Headlines

ಸೂಡೂರು ಬಳಿಯಲ್ಲಿ ಕಾರು ಅಪಘಾತ | Accident

ಸೂಡೂರು ಬಳಿಯಲ್ಲಿ ಕಾರು ಅಪಘಾತ | Accident ಚಾಲಕನ ನಿಯಂತ್ರಣ ತಪ್ಪಿದ ಕಾರು ಅಪಘಾತವಾಗಿರುವ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಸೂಡೂರು ಗೇಟ್ ಬಳಿಯ ತಿರುವಿನಲ್ಲಿ ನಡೆದಿದೆ. ಮಾರುತಿ ಸ್ವಿಫ್ಟ್ ಕಾರಿನಲ್ಲಿ ಮಂಡಗದ್ದೆ(ನಗರ ರೋಡ್) ಸಮೀಪದ ಮಚಳಿ ಗ್ರಾಮದ ಮಂಜಪ್ಪ ಎಂಬುವವರು ರಿಪ್ಪನ್‌ಪೇಟೆ ಕಡೆಗೆ ಬರುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತವಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ತುಂಬಾ ಅಪಾಯಕಾರಿಯಾದ ಈ ತಿರುವಿನಲ್ಲಿ ಕಾರು ಚಾಲಕ ನಿಯಂತ್ರಣ ಕಳೆದುಕೊಂಡ ಹಿನ್ನಲೆಯಲ್ಲಿ…

Read More

ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ

ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ ರಿಪ್ಪನ್ ಪೇಟೆ ಸಮೀಪದಲ್ಲಿ ಉಡುಪಿ ಜಿಲ್ಲೆಯ ಬೈಂದೂರು ಬಿಜೆಪಿ ಶಾಸಕ ಗುರುರಾಜ್‌ ಗಂಟಿಹೊಳೆ ಅವರ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಬೆಂಗಳೂರಿನಿಂದ ಉಡುಪಿಗೆ ತೆರಳುವ ವೇಳೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರು ಜಖಂಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ವ್ಯಾಪ್ತಿಯ ರಿಪ್ಪನ್‌ಪೇಟೆ ಸಮೀಪದಲ್ಲಿರುವ…

Read More

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ | ನಾಳೆ ಸರ್ಕಾರಿ ರಜೆ | 3 ದಿನ ಶೋಕಾಚರಣೆ

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ | ನಾಳೆ ಸರ್ಕಾರಿ ರಜೆ | 3 ದಿನ ಶೋಕಾಚರಣೆ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ…

Read More

ಮಹಾಮಳೆಗೆ ಆನಂದಪುರದಲ್ಲಿ ಮನೆ ಗೋಡೆ ಕುಸಿತ : ಅದೃಷ್ಟಾವಶತ್ ಪ್ರಾಣಾಪಾಯದಿಂದ ಕುಟುಂಬಸ್ಥರು ಪಾರು.

ಮಹಾಮಳೆ ಇದೀಗ ಜನರ ಜನಜೀವನವನ್ನು ಅಸ್ತವ್ಯಸ್ಥಗೊಳಿಸುತ್ತಿದೆ ಅತ್ತ ಕಡೆ ರೈತ ಕೂಡ ಮಹಾಮಳೆಗೆ ಕಂಗಾಲಾಗಿ ದೇವರ ಮೊರೆ ಹೋಗುತ್ತಿದ್ದಾರೆ.ಮಹಾಮಳೆಯ ರೌದ್ರನರ್ತನ ಅಷ್ಟಿಷ್ಟಲ್ಲ ಮಳೆಯಿಂದ ಇದೀಗ ಅನಾಹುತಗಳೇ ಹೆಚ್ಚಾಗುತ್ತಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಅಶೋಕ ರಸ್ತೆಯ ನಿವಾಸಿ ರಾಮಣ್ಣ ರವರ ಮನೆಯ ಗೋಡೆ ಕುಸಿದಿದ್ದು ಮನೆಯ  ಹೊರಮುಖದಲ್ಲಿ ಗೋಡೆ ಕುಸಿದಿದ್ದು ಕುಟುಂಬಸ್ಥರಿಗೆ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ.ಸ್ಥಳಕ್ಕೆ ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿ ಆರ್ ಶಂಕರ್ ಆಗಮಿಸಿದ್ದು ಸ್ಥಳ ಪರಿಶೀಲಿಸಿ ವರದಿ ಪಡೆದಿರುತ್ತಾರೆ. ವರದಿ : ಪವನ್…

