Headlines

ದೂರ ಶಿಕ್ಷಣದಲ್ಲಿ ನಾವೀನ್ಯತೆ: ಹುಂಚದ ಅಭಿಷೇಕ್ ಗೆ ಒಲಿದ ‘ಸ್ವಾಮಿ ವಿವೇಕಾನಂದ’ ರಾಷ್ಟ್ರೀಯ ಪ್ರಶಸ್ತಿ

Abhishek K, Founder and Head of Reom Education Academy, has been honored with the 2026 Swami Vivekananda National Inspiration Award for his outstanding contribution to the distance education sector ದೂರ ಶಿಕ್ಷಣದಲ್ಲಿ ನಾವೀನ್ಯತೆ: ಹುಂಚದ ಅಭಿಷೇಕ್ ಗೆ ಒಲಿದ ‘ಸ್ವಾಮಿ ವಿವೇಕಾನಂದ’ ರಾಷ್ಟ್ರೀಯ ಪ್ರಶಸ್ತಿ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಅಂಗವಾಗಿ ದಿ ಇಂಡಿಯನ್ ಫೋರಂ ಫಾರ್ ಸೋಶಿಯಲ್ ಲೀಡರ್ಸ್ ಅಂಡ್ ಅಚೀವರ್ಸ್ (The Indian Forum…

Read More

RIPPONPETE : ಜಂಬಳ್ಳಿ ತಿರುವಿನಲ್ಲಿ ಬೈಕ್‌ಗಳ ನಡುವೆ ಅಪಘಾತ : ಇಬ್ಬರಿಗೆ ಗಂಭೀರ ಗಾಯ , ಶಿವಮೊಗ್ಗಕ್ಕೆ ರವಾನೆ

RIPPONPETE : ಜಂಬಳ್ಳಿ ತಿರುವಿನಲ್ಲಿ ಬೈಕ್‌ಗಳ ನಡುವೆ ಅಪಘಾತ : ಇಬ್ಬರಿಗೆ ಗಂಭೀರ ಗಾಯ , ಶಿವಮೊಗ್ಗಕ್ಕೆ ರವಾನೆ Two bikes collided near Jamballi turn in Hosanagara taluk, leaving two persons seriously injured. The injured were given first aid at Ripponpet PHC and shifted to Shivamogga for further treatment. ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಸಮೀಪದಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ಬೈಕ್‌ಗಳ…

Read More

ದೇವಸ್ಥಾನಗಳ ಹುಂಡಿ ಕಳ್ಳತನ ಮಾಡುತಿದ್ದ ಕಳ್ಳರ ಬಂಧನ|theft

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಕಳೆದ ವರ್ಷ ನಡೆದ ನಾಲ್ಕು ದೇವಸ್ಥಾನಗಳ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಸಾಗರ ಗ್ರಾಮಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ವರ್ಷ ಫೆಬ್ರುವರಿ 17ಕ್ಕೆ ತಾಲೂಕಿನ ಸಿರಿವಂತೆ ಗ್ರಾಮದ ವೀರಭದ್ರೇಶ್ವರ ದೇವಸ್ಥಾನ ,ಮೇ 5ಕ್ಕೆ ಬಿಳಿಸಿರಿ ಗ್ರಾಮದ ಕೊರಳಿಕೊಪ್ಪದ ಶನೇಶ್ವರ ದೇವಾಸ್ಥಾನ, ಮೇ 27ರಂದು ಕಳೆದಿ ಹೋಬಳಿಯ ತೆರವಿನಕೊಪ್ಪ ಗ್ರಾಮದ ಅಕ್ಕ ನಾಗಮ್ಮ ದೇವಸ್ಥಾನ ಹಾಗೂ ಅಕ್ಟೋಬರ್ 21ರಂದು ಮಲ್ಲ ಗ್ರಾಮದ ಪಂಚಲಿಂಗೇಶ್ವರ ಹಾಗೂ ಸಿದ್ದೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಪ್ರಕರಣ ಸಾಗರ…

Read More

Ripponpet | ಪುಟ್ಟ ಬಾಲಕನನ್ನು ಬಿಕ್ಷಾಟನೆಗೆ ಬಳಕೆ – ಠಾಣೆಗೆ ಕರೆಸಿ ವಾರ್ನಿಂಗ್ ನೀಡಿದ ಪಿಎಸ್‌ಐ ಪ್ರವೀಣ್

