ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಸವಾರ ಸಾವು:

ಶಿವಮೊಗ್ಗ: ಹೊಳೆಹೊನ್ನೂರು ಸಮೀಪ ಆಗರದಳ್ಳಿ ಸಿದ್ದರ ಕಾಲೊನಿ ಬಳಿ ನಿನ್ನೆ ಸಂಜೆ ಬೈಕ್ ಒಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ‌ ಹೊಡೆದ ಪರಿಣಾಮ ಸವಾರ ಸಾವು ಕಂಡ ಘಟನೆ‌ವರದಿಯಾಗಿದೆ. ಚನ್ನಗಿರಿ ತಾಲೂಕಿನ ಚಿಕ್ಕಗಂಗೂರು ನಿವಾಸಿ ಪ್ರದೀಪ್ (33) ಮೃತ ದುರ್ದೃವಿ. ತನ್ನ ಸ್ನೇಹಿತನೊಂದಿಗೆ ಶಿವಮೊಗ್ಗಕ್ಕೆ ಬಂದು ಖಾಸಗಿ ಆಸ್ಪತ್ರಯಲ್ಲಿ ಚರ್ಮದ ಚಿಕಿತ್ಸೆ ಪಡೆದು ಚನ್ನಗಿರಿಗೆ ವಾಪಸ್ ಹೋಗುವಾಗ ಬೈಕ್ ಅಪಘಾತವಾಗಿದೆ. ಹಿಂಬಂದಿ ಸವಾರನಿಗೆ ಗಂಭೀರ ಗಾಯಗಾಳಾಗಿದ್ದು, ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

Ripponpete | ವಿಧಿಯಾಟಕ್ಕೆ ಹಾಸಿಗೆ ಹಿಡಿದ ದುಡಿಯುವ ಯುವತಿ – ಬೇಕಿದೆ ಮಾನವೀಯತೆಯ ನೆರವು

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆ ನಿವಾಸಿ ಶಂಕರಪ್ಪ ಮತ್ತು ಸಾವಿತ್ರಿ ದಂಪತಿಯ ಪುತ್ರಿ ಕು. ಮಾಲಿನಿ ಅಚಾನಕ್ ಆಗಿ ಸಂಭವಿಸಿದ ಅಪಘಾತದಲ್ಲಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಆರ್ಥಿಕವಾಗಿ ಬಲ ಸಿಗುತ್ತಿಲ್ಲ. ಅದಕ್ಕಾಗಿ ಕೊಡುಗೈಗಳ ಬೆಂಬಲವನ್ನ ನಿರೀಕ್ಷಿಸಿ ಕೈ ಚಾಚಿದ್ದಾರೆ.  ಕಳೆದ  ಫೆ.10 ರಂದು ಮಧ್ಯಾಹ್ನ ಬೈಕ್‌ನಲ್ಲಿ ಹೋಗುವಾಗ ಹೊಸನಗರದ ಆರೋಡಿ 30 ಅಪಘಾತವಾಗಿ ಮಾಲಿನಿಯವರ ಕಾಲಿನ ಮೂಳೆ ಮುರಿದಿದೆ. ಅವರನ್ನ ಆ ತಕ್ಷಣವೆ ಹೊಸನಗರ…

Read More

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ ಜಿ ಎಸ್ ವರದರಾಜ್ ನೇಮಕ |JDS

ರಿಪ್ಪನ್‌ಪೇಟೆ : ಪಟ್ಟಣದ ಜೆ.ಡಿ.ಎಸ್.ಪಕ್ಷದ ಹಿರಿಯ ಸದಸ್ಯ ಜಿ.ಎಸ್. ವರದರಾಜ್‌ರವರನ್ನು ಜೆಡಿಎಸ್ ಪಕ್ಷದ ಜಿಲ್ಲಾ ಅಧ್ಯಕ್ಷರಾದ ಎಂ. ಶ್ರೀಕಾಂತ್‌ರವರ ಆದೇಶದ ಮೇರೆಗೆ ಶಿವಮೊಗ್ಗ ಜಿಲ್ಲಾ ಜನತಾದಳ (ಜ್ಯಾತ್ಯಾತೀತ) ಸಮಿತಿಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಎನ್. ರಾಮಕೃಷ್ಣರವರು ಆದೇಶ ಹೊರಡಿಸಿದ್ದಾರೆ. ಈ ನೇಮಕಾತಿಗಾಗಿ ಸಹಕರಿಸಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್, ಕಾರ್ಯಧ್ಯಕ್ಷ ಕೆ.ಎನ್ ರಾಮಕೃಷ್ಣರವರಿಗೆ ಜಿ.ಎಸ್. ವರದರಾಜ್ ಕೃತಜ್ಞತೆ ಸಲ್ಲಿಸಿದ್ದಾರೆ.

