Headlines

Sagara | ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚಿದಂಬರರಾವ್ ಜಂಬೆ ರವರನ್ನು ಅಭಿನಂದಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ

ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚಿದಂಬರರಾವ್ ಜಂಬೆ ರವರನ್ನು ಅಭಿನಂದಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ ಸಾಗರ : 2023 ನೇ ಸಾಲಿನ ರಾಜ್ಯೋತ್ಸವ (ರಂಗಭೂಮಿ ಕ್ಷೇತ್ರ) ಪ್ರಶಸ್ತಿಗೆ ಭಾಜನರಾದ ನಾಡಿನ ಹೆಸರಾಂತ ರಂಗ ನಿರ್ದೇಶಕ ಚಿದಂಬರ ರಾವ್ ಜಂಬೆ ರವರನ್ನು ಅವರ ಸ್ವಗೃಹದಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಅಭಿನಂದಿಸಿ ಸನ್ಮಾನಿಸಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಕೆಳದಿ ಸಮೀಪದ ಅಡ್ಡೇರಿ ಗ್ರಾಮದವರಾದ ಜಂಬೆಯವರು. ಕೆಳದಿಯ ಭಾರತಿ ಕಲಾವಿದರು ಸಂಸ್ಥೆಯ “ಸಂಗ್ಯಾ-ಬಾಳ್ಯಾ” ನಾಟಕದ ಮೂಲಕ ರಂಗಭೂಮಿಯನ್ನು ಪ್ರವೇಶಿಸಿ,…

Read More

ವೈದ್ಯಕೀಯ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ತೀರ್ಥಹಳ್ಳಿಯ ತೇಜಸ್ವಿನಿ

ತೀರ್ಥಹಳ್ಳಿ : ಪ್ರತಿಭಾನ್ವಿತ ವಿದ್ಯಾರ್ಥಿನಿ ಡಾ  ಎಸ್. ಆರ್. ತೇಜಸ್ವಿನಿಯವರು ಎಂ ಬಿ ಬಿ ಎಸ್ ಪದವಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ತೀರ್ಥಹಳ್ಳಿಗೆ ಕೀರ್ತಿ ತಂದಿದ್ದಾರೆ. ತೀರ್ಥಹಳ್ಳಿಯ ಹೆಸರು ರಾಜ್ಯ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿದ ತೇಜಸ್ವಿನಿ ತೀರ್ಥಹಳ್ಳಿಯ ಸೇವಾಭಾರತಿ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದರು. ಇವರು  ಪಿಯುಸಿ ಪರೀಕ್ಷೆಯಲ್ಲಿಯೂ ಪ್ರಥಮ ಸ್ಥಾನ ಪಡೆದುಕೊಂಡಿದ್ದರು. ಕಡು ಬಡತನದಲ್ಲಿ ಬೆಳೆದು ವೈದ್ಯೆಯಾಗುವ ಕನಸು ಕಂಡು ನಿರಂತರ ಪರಿಶ್ರಮದಿಂದ ಹಗಲು ರಾತ್ರಿ ಎನ್ನದೆ ಓದಿ ಈಗ ರಾಜ್ಯ ಮಟ್ಟಕ್ಕೆ ಪ್ರಥಮ…

Read More

ರಿಪ್ಪನ್‌ಪೇಟೆ : ಬೀದಿ ನಾಯಿಗಳ ಹಾವಳಿಗೆ ಬೆಚ್ಚಿಬೀಳುತ್ತಿರುವ ನಾಗರೀಕರು|stray dogs

ರಿಪ್ಪನ್‌ಪೇಟೆ : ಪಟ್ಟಣದ ನಾನಾ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು,ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದೆ. ಗಲ್ಲಿ ಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ಹಿಂಡು ವಾಹನ ಸವಾರರ ಮೇಲೆ ದಾಳಿ ಮಾಡುತ್ತವೆ. ಕೆಲ ನಾಯಿಗಳು ಬೈಕ್‌, ಕಾರುಗಳ ಹಿಂದೆ ಓಡಿ ಬರುತ್ತಿರುವ ಪರಿಣಾಮ ವಾಹನ ಸವಾರರು ಆತಂಕ ಪಡಬೇಕಾಗಿದೆ. ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ. ರಾತ್ರಿ ವೇಳೆ ವಾರ್ಡ್‌, ಕಾಲೊನಿ ನಿವಾಸಿಗಳ ನಿದ್ದೆಗೆಡಿಸುತ್ತಿರುವ ಬಿಡಾಡಿ ನಾಯಿಗಳು ಉಪಟಳ ಹೆಚ್ಚಾಗಿದೆ. ಪಟ್ಟಣದ  ,…

Read More

ರಿಪ್ಪನ್‌ಪೇಟೆ ಪಟ್ಟಣದ ವಿವಿಧೆಡೆ ಸಂಭ್ರಮದ ಕನ್ನಡ ರಾಜ್ಯೋತ್ಸವ

ರಿಪ್ಪನ್‌ಪೇಟೆ ಪಟ್ಟಣದ ವಿವಿಧೆಡೆ ಸಂಭ್ರಮದ ಕನ್ನಡ ರಾಜ್ಯೋತ್ಸವ ರಿಪ್ಪನ್‌ಪೇಟೆ : ನಾಡಿನಾದ್ಯಂತ 69ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪಟ್ಟಣದಾದ್ಯಂತ ಕನ್ನಡ ಕಲರವದ ಕಂಪು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಪಟ್ಟಣದ ವ್ಯಾಪ್ತಿಯ ಗ್ರಾಮ ಪಂಚಾಯತ್, ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜು , ಸರ್ಕಾರಿ ಕಚೇರಿಗಳಲ್ಲಿ ಮತ್ತು ಕಸ್ತೂರಿ ಕನ್ನಡ ಸಂಘದ ವತಿಯಿಂದ 69ನೇ ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಸ್ತೂರಿ ಕನ್ನಡ ಸಂಘದ ವತಿಯಿಂದ ಶಿವಮೊಗ್ಗ ರಸ್ತೆಯ ಗಾಂಧಿ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಸ್ತೂರಿ…

Read More

ಜೋಗ ಜಲಪಾತ ವೀಕ್ಷಣೆಗೆ ಹರಿದುಬಂದ ಜನಸಾಗರ!!jog falls

ಸಾಗರ : ವಿಶ್ವವಿಖ್ಯಾತ ಜೋಗ ಜಲಪಾತದ ಜಲಧಾರೆಯ ವೈಭೋಗ ವೀಕ್ಷಣೆಗೆ, ಭಾನುವಾರ ಪ್ರವಾಸಿಗರ ದಂಡೇ ಜಲಪಾತಕ್ಕೆ ಹರಿದುಬಂದಿತ್ತು. ಹಲವು ದಿನಗಳ ನಂತರ ಜೋಗವು ಪ್ರವಾಸಿಗರಿಂದ ತುಂಬಿ ತುಳುಕುತ್ತಿತ್ತು. ಆಗಾಗ ಬೀಳುವ ಮಳೆ, ಮಂಜು ಮುಸುಕಿದ ವಾತಾವರಣ, ಹಚ್ಚ ಹಸಿರಿನ ನಡುವೆ ಹಾಲ್ನೊರೆಯಂತೆ ಧುಮ್ಮಿಕ್ಕುವ ಜಲಧಾರೆಯ ಸೊಬಗು  ಪ್ರವಾಸಿಗರ ಮನಸೂರೆಗೊಂಡಿತು. ಮುಂಗಾರು ಮಳೆ ಆರಂಭವಾಗುತ್ತಿದ್ದಂತೆ, ಜೋಗಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗುತ್ತದೆ. ಆದರೆ ಪ್ರಸ್ತುತ ವರ್ಷ ಜೂನ್ ತಿಂಗಳಲ್ಲಿ ಮುಂಗಾರು ಮಳೆ ದುರ್ಬಲವಾಗಿದ್ದ ಕಾರಣದಿಂದ ಜಲಪಾತದಲ್ಲಿ ಜಲಧಾರೆಯ ವೈಭೋಗ…

Read More

ಸಹಜ ಸ್ಥಿತಿಯತ್ತ ಶಿವಮೊಗ್ಗ : 7 ಡ್ರೋಣ್ ಕ್ಯಾಮೆರಾ ಬಳಕೆ,ಬಿಗಿ ಪೊಲೀಸ್ ಭದ್ರತೆ :

ಕಳೆದ ನಾಲ್ಕು ದಿನಗಳಿಂದ ಉದ್ವಿಗ್ನಗೊಂಡಿದ್ದ ಶಿವಮೊಗ್ಗ ಶಾಂತವಾಗಿದ್ದು, ನಿಧಾನವಾಗಿ ಸಹಜಸ್ಥಿತಿಯತ್ತ ಮರಳುತ್ತಿದೆ.ಯುವಕ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಕಳೆದ ನಾಲ್ಕು ದಿನಗಳಿಂದಲೂ ಗಲಭೆ, ಗಲಾಟೆ, ವಾಹನಗಳಿಗೆ ಬೆಂಕಿ ಹಚ್ಚುವುದು, ಆಸ್ತಿಪಾಸ್ತಿ ನಷ್ಟ,ರಾಜಕೀಯ ಹೇಳಿಕೆಗಳಿಂದ ಹೈರಾಣಗೊಂಡಿದ್ದ ನಗರದ ಪರಿಸ್ಥಿತಿ ಈಗ ಹತೋಟಿಗೆ ಬಂದಿದೆ. ಆದರೂ ಕೂಡ ಕರ್ಫ್ಯೂವನ್ನು ಮತ್ತೆರಡು ದಿನಗಳ ಕಾಲ ಮುಂದುವರೆಸಿದ್ದು ಪೊಲೀಸ್ ಬಿಗಿಬಂದೋಬಸ್ತ್ ಹೆಚ್ಚಿಸಲಾಗಿದೆ. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.ಕರ್ಫ್ಯೂ ವಿಧಿಸಿದ್ದರಿಂದ ಇಡೀ ಶಿವಮೊಗ್ಗ ನಗರದಲ್ಲಿ ವ್ಯಾಪಾರ ವಹಿವಾಟುಗಳುಸ್ಥಗಿತಗೊಂಡಿದ್ದವು. ಮೆಡಿಕಲ್ ಶಾಪ್,…

Read More

RIPPONPETE | ಅದ್ದೂರಿಯಾಗಿ ಜರುಗಿದ ಗುರುಸಾರ್ವಭೌಮರ 354ನೇ ಆರಾಧನ ಮಹೋತ್ಸವ 

ಅದ್ದೂರಿಯಾಗಿ ಜರುಗಿದ ಗುರುಸಾರ್ವಭೌಮರ 354ನೇ ಆರಾಧನ ಮಹೋತ್ಸವ  ರಿಪ್ಪನ್‌ಪೇಟೆ: ಸಮೀಪದ ಬೈರಾಪುರ ಗ್ರಾಮದ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರದ್ಧಾ ಭಕ್ತಿಯಿಂದ 354ನೇ ಗುರುಸಾರ್ವಭೌಮರ ಆರಾಧನಾ ಮಹೋತ್ಸವವು ಸಂಭ್ರಮದೊಂದಿಗೆ ಸಂಪನ್ನಗೊಂಡಿತು. ಬೆಳಗ್ಗೆ ಗುರುರಾಯರಿಗೆ ಪಂಚಾಮೃತ ಅಭಿಷೇಕ, ಪವಮಾನ ಪೂಜೆ ಹೋಮ ಹವನಗಳು ನಂತರ ರಾಯರಿಗೆ ಅಲಂಕಾರ ಪೂಜೆ, ಮಹಾಮಂಗಳಾರತಿ ಜರುಗಿತು. ಭಕ್ತಾಧಿಗಳಿಗೆ ಸಾಮೂಹಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.ಆರಾಧನ ಮಹೋತ್ಸವಕ್ಕೆ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಭಕ್ತರ ದಂಡು ಹರಿದು ಬಂದಿತು.

Read More

ಹಾರನಹಳ್ಳಿ : ನೇಣು ಬಿಗಿದುಕೊಂಡು ಏಳನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ :

ಹಾರನಹಳ್ಳಿ : ಪಟ್ಟಣದ ವ್ಯಾಪ್ತಿಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಏಳನೆ ತರಗತಿ ವಿದ್ಯಾರ್ಥಿನಿಯೊಬ್ಬಳು ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಏಳನೇ ತರಗತಿಯ ಸಹನಾ (13) ಮೃತಳು. ಶಿವಮೊಗ್ಗ ತಾಲೂಕು ಹಾರನಹಳ್ಳಿಯ ಸಹನಾ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಮನೆಯ ಬಾಗಿಲುಗಳನ್ನು ಬಂದ್ ಮಾಡಿಕೊಂಡು ಸೀರೆಯಿಂದ ನೇಣು ಬಿಗಿದುಕೊಂಡಿದ್ದಾಳೆ.ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಹನಾ ಏಳನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು.  ಹದಿಹರೆಯದ ಬಾಲಕ, ಬಾಲಕಿಯರಲ್ಲಿ ಇತ್ತೀಚಿನ ದಿನಗಳಲ್ಲಿ…

Read More

ಅಮ್ಮನ ಜೊತೆಗೆ ಹಂದಿ ಅಣ್ಣಿಯ ಕೊನೆಯ ಸ್ಟೆಪ್ ಜೋಗಿ ಚಿತ್ರದ ನೆನಪನ್ನು ಮರುಕಳಿಸುವಂತಿದೆ…!!!.ವೀಡಿಯೋ ವೈರಲ್…..

ಜಗತ್ತಿನಲ್ಲಿ ಹುಟ್ಟುವ ಮೊದಲೇ ನಮ್ಮನ್ನು ಪ್ರೀತಿಸುವ ಯಾವುದಾದರೂ ಜೀವವೊಂದಿದ್ದರೆ ಅದು ಅಮ್ಮ ಮಾತ್ರ. ನವಮಾಸ ಹೊತ್ತು ತನ್ನ ರಕ್ತವನ್ನೆ ಬಸಿದು ತನಗಾದ ನೋವನ್ನು ನುಂಗಿ ಜಗತ್ತಿನ ಅಷ್ಟು ಸುಖವು ಸಿಕ್ಕ ಕ್ಷಣವೆಂದು ಸಂತೋಷದೊಂದಿಗೆ ಮಗುವಿಗೆ ಜನ್ಮ ನೀಡುತ್ತಾಳೆ ಅಮ್ಮ. ಇವಳಿಗಿಂತ   ಪ್ರತ್ಯಕ್ಷವಾದ ದೇವರು ಬೇರೆ ಇರಲು ಸಾಧ್ಯವೆ? ಅಮ್ಮನ ವಾತ್ಸಲ್ಯ , ಮಮತೆ ಅಪಾರವಾದದ್ದು . ಅಮ್ಮ ತನ್ನೆಲ್ಲಾ ಕಷ್ಟ – ನೋವುಗಳನ್ನು ಒಡಲಲ್ಲೆ ಅವಿತಿಟ್ಟುಕೊಂಡು ತನ್ನ ಮಕ್ಕಳ ನಗುವಿನಲ್ಲಿ  ಮರೆಯುತ್ತಾಳೆ. ತನ್ನ ಮಕ್ಕಳ ಸುಖಕ್ಕಾಗಿ ಹಗಲಿರುಳು…

Read More

HOSANAGARA | ನಿಯಂತ್ರಣ ತಪ್ಪಿ ಧರೆಗೆ ಅಪ್ಪಳಿಸಿದ ಬೈಕ್ – ಓರ್ವ ಸಾವು

HOSANAGARA | ನಿಯಂತ್ರಣ ತಪ್ಪಿ ಧರೆಗೆ ಅಪ್ಪಳಿಸಿದ ಬೈಕ್ – ಓರ್ವ ಸಾವು ಹೊಸನಗರ ; ಸವಾರನ ನಿಯಂತ್ರಣ ತಪ್ಪಿ ಬೈಕಿನಿಂದ ಬಿದ್ದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಸೊನಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಳಗಿ ಬಳಿ ಶನಿವಾರ ಸಂಭವಿಸಿದೆ. ಸೊನಲೆಯ ವಾಸಿ ಸುಮಂತ್ (30) ಸಾವನ್ನಪ್ಪಿದ ಯುವಕನಾಗಿದ್ದಾನೆ. ಸೊನಲೆಯಿಂದ ಹೊಸನಗರದ ಕಡೆಗೆ ಬರುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಧರೆಗೆ ಅಪ್ಪಳಿಸಿ ಈ ಘಟನೆ ನಡೆದಿದೆ. ಸುಮಂತ್ ನಾಗರಾಜ್ ಅವರ ಏಕಮಾತ್ರ…

Read More