Headlines

ರಿಪ್ಪನ್ ಪೇಟೆ | ಜುಮ್ಮಾ ಮಸೀದಿ ಆಡಳಿತ ಸಮಿತಿ ಸದಸ್ಯ ಮೊಹಮ್ಮದ್ ರಫ಼ಿ ಹೃದಯಾಘಾತದಿಂದ ನಿಧನ

ರಿಪ್ಪನ್ ಪೇಟೆ | ಜುಮ್ಮಾ ಮಸೀದಿ ಆಡಳಿತ ಸಮಿತಿ ಸದಸ್ಯ ಮೊಹಮ್ಮದ್ ರಫ಼ಿ ಹೃದಯಾಘಾತದಿಂದ ನಿಧನ ರಿಪ್ಪನ್ ಪೇಟೆ : ಪಟ್ಟಣದ ಮಹಿಯುದ್ದೀನ್ ಜುಮ್ಮಾ ಮಸೀದಿ ಆಡಳಿತ ಸಮಿತಿಯ ಸಕ್ರೀಯ ಸದಸ್ಯರು ಗವಟೂರು ಶ್ರೀರಾಮನಗರ ನಿವಾಸಿಯಾದ ಮೊಹಮ್ಮದ್ ರಫ಼ಿ (54) ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶ್ರೀರಾಮನಗರ ನಿವಾಸದಲ್ಲಿ ಶುಕ್ರವಾರ ತಡರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿತ್ತು ಆದರೆ ಆ ಸಮಯದಲ್ಲಿ ವೈದ್ಯರು ಇಲ್ಲದ ಕಾರಣ ತತ್ತಕ್ಷಣ ಆಂಬುಲೆನ್ಸ್ ಮೂಲಕ ಶಿವಮೊಗ್ಗದ…

Read More

SSLC ಫಲಿತಾಂಶ ಪ್ರಕಟ : ಚಿತ್ರದುರ್ಗ ಪ್ರಥಮ,ಯಾದಗಿರಿಗೆ ಕೊನೆ ಸ್ಥಾನ – ರಾಜ್ಯದಲ್ಲಿಯೇ 625ಕ್ಕೆ 625 ಪಡೆದ ನಾಲ್ವರು ವಿದ್ಯಾರ್ಥಿಗಳಿವರು!

ರಾಜ್ಯದಲ್ಲಿ ನಡೆದ ಎಸ್‌ಎಸ್‌ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಅನೇಕ ಮಂದಿ ಪರೀಕ್ಷಾ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆಗೈಯುವ ಮೂಲಕ ಊರಿನ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. 2022-23 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ (SSLC Exam Results ) ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಶೇ 83.89 ಫಲಿತಾಂಶ ಬಂದಿದೆ. ಈ ಬಾರಿ ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ.ಪ್ರಕಟಗೊಂಡಿದ್ದು, ಈ ಬಾರಿ ಶೇ 83.89 ಫಲಿತಾಂಶ ಬಂದಿದೆ.ಶಿವಮೊಗ್ಗ ಜಿಲ್ಲೆ 29ನೇ ಸ್ಥಾನದಲ್ಲಿದೆ. ಈ ಬಾರಿ…