Read More

ಕಾಂಗ್ರೆಸ್ ಪಕ್ಷಕ್ಕೆ ರಾಜು ತಲ್ಲೂರು ರಾಜೀನಾಮೆ : ಮುಂದಿನ ನಡೆ ಬಗ್ಗೆ ಗೌಪ್ಯತೆ…!!!!!

ಶಿವಮೊಗ್ಗ: ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ತಾನು ಇವತ್ತು ರಾಜಿನಾಮೆ ನೀಡುತ್ತಿರುವುದಾಗಿ ಸೊರಬ ಕಾಂಗ್ರೆಸ್ ಪಕ್ಷದ ಮುಖಂಡರಾಗಿದ್ದ ರಾಜು ತಲ್ಲೂರು ಘೋಷಿಸಿದ್ದಾರೆ. ಸುದ್ದಿ ಗೋಷ್ಠಿ ಯಲ್ಲಿ ಮಾತನಾಡಿದ ಅವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ಸಂಪೂರ್ಣ ನಿಷ್ಕ್ರಿಯ ರಾಗಿದ್ದಾರೆ. ಜಿಲ್ಲೆಯಲ್ಲಿ ಅವರಿಂದ ಪಕ್ಷ ಚೇತರಿಕೆ ಕಾಣದು. ವ್ಯಕ್ತಿಪೂಜೆಯಲ್ಲಿ ಅವರು‌ ನಿರತರಾಗಿದ್ದಾರೆ. ಪಕ್ಷಕ್ಕೆ ಹೊಸ ಪದಾಧಿಕಾರಿಗಳನ್ನು ನೇಮಿಸಿಲ್ಲ ಎಂದು ಆರೋಪಿಸಿದರು. ಜಿಲ್ಲಾ ಕಾಂಗ್ರೆಸಿನಲ್ಲಿ ಒಗ್ಗಟ್ಟಿಲ್ಲ. ಈ ಬಗ್ಗೆ ರಾಜ್ಯದ ಮುಖಂಡರಿಗೆ ಮಾಹಿತಿ ನೀಡಿದ್ದೆ. ಕೆಲಸ ಮಾಡಲು‌ ಮನಸ್ಸಿಲ್ಲದವರು ಪಕ್ಷದಲ್ಲಿದ್ದಾರೆ.  ಇದರಿಂದ…

Read More

ಹಣಗೆರೆಕಟ್ಟೆ : ತಹಶೀಲ್ದಾರ್ ಆದೇಶ ಉಲ್ಲಂಘಿಸಿ ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ : ಸ್ಥಳೀಯರಿಂದಲೇ ವಾಹನ ತಪಾಸಣೆ

ತೀರ್ಥಹಳ್ಳಿ : ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ ನಿಷೇಧಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದರೂ ಅದನ್ನು ಉಲ್ಲಂಘಿಸಿ ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ ನೀಡಲು ಬಂದ ಭಕ್ತರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ ಘಟನೆ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ಕ್ಷೇತ್ರದಲ್ಲಿ ನಡೆದಿದೆ. ಹಣಗೆರೆಗೆ ರಸ್ತೆಯಲ್ಲಿ ಗ್ರಾಮಸ್ಥರು ತಪಾಸಣೆ ಆರಂಭಿಸಿದ್ದಾರೆ. ಪ್ರತಿ ವಾಹನವನ್ನು ತಡೆದು ಪರಿಶೀಲಿಸುತ್ತಿದ್ದಾರೆ. ವಾಹನದಲ್ಲಿ ಅಡುಗೆ ವಸ್ತುಗಳು, ಕೋಳಿ, ಕುರಿ ಇದ್ದರೆ ಅವುಗಳನ್ನು ವಶಕ್ಕೆ ಪಡೆದು, ಭಕ್ತರನ್ನು ಮಾತ್ರ ದೇವಸ್ಥಾನಕ್ಕೆ ಬಿಡುತ್ತಿದ್ದಾರೆ. ದೇಗುಲಕ್ಕೆ ತೆರಳಿ ಹಿಂತಿರುಗಿದ ಬಳಿಕ…

Read More

ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಜಗದೀಶ್ ಆಯ್ಕೆ

ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಜಗದೀಶ್ ಆಯ್ಕೆ ಶಿವಮೊಗ್ಗ : ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಈ ಹಿಂದೆ ನಗರಾಧ್ಯಕ್ಷರಾಗಿದ್ದ ಜಗದೀಶ್‌ ಕೆಎನ್‌ ಆಯ್ಕೆಯಾಗಿದ್ದಾರೆ. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಜಗದೀಶ್‌ ಸೇರಿದಂತೆ ಒಟ್ಟು ಮೂರು ಹೆಸರುಗಳನ್ನು ರಾಜ್ಯಮಟ್ಟಕ್ಕೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಳಹಿಸಿಕೊಟ್ಟಿತ್ತು. ಈ ಪೈಕಿ ಚುನಾವಣಾ ಪ್ರಕ್ರಿಯೆ ವೇಳೆ ಜಗದೀಶ್‌ ಮಾತ್ರ ನಾಮಪತ್ರ ಸಲ್ಲಿಸಿದ್ದರು.  ಜಿಲ್ಲಾಧ್ಯಕ್ಷರಾಗಿ ಅವರು ಆಯ್ಕೆಯಾಗಿದ್ದಾರೆ. ಉಳಿದಂಥೆ  ಜಿಲ್ಲಾ ಬಿಜೆಪಿ ಪ್ರತಿನಿಧಿಯಾಗಿ ಮಾಜಿ ಎಂಎಲ್ಸಿ ಎಸ್ ರುದ್ರೇಗೌಡ ಆಯ್ಕೆಯಾಗಿದ್ದಾರೆ.

Read More

ರಿಪ್ಪನ್‌ಪೇಟೆ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜಾ ಕಾರ್ಯಕ್ರಮ

ರಿಪ್ಪನ್‌ಪೇಟೆ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜಾ ಕಾರ್ಯಕ್ರಮ ರಿಪ್ಪನ್‌ಪೇಟೆ;-ಇದೇ ಅಗಸ್ಟ್ 21 ರಂದು ನಾಗರ ಪಂಚಮಿ ಹಬ್ಬದ ಆಂಗವಾಗಿ ರಿಪ್ಪನ್‌ಪೇಟೆಯ ಸಾಗರ ರಸ್ತೆಯಲ್ಲಿನ ತಿಲಕ ನಗರದ ಶ್ರೀ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಗಸ್ಟ್ 21 ರಂದು ಸೋಮವಾರ ಬೆಳಗ್ಗೆ 10 ಗಂಟೆಯಿಂದ 1 ಗಂಟೆಯ ವರೆಗೆ ಶ್ರೀ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರಿಗೆ ಪವಮಾನ ಆಭಿಷೇಕ,ಲ್ಷೀರಾಭೀಷೇಕ,ಎಳನೀರು…

Read More

ರಿಪ್ಪನ್‌ಪೇಟೆಯಲ್ಲಿ ಇಂದು ಆಳ್ವಾಸ್ ನುಡಿಸಿರಿ ಹಬ್ಬ – ಭರದ ಸಿದ್ದತೆ : 15 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ|Ripponpet

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇಂದು ಆಳ್ವಾಸ್ ನುಡಿಸಿರಿ ಹಬ್ಬ ಆಯೋಜಿಸಲಾಗಿದೆ.ಈ ಕಾರ್ಯಕ್ರಮಕ್ಕೆ ಅಂದಾಜು 15 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ.ಕಾರ್ಯಕ್ರಮದ ಸಿದ್ದತೆ ಭರದಿಂದ ಸಾಗಿದೆ. ಇಂದು ಸಂಜೆ ಸರಿಯಾಗಿ 5 ಗಂಟೆಗೆ ಪಟ್ಟಣದ ಸಾಗರ ರಸ್ತೆಯ ಚಿನ್ನೆಗೌಡ ಕ್ರೀಡಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಆಳ್ವಾಸ್ ಸಾಂಸ್ಕೃತಿಕ ಪ್ರದರ್ಶನದಲ್ಲಿ ಆಂಧ್ರದ ಜನಪದ, ಬಂಜಾರ ನೃತ್ಯ, ಮಣಿಪುರಿ ಸ್ಟಿಕ್‌ಡ್ಯಾನ್ಸ್, ಶಾಸ್ತ್ರೀಯ ನೃತ್ಯ, ನವದುರ್ಗೆ, ಮಲ್ಲಕಂಬ ಮತ್ತು ರೋಪ್ ಕಸರತ್ತು, ಗುಜರಾತಿನ ಗಾರ್ಭ ಮತ್ತು ದಾಂಡಿಯಾ, ಮಣಿಪುರಿ ಧೋಲ್…

Read More

ಅರಸಾಳು ಬಳಿಯಲ್ಲಿ ರೈಲ್ವೆ ಹಳಿಯ ಮೇಲೆ ಬಿದ್ದ ಮರ – ನೆಲಕ್ಕುರುಳಿದ ವಿದ್ಯುತ್ ಕಂಬಗಳು | malgudi railway station

ಅರಸಾಳು ಬಳಿಯಲ್ಲಿ ರೈಲ್ವೆ ಹಳಿಯ ಮೇಲೆ ಬಿದ್ದ ಮರ – ನೆಲಕ್ಕುರುಳಿದ ವಿದ್ಯುತ್ ಕಂಬಗಳು | malgudi railway station ರಿಪ್ಪನ್‌ಪೇಟೆ : ಅರಸಾಳು ರೈಲ್ವೆ ಸ್ಟೇಷನ್ ಬಳಿಯಲ್ಲಿ ಭಾರಿ ಮಳೆಗೆ ರೈಲ್ವೆ ಹಳಿಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಗುರುವಾರ ಸಂಜೆ ನಡೆದಿದೆ. ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಿಂದ ಒಂದು ಕಿಮೀ ಅಂತರದ ಬಟಾಣಿಜೆಡ್ಡು ಗ್ರಾಮದಲ್ಲಿ ರೈಲ್ವೆ ಹಳಿಯ ಮೇಲೆ ಬೃಹತ್ ಮರ ಬಿದ್ದು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಸ್ಥಳಕ್ಕೆ…

Read More

ಕೇಂದ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ -ಅಮಿತ್ ಶಾ ಗೃಹ , ಗಡ್ಕರಿಗೆ ಸಾರಿಗೆ ಮುಂದುವರಿಕೆ, H D ಕುಮಾರಸ್ವಾಮಿಗೆ ಮಹತ್ತರ ಖಾತೆ

ಕೇಂದ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ -ಅಮಿತ್ ಶಾ ಗೃಹ , ಗಡ್ಕರಿಗೆ ಸಾರಿಗೆ ಮುಂದುವರಿಕೆ, H D ಕುಮಾರಸ್ವಾಮಿಗೆ ಮಹತ್ತರ ಖಾತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ಕೃಷಿ ಖಾತೆ ಮೇಲೆ ಕಣ್ಣಿಟ್ಟಿದ್ದಂತ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆಯನ್ನು ಹಂಚಿಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಹೊಸ ಸರ್ಕಾರದ 71 ಸಚಿವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ಇವರಲ್ಲಿ ಮೂವತ್ತು ಮಂದಿಯನ್ನು…

Read More