ಕಾಂಗ್ರೆಸ್ ಪಕ್ಷದತ್ತ ವಾಲಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್|jds
ಕಾಂಗ್ರೆಸ್ ಪಕ್ಷದತ್ತ ವಾಲಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್|jds ರಾಜ್ಯದಲ್ಲಿ ಆಪರೇಷನ್ ಹಸ್ತದ ಸುಳಿವನ್ನ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರವರು ನೀಡಿದ್ದಾರೆ. ಅದರ ಬೆನ್ನಲ್ಲೆ ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್ನಿಂದ ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಆಯನೂರು ಮಂಜುನಾಥ್ ಕೂಡ , ಜೆಡಿಎಸ್ನ್ನ ತೊರೆದು ಕಾಂಗ್ರೆಸ್ ತೊರೆದಿದ್ದರು. ಇದರ ಬೆನ್ನಲ್ಲೆ , ಇದೀಗ ಮತ್ತೊಬ್ಬ ಜೆಡಿಎಸ್ ಮುಖಂಡ ಕಾಂಗ್ರೆಸ್ ಸೇರಲಿದ್ದಾರೆ. ಸದ್ಯ ಜೆಡಿಎಸ್ ಜಿಲ್ಲಾಧ್ಯಕ್ಷರು ಸಹ ಆಗಿರುವ ಎಂ. ಶ್ರಿಕಾಂತ್ ಜೆಡಿಎಸ್ ಸೇರಲಿದ್ದಾರೆ ಎಂಬುವುದಾಗಿ…