Ripponpet | ಪುಟ್ಟ ಬಾಲಕನನ್ನು ಬಿಕ್ಷಾಟನೆಗೆ ಬಳಕೆ – ಠಾಣೆಗೆ ಕರೆಸಿ ವಾರ್ನಿಂಗ್ ನೀಡಿದ ಪಿಎಸ್‌ಐ ಪ್ರವೀಣ್  ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಪುಟ್ಟ ಬಾಲಕನನ್ನು ಬೀಕ್ಷಾಟನೆ ಮಾಡುವಂತೆ ಕೈಗೆ ತಟ್ಟೆಕೊಟ್ಟು ಬಲತ್ಕಾರದಿಂದ ಬಿಕ್ಷೆ ಬೇಡುವಂತೆ ಸ್ವಂತ ಅಣ್ಣನೇ ತಮ್ಮನನ್ನು ಬಿಕ್ಷಾಟನೆಗೆ ಬಳಸುತಿದ್ದ ಘಟನೆಗೆ ಪಟ್ಟಣದ ಪಿಎಸ್‌ಐ ಬಾಲಕನ ಅಣ್ಣನಿಗೆ ವಾರ್ನಿಂಗ್ ಕೊಟ್ಟು ಕಳಿಸಿದ ಘಟನೆ ನಡೆದಿದೆ. ಇಂದು ಪಟ್ಟಣದ ಪಟ್ಟಣದ ವಿನಾಯಕ ವೃತ್ತದಲ್ಲಿ ವ್ಯಕ್ತಿಯೊಬ್ಬ ಪುಟ್ಟ ಬಾಲಕನನ್ನು ಭಿಕ್ಷಾಟನೆಗೆ ಅಣಿಗೊಳಿಸುತ್ತಿರುವುದನ್ನು ಸೂಕ್ಷö್ಮವಾಗಿ ಗಮನಿಸಿದ ಪತ್ರಕರ್ತ…

Read More

ಆನ್‌ಲೈನ್‌ನಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಯಲು ಹೋಗಿ ₹82 ಸಾವಿರ ಕಳೆದುಕೊಂಡ ಹುಂಚದ ಕಟ್ಟೆಯ ವ್ಯಕ್ತಿ

ಆನ್‌ಲೈನ್‌ನಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಯಲು ಹೋಗಿ ₹82 ಸಾವಿರ ಕಳೆದುಕೊಂಡ ಹುಂಚದ ಕಟ್ಟೆಯ ವ್ಯಕ್ತಿ ಶಿವಮೊಗ್ಗ – ಆನ್‌ಲೈನ್‌ನಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಯಲು ಹೋಗಿ ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ನಿವಾಸಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಬರೋಬ್ಬರಿ ₹82,520 ಕಳೆದುಕೊಂಡಿರುವ ಘಟನೆ ನಡೆದಿದೆ. ಈ ಸಂಬಂಧ ಸಂತ್ರಸ್ತ ವ್ಯಕ್ತಿ ಶಿವಮೊಗ್ಗದ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹುಂಚದ ಕಟ್ಟೆಯ ನಿವಾಸಿಯೊಬ್ಬರು ಆನ್‌ಲೈನ್‌ನಲ್ಲಿ ಸ್ಪೋಕನ್ ಇಂಗ್ಲಿಷ್ ತರಗತಿಗಳಿಗಾಗಿ ಹುಡುಕಾಡುತ್ತಿದ್ದಾಗ, ಅವರಿಗೆ ‘PLANETSPARK’ ಎಂಬ ಕಂಪನಿಯ ಜಾಹೀರಾತು…

Read More

ನಾಳೆಯಿಂದ ಅರಸಾಳು ಮಾಲ್ಗುಡಿ ಮ್ಯೂಸಿಯಂ ಸಾರ್ವಜನಿಕರ ಪ್ರವೇಶಕ್ಕೆ ಅನುಮತಿ::