Read More

ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ತಡರಾತ್ರಿ PFI ,SDPI ಕಾರ್ಯಕರ್ತರ ಮನೆ ಮೇಲೆ ದಾಳಿ : ಐವರು ವಶಕ್ಕೆ

ಶಿವಮೊಗ್ಗ : ಪಿಎಫ್‌ಐ ಸಂಘಟನೆ ಮುಖಂಡರು, ಕಾರ್ಯಕರ್ತರ ಮನೆಗಳ ಮೇಲೆ ದಾಳಿ ಮುಂದುವರೆದಿದೆ. ಇವತ್ತು ಬೆಳಗಿನ ಜಾವ ಶಿವಮೊಗ್ಗ ನಗರ ಮತ್ತು ಭದ್ರಾವತಿಯಲ್ಲಿ ದಾಳಿ ನಡೆದಿವೆ. ಶಿವಮೊಗ್ಗ ನಗರದ ಎರಡು ಕಡೆ ಮತ್ತು ಭದ್ರಾವತಿಯಲ್ಲಿ ಮೂರು ಕಡೆ ದಾಳಿ ನಡೆಸಲಾಗಿದೆ. ಈಗಾಗಲೇ ಐವರನ್ನು ವಶಕ್ಕೆ ಪಡೆದಿರುವ ಕುರಿತು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇನ್ನು ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಕಡೆ ಕಾರ್ಯಾಚರಣೆ ನಡೆಸಲಾಗಿದೆ. ಬೆಳಗಿನ ಜಾವ 3 ಗಂಟೆ ಹೊತ್ತಿಗೆ ಪೊಲೀಸರು…

Read More

ಕಾರು ಅಪಘಾತ – ಚಾಲಕ ಸ್ಥಳದಲ್ಲಿಯೇ ಸಾವು

ಕಾರು ಅಪಘಾತ – ಚಾಲಕ ಸ್ಥಳದಲ್ಲಿಯೇ ಸಾವು ಶಿವಮೊಗ್ಗ : ಕುಂಸಿ ಗ್ರಾಮದ ಕೆರೆ ಕೋಡಿ ಬಳಿ ಕಾರು ಪಲ್ಟಿಯಾಗಿ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.‌ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದ ನಿವಾಸಿ ಚಂದನ್ ಮೃತ ದುರ್ದೈವಿ. ಅತಿಯಾದ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ಕುಂಸಿ ಕೆರೆ ಕೋಡಿ ಬಳಿ ಕಾರು ಪಲ್ಟಿಯಾಗಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಮಡಿಕೇರಿ ಮೂಲದ ನಂದನ್(22), ಕೋಲಾರ ಮೂಲದ ಕೋದಂಡ(18), ಮಂಡ್ಯ ಮೂಲದ ಯೋಗೇಶ್ (24) ಹಾಗೂ…

Read More

Kenchnala | ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿ – ಉಬೇದುಲ್ಲಾ ಷರೀಫ್

ರಿಪ್ಪನ್‌ಪೇಟೆ : ಭಾರತದ ಸಂವಿಧಾನ ಪ್ರಜಾಪ್ರಭುತ್ವದ ತಾಯಿಬೇರು ಮತ್ತು ವಿಶ್ವಕ್ಕೆ ಮಾದರಿಯಾದ ಸಂವಿಧಾನವಾಗಿದೆ ಎಂದು ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ತಿಳಿಸಿದರು. ಹೊಸನಗರ ತಾಲೂಕಿನ ಕೆಂಚನಾಲ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿಡಾ.ಬಿ.ಆರ್. ಅಂಬೇಡ್ಕರ್ ಅವರು ಕೋಟ್ಯಂತರ ಭಾರತೀಯರನ್ನು ಒಂದು ವ್ಯವಸ್ಥೆಯಲ್ಲಿ ತರುವ ಮೂಲಕ ಅತ್ಯುತ್ತಮ ಪ್ರಜಾತಂತ್ರ ರೂಪಿಸಲು ಈ ಸಂವಿಧಾನವನ್ನು ಕಾಣಿಕೆಯಾಗಿ ನೀಡಿದ್ದಾರೆ. ನಮ್ಮ ಸಂವಿಧಾನದಲ್ಲಿ ಜಾತಿ, ಧರ್ಮ, ಭಾಷೆ, ಸಂಸ್ಕೃತಿ ಹಾಗೂ ಆರ್ಥಿಕ,…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗದ ಆಮಿಷ – ಯುವಕನಿಗೆ 72 ಸಾವಿರ ವಂಚನೆ|fraud

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗದ ಆಮಿಷವೊಡ್ಡಿ ಯುವಕನೊಬ್ಬನಿಗೆ 72 ಸಾವಿರ ರೂ. ವಂಚನೆ ಮಾಡಿರುವ ಬಗ್ಗೆ ಶಿವಮೊಗ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಳಲೂರಿನ ಯುವಕನೊಬ್ಬ ಈ ರೀತಿ ವಂಚನೆಗೊಳಗಾಗಿದ್ದಾನೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಗ್ರೌಂಡ್ ಸ್ಟಾಫ್ ಆಗಿ ನೇಮಕವಾಗಿದ್ದೀರಿ ಎಂದು ಕರೆ ಮಾಡಿ, ನೋಂದಣಿ ಹೆಸರಲ್ಲಿ ಸಾವಿರಾರು ರೂ. ಪಡೆದು ವಂಚಿಸಲಾಗಿದೆ. ಹೊಳಲೂರಿನ ಯುವಕ ಮೊಬೈಲ್ ಫೋನ್ ನಲ್ಲಿ ಏರ್ ಪೋರ್ಟ್ ಅಥಾರಿಟಿ ಅಪ್ಲಿಕೇಶನ್ ತೆರೆದು ತನ್ನ ಆಧಾರ್ ಕಾರ್ಡ್, ಮೊಬೈಲ್ ನಂಬರ್, ಹೆಸರು ದಾಖಲಿಸಿದ್ದರು….

Read More

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ವ್ಯಕ್ತಿಯ ಬಂಧನ – 1.7 ಕೆ.ಜಿ ಗಾಂಜಾ ವಶಕ್ಕೆ

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ವ್ಯಕ್ತಿಯ ಬಂಧನ – 1.7 ಕೆ.ಜಿ ಗಾಂಜಾ ವಶಕ್ಕೆ Doddapete police in Shivamogga conducted a raid in Annanagar and arrested a 50-year-old आरोपी, seizing around 1.72 kg of ganja worth ₹85,000 under the NDPS Act. ಶಿವಮೊಗ್ಗ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ದೊಡ್ಡಪೇಟೆ ಪೊಲೀಸರು ಭರ್ಜರಿ ದಾಳಿ ನಡೆಸಿ ಓರ್ವನನ್ನು ಬಂಧಿಸಿ ಸುಮಾರು 1.750 ಕೆಜಿ ಗಾಂಜಾವನ್ನು…

Read More

Accident | ಜನನಿಬಿಡ ಪ್ರದೇಶದಲ್ಲಿ ಬಸ್ ಟೈರ್ ಬ್ಲಾಸ್ಟ್ | ಕೆಳಕ್ಕೆ ಬಿದ್ದ ಬಾಲಕಿ

ಜನನಿಬಿಡ ಪ್ರದೇಶದಲ್ಲಿ ಸಿಟಿ ಬಸ್ ಟೈರ್ ಬ್ಲಾಸ್ಟ್ | ಕೆಳಕ್ಕೆ ಬಿದ್ದ ಬಾಲಕಿ | ಜನರಲ್ಲಿ ಆತಂಕ ಶಿವಮೊಗ್ಗ: ನಗರದ ನೆಹರೂ ರಸ್ತೆಯಲ್ಲಿ ಸಿಟಿ ಬಸ್ ಟೈರ್ ಸ್ಪೋಟಗೊಂಡ ಪರಿಣಾಮ ಬಸ್ ಒಳಗಿದ್ದ ಬಾಲಕಿ ಕೆಳಕ್ಕೆ ಬಿದ್ದ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಘಟನೆ ನಡೆದಿದ್ದು, ನೆಹರೂ ರಸ್ತೆಯಲ್ಲಿ ವೀರಭದ್ರೇಶ್ವರ ಸಿಟಿ ಬಸ್ ಟೈರ್ ಸ್ಪೋಟಗೊಂಡಿದೆ. ಪರಿಣಾಮವಾಗಿ ಬಸ್ ತೂತ ಬಿದ್ದಿದ್ದು ಬಾಲಕಿ ಕೆಳಕ್ಕೆ ಬಿದ್ದಿದ್ದಾಳೆ. ಚಾಲಕನ ಹಿಂಬದಿಯ ಸೀಟಿನಲ್ಲಿ ಬಾಲಕಿ ಕುಳಿತಿದ್ದಳು. ಟೈರ್ ಬ್ಲಾಸ್ಟ್ ಆದ…

Read More
Exit mobile version