Headlines

RIPPONPETE | ಮಳವಳ್ಳಿ ಗೋಪಾಲಣ್ಣ ಇನ್ನಿಲ್ಲ

RIPPONPETE | ಮಳವಳ್ಳಿ ಗೋಪಾಲಣ್ಣ ಇನ್ನಿಲ್ಲ ರಿಪ್ಪನ್‌ಪೇಟೆ : ತಳಲೆ ಸೊಸೈಟಿಯ ಮಾಜಿ ಅಧ್ಯಕ್ಷರು , ಪಿಎಲ್ ಡಿ ಬ್ಯಾಂಕ್ ಮಾಜಿ ನಿರ್ದೇಶಕರು ಹಾಗೂ ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ಮಳವಳ್ಳಿ ಗ್ರಾಮದ ಗೋಪಾಲಣ್ಣ ರವರು ಇಂದು ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಹಲವಾರು ದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೆಲವು ದಿನಗಳ ಹಿಂದೆ ಅನಾರೋಗ್ಯದ ಕಾರಣ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಬುಧವಾರ ಬೆಳಗಿನಜಾವ ಮೃತಪಟ್ಟಿದ್ದಾರೆ. ತಳಲೆ ಪ್ರಾಥಮಿಕ ಸಹಕಾರ ಸಂಘದ ಮಾಜಿ…

Read More

Ripponpete | ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

Ripponpete | ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು ರಿಪ್ಪನ್‌ಪೇಟೆ : ಬಣ್ಣ ಬಣ್ಣದ ಮಾತುಗಳನ್ನಾಡಿ ಯುವತಿಯನ್ನು ಪ್ರೀತಿಸಿ ಮದುವೆ ಆಗುವುದಾಗಿ ನಂಬಿಸಿ ಯುವತಿಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿಯನ್ನು ರಿಪ್ಪನ್‌ಪೇಟೆ ಪೊಲೀಸರು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ. ಕೋಡೂರು ಗ್ರಾಪಂ ವ್ಯಾಪ್ತಿಯ 24ನೇ ಮೈಲಿಕಲ್ಲಿನ ಪ್ರತಾಪ್ (26) ಬಂಧಿತ ಆರೋಪಿಯಾಗಿದ್ದಾನೆ. ಕೋಡೂರು ಗ್ರಾಪಂ ವ್ಯಾಪ್ತಿಯ ಯುವತಿಯೊಬ್ಬಳ್ಳನ್ನು ಮದುವೆಯಾಗುವುದಗಿ ನಂಬಿಸಿ ನಿರಂತರ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿ ಗಂಡು ಮಗುವಿಗೆ ಜನ್ಮ ನೀಡಿದ ಮೇಲೆ ನಾನು ಯಾವುದೇ ಕಾರಣಕ್ಕೂ ಮದುವೆಯಾಗುವುದಿಲ್ಲ…