ರಿಪ್ಪನ್ ಪೇಟೆ: ಲಾಕ್ ಡೌನ್ ಸಡಿಲಿಕೆಯಿಂದಾಗಿ ಅರಸಾಳು ರೈಲ್ವೆ ನಿಲ್ದಾಣದಲ್ಲಿರುವ ಮಾಲ್ಗುಡಿ ಮ್ಯೂಸಿಯಂ ಪುನರಾರಂಭಗೊಳ್ಳಲಿದೆ.ಶಂಕರ್ ನಾಗ್ ನಟಿಸಿ ನಿರ್ದೇಶಿಸಿರುವ, ಆರ್ ಕೆ ನಾರಾಯಣ್ ಅವರ ಕೃತಿ ಆಧಾರಿತ ಮಾಲ್ಗುಡಿ ಡೇಸ್ ಧಾರವಾಹಿ, ಅರಸಾಳು ರೈಲ್ವೆ ನಿಲ್ದಾಣದಲ್ಲಿ ಚಿತ್ರೀಕರಣವಾಗಿತ್ತು ಹಾಗಾಗಿ ಅರಸಾಳು ರೈಲ್ವೆ ನಿಲ್ದಾಣದಲ್ಲಿ ಮಾಲ್ಗುಡಿ ಮ್ಯೂಸಿಯಂ ನಿರ್ಮಿಸಲಾಗಿತ್ತು.  ಮಾಲ್ಗುಡಿ ಡೇಸ್ ಧಾರಾವಾಹಿಯ ನೆನಪುಗಳನ್ನು ಕಲೆ ಹಾಕುತ್ತಿರುವ ಮಾಲ್ಗುಡಿ ಮ್ಯೂಸಿಯಂನನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದರು.‌ ಕೋವಿಡ್ ಕಾರಣದ ಹಿನ್ನೆಲೆಯಲ್ಲಿ ಕಳೆದ 2 ತಿಂಗಳಿನಿಂದ ಬಂದ್ ಆಗಿದ್ದ…

Read More

ಅನಾರೋಗ್ಯ ಪೀಡಿತ ತಾಯಿಯನ್ನು ಜೋಲಿ ಕಟ್ಟಿ ಆಸ್ಪತ್ರೆಗೆ ಹೊತ್ತೊಯ್ದ ಮಗ : ಮಲೆನಾಡಲ್ಲೊಂದು ಮನಕಲಕುವ ಘಟನೆ

ರಸ್ತೆ ವ್ಯವಸ್ತೆ ಇಲ್ಲದೇ ಇರುವ ಕಾರಣ ಅನಾರೋಗ್ಯ ಪೀಡಿತ ಮಹಿಳೆಯನ್ನು ಜೋಲಿ ಕಟ್ಟಿ ಹೊತ್ತುಕೊಂಡು ಆಸ್ಪತ್ರೆಗೆ ಕರೆತಂದ ಮನಕಲಕುವ ಘಟನೆಯೊಂದು ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ ಶಿವಮೊಗ್ಗ ಜಿಲ್ಲೆಯ ಜೋಗ ಕಾರ್ಗಲ್​​​​ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಈ ಅಮಾನವೀಯ ದೃಶ್ಯ ಕಂಡು ಬಂದಿದ್ದು, ಪಾರ್ಶ್ವವಾಯು ಪೀಡಿತ ತಾಯಿಗೆ ಚಿಕಿತ್ಸೆ ಕೊಡಿಸಲು ಮಗ ಪರದಾಡಿದ್ದಾನೆ. ಜೋಗದ ಚರ್ಚ್ ಮೌಂಟ್ ಏರಿಯಾದ ಅಚ್ಚಮ್ಮ ಎಂಬವರು ಪಾರ್ಶ್ವವಾಯುಗೆ ತುತ್ತಾಗಿದ್ದರು‌. ಆದರೆ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆತರಲು ಅವರ ಮನೆಗೆ ರಸ್ತೆಯೇ ಇಲ್ಲ‌ದ ಕಾರಣ…

Read More

ನಾಳೆ ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿ : ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಶಾಲೆಯಲ್ಲಿ ಸಮವಸ್ತ್ರ ವಿವಾದ ಕುರಿತು ರಾಜ್ಯ ಹೈಕೋರ್ಟ್ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ಮಾರ್ಚ್ 15ರಂದು ಮಂಗಳವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಮನವಿ ಮಾಡಿದ್ದಾರೆ. ತೀರ್ಪಿನ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸೆಕ್ಷನ್ 144ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಸಮವಸ್ತç ವಿವಾದ ವಿಚಾರವಾಗಿ ಸಾರ್ವಜನಿಕ ಸ್ಥಳಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಕೋರ್ಟ್ ತೀರ್ಪಿನ ವಿಚಾರವಾಗಿ ಯಾವುದೇ ರೀತಿಯ ಸಂಭ್ರಮಾಚರಣೆ…

