ಸಾಗರದ ಹಿರಿಯ ಪತ್ರಕರ್ತ ಕಛೇರಿಯಲ್ಲೇ ನೇಣಿಗೆ ಶರಣು|sagara
ಸಾಗರದ ಹಿರಿಯ ಪತ್ರಕರ್ತ ಕಛೇರಿಯಲ್ಲೇ ನೇಣಿಗೆ ಶರಣು ಸಾಗರ : ಪಟ್ಟಣದ ಹಿರಿಯ ಪತ್ರಕರ್ತರಾದ ಪಿ. ಆತ್ರಿ ತಮ್ಮ ಮುದ್ರಣ ಕಛೇರಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪಟ್ಟಣದ ಹಳೇ ಮಥುರ ಹೋಟೆಲ್ ನ ಮೇಲ್ಭಾಗದಲ್ಲಿದ್ದ ಕಚೇರಿಯಲ್ಲಿಯೇ ನೇಣುಬಿಗಿದ ಸ್ಥಿತಿಯಲ್ಲಿ ಪಿ.ಅತ್ರಿ ಪತ್ತೆಯಾಗಿದ್ದು ಅವರ ಕುಟುಂಬ ಮತ್ತು ಆಪ್ತ ವಲಯದಲ್ಲಿ ತುಂಬಲಾಗದ ನಷ್ಟ ಉಂಟಾಗಿದೆ. ಇವರ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬರಬೇಕಿದೆ. ಖ್ಯಾತ ಪತ್ರಕರ್ತ ಹಾಗೂ ಸಮಾಜಮುಖಿಯಾಗಿದ್ದ ಬಿ. ಆತ್ರಿ ನಮ್ಮನಗಲಿರುವುದನ್ನು ಕರ್ನಾಟಕ…