Read More

RIPPONPETE | ಬೈಕ್ ಅಪಘಾತ – ಸಮಯ ಪ್ರಜ್ಞೆ ಮೆರೆದ ಹೈವೆ ಗಸ್ತು ಸಿಬ್ಬಂದಿಗಳು

RIPPONPETE | ಬೈಕ್ ಅಪಘಾತ – ಸಮಯ ಪ್ರಜ್ಞೆ ಮೆರೆದ ಹೈವೆ ಗಸ್ತು ಸಿಬ್ಬಂದಿಗಳು ರಿಪ್ಪನ್‌ಪೇಟೆ : ತಲೆಗೆ ತೀವ್ರಗಾಯಗೊಂಡು ಗವಟೂರಿನ ಕಾಡಿನ ಮಾರ್ಗದಲ್ಲಿ ಬಿದ್ದಿದ್ದ ಯುವಕನನ್ನ ರಾಜ್ಯ ಹೆದ್ದಾರಿ ಗಸ್ತು ಪೊಲೀಸರು ಆಸ್ಪತ್ರೆಗೆ ದಾಖಲಿಸುವ ಮೂಲಕ ಕರ್ತವ್ಯ ಹಾಗೂ ಮಾನವೀಯತೆಯನ್ನು ಮೆರೆದಿದ್ದಾರೆ. ಭಾಸ್ಕಾರ್ ಆಚಾರಿ (30) ಎಂಬ ಚಿಕ್ಕಜೇನಿ ನಿವಾಸಿ ರಿಪ್ಪನ್ ಪೇಟೆಯಿಂದ ಊರಿಗೆ ಹೋಗುತ್ತಿದ್ದ ವೇಳೆ ಮಾರ್ಗ ಮಧ್ಯದಲ್ಲಿ ಬೈಕ್ ನಿಯಂತ್ರಣ ತಪ್ಪಿ ಬಿದ್ದಿದೆ. ಈ ವೇಳೆ ಹೈವೆ ಗಸ್ತು ತಿರುತ್ತಿದ್ದ ಪೊಲೀಸರು ಗಾಯಾಳುವನ್ನು…

Read More

ರಿಪ್ಪನ್ ಪೇಟೆಯ ಅನಂತಮೂರ್ತಿ ಜವಳಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ | ಜಿನೋಮ್ ಸೇವಿಯರ್ ಅವಾರ್ಡ್ ಗೆ ಭಾಜನ

ರಿಪ್ಪನ್ ಪೇಟೆಯ ಅನಂತಮೂರ್ತಿ ಜವಳಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ | ಜಿನೋಮ್ ಸೇವಿಯರ್ ಅವಾರ್ಡ್ ಗೆ ಭಾಜನ | ಹಳದಿ ರುದ್ರಾಕ್ಷಿ ಹಲಸಿನ ಪ್ರಭೇದ ಸಂರಕ್ಷಣೆಗೆ ಮಾನ್ಯತೆ ರಿಪ್ಪನ್ ಪೇಟೆ: ನವದೆಹಲಿಯಲ್ಲಿ  ಬುಧವಾರ ನಡೆದ ಸಸ್ಯ ಪ್ರಭೇದಗಳ ಮತ್ತು ರೈತರ ಹಕ್ಕು ಪ್ರಾಧಿಕಾರದ  ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ‘ಜಿನೋಮ್ ಸೇವಿಯರ್ ‘ ಪ್ರಶಸ್ತಿಯನ್ನು  ಅನಂತಮೂರ್ತಿ ಜವಳಿಯವರಿಗೆ ನೀಡಿ…

Read More

ರಾಷ್ಟ್ರ ಮಟ್ಟದ ಸಬ್ ಜೂನಿಯರ್ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್ ಪೇಟೆಯ ಯುವಕ ಆಯ್ಕೆ|volleyball

ರಿಪ್ಪನ್ ಪೇಟೆ : ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಸಬ್ ಜೂನಿಯರ್ ವಾಲಿಬಾಲ್ ಪಂದ್ಯಾಟಕ್ಕೆ, ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ತಂಡದಲ್ಲಿ ರಿಪ್ಪನ್ ಪೇಟೆಯ ಯುವ ವಾಲಿಬಾಲ್ ಆಟಗಾರ ಸೂಫಿಯಾನ್ ಸ್ಥಾನ ಪಡೆದಿದ್ದಾರೆ. ರಾಷ್ಟೀಯ ಮಟ್ಟದ ಸಬ್ ಜೂನಿಯರ್ ವಾಲಿಬಾಲ್ (16ವರ್ಷದೊಳಗಿನ ವಯೋಮಿತಿ ) ಪಂದ್ಯವು ಜನವರಿ 3 ರಿಂದ ಜನವರಿ 7 ರವರೆಗೆ ದೆಹಲಿಯಲ್ಲಿ ನಡೆಯಲಿದೆ. ರಿಪ್ಪನ್ ಪೇಟೆಯ ಶ್ರೀರಾಮನಗರ ನಿವಾಸಿಗಳಾದ ಶೇಖಬ್ಬ ಹಾಗೂ ಸೈಫುನ್ನಿಸಾ ದಂಪತಿಗಳ ಪುತ್ರನಾದ ಸೂಫಿಯಾನ್ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ SSLC ವ್ಯಾಸಂಗ…

Read More

ಎಸ್ಸೆಸ್ಸೆಲ್ಸಿ ಫಲಿತಾಂಶ: ಹೊಸನಗರ ತಾಲೂಕಿನ ಸರ್ಕಾರಿ ಶಾಲೆಗಳ ಐತಿಹಾಸಿಕ ಸಾಧನೆ, ಶೇ. 99ರಷ್ಟು ತೇರ್ಗಡೆ

ಎಸ್ಸೆಸ್ಸೆಲ್ಸಿ ಫಲಿತಾಂಶ: ಹೊಸನಗರ ತಾಲೂಕಿನ ಸರ್ಕಾರಿ ಶಾಲೆಗಳ ಐತಿಹಾಸಿಕ ಸಾಧನೆ, ಶೇ. 99ರಷ್ಟು ತೇರ್ಗಡೆ — 14 ಶಾಲೆಗಳಲ್ಲಿ ನೂರಕ್ಕೆ ನೂರು ಫಲಿತಾಂಶ | ಬಿಇಒ ಗಣೇಶ್ ಹಾಗೂ ಶಿಕ್ಷಕರ ಶ್ರಮಕ್ಕೆ ಒಲಿದ ಯಶಸ್ಸು SSLC Result 2025-26: The ತಾಲೂಕ reports an impressive 99% pass percentage with 806 students passing out of 814. Several schools achieved 100% results, highlighting strong academic performance. ​ಹೊಸನಗರ: 2025-26ನೇ ಸಾಲಿನ…

Read More

ರಿಪ್ಪನ್‌ಪೇಟೆ : ನ್ಯೂ ಚಾಣಕ್ಯ ಬಾರ್ ಹಿಂಭಾಗದಲ್ಲಿ ವ್ಯಕ್ತಿಯ ಶವ ಪತ್ತೆ|crime news

ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ನ್ಯೂ ಚಾಣಕ್ಯ ಬಾರ್ ಹಿಂಬಾಗದಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ತೀರ್ಥಹಳ್ಳಿ ರಸ್ತೆಯ ನಿವಾಸಿ ಓಂಕೇಶ್ (52) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ನ್ಯೂ ಚಾಣಕ್ಯ ಬಾರ್ ಹಿಂಬಾಗದಲ್ಲಿ ಮದ್ಯವ್ಯಸನಿಯಾಗಿದ್ದ ಓಂಕೇಶ್ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಪಿಎಸ್ ಐ ಎಸ್ ಪಿ ಪ್ರವೀಣ್ ಮತ್ತು ಸಿಬ್ಬಂದಿಗಳು ಸ್ಥಳ್ಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಬಾರ್ ಮಾಲೀಕರು ಸರ್ಕಾರದ ನಿಯಮಗಳನ್ನು ಸರಿಯಾಗಿ ಪಾಲಿಸದೇ ಬಾರ್ ಹಿಂಭಾಗದಲ್ಲಿ ಮದ್ಯ ಸೇವನೆಗೆ ಅನುವು…

Read More

ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಹೇಳಿಕೆ ಖಂಡಿಸಿ ಬಿಜೆಪಿ ವತಿಯಿಂದ ರಿಪ್ಪನ್ ಪೇಟೆಯಲ್ಲಿ ಪ್ರತಿಭಟನೆ :

ರಿಪ್ಪನ್ ಪೇಟೆ: ಮಾಜಿ ಸಭಾಪತಿ ಹಾಗೂ ಹಾಲಿ ಶಾಸಕ ರಮೇಶ್ ಕುಮಾರ್ ರವರ ಹೇಳಿಕೆಯನ್ನು ಖಂಡಿಸಿ ಹೊಸನಗರ ತಾಲೂಕ್ ಬಿಜೆಪಿ ಮಹಿಳಾ ಮೋರ್ಚಾ ಮತ್ತು ರಿಪ್ಪನ್ ಪೇಟೆಯ ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಪಟ್ಟಣದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಉಪತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ನೇತೃತ್ವವಹಿಸಿ ಮಾತನಾಡಿ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ನಿನ್ನೆ ಮಾಜಿ ಸ್ಪೀಕರ್ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ರವರು…

Read More

ಏಕಾಏಕಿ ದೇವಾಲಯ ತೆರವು : ಭಾರಿ ವಿರೋಧದ ಹಿನ್ನೆಲೆಯಲ್ಲಿ  ಮತ್ತೆ ಪ್ರತಿಷ್ಠಾಪನೆ

ಏಕಾಏಕಿ ದೇವಾಲಯ ತೆರವು : ಭಾರಿ ವಿರೋಧದ ಹಿನ್ನೆಲೆಯಲ್ಲಿ  ಮತ್ತೆ ಪ್ರತಿಷ್ಠಾಪನೆ ಶಿವಮೊಗ್ಗ:  ತುಂಗಾ ಮೇಲ್ದಂಡೆ ಇಲಾಖೆಯ ಅಧಿಕಾರಿಗಳು  ತಾಲೂಕಿನ ಗೋವಿಂದಪುರದಲ್ಲಿನ ನಿವಾಸಿಗಳು ನಿರ್ಮಿಸಿದ್ದ ಸ್ಥಳೀಯ ದೇವಾಲಯವನ್ನು “ಅಕ್ರಮ ಒತ್ತುವರಿ” ಎನ್ನುವ ನೆಪದಲ್ಲಿ ತೆರವುಗೊಳಿಸಿದ ಘಟನೆ ಮಂಗಲವರ ಮುಂಜಾನೆ ನಡೆದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶ ಎದುರಾದ ಕಾರಣ , ಚೌಡೇಶ್ವರಿ ದೇವಸ್ಥಾನವನ್ನು ನಿರ್ಮಾಣ ಮಾಡಿ ದೇವರ ಮೂರ್ತಿಯನ್ನು ಪುನರ್ ಪ್ರತಿಷ್ಠಾಪನೆ ಮಡಲಾಯಿತು. ಏಕಾಏಕಿ ಸಮುದಾಯದಲ್ಲಿ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಶಾಸಕ ಎಸ್‌ಎನ್ ಚನ್ನಬಸಪ್ಪ ಅವರು…

Read More

ರಿಪ್ಪನ್ ಪೇಟೆ ವ್ಯಾಪ್ತಿಯಲ್ಲಿ ಹೆಚ್ಚುತ್ತಿದೆ ಗಾಂಜಾ ಅಮಲು – ಯುವಕರ ಭವಿಷ್ಯ ತೀವ್ರ ಆತಂಕದಲ್ಲಿ!

ರಿಪ್ಪನ್ ಪೇಟೆ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚುತ್ತಿದೆ ಗಾಂಜಾ ಅಮಲು – ಯುವಕರ ಭವಿಷ್ಯ ತೀವ್ರ ಆತಂಕದಲ್ಲಿ! ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ , ಕೋಡೂರು ,ಬಟ್ಟೆಮಲ್ಲಪ್ಪ , ಮಾರುತಿಪುರ , ಗರ್ತಿಕೆರೆ ,ಹುಂಚ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಪೋಷಕರಿಗೆ, ಶಿಕ್ಷಣ ಸಂಸ್ಥೆಗಳಿಗೆ ಮತ್ತು ಸಮಾಜಕ್ಕೆ ತೀವ್ರ ಆತಂಕ ತಂದಿಟ್ಟಿದೆ. ವಿದ್ಯಾಭ್ಯಾಸ ಹಾಗೂ ಬದುಕಿನ ಆಶಯಗಳನ್ನು ತಿರಸ್ಕರಿಸುತ್ತಾ, ಹಲವಾರು ಯುವಕರು ಗಾಂಜಾ ಸೇವನೆಯೊಂದಿಗೆ ತಮ್ಮ ಬದುಕಿಗೆ ತಾವೇ ಕೊಳ್ಳಿಯಿಟ್ಟುಕೊಳ್ಳುತಿದ್ದಾರೆ. ರಿಪ್ಪನ್ ಪೇಟೆ…

Read More