Read More

ಶಿವಮೊಗ್ಗ : ಶಂಕಿತ ಉಗ್ರ ಸೇರಿ ಇಬ್ಬರು ಆರೋಪಿಗಳು ಪೊಲೀಸ್ ಕಸ್ಟಡಿಗೆ :

ಶಿವಮೊಗ್ಗ : ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿದ ಪ್ರಕರಣದ ವಿಚಾರಣೆಗೆ ಸಂಬಂಧ ಶಂಕಿತ ಉಗ್ರ ಸೇರಿದಂತೆ ಇಬ್ಬರನ್ನು ಆರೋಪಿಗಳನ್ನು ಬಿಗಿ ಭದ್ರತೆಯಲ್ಲಿ ಬೆಂಗಳೂರಿನಿಂದ ಕರೆತರಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದ ಶಂಕಿತ ಉಗ್ರ ಸದ್ದಾಂ ಹುಸೇನ್ ಮತ್ತು ಪ್ರಕರಣವೊಂದರಲ್ಲಿ ಶಿಕ್ಷೆ ಅನುಭವಿಸುತ್ತಿರುವ ನಾಗೇಂದ್ರ ಎಂಬುವವರನ್ನು ಶಿವಮೊಗ್ಗಕ್ಕೆ ಕರೆತರಲಾಗಿದೆ. ಇಬ್ಬರು ಆರೋಪಿಗಳನ್ನು ಪೊಲೀಸರು ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇಬ್ಬರನ್ನು ನವೆಂಬರ್ 2ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.ಉದ್ಯಮಿಗೆ ಬೆದರಿಕೆ ಪ್ರಕರಣ ಸಂಬಂಧ  ವಿಚಾರಣೆ ನಡೆಯಲಿದೆ. ಶಂಕಿತ ಉಗ್ರ ಸದ್ದಾಂ…

Read More

ಸಾಗರದ ಕೆ ಎಸ್ ಆರ್ ಟಿಸಿ ಚಾಲಕ ಮತ್ತು ನಿರ್ವಾಹಕನ ನಿರ್ಲಕ್ಷ್ಯ ಆನಂದಪುರದಲ್ಲಿ ಬಸ್ ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿ!!!!!! ಸಾಗರ ಬಸ್ ಡಿಪೋ ಮುಂದೆ ವಿದ್ಯಾರ್ಥಿಗಳ ಪ್ರತಿಭಟನೆ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಬೆಳಿಗ್ಗೆ 9.15 ರ ಸಂದರ್ಭದಲ್ಲಿ ಶಿವಮೊಗ್ಗದಿಂದ ಸಾಗರದ ಕಡೆ ಬಸ್ ಹೊರಟ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕಾಲೇಜಿಗೆ ಬಸ್ ಹತ್ತುತ್ತಿದ್ದರು ಇನ್ನೂ ಹತ್ತು ಜನ ಹುಡುಗರು ಬಸ್ ಹತ್ತುತ್ತಿರುವಂತಹ ಸಂದರ್ಭದಲ್ಲಿ ಕೆಎಸ್ ಆರ್ ಟಿಸಿ ಚಾಲಕ ಮತ್ತು ನಿರ್ವಾಹಕನ ನಿರ್ಲಕ್ಷ್ಯತನದಿಂದ ಒಬ್ಬ ವಿದ್ಯಾರ್ಥಿನಿ ಬಸ್  ಹತ್ತುತ್ತಿರುವಾಗಲೇ ಬಸ್ಸನ್ನು ಚಲಾಯಿಸಿದ್ದರಿಂದ  ವಿದ್ಯಾರ್ಥಿನಿಯೊಬ್ಬಳು ಬಸ್ಸಿನಿಂದ ಕೆಳಗೆ ಬಿದ್ದಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ತಕ್ಷಣ ಉಳಿದ ವಿದ್ಯಾರ್ಥಿಗಳು ಆ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ…

Read More