿದವರಿಂದ ಸೊರಗಿ ಹೋಗಿದ್ದ ಜಿಲ್ಲಾ ಸಹಕಾರಿ ಬ್ಯಾಂಕ್ ಈಗ ಸುಭದ್ರವಾಗಿದೆ : ಗೃಹ ಸಚಿವ ಆರಗ ಜ್ಞಾನೇಂದ್ರ|Talale

ರಿಪ್ಪನ್‌ಪೇಟೆ : ಸಹಕಾರ ಸಂಘದಲ್ಲಿ ಮೇವು ಉಂಡು ಜೀರ್ಣಿಸಿಕೊಂಡು ಕಬ್ಬಿಣವನ್ನು ಬಂಗಾರ ಮಾಡಿದ ಮಹಾನುಭಾವರಿಂದ ಸಹಕಾರಿ ಸಂಘಗಳು ಮುಳುಗಿ ಹೋದವು ಎಂಬ ಪರಿಸ್ಥಿತಿ ಉದ್ಬವಿಸಿದಾಗ ಉತ್ತಮ ಆಡಳಿತ ನೀಡಿ ಜಿಲ್ಲಾ ಸಹಕಾರಿ ಬ್ಯಾಂಕ್ ನ್ನು ಪುನಶ್ಚೇತನಗೊಳಿಸಿ ಎತ್ತರಕ್ಕೆ ಏರಿಸುವ ಮೂಲಕ ಜಿಲ್ಲಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪನವರು ಜನಮನ್ನಣೆ ಗಳಿಸಿದ್ದಾರೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಲ್ಲಿನ ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಇವರು ನಬಾರ್ಡ್ ಯೋಜನೆಯಲ್ಲಿ ನಿರ್ಮಿಸಿದ ಬಹುಸೇವಾ…

Read More

ಚಾಲಕನಿಗೆ ನಿದ್ರೆ ಮಂಪರು – ಕಾರು ಪಲ್ಟಿ|Accident

ನಿದ್ದೆ ಮಂಪರಿನಲ್ಲಿದ್ದ ಚಾಲಕ – ತಳುವೆ ಬಳಿ ಕಾರು ಪಲ್ಟಿ ! ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಳುವೆಯ ಶಾಲೆಯ ಸಮೀಪ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಪಲ್ಟಿ ಹೊಡೆದಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ತೀರ್ಥಹಳ್ಳಿಯಿಂದ ಕೊಪ್ಪಕ್ಕೆ ಹೋಗುತ್ತಿದ್ದ  ಕಾರಿನಲ್ಲಿ ಚಾಲಕ ಮಾತ್ರ ಇದ್ದ ಎನ್ನಲಾಗುತ್ತಿದ್ದು  ಆತನನ್ನು ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಗೆ ಕರೆದೋಯ್ಯಲಾಗಿದೆ. ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಏರ್ ಬ್ಯಾಗ್ ತೆರೆದುಕೊಂಡಿದ್ದು ಇದರಿಂದ ಹಾಗಾಗಿ ಯಾವುದೇ ರೀತಿ…

Read More

ಬೆಳ್ಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ – ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಪೊಲೀಸರ ವಶಕ್ಕೆ..!

ಬೆಳ್ಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ – ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ವಶಕ್ಕೆ..! Two cases have been registered in Ripponpet police limits after raids in Bellur village revealed illegal public consumption of liquor outside grocery shops, with accused allowing people to drink without license. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳೂರು ಗ್ರಾಮದಲ್ಲಿ  ಮಾರಾಟ ಮಾಡುವುದರೊಂದಿಗೆ…

Read More

ಗ್ರಾಮ ಪಂಚಾಯತ್ ಜಾಗ ಒತ್ತುವರಿ ಆರೋಪ: ತೆರವು ಕಾರ್ಯಾಚರಣೆಯಲ್ಲಿ ಉದ್ವಿಗ್ನತೆ, ಮಾತಿನ ಚಕಮಕಿ

Tension erupted in Ripponpet as gram panchayat officials attempted to clear alleged encroachment on village site land, leading to a verbal clash and police case. ರಿಪ್ಪನ್ ಪೇಟೆ : ಪಟ್ಟಣದ ಹಳೆಯ ಸಂತೇ ಮಾರ್ಕೆಟ್ ಪ್ರದೇಶದಲ್ಲಿ ಇರುವ ಸರ್ವೆ ನಂ. 43 ರ ಗ್ರಾಮ ಪಂಚಾಯತ್ ಸುಪರ್ದಿಯ ಜಾಗದಲ್ಲಿ ಅಕ್ರಮ ಒತ್ತುವರಿ ಆರೋಪದ ಹಿನ್ನೆಲೆ ಗ್ರಾಮ ಪಂಚಾಯತ್ ವತಿಯಿಂದ ನಡೆಸಿದ ತೆರವು ಕಾರ್ಯಾಚರಣೆ ವೇಳೆ ಉದ್ವಿಗ್ನ ಪರಿಸ್ಥಿತಿ…

