Headlines

ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಕಳ್ಳರು – 24 ಗಂಟೆಯಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ನಗರ ಪೊಲೀಸರು

ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಕಳ್ಳರು –  24 ಗಂಟೆಯಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ನಗರ ಪೊಲೀಸರು ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ಮನೆಗೆ ನುಗ್ಗಿ ರೂ.4.65 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಆರೋಪಿಗಳನ್ನು 24 ಗಂಟೆಯೊಳಗೆ ಆಭರಣ ಸಹಿತ ನಗರ ಠಾಣೆ ಪಿಎಸ್‌ಐ ರಮೇಶ್ ಪಿ ಎಸ್ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ ನೂಲಿಗ್ಗೇರಿ ನಿವಾಸಿಗಳಾದ ಸುಹಾನ್ 21, ಅಶೋಕ 24, ಗಣೇಶ 30 ಬಂಧಿತ ಆರೋಪಿಗಳು. ನಡೆದಿದ್ದೇನು..?? ಬಿದನೂರಿನ ನೂಲಿಗ್ಗೇರಿ ನಿವಾಸಿ ರಾಜಮ್ಮ ಮನೆಯಲ್ಲಿರದ ವೇಳೆಯನ್ಬು…

Read More

ಖಾಸಗಿ ಬಸ್ ಪಲ್ಟಿಯಾಗಿ ಐವರ ಧಾರುಣ ಸಾವು,35ಕ್ಕೂ ಹೆಚ್ಚು ಮಂದಿಗೆ ಗಾಯ : ಘಟನೆಯ ಬಗ್ಗೆ ಅಘಾತ ವ್ಯಕ್ತಪಡಿಸಿದ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಜನರಿಂದ ತುಂಬಿದ್ದ ಖಾಸಗಿ ಚಾಲಕನ ನಿಯಂತ್ರಣ ಮೀರಿ ರಸ್ತೆಯಲ್ಲಿ ಉರುಳಿ ಬಿದ್ದ ಪರಿಣಾಮ ಕನಿಷ್ಠ 5ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಸುಮಾರು 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.  ಬಸ್ಸಿನಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚಿನ ಪ್ರಮಾಣದ ಪ್ರಯಾಣಿಕರು ಇದ್ದರು ಎನ್ನಲಾಗಿದ್ದು, ಬೆಳಗ್ಗೆ ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು, ಕಚೇರಿ ಸಹಿತ ಇತರ ಕೆಲಸಗಳಿಗೆ ತೆರಳುವ ಜನ ಕೂಡಾ ಇದೇ ಬಸ್ಸನ್ನು ಅವಲಂಬಿಸಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ಮಾರ್ಗದಲ್ಲಿ ಜನರ…

Read More

ಬೇಲಿ ಸವರುವಾಗ ಹೆಜ್ಜೇನು ದಾಳಿ – ಗಂಡ,ಹೆಂಡತಿಗೆ ಐಸಿಯು ನಲ್ಲಿ ಚಿಕಿತ್ಸೆ|honeybee

ಬೇಲಿ ಸವರುವ ವೇಳೆ ಹೆಜ್ಜೇನು ದಾಳಿ ಮಾಡಿದ ಹಿನ್ನಲೆಯಲ್ಲಿ ದಂಪತಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹಿರೇ ಇಡಗೋಡು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಕೃಷ್ಣಪ್ಪ ಮತ್ತು ರೇಣುಕಮ್ಮ ದಂಪತಿ ಇವತ್ತು ಮನೆ ಹಿಂಭಾಗದಲ್ಲಿ ಬೇಲಿ ಸವರುತ್ತಿದ್ದರು. ಈ ವೇಳೆ ಹೆಜ್ಜೇನುಗಳು ದಾಳಿ ನಡೆಸಿವೆ. ಕೂಡಲೆ ಅವರನ್ನು ಆನವಟ್ಟಿ ಸಮುದಾಯ ಕೇಂದ್ರಕ್ಕೆ ದಾಖಲು ಮಾಡಲಾಯಿತು. ಇವತ್ತು ಬೆಳಗ್ಗೆ ಮತ್ತೆ ಹಿತ್ತಲ ಬಳಿಯಲ್ಲಿ ಬೇಲಿ…

Read More

ರಿಪ್ಪನ್ ಪೇಟೆ : ಪರಸ್ತ್ರೀ ವ್ಯಾಮೋಹಕ್ಕೆ ಪತಿ ಪರಾರಿ!! : ಪತ್ನಿಯಿಂದ ನಾಪತ್ತೆ ದೂರು ದಾಖಲು

ರಿಪ್ಪನ್ ಪೇಟೆ : ಪಟ್ಟಣದ ಗಾಂಧಿನಗರ ನಿವಾಸಿ 37 ವರ್ಷದ ಜಾಫರ್ ಎಂಬ ವ್ಯಕ್ತಿಯು ಆಗಸ್ಟ್ 22 ರಿಂದ ಕಾಣೆಯಾಗಿದ್ದಾರೆ ಎಂದು ಆತನ ಪತ್ನಿ ರಿಪ್ಪನ್ ಪೇಟೆಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪಟ್ಟಣದ ಗಾಂಧಿನಗರ ನಿವಾಸಿ ಮಹಮ್ಮದ್ ಜಾಫರ್ ಹೊಸನಗರ ರಸ್ತೆಯಲ್ಲಿ ಗ್ಯಾರೇಜ್ ಹೊಂದಿದ್ದು ಹದಿಮೂರು ವರ್ಷದ ಹಿಂದೆ ಗಾಂಧಿನಗರ ವಾಸಿ ನಜ್ಮಾ ಎಂಬಾಕೆಯನ್ನು ಮದುವೆಯಾಗಿದ್ದು ಈ ದಂಪತಿಗಳಿಗೆ ಮೂವರು ಮಕ್ಕಳಿದ್ದಾರೆ.ಆಗಸ್ಟ್ 22ರ ಬೆಳಗ್ಗೆ ಎಂದಿನಂತೆ ಮೆಕ್ಯಾನಿಕ್ ಕೆಲಸಕ್ಕೆ ಹೋದ ಜಾಫರ್ ಹಿಂದಿರುಗಿ ವಾಪಾಸ್ ಮನೆಗೆ…

Read More

ಡಿ ಕೆ ಶಿವಕುಮಾರ್ ಆಪ್ತ ಸಹಾಯಕ ಎಂದು 15 ಲಕ್ಷ ವಂಚಿಸಿದ ಭೂಪ !!

ಶಿವಮೊಗ್ಗ : ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಕೆಎಸ್ಆರ್‌ಟಿಸಿ ಚಾಲಕರೊಬ್ಬರಿಗೆ 15 ಲಕ್ಷ ರೂ. ವಂಚಿಸಿದ್ದಾನೆ. ಈ ಸಂಬಂಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಎಸ್ಆರ್‌ಟಿಸಿ ನಿವೃತ್ತ ಚಾಲಕ ಕೆಂಚಪ್ಪ ಮೋಸ ಹೋದವರು. ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಕೆಂಚಪ್ಪ ಅವರಿಂದ 15 ಲಕ್ಷ ರೂ. ಪಡೆದಿದ್ದ ಆರೋಪಿಗಳು, ಕೆಲಸವನ್ನೂ ಕೊಡಿಸದೆ, ಹಣವನ್ನೂ ಹಿಂತಿರುಗಿಸದೆ ಸತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ. 2106ರಲ್ಲಿ ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ…

Read More

ಸಿಹಿ ಸುದ್ದಿ: ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ | Advertisement

ಸಿಹಿ ಸುದ್ದಿ: ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ ಶಿವಮೊಗ್ಗ, ಚಿಕ್ಕಮಗಳೂರು, ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಎರಡನೆಯ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್…

Read More

ಮತದಾರರು ಹರತಾಳು ಹಾಲಪ್ಪ , ಬಿ ವೈ ರಾಘವೇಂದ್ರ ಮುಖ ನೋಡಿ ಮತ ಹಾಕಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ ವ್ಯಂಗ್ಯ | GKB

ಮತದಾರರು ಹರತಾಳು ಹಾಲಪ್ಪ , ಬಿ ವೈ ರಾಘವೇಂದ್ರ ಮುಖ ನೋಡಿ ಮತ ಹಾಕಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ ವ್ಯಂಗ್ಯ ಸಾಗರ :  ಲೋಕಸಭಾ ಚುನಾವಣೆಯಲ್ಲಿ 26 ಸಾವಿರ ಮತ ಬಿಜೆಪಿಗೆ ಲೀಡ್ ಬಂದಿದೆ ಎಂದು ಕಾರ್ಯಕರ್ತರು ಹೆದರಬೇಡಿ. ಕೇಂದ್ರದಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ಜನರು ಬಿಜೆಪಿಗೆ ಮತ ನೀಡಿದ್ದಾರೆಯೇ ವಿನಾ ಬಿ.ವೈ.ರಾಘವೇಂದ್ರ, ಹರತಾಳು ಹಾಲಪ್ಪ ಮುಖ ನೋಡಿ ಮತ ಹಾಕಿಲ್ಲ ಎಂದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು…

Read More

ಕ್ರೀಡಾ ತರಬೇತಿ ಶಿಬಿರಗಳು ಕ್ರೀಡೆಯನ್ನು ಪ್ರೋತ್ಸಾಹಿಸುವಂತಹ ಕಾರ್ಯಕ್ರಮ: ಎಂ ಎನ್ ಸುಧಾಕರ್.

ಕ್ರೀಡಾ ತರಬೇತಿ ಶಿಬಿರಗಳು ಕ್ರೀಡೆಯನ್ನು ಪ್ರೋತ್ಸಾಹಿಸುವಂತಹ ಕಾರ್ಯಕ್ರಮ: ಎಂ ಎನ್ ಸುಧಾಕರ್ ಹೊಸನಗರ: ಯಾವುದೇ ಕ್ರೀಡಾ ತರಬೇತಿ ಶಿಬಿರಗಳು ಕ್ರೀಡೆಯನ್ನು ಪ್ರೋತ್ಸಾಹಿಸುವಂತಹ ಒಂದು ಒಳ್ಳೆಯ ಕಾರ್ಯಕ್ರಮವಾಗಿದೆ ಈ ನಿಟ್ಟಿನಲ್ಲಿ ಹೊಸನಗರ ಜಿಮ್ಮಿ ಜಾರ್ಜ್ ವಾಲಿಬಾಲ್ ಸಂಸ್ಥೆ ರಾಷ್ಟ್ರೀಯ ತರಬೇತುದಾರರಾದ ದಿವಂಗತ ಜಾನ್ ವಿಲ್ಸನ್ ಗೋನ್ ಸಾಲ್ವಿಸ್ ಅವರು ಸ್ಮರಣಾರ್ಥ ಈ ಒಂದು ವಾಲಿಬಾಲ್ ತರಬೇತಿ ಶಿಬಿರವನ್ನ ಹಮ್ಮಿಕೊಳ್ಳಲಾಗಿದೆ ಎಂದು ಜಿಮ್ಮಿ ಜಾರ್ಜ್ ವಾಲಿಬಾಲ್ ಸಂಸ್ಥೆಯ ಅಧ್ಯಕ್ಷರಾದ ಎಂ ಎನ್ ಸುಧಾಕರ್ ತಿಳಿಸಿದರು. ಉಚಿತ ವಾಲಿಬಾಲ್ ತರಬೇತಿ ಶಿಬಿರಕ್ಕೆ…

Read More

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಸವಾರ ಸಾವು:

