Headlines

ಶವವಾಗಿ ಪತ್ತೆಯಾದ ಪ್ರಕಾಶ್ ಟ್ರಾವೆಲ್ಸ್ ಮಾಲೀಕ : ಸತತ ಮೂರು ದಿನಗಳ ಕಾರ್ಯಾಚರಣೆ ನಂತರ ಪತ್ತೆ

ಸಾಗರದ ಪ್ರಕಾಶ್ ಟ್ರಾವೆಲ್ಸ್ ಮಾಲಿಕ ಪ್ರಕಾಶ್ ರವರ ಶವ ಕೊನೆಗೂ ಪಟಗುಪ್ಪ ಹೊಳೆಯಲ್ಲಿ  ಪತ್ತೆಯಾಗಿದೆ. ಕಳೆದ ಶುಕ್ರವಾರ ಸಂಜೆ ನಾಪತ್ತೆಯಾಗಿದ್ದ ಪ್ರಕಾಶ್,ಶನಿವಾರ ಅವರ ಮೊಬೈಲ್ ಹಾಗೂ ಕಾರು ಪಟಗುಪ್ಪೆ ಸೇತುವೆ ಬಳಿ ಪತ್ತೆಯಾಗಿದ್ದವು.ಕೂಡಲೇ ಕ್ಷಿಪ್ರ ಕಾರ್ಯಾಚರಣೆಗಿಳಿದಿದ್ದ ಅಗ್ನಿಶಾಮಕದಳ ಹಾಗೂ ಮುಳುಗು ತಜ್ಞರಿಂದ ಶೋಧ ಕಾರ್ಯ ನಡೆದಿತ್ತು.ಆದರೆ ಮೂರು ದಿನ ಸತತವಾಗಿ ಶೋಧ ಕಾರ್ಯ ನಡೆಸಿದರು ಪತ್ತೆಯಾಗಿರಲಿಲ್ಲ. ಸೋಮವಾರ ಬೆಳ್ಳಗ್ಗೆ ಪ್ರಕಾಶ್ ಅವರ ಶವ ಪಟಗುಪ್ಪೆ ಹೊಳೆಯಲ್ಲಿಯೇ ಪತ್ತೆಯಾಗಿದೆ. ಅವರ ಹಿತೈಷಿಗಳು ಮತ್ತು ಕುಟುಂಬಸ್ಥರು ಈ ಪ್ರಕರಣದ ಹಿಂದೆ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು

ಚಾಲಕನ ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿ ಹೊಡೆದ ಕಾರು – ಇಬ್ಬರಿಗೆ ಸಣ್ಣ ಪುಟ್ಟ ಗಾಯ ತೀರ್ಥಹಳ್ಳಿ : ಶನಿವಾರ ಬೆಳಗಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮನೆಗೆ ಡಿಕ್ಕಿ ಘಟನೆ ಪಟ್ಟಣದ ಭಾರತೀಪುರ ತಿರುವಿನಲ್ಲಿ ನೆಡೆದಿದೆ. ಇಬ್ಬರು ಇಂಜಿನಿಯರ್ ಗಳು ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆ ಹೋಗುತ್ತಿದ್ದ ಸಂದರ್ಭದಲ್ಲಿ ಭಾರತೀಪುರ ತಿರುವಿನಲ್ಲಿ ನಿಯಂತ್ರಣ ತಪ್ಪಿ ಲಕ್ಷ್ಮಣ ಭಟ್  ಎಂಬುವರ ಮನೆಯ ಮುಂಭಾಗದ ಹಂಚಿಗೆ ಡಿಕ್ಕಿ ಹೊಡೆದು ಮನೆಯ ಅಂಗಳದಲ್ಲಿ ಮಹೇಂದ್ರ ನೆಕ್ಸ 300 ಕಾರು ಪಲ್ಟಿ…

Read More

Ripponpete | ಗರ್ತಿಕೆರೆ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್

Ripponpete | ಗರ್ತಿಕೆರೆ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್ Ripponpete | ಗರ್ತಿಕೆರೆ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್ Ripponpete | ಗರ್ತಿಕೆರೆ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ನಿಟ್ಟೂರು – ಹುಗುಡಿ ಗ್ರಾಮದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷವಾಗಿದೆ. ಹುಗುಡಿ ಗ್ರಾಮದಲ್ಲಿ ಸುಮಾರು ಏಳರಿಂದ ಎಂಟು ಕಾಡುಕೋಣಗಳು ಪ್ರತ್ಯಕ್ಷವಾಗಿದ್ದು ಸ್ಥಳೀಯರು ಮೊಬೈಲ್ ನಲ್ಲಿ ವೀಡಿಯೋ…

Read More

ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಇಂದಿನಿಂದ ದಿನದ 24 ಗಂಟೆಯೂ ವೈದ್ಯರ ಸೇವೆ ಲಭ್ಯ

ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಇಂದಿನಿಂದ ದಿನದ 24 ಗಂಟೆಯೂ ವೈದ್ಯರ ಸೇವೆ ಲಭ್ಯ ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕಳೆದ ಕೆಲವು ವರ್ಷಗಳಿಂದ ಹಿಡಿದಿರುವ ಗ್ರಹಣ ಬಿಡುವ ಲಕ್ಷಣಗಳು ಗೋಚರಿಸುತ್ತಿದೆ. ಹೌದು ಹೊಸನಗರ-ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕೈಗಾರಿಕಾ ಅರಣ್ಯ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ರವರ ದಿಟ್ಟ ನಿರ್ಧಾರದಿಂದ ಸರ್ಕಾರಿ ಆಸ್ಪತ್ರೆಗೆ ಅಂಟಿದ ಗ್ರಹಣ ಕೊನೆಗೂ ಬಿಟ್ಟಿದೆ. ಇಂದಿನಿಂದ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಮೂರು ವೈದ್ಯರು ಕಾರ್ಯ ನಿರ್ವಹಿಸಲಿದ್ದು ದಿನದ 24 ಗಂಟೆಯೂ…

Read More

ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತರು ವಿಚಲಿತರಾಗುವ ಅಗತ್ಯವಿಲ್ಲ – ಅರ್ ಎ ಚಾಬುಸಾಬ್|jds

ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತರು ವಿಚಲಿತರಾಗುವ ಅಗತ್ಯವಿಲ್ಲ – ಅರ್ ಎ ಚಾಬುಸಾಬ್ ರಿಪ್ಪನ್‌ಪೇಟೆ : ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತ ಕಾರ್ಯಕರ್ತರು ರಾಜ್ಯದಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಪಕ್ಷವು ಚುನಾವಣಾ ಮೈತ್ರಿ ಮಾಡಿಕೊಂಡಿರುವುದರಿಂದ ಹಿಂದಿನಿಂದಲೂ ಪಕ್ಷವನ್ನು ಬೆಂಬಲಿಸಿಕೊಂಡು ಬಂದಿರುವ ರಾಜ್ಯದ ಬಹುಪಾಲು ಅಲ್ಪಸಂಖ್ಯಾತರು ವಿಚಲಿತವಾಗುವ ಅಗತ್ಯವಿಲ್ಲ. ರಾಷ್ಟ್ರೀಯತೆಯ ಜೊತೆಗೆ ಪ್ರಾದೇಶಿಕ ಅಸ್ಮಿತೆಯನ್ನು ಉಳಿಸುವುದು ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್.ಡಿ. ದೇವೇಗೌಡರ ಉದ್ದೇಶವಾಗಿದೆ ಎಂದು ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾದ ಆರ್‌.ಎ, ಚಾಬುಸಾಬ್ ತಿಳಿಸಿದ್ದಾರೆ. ಪಟ್ಟಣದಲ್ಲಿ ಪತ್ರೀಕಾಗೋಷ್ಟಿ ನಡೆಸಿ ಮಾತನಾಡಿದ…

Read More

ಶಿವಮೊಗ್ಗ : ಪಾದಚಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಶಿವಮೊಗ್ಗ : ಕೆಲಸ ಮುಗಿಸಿ ಮನೆಗೆ ವಾಪಾಸ್ ತೆರಳುತಿದ್ದ ಪಾದಚಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾಳೆ. ಗಾರೆ ಕೆಲಸ ಮುಗಿಸಿಕೊಂಡು ಶ್ರೀರಾಂಪುರದಲ್ಲಿರುವ ಮನೆಗೆ ಹಿಂದಿರುಗುತ್ತಿದ್ದ 40 ವರ್ಷದ ಮಹಿಳೆಗೆ ಹಿಂಬದಿಯಿಂದ ಬಂದ  ಕೆಎ-15-ಎನ್-7444 ಕಾರು ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಹಾಗೂ ಕುತ್ತಿಗೆಗೆ ಪೆಟ್ಟು ಬಿದ್ದ ಕಾರಣ ಆಕೆಯನ್ನ ತಕ್ಷಣ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಯಿತು. ತಪಾಸಣೆ ನಡೆಸಿದ ವೈದ್ಯರು ಮಹಿಳೆ ಸಾವನ್ನಪ್ಪಿರುವುದಾಗಿ ಹೇಳಿದ್ದಾರೆ. ಕಾರು ಅತಿ ವೇಗ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು…

Read More

ಆನಂದಪುರ | ಜಿಂಕೆ ಚರ್ಮ ಮಾರಾಟಕ್ಕೆ ಯತ್ನ – ಪೊಲೀಸ್ ಅರಣ್ಯ ಸಂಚಾರಿದಳ ದಾಳಿ : ಮಾಲು ಸಮೇತ ಓರ್ವನ ಬಂಧನ

Attempt to sell deer skin – Police forest patrol raids: One arrested with goods ಆನಂದಪುರ | ಜಿಂಕೆ ಚರ್ಮ ಮಾರಾಟಕ್ಕೆ ಯತ್ನ – ಪೊಲೀಸ್ ಅರಣ್ಯ ಸಂಚಾರಿದಳ ದಾಳಿ : ಮಾಲು ಸಮೇತ ಓರ್ವನ ಬಂಧನ Attempt to sell deer skin – Police forest patrol raids: One arrested with goods Attempt to sell deer skin – Police forest patrol raids: One…

Read More

Ripponpete | ಬೈಕ್ ಅಪಘಾತದಲ್ಲಿ ಯುವಕ ಸಾವು ಪ್ರಕರಣ – ಅಪಘಾತವೆಸಗಿ ಪರಾರಿಯಾಗಿದ್ದ ಕಾರನ್ನು ಪತ್ತೆ ಹಚ್ಚಿದ ಪೊಲೀಸರು

Ripponpete | ಬೈಕ್ ಅಪಘಾತದಲ್ಲಿ ಯುವಕ ಸಾವು ಪ್ರಕರಣ – ಅಪಘಾತವೆಸಗಿ ಪರಾರಿಯಾಗಿದ್ದ ಕಾರನ್ನು ಪತ್ತೆ ಹಚ್ಚಿದ ಪೊಲೀಸರು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ವಡಗೆರೆ ಶಾಲೆಯ ಮುಂಭಾಗದಲ್ಲಿ  ಬೈಕ್ ಅಪಘಾತವಾಗಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಹಿಟ್ ಆಂಡ್ ರನ್ ಮಾಡಿದ್ದ ಕಾರನ್ನು ರಿಪ್ಪನ್‌ಪೇಟೆ ಪೊಲೀಸರು ಪತ್ತೆ ಹಚ್ಚಿದ್ದಾರೆ.  ಆವಿನಹಳ್ಳಿ ಸಮೀಪದ ಕುರುವಂತೆ ಗ್ರಾಮದ ನವೀನ್ ಕುಮಾರ್ ಇಂದು ಸಂಜೆ ವಡಗೆರೆ ಶಾಲೆ ಮುಂಭಾಗದಲ್ಲಿ ಅಪಘಾತವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಆದರೆ ಅಪಘಾತ…

Read More

ಮಹಿಳೆಯನ್ನು ಕೊಲೆಗೈದು ಮೃತದೇಹಕ್ಕೆ ಬೇಲಿ ಕಂಬ ಕಟ್ಟಿ ಹುಂಚದ ಮುತ್ತಿನಕೆರೆಗೆ ಎಸೆದ ಹಂತಕರು – ವಾರಸುದಾರರ ಪತ್ತೆಗೆ ಪೊಲೀಸರ ಮನವಿ | Crime News

ಮಹಿಳೆಯನ್ನು ಕೊಲೆಗೈದು ಮೃತದೇಹಕ್ಕೆ ಬೇಲಿ ಕಂಬ ಕಟ್ಟಿ ಹುಂಚದ ಮುತ್ತಿನಕೆರೆಗೆ ಎಸೆದ ಹಂತಕರು – ವಾರಸುದಾರರ ಪತ್ತೆಗೆ ಪೊಲೀಸರ ಮನವಿ | Crime News ಹೊಸನಗರ ತಾಲೂಕಿನ ಹುಂಚ ಗ್ರಾಮದ ಮುತ್ತಿನಕೆರೆಯಲ್ಲಿ ಮಹಿಳೆಯೊಬ್ಬರನ್ನು ಕೊಲೆಗೈದು ಕುತ್ತಿಗೆ ಹಾಗೂ ಕಾಲನ್ನು ಪ್ಲಾಸ್ಟಿಕ್ ಹಗ್ಗದಿಂದ ಕಟ್ಟಿಹಾಕಿ ಹೊಟ್ಟೆಯ ಬಾಗಕ್ಕೆ ಬೇಲಿ ಕಂಬವನ್ನು ಕಟ್ಟಿ ನೀರಿಗೆ ಎಸೆದಿರುವ ಘಟನೆ ನಡೆದಿದೆ. ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ | ಕೊಲೆಯೋ..!!? ಆತ್ಮಹತ್ಯೆಯೋ..!!??? ಸೋಮವಾರ ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ…

Read More

ಸಿಗಂದೂರು ಬಳಿ ಪ್ರವಾಸಿಗರ ಬಸ್ ಪಲ್ಟಿ – ಓರ್ವ ಸಾವು|accident

ಸಾಗರ :  ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆಂದು ಬಂದಿದ್ದ ಪ್ರವಾಸಿಗರ ಬಸ್ ಪಲ್ಟಿಯಾಗಿ ತೋಟಕ್ಕೆ ಬಿದ್ದಿದ್ದು ಪ್ರವಾಸಿಗರಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಓರ್ವ ವೃದ್ದೆ ಸಾವನ್ನಪ್ಪಿರುವಾಗಿದೆ ತಿಳಿದುಬಂದಿದೆ. ಇಲ್ಲಿನ ಸಂಕಣ್ಣ ಶಾನುಬೋಗ್​ ಪಂಚಾಯ್ತಿ ವ್ಯಾಪ್ತಿಯಲ್ಲಿ ಹೊಸಕೊಪ್ಪ ತಿರುವಿನಲ್ಲಿ ಘಟನೆ ಸಂಭವಿಸಿದೆ.  ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬಸ್ ರಸ್ತೆ ಪಕ್ಕ ಇಳಿಜಾರಿನಲ್ಲಿದ್ದ ತೋಟಕ್ಕೆ ಉರುಳಿಸಿದೆ.  ಚಾಲಕ ನಿದ್ರೆ ಮಂಪರಿನಲ್ಲಿದ್ದಿದ್ದು ಘಟನೆಗೆ ಕಾರಣ ಎನ್ನಲಾಗುತ್ತಿದ್ದು, ತಿರುವಿನಲ್ಲಿ ವಾಹನದ ಅಪಘಾತವಾಗಿದೆ ಎಂದು ಹೇಳಲಾಗುತ್ತಿದೆ. ಘಟನೆಯ…

Read More