Read More

ಜ.26 ರ ದೆಹಲಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿಗಳ ಡೊಳ್ಳು ಕುಣಿತ

ಜ.26 ರ ದೆಹಲಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿಗಳ ಡೊಳ್ಳು ಕುಣಿತ ರಿಪ್ಪನ್‌ಪೇಟೆ : ಜನವರಿ 26 ರಂದು ದೆಹಲಿಯ(Delhi) ಕೆಂಪು ಕೋಟೆಯಲ್ಲಿ(Redfort) ನಡೆಯುವ ಗಣರಾಜ್ಯೋತ್ಸವ(republic day) ಧ್ವಜಾರೋಹಣ ಕಾರ್ಯಕ್ರಮದ ಕರ್ತವ್ಯ ಪಥ ಗಣರಾಜ್ಯೋತ್ಸವ ಪರೇಡ್‌ನಲ್ಲಿ ರಿಪ್ಪನ್‌ಪೇಟೆ(Ripponpete) ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನ ವಿದ್ಯಾರ್ಥಿನಿಯರು ಡೊಳ್ಳು ಕುಣಿತ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ. ಸಾಗರ ಯುತ್ ಪೋರ್ಸ್ ಅಸೋಸಿಯೇಷನ್ ವತಿಯಿಂದ ಕರ್ನಾಟಕ(Karnataka) ಡೊಳ್ಳು ಕುಣಿತ ಕಾರ್ಯಕ್ರಮದಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನ ವಿದ್ಯಾರ್ಥಿನಿಯರಾದ ಕು|| ವಿದ್ಯಾ, ಕು||…

Read More

ಶಿವಮೊಗ್ಗ ಜಿಲ್ಲಾ ಜೆಡಿಎಸ್ ರಾಯಭಾರ ಮತ್ತೆ ಎಂ.ಶ್ರೀಕಾಂತ್ ಹೆಗಲಿಗೆ, ಜಿಲ್ಲಾಧ್ಯಕ್ಷರು ಜೆಡಿಎಸ್ ಗೆಲುವಿಗೆ ರೂಪಿಸಿರುವ ಕಾರ್ಯತಂತ್ರಗಳೇನು!!! ಕಾರ್ಯಕರ್ತರು ಇದರ ಬಗ್ಗೆ ಏನನ್ನುತ್ತಾರೆ.?

ಶಿವಮೊಗ್ಗ: ಜಿಲ್ಲೆಯಲ್ಲಿ ಜೆಡಿಎಸ್ ಮತ್ತೆ ಪುನಶ್ಚೇತನಗೊಳ್ಳುವ ಲಕ್ಷಣಗಳು ಕಂಡುಬರುತ್ತಿವೆ. ಈ ಹಿಂದೆ ಜಿಲ್ಲಾಧ್ಯಕ್ಷರಾಗಿ ಜೆಡಿಎಸ್ ನಲ್ಲಿ ಸಂಚಲನ ಮೂಡಿಸಿದ್ದ ಎಂ. ಶ್ರೀಕಾಂತ್ ಅವರು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ನಂತರ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಿಂದ ಸ್ವಲ್ಪ ದೂರವೇ ಉಳಿಸಿದ್ದರು. ಆದರೆ, ಮೊನ್ನೆ ನಡೆದ ಜೆಡಿಎಸ್ ವಿಷನ್-2021ರ ಸಮಾವೇಶದಲ್ಲಿ ಪಕ್ಷದ ವರಿಷ್ಟರು ಜಿಲ್ಲಾ ಜೆಡಿಎಸ್ ನ ನಾಯಕತ್ವವನ್ನು ಮತ್ತೆ ಶ್ರೀಕಾಂತ್ ಹೆಗಲಿಗೆ ಹೊರಿಸಿದ್ದಾರೆ. ಶಿವಮೊಗ್ಗ ವಿಧಾನ ಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಎಂ. ಶ್ರೀಕಾಂತ್ 20 ಸಾವಿರಕ್ಕೂ ಹೆಚ್ಚು ಮತಗಳಿಸುವ…

Read More