Headlines

ಯುಗಾದಿ ದಿನ ಜಿಲ್ಲೆಯಲ್ಲಿ ಮೂರು ಅಪಘಾತ : ಓರ್ವ ಸಾವು, ಹಲವರಿಗೆ ಗಾಯ

Three separate road accidents in Shivamogga on Ugadi day leave one dead and several injured, raising concerns over road safety and reckless driving. ಶಿವಮೊಗ್ಗ: ಯುಗಾದಿ ಹಬ್ಬದ ದಿನವೇ ಜಿಲ್ಲೆಯಲ್ಲಿ ಮೂರು ವಿಭಿನ್ನ ಸ್ಥಳಗಳಲ್ಲಿ ಭೀಕರ ರಸ್ತೆ ಅಪಘಾತಗಳು ಸಂಭವಿಸಿ ಓರ್ವ ಯುವಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಹಬ್ಬದ ಸಂಭ್ರಮದ ನಡುವೆ ಸಂಭವಿಸಿದ ಈ ದುರ್ಘಟನೆಗಳು ಜನರಲ್ಲಿ ಆತಂಕ ಮೂಡಿಸಿವೆ. ಗಾಜನೂರು ಬಳಿ ಭೀಕರ ಡಿಕ್ಕಿ: ಯುವಕ ಸಾವು…

Read More

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿ ಕಾಲಿಗೆ ಗುಂಡು

Murder suspect shot in leg after attempting to attack police Murder suspect shot in leg after attempting to attack police ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊ*ಲೆ ಆರೋಪಿ ಕಾಲಿಗೆ ಗುಂಡು ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಕೊಪ್ಪದಲ್ಲಿ ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಯನ್ನು ಕೊ*ಲೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ. ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಕೊಪ್ಪದಲ್ಲಿ ಮೇ 09 ರಂದು ಹೇಮಣ್ಣ…

Read More

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣವೇ ನಿಜವಾದ ಶಿಕ್ಷಣ : ಮುರುಘರಾಜೇಂದ್ರ ಮಹಾಸ್ವಾಮೀಜಿ

Jagadguru Dr. Mallikarjuna Murugharajendra Swamiji emphasized the importance of value-based education for children during the SSLC farewell and parents’ padapuja program held at Sri Gurubasaveshwara Kannada and English Medium School in Ripponpet. ರಿಪ್ಪನ್‌ಪೇಟೆ: ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ದೊರೆತರೆ ಅದೇ ನಿಜವಾದ ಶಿಕ್ಷಣವಾಗುತ್ತದೆ. ತಂದೆ-ತಾಯಿ, ಗುರು ಹಾಗೂ ಹಿರಿಯರ ಮೇಲೆ ತೋರುವ ಭಕ್ತಿ-ಶ್ರದ್ಧೆಯೇ ನಮ್ಮ ಮುಂದಿನ ಜೀವನಕ್ಕೆ ದಾರಿದೀಪವಾಗುತ್ತದೆ ಎಂದು ಆನಂದಪುರ ಮುರುಘಾರಾಜೇಂದ್ರ ಮಠದ…

Read More

HOSANAGARA | ಹುಲಿಕಲ್ ಬಳಿಯಲ್ಲಿ ವಾಹನ ಅಪಘಾತ, ಚಾಲಕ ಸ್ಥಳದಲ್ಲೇ ಸಾವು

HOSANAGARA | ಹುಲಿಕಲ್ ಬಳಿಯಲ್ಲಿ ವಾಹನ ಅಪಘಾತ, ಚಾಲಕ ಸ್ಥಳದಲ್ಲೇ ಸಾವು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಸಮೀಪ ಭೀಕರ ಅಪಘಾತ ಸಂಭವಿಸಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಮೃತ ಚಾಲಕನನ್ನು ಸಾಲಿಗ್ರಾಮದ ಗೋಪಾಲ್ ಎಂದು ಗುರುತಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಬಡಾ ದೋಸ್ತ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಸನಗರದಿಂದ ಕುಂದಾಪುರದತ್ತ ಹೊರಟಿದ್ದ ವಾಹನ ಅಪಘಾತವಾಗಿದ್ದು ಘಟನೆಯಲ್ಲಿ ಕ್ಲೀನರ್ ಪ್ರಭಾಕರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಾಸ್ತಿಕಟ್ಟೆಯ…

Read More

ದುರಸ್ತಿಯಾಗದ ರಸ್ತೆ : ರಸ್ತೆಯಲ್ಲೇ ಬಾಳೆ,ಅಡಿಕೆ,ಭತ್ತ ನಾಟಿ‌ಮಾಡುವ ಮೂಲಕ ಪ್ರತಿಭಟನೆ

ಹುಂಚಾ : ಇಲ್ಲಿನ ಸಮೀಪದ ವಾರಂಬಳ್ಳಿಯಲ್ಲಿ ಶಾಲಾ ವಿದ್ಯಾರ್ಥಿಗಳು, ಮಹಿಳೆಯರು, ಊರಿನ ಹಿರಿ-ಕಿರಿಯ ನಾಗರೀಕರು ಒಗ್ಗಟ್ಟಾಗಿ ಶಾಸಕ ಹಾಗೂ ಎಲ್ಲಾ ಜನಪ್ರತಿನಿಧಿಗಳ ವಿರುದ್ದ ಧಿಕ್ಕಾರ ಕೂಗಿದ ಘಟನೆ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಹುಂಚ ಹೋಬಳಿಯ ವಾರಂಬಳ್ಳಿ, ನಿವಣೆ ಸಮೀಪ ನಡೆದಿದೆ. ತೀರ್ಥಹಳ್ಳಿ – ಹೊಸನಗರ ತಾಲ್ಲೂಕಿನ ಗಡಿ ಭಾಗದ ವಾರಂಬಳ್ಳಿ, ನಿವಣೆ, ಗೊರಗೋಡು, ಜಯನಗರ, ಹೇರಗಲ್ಲು, ಕೊಳಗಿ, ಗೊರದಳ್ಳಿ, ಅಲಗಾರು, ಹುಣಸೆಮಕ್ಕಿ ಗ್ರಾಮಸ್ಥರು ಅಡಿಕೆ, ಬಾಳೆ ಸಸಿ, ಭತ್ತದ ಸಸಿಗಳನ್ನು ಕೆಸರಿನಿಂದ ಮುಚ್ಚಿಕೊಂಡಿರುವ ರಸ್ತೆಯಲ್ಲಿ ನಾಟಿ ಮಾಡುವ…

Read More

ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ – ನಾಲ್ವರಿಗೆ 20 ವರ್ಷ ಜೀವಾವಧಿ ಶಿಕ್ಷೆ

ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ – ನಾಲ್ವರಿಗೆ 20 ವರ್ಷ ಜೀವಾವಧಿ ಶಿಕ್ಷೆ ಶಿವಮೊಗ್ಗ – ಡಿಸೆಂಬರ್ 6 2020 ರಂದು ನಡೆದಿದ್ದ ಬಾಲಕಿ ಮೇಲಿನ ಗ್ಯಾಂಗ್​ ರೇಪ್ ಪ್ರಕರಣ ಸಂಬಂಧ ಶಿವಮೊಗ್ಗ ಕೋರ್ಟ್ ತೀರ್ಪು ನೀಡಿದ್ದು, ಪ್ರಕರಣದ ನಾಲ್ವರು ಆರೋಪಿಗಳಿಗೆ ತಲಾ 20 ವರ್ಷ ಶಿಕ್ಷೆ ವಿಧಿಸಿದೆ.  ಕೋವಿಡ್ ಸಂದರ್ಭದಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಯಿಯನ್ನು ಆರೈಕೆ ಮಾಡುತ್ತಿದ್ದ ಬಾಲಕಿಯೊಬ್ಬಳನನ್ನು ಪುಸಲಾಯಿಸಿ ಒಮಿನಿ ವಾಹನದಲ್ಲಿ ಕರೆದೊಯ್ದು ಅತ್ಯಾಚಾರವೆಸಗಲಾಗಿತ್ತು. ಶಿವಮೊಗ್ಗದಲ್ಲಿ ಕೋಮು ವಿಚಾರಕ್ಕೆ ಸೆಕ್ಷನ್​…

Read More

ಸಿಡಿಲು ಬಡಿದು ಕೋಳಿ ವ್ಯಾಪಾರಿ ದಾರುಣ ಸಾವು: ಅಂಗಡಿಗೆ ಬೆಂಕಿ, ಕೋಳಿಗಳು ಸುಟ್ಟು ಭಸ್ಮ

ಸಿಡಿಲು ಬಡಿದು ಕೋಳಿ ವ್ಯಾಪಾರಿ ದಾರುಣ ಸಾವು: ಅಂಗಡಿಗೆ ಬೆಂಕಿ, ಕೋಳಿಗಳು ಸುಟ್ಟು ಭಸ್ಮ A 45-year-old poultry trader died after being struck by lightning in Ramanagara near Kumsi. The incident also caused a fire in his shop, killing several chickens. ಕುಂಸಿ: ಸಮೀಪದ ರಾಮನಗರದಲ್ಲಿ ಸೋಮವಾರ ಸಂಜೆ ಸಿಡಿಲು ಬಡಿದ ಪರಿಣಾಮ ಕೋಳಿ ವ್ಯಾಪಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತರನ್ನು ಹಾರನಹಳ್ಳಿಯ ಶೇಖ್…

Read More

ಸಮಟಗಾರು ಶಾಲೆಗೆ ಶ್ರೀಗಂಧ ಫೌಂಡೇಶನ್‌ನಿಂದ ಶಿಕ್ಷಣ ಸಾಮಗ್ರಿ ವಿತರಣೆ

ಸಮಟಗಾರು ಶಾಲೆಗೆ ಶ್ರೀಗಂಧ ಫೌಂಡೇಶನ್‌ನಿಂದ ಶಿಕ್ಷಣ ಸಾಮಗ್ರಿ ವಿತರಣೆ ಹುಂಚ : ಶ್ರೀಗಂಧ ಫೌಂಡೇಶನ್ (ರಿ.), ಬೆಂಗಳೂರು ವತಿಯಿಂದ ಸಮಟಗಾರು ಸ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟುಪುಸ್ತಕ, ಬ್ಯಾಗ್, ಲೇಖನ ಸಾಮಗ್ರಿ ಮತ್ತು ರೇನ್‌ಕೋಟ್ ವಿತರಿಸಲಾಯಿತು. ಶಾಲೆಯೊಂದಿಗೆ ಹತ್ತು ವರ್ಷದ ನಂಟನ್ನು ನೆನಪಿಸಿಕೊಂಡು ‘ದಶಕ ಸಂಚಿಕೆ’ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಫೌಂಡೇಶನ್ ಸದಸ್ಯರು, ದಾನಿಗಳು, ಎಸ್‌ಡಿಎಂಸಿ ಅಧ್ಯಕ್ಷರು, ಶಿಕ್ಷಕರು, ಪೋಷಕರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ಸಂಸ್ಥೆಯ ಕಾರ್ಯವ್ಯಾಪ್ತಿ ಹಾಗೂ ಸಮಾಜಮುಖಿ ಚಟುವಟಿಕೆಗಳನ್ನು ಹರ್ಷದಿಂದ ಎಲ್ಲರೂ ಪ್ರಶಂಸಿಸಿದರು. ಸಂಸ್ಥೆಯ…

Read More

ಶಿವಮೊಗ್ಗದಲ್ಲಿ ಮೇ 27ರಂದು ಬೃಹತ್ ಉದ್ಯೋಗ ಮೇಳ : ಪ್ರತಿಷ್ಠಿತ ಕಂಪನಿಗಳಿಂದ ನೇರ ನೇಮಕಾತಿ

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ದಿ: 27/05/2022 ರಂದು ಬೆಳಗ್ಗೆ 10.00ಕ್ಕೆ ನೇರ ಸಂದರ್ಶನ ಆಯೋಜಿಸಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.  ಆಸಕ್ತರು ತಮ್ಮ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ…

Read More

ರಿಪ್ಪನ್‌ಪೇಟೆ : ಸಾಲಬಾಧೆಗೆ ತತ್ತರಿಸಿದ ರೈತ ಆತ್ಮಹತ್ಯೆ|sucide

ರಿಪ್ಪನ್ ಪೇಟೆ : ಚಿಕ್ಕ ಜೇನಿ ಗ್ರಾಮ  ಪಂಚಾಯತ್ ವ್ಯಾಪ್ತಿಯ ಕಾರಕ್ಕಿ ಗ್ರಾಮದ ನಿವಾಸಿ ರಾಜಪ್ಪ (63) ಅವರು ಸಾಲ ಬಾಧೆ ತಾಳಲಾರದೆ ತಮ್ಮ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧವಾರ ರಾತ್ರಿ ಜಮೀನಿಗೆ ತೆರಳಿದ ಅವರು ಗುರುವಾರ ಬೆಳಿಗ್ಗೆ ವರೆಗೆ  ಮನೆಗೆ ಬಾರದ ಕಾರಣ ಕುಟುಂಬಸ್ಥರು ಹುಡುಕಲು ಹೊರಟಾಗ  ಶುಂಠಿ ಗದ್ದೆಯಲ್ಲಿ  ಕಳೆ ನಾಶಕ ಸೇವಿಸಿ ಸಾವನ್ನಪ್ಪಿರುವುದು ಕಂಡು ಬಂದಿದೆ. ಕೊಡೂರು ಕೆನರಾ ಬ್ಯಾಂಕ್, ವ್ಯವಸಾಯ ಸೇವಾ ಸಹಕಾರ ಬ್ಯಾಂಕ್,ವಿವಿಧ ಸಂಘ  ಸೇರಿದಂತೆ  ವಿವಿದೆಡೆ …

Read More