Read More

ಹಲಾಲ್ ಮಾಂಸ ಮಾರಾಟಗಾರನ ಮೇಲೆ ಬಜರಂಗದಳದವರಿಂದ ಹಲ್ಲೆ: ಪ್ರಕರಣ ದಾಖಲು

ಹಲಾಲ್ ಮಾಂಸ ಮಾರಾಟಗಾರನ ಮೇಲೆ ಬಜರಂಗದಳದ ಸದಸ್ಯರು ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಶಿವಮೊಗ್ಗದಲ್ಲಿ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಧಾರ್ಮಿಕ ವಿಭಜನೆ ಬಿಕ್ಕಟ್ಟು ದಿನಕಳೆದಂತೆ ಹೆಚ್ಚಾಗುತ್ತಿದೆ. ಹಿಜಾಬ್, ಮುಸ್ಲಿಂ ವ್ಯಾಪಾರಿಗಳಿಗೆ ಆರ್ಥಿಕ ಭಹಿಷ್ಕಾರ, ಹಲಾಲ್ ಕಟ್-ಜಟ್ಕಾ ಕಟ್ ವಿವಾದಗಳು ಒಂದಾದ ಮೇಲೊಂದರಂತೆ ಸಮಾಜದಲ್ಲಿ ಶಾಂತಿಯನ್ನು ಕದಡುತ್ತಿವೆ. ಇದರ ಬೆನ್ನಲ್ಲೆ ಹಲಾಲ್ ಮಾಂಸ ಮಾರಾಟಗಾರನ ಮೇಲೆ ಹಲ್ಲೆ ಮಾಡಿರುವುದು ಹಿಂಸಾಚಾರವನ್ನು ಭುಗಿಲೇಳಲಿದೆ. ಇದಕ್ಕೆ ಬಿಜೆಪಿ ಪ್ರಚೋದನೆ ನೀಡುತ್ತಿದೆ ಎನ್ನುವ ಆರೋಪಗಳನ್ನು ವಿಪಕ್ಷಗಳು ಮಾಡುತ್ತಿವೆ. ಹೀಗಾಗಿ ರಾಜ್ಯದಲ್ಲಿ ಧಾರ್ಮಿಕ…

Read More

ಕಾಗೋಡು ತಿಮ್ಮಪ್ಪ ಹೆಂಡ ಮತ್ತು ಸಿಗರೇಟ್ ಮಾರುತ್ತಾರೆ ಎಂದ ಹರತಾಳು ಹಾಲಪ್ಪ : ಶಾಸಕರ ವಿರುದ್ದ ಕಾಂಗ್ರೆಸ್ ಕಿಡಿಕಿಡಿ- ಪ್ರತಿಭಟನೆಯ ಎಚ್ಚರಿಕೆ|Sagara

ಸಾಗರ : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ವಿರುದ್ಧ ಶಾಸಕ ಹಾಲಪ್ಪ ಹರತಾಳು ಸರ್ಕಾರಿ ಕಾರ್ಯಕ್ರಮದಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ಶಾಸಕರು ತಮ್ಮ ವರ್ತನೆಯನ್ನು ತಿದ್ದಿಕೊಳ್ಳದೆ ಹೋದಲ್ಲಿ ಅವರ ವಿರುದ್ಧ ಉಗ್ರ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್ ಎಚ್ಚರಿಕೆ ನೀಡಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮವಾರ ನಗರ ಯೋಜನಾ ಪ್ರಾಧಿಕಾರ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಹಾಲಪ್ಪ, ಹಿರಿಯ ಮುತ್ಸದ್ಧಿ ಹಾಗೂ ಮಾಜಿ ಸಚಿವ ಕಾಗೋಡು…

Read More

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ|job alert

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 12 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಅರವಳಿಕೆ ತಜ್ಞರ 04 ಹುದ್ದೆಗಳು ಹಾಗೂ ಪ್ರಸೂತಿ ತಜ್ಞರ 03 ಹುದ್ದೆಗಳಿಗೆ ತಾತ್ಕಾಲಿಕ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ನೇಮಕ ಮಾಡಲು ಅರ್ಹ ಎಂ.ಬಿ.ಬಿ.ಎಸ್. ಪದವೀಧರರು…

Read More

ಕೋಮುಗಲಭೆಯಲ್ಲ, ಜೂಜಿನ ವೇಳೆ ನಡೆದ ಗಲಾಟೆ : ವಿಡಿಯೋ ಸಹಿತ ಬಿಜೆಪಿಗೆ ಭದ್ರಾವತಿ ಶಾಸಕ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆ ದಿನವಾದ ಸೋಮವಾರ ಸಂಜೆ ಸಾವರ್ಕರ್​ ಫ್ಲೆಕ್ಸ್​ ತೆರವು ವಿವಾದದಲ್ಲಿ ಪ್ರೇಮ್​ಸಿಂಗ್​ ಎಂಬಾತನಿಗೆ ಮುಸ್ಲಿಂ ಯುವಕರು ಚಾಕುವಿನಿಂದ ಇರಿದ ಪ್ರಕರಣ ಸಂಬಂಧ ಶಿವಮೊಗ್ಗದಲ್ಲಿ ಪ್ರಕ್ಷ್ಯಬ್ಧ ಸ್ಥಿತಿ ನಿರ್ಮಾಣಗೊಂಡಿದೆ. ಇದರ ಬೆನ್ನಲ್ಲೇ ಅಂದರೆ ಮಂಗಳವಾರ ಭದ್ರಾವತಿಯಲ್ಲಿ ಹಿಂದು ಯುವಕ ಸುನೀಲ್​ ಎಂಬಾತನ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ ನಡೆದಿತ್ತು. ಇದು ಶಿವಮೊಗ್ಗ ಜಿಲ್ಲೆ ಮಾತ್ರವಲ್ಲ, ರಾಜ್ಯವನ್ನೇ ತಲ್ಲಣಗೊಳಿಸಿತ್ತು. ಇದೀಗ ಸುನೀಲ್​ ಮೇಲಿನ ಹಲ್ಲೆ ಪ್ರಕರಣ ಕುರಿತು ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್​, ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಭದ್ರಾವತಿ…

Read More

ನಕಲಿ ಅಥವಾ ತಜ್ಞರಲ್ಲದ ಚರ್ಮವೈದ್ಯರಿಂದ ದೂರವಿರಿ – ಚರ್ಮ ವೈದ್ಯರ ಸಂಘದ ಮನವಿ

ನಕಲಿ ಅಥವಾ ತಜ್ಞರಲ್ಲದ ಚರ್ಮವೈದ್ಯರಿಂದ ದೂರವಿರಿ – ಚರ್ಮ ವೈದ್ಯರ ಸಂಘದ ಮನವಿ ಶಿವಮೊಗ್ಗ: ಯಾವುದೇ ಚರ್ಮ ಚಿಕಿತ್ಸೆ ಪಡೆಯುವ ಮೊದಲು ವೈದ್ಯರ ಚರ್ಮರೋಗ ಪದವಿ ಮತ್ತು (kmc)ವೈದ್ಯಕೀಯ ಮಂಡಳಿಯ ನೋಂದಣಿ ಸಂಖ್ಯೆಯನ್ನು ಪರಿಶೀಲಿಸಬೇಕೆಂದು ಸಹ್ಯಾದ್ರಿ ಡೆರ್ಮಾ ಅಸೋಸಿಯೇಶನ್ ಮನವಿ ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ  ಸಂಘದ ಅಧ್ಯಕ್ಷ  ಪ್ರೊ. ಡಾ!! ದಾದಾ ಪೀರ್,   ಚರ್ಮ ರೋಗದ ಬಗ್ಗೆ ಸಾರ್ವಜನಿಕ ಜಾಗೃತಿ  ಅಗತ್ಯವಾಗಿದೆ.  ಚರ್ಮರೋಗ ವಿಭಾಗದಲ್ಲಿ ಅನಧಿಕೃತಮತ್ತು ನಕಲಿ ವೈದ್ಯಕೀಯ ಚಿಕಿತ್ಸೆ ತಡೆಗಟ್ಟುವುದು ಮುಖ್ಯವಾಹಿದೆ…

Read More

ಅಜ್ಜಯ್ಯ, ದೇವರು, ಸಂವಿಧಾನ, ಅಂಬೇಡ್ಕರ್ ಹೆಸರಿನಲ್ಲಿ ಶಪಥ; ನೂತನ ಸಚಿವರ ಪ್ರಮಾಣವಚನದಲ್ಲಿ ವೈವಿಧ್ಯತೆ

ಅಜ್ಜಯ್ಯ, ದೇವರು, ಸಂವಿಧಾನ, ಅಂಬೇಡ್ಕರ್ ಹೆಸರಿನಲ್ಲಿ ಶಪಥ; ನೂತನ ಸಚಿವರ ಪ್ರಮಾಣವಚನದಲ್ಲಿ ವೈವಿಧ್ಯತೆ Karnataka’s new ministers took oath in the name of God, the Constitution, Dr. B.R. Ambedkar, Veera Gangadhara Ajjaya and other revered figures. Here is the complete list of who swore by whom during the swearing-in ceremony. ಬೆಂಗಳೂರು: ಲೋಕಭವನದಲ್ಲಿ ನಡೆದ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭವು ಭಕ್ತಿ,…

Read More

ರಿಪ್ಪನ್‌ಪೇಟೆ ಪೊಲೀಸರ ಭರ್ಜರಿ ಕಾರ್ಯಾಚರಣೆ – ಅಡಿಕೆ,ರಬ್ಬರ್ ಕಳ್ಳರ ಬಂಧನ |Crime News

ರಿಪ್ಪನ್‌ಪೇಟೆ ಪೊಲೀಸರ ಭರ್ಜರಿ ಕಾರ್ಯಾಚರಣೆ – ಅಡಿಕೆ,ರಬ್ಬರ್ ಕಳ್ಳರ ಬಂಧನ ರಿಪ್ಪನ್‌ಪೇಟೆ : ಪಟ್ಟಣದ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಯಲ್ಲಿ ಒಣಗಿಸಿಡುತಿದ್ದ ಅಡಿಕೆ,ರಬ್ಬರ್ ಕಳ್ಳತನ ಮಾಡುತಿದ್ದ ಕಳ್ಳರ ಜಾಲವೊಂದನ್ನು ಭೇದಿಸಿ ಇಬ್ಬರು ಆರೋಪಿಗಳನ್ನು ಮಾಲು ಹಾಗೂ ವಾಹನ ಸಮೇತ ಬಂಧಿಸಿದ್ದಾರೆ. ಆರೋಪಿಗಳಾದ ರಾಘವೇಂದ್ರ @ರಾಘು ಹರತಾಳು, ಶ್ರೀಧರ್ ನಂಜವಳ್ಳಿ ರವರನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳಾದ ಪ್ರವೀಣ್ ಶಿವಪುರ , ನಾಗಭೂಷಣ್@ನಾಗ ಶಿವಪುರ ಮತ್ತು ಪ್ರತಾಪ್ ಪರಾರಿಯಾಗಿದ್ದಾರೆ. ಇತ್ತೀಚೆಗೆ ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಂದೂರು ಗ್ರಾಮದ…

Read More

ಹೊಂಬುಜಾ ಜಗನ್ಮಾತೆ ಪದ್ಮಾವತಿ ದರ್ಶನಾಶೀರ್ವಾದ ಪಡೆದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ|hombuja

ರಿಪ್ಪನ್‌ಪೇಟೆ;-ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಮುಖಂಡ ಹೆಚ್.ಡಿ.ಕುಮಾರಸ್ವಾಮಿ ಇಂದು ಹೊಂಬುಜ ಜೈನಮಠದ ಜಗನ್ಮಾತೆ ಪದ್ಮಾವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ  ದರ್ಶನಾಶಿರ್ವಾದ ಪಡೆದರು. ನಂತರ ಮಠದ ಜಗದ್ಗುರು ಡಾ.ಶ್ರೀಮದ್‌ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿಯವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಶ್ರೀಗಳು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರನ್ನು ಸನ್ಮಾನಿಸಿ ಅಶೀರ್ವದಿಸಿದರು. ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ತೀರ್ಥಹಳ್ಳಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಡೂರು ರಾಜಾರಾಮ್,ಎಂ.ಎಲ್.ಸಿ. ಬೋಜೆಗೌಡರು,ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ ಶ್ರೀಕಾಂತ್,ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್, ತಾಲ್ಲೂಕ್…

Read More