Headlines

ರಿಪ್ಪನ್‌ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಸುಂದರೇಶ್ ಕೆರೆಹಳ್ಳಿ , ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ್ ಜಿ ಡಿ ನೇಮಕ

Kerehalli Sundaresha has been appointed as the new President of Ripponpete Mahashakti Kendra, with GD Mallikarjun and Katte Arun as General Secretaries, following official orders issued by Hosanagara Mandal President N Satish. ರಿಪ್ಪನ್‌ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಸುಂದರೇಶ್ ಕೆರೆಹಳ್ಳಿ , ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ್ ಜಿ ಡಿ ನೇಮಕ ರಿಪ್ಪನ್‌ಪೇಟೆ: ಪಟ್ಟಣದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಕೆರೆಹಳ್ಳಿ ಸುಂದರೇಶ್ ಅವರನ್ನು…

Read More

H D ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಲೆಂದು ವರಸಿದ್ದಿ ವಿನಾಯಕನಲ್ಲಿ ಸಂಕಲ್ಪ ಪೂಜೆ :|jds

ರಿಪ್ಪನ್‌ಪೇಟೆ : ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಮೊತ್ತೊಮ್ಮ ರಾಜ್ಯದ ಮುಖ್ಯಮಂತ್ರಿಯಾಗುವಂತೆ ಅವರ ಹುಟ್ಟುಹಬ್ಬದ ಅಂಗವಾಗಿ ರಿಪ್ಪನ್‌ಪೇಟೆಯ ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಅಭಿಮಾನಿಗಳು ಕಾರ್ಯಕರ್ತರು ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಸಂಕಲ್ಪ ಪೂಜೆ ನೆರವೇರಿಸಿದರು. ಸಂಕಲ್ಪ ಪೂಜೆಯ ನಂತರ ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ರೈತರ ಸಾಲ ಮನ್ನಾ ಯೋಜನೆ ಸೇರಿದಂತೆ ಹತ್ತು ಹಲವು ಜನಹಿತ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುವುದರೊಂದಿಗೆ ಜನಾನುರಾಗಿಯಾಗಿದ್ದು…

Read More

ಹೆದ್ದಾರಿಪುರ : ಗ್ರಾಪಂ ಉಪ ಚುನಾವಣೆಗೆ ಬೇಕರಿ ಸುರೇಶ್ ನಾಮಪತ್ರ ಸಲ್ಲಿಕೆ|election

ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಮ ಪಂಚಾಯತ್ ನ ತಳಲೆ ವಾರ್ಡ್ ನ ಉಪ ಚುನಾವಣೆಗೆ ಬೇಕರಿ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ.ಫೆ.25 ರ ಶನಿವಾರ ಚುನಾವಣೆ ನಡೆಯಲಿದೆ. ಹೆದ್ದಾರಿಪುರ ಗ್ರಾಮ ಪಂಚಾಯತ್ ನ ತಳಲೆ ವಾರ್ಡ್ ನ ಸದಸ್ಯರಾಗಿದ್ದ ಚೂಡಾಮಣಿ ರವರು ಇತ್ತೀಚಿಗೆ ನಿಧನರಾದ ಹಿನ್ನಲೆಯಲ್ಲಿ ಉಪ ಚುನಾವಣೆ ನಡೆಯುತಿದ್ದು ಈ ಸ್ಥಾನಕ್ಕೆ ಕ್ರೀಯಾಶೀಲ ಯುವಕ ಬೇಕರಿ ಸುರೇಶ್ ಪಕ್ಷೇತರರಾಗಿ ಉಮೇದುವಾರಿಕೆ ಸಲ್ಲಿಸಿದ್ದಾರೆ. ಇಂದು ಹೆದ್ದಾರಿಪುರ ಗ್ರಾಮ ಪಂಚಾಯತಿಯಲ್ಲಿ ಚುನಾವಣಾಧಿಕಾರಿ ಸತೀಶ್ ರವರಲ್ಲಿ ಬೇಕರಿ ಸುರೇಶ್ ನಾಮಪತ್ರ…

Read More

HOSANAGARA | ಇಬ್ಬರು ಶ್ರೀಗಂಧ ಚೋರರ ಬಂಧನ

HOSANAGARA | ಇಬ್ಬರು ಶ್ರೀಗಂಧ ಚೋರರ ಬಂಧನ ಹೊಸನಗರ : ತಾಲ್ಲೂಕಿನ ಕೆರೆಹಳ್ಳಿ ಹೋಬಳಿ ಹೊಸಳ್ಳಿ ಗ್ರಾಮದ ಸ. ನಂ.18 ರ ಸರ್ಕಾರಿ ಅರಣ್ಯ ಪ್ರದೇಶದಲ್ಲಿ ಶ್ರೀಗಂಧ ಮರವನ್ನು ಅಕ್ರಮವಾಗಿ ಕಡಿತಲೆ ಮಾಡಿ ತುಂಡುಗಳನ್ನಾಗಿ ಪರಿವರ್ತಿಸಿ ಬೈಕಿನಲ್ಲಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಶ್ರೀಗಂಧ ಚೋರರನ್ನು ಅರಣ್ಯಾಧಿಕಾರಿಗಳು ಬಂಧಿಸಿದ ಘಟನೆ ಶನಿವಾರ ನಡೆದಿದೆ. ಬಂಧಿತರನ್ನು ಹೊಸಕೆಸರೆ ಗ್ರಾಮದ ಸೊಪ್ಪಿನಮಲ್ಲೆ ವಾಸಿ ದಿನೇಶ್ ಅಲಿಯಾಸ್ ವಿಜೇತ (31) ಮತ್ತು ಹಿರಿಯೋಗಿ ಗ್ರಾಮದ ಮಾವಿನಕಟ್ಟೆ ವಾಸಿ ರಾಘವೇಂದ್ರ (32) ಎಂದು ಗುರುತಿಸಲಾಗಿದೆ….

Read More

ತೀರ್ಥಹಳ್ಳಿ ಮೂಲದ ಮಹಿಳಾ ಅಧಿಕಾರಿಯ ಕತ್ತು ಸೀಳಿ ಬರ್ಬರ ಹತ್ಯೆ|crime news

ತೀರ್ಥಹಳ್ಳಿ ಮೂಲದ ಮಹಿಳಾ ಅಧಿಕಾರಿಯ ಕತ್ತು ಸೀಳಿ ಬರ್ಬರ ಹತ್ಯೆ..!! ಬೆಂಗಳೂರು ಸುಬ್ರಮಣ್ಯಪುರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ತೀರ್ಥಹಳ್ಳಿ ಮೂಲದ ಮಹಿಳಾ ಅಧಿಕಾರಿಯೊಬ್ಬರನ್ನು ಕತ್ತು ಸೀಳಿ ಕೊಲೆ ಮಾಡಲಾಗಿದೆ. ಭೂ ವಿಜ್ಞಾನ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ(45) ಭೀಕರವಾಗಿ ಹತ್ಯೆಗೀಡಾದವರಾಗಿದ್ದಾರೆ.  ಶನಿವಾರ ರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಚಾಕುವಿನಿಂದ ಕತ್ತುಕೊಯ್ದು ಬರ್ಬರವಾಗಿ ಹತ್ಯೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕಿಯಾಗಿದ್ದ ಪ್ರತಿಮಾರವರು ಮೂಲತಃ ತೀರ್ಥಹಳ್ಳಿಯ ಕೊಂಡ್ಲೂರುನವರು. ತೀರ್ಥಹಳ್ಳಿಯ ತುಂಗಾ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದ ಇವರು ಪ್ರಸ್ತುತ ಬೆಂಗಳೂರಿನಲ್ಲಿ…

Read More

ಆಸ್ತಿಗಾಗಿ ಅಣ್ಣನಿಂದ ತಮ್ಮನ ಕೊಲೆ : ಕ್ಲಿಷ್ಟಕರ ಪ್ರಕರಣ ಬೇಧಿಸಿದ ಪೊಲೀಸರು- ಆರೋಪಿ ಬಂಧನ|crime

ಆಸ್ತಿಗಾಗಿ ಸ್ವಂತ ತಮ್ಮನನ್ನು ಕೊಂದು ಪೊದೆಯಲ್ಲಿ ಬಿಸಾಡಿದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆನವಟ್ಟಿ ತಾಲೂಕಿನ ತುಡಿ ನೀರು ಗ್ರಾಮದ ನಿವಾಸಿ ಸಲೀಂ ಎಂಬ ಯುವಕ ಡಿಸೆಂಬರ್ 15ರಂದು ರಾತ್ರಿ ಜಮೀನಿಗೆ ಮಲಗಲು ಹೋಗಿದ್ದರು. ಆದರೆ ಆನಂತರ ಮನೆಗೆ ಆತ ವಾಪಸ್ ಹಿಂದಿರುಗಿರಲಿಲ್ಲ ಆತನಿಗಾಗಿ ಎಲ್ಲೆಡೆ ಹುಡುಕಾಟ ಕೂಡ ನಡೆದಿತ್ತು ಬಳಿಕ ಡಿಸೆಂಬರ್ 18ರಂದು ಬೆಳಗ್ಗೆ ಅದೇ ಗ್ರಾಮದ ಹಳ್ಳ ಒಂದರ ಪಕ್ಕದ ಪೊದೆಯಲ್ಲಿ ಸಲೀ0 ಮೃತ ದೇಹ ಪತ್ತೆಯಾಗಿತ್ತು. ಈ ಸಂಬಂಧ ಮೃತನ ಸಹೋದರ ಪೊಲೀಸ್ ಠಾಣೆಯಲ್ಲಿ…

Read More

Sed tincidunt erat sit amet molestie dignissim

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಕರಿಮನೆ ಗ್ರಾಪಂ ಅಕ್ರಮ ಮರಕಡಿತಲೆ ಪ್ರಕರಣ – ಗ್ರಾಮಸ್ಥರಿಂದ ಅಹೋರಾತ್ರಿ ಧರಣಿ|ಅಧಿಕಾರಿಗಳ ವಿರುದ್ದ ಆರಗ ಜ್ಞಾನೇಂದ್ರ ಗರಂ|protest

ಹೊಸನಗರ :  ಕರಿಮನೆ ಗ್ರಾಮದ ಅಕೇಶಿಯ ಮರಗಳ ಅಕ್ರಮ ಕಡಿತಲೆ ಪ್ರಕರಣದ ಆರೋಪಿಗಳ ಮೇಲೆ ಕೂಡಲೇ ಕ್ರಮ ಕೈಗೊಳ್ಳುವಂತೆ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಒತ್ತಾಯಿಸಿದ್ದಾರೆ. ತಾಲೂಕಿನ ನಗರ ಹೋಬಳಿ ಕರಿಮನೆ ಗ್ರಾಮದಲ್ಲಿ ನಡೆದ ಅಕೇಶಿಯಾ ಮರಗಳ ಅಕ್ರಮ ಕಡಿತಲೆ ಪ್ರಕರಣದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಹಾಗೂ ಬಿಜೆಪಿ ಕಾರ್ಯಕರ್ತರು ನಡೆಸುತಿದ್ದ ಅಹೋರಾತ್ರಿ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿ ಗ್ರಾಮದ ಸರ್ವೆ ನಂಬರ್ 106ರಲ್ಲಿ ಗ್ರಾಮ ಪಂಚಾಯಿತಿ ಅರಣ್ಯೀಕರಣ…

Read More

SHIKARIPURA | ಸಂಗೀತಾ ಸಾವು ಪ್ರಕರಣ: ಆರೋಪಿಗಳಿಗೆ ಯಾವುದೇ ರಕ್ಷಣೆ ಇಲ್ಲ, ತಪ್ಪಿತಸ್ಥರಿಗೆ ಶಿಕ್ಷೆ ಖಚಿತ – ಎಸ್‌ಪಿ ನಿಖಿಲ್ ಬಿ

SHIKARIPURA | ಸಂಗೀತಾ ಸಾವು ಪ್ರಕರಣ: ಆರೋಪಿಗಳಿಗೆ ಯಾವುದೇ ರಕ್ಷಣೆ ಇಲ್ಲ, ತಪ್ಪಿತಸ್ಥರಿಗೆ ಶಿಕ್ಷೆ ಖಚಿತ – ಎಸ್‌ಪಿ ನಿಖಿಲ್ ಬಿ Shivamogga SP Nikhil B assures strict action in the Shikaripura Sangeetha death case, stating no accused will be protected. Four accused have been arrested and the investigation is progressing under his direct supervision. ಶಿಕಾರಿಪುರ : ಒಂದು ವರ್ಷದ ಬಳಿಕ ಬೆಳಕಿಗೆ…

Read More

Ripponpete | ಗವಟೂರಿನಲ್ಲಿ ಕಾರು ಮತ್ತು ಸ್ಕೂಟಿ ನಡುವೆ ಅಪಘಾತ – ಮಹಿಳೆಯ ಕಾಲು ಮುರಿತ

Ripponpete | ಗವಟೂರಿನಲ್ಲಿ ಕಾರು ಮತ್ತು ಸ್ಕೂಟಿ ನಡುವೆ ಅಪಘಾತ – ಮಹಿಳೆಯ ಕಾಲು ಮುರಿತ ರಿಪ್ಪನ್‌ಪೇಟೆ : ಇಲ್ಲಿನ ಗವಟೂರಿನಲ್ಲಿ ಕಾರು ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತವಾಗಿ ಸ್ಕೂಟಿಯಲ್ಲಿದ್ದ ಮಹಿಳೆಯ ಕಾಲು ಮುರಿತವಾದ ಘಟನೆ ನಡೆದಿದೆ. ಹೊಸನಗರ ಕಡೆಯಿಂದ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಹಾಗೂ ಹಳಿಯೂರು ರಸ್ತೆಯಿಂದ ಮುಖ್ಯ ರಸ್ತೆಗೆ ಬಂದ ಸ್ಕೂಟಿಗೆ ಡಿಕ್ಕಿಯಾಗಿದೆ. ಬೈಕ್ ನಲ್ಲಿ ದೊಡ್ಡಿನಕೊಪ್ಪ ಗ್ರಾಮದ ಚಂದ್ರಬಾಬು ಮತ್ತು ಲಕ್ಷ್ಮಿ ದಂಪತಿಗಳು ಪ್ರಯಾಣಿಸುತಿದ್ದು ಘಟನೆಯಲ್ಲಿ ಲಕ್ಷಿ ರವರ ಬಲಗಾಲು…

Read More
Exit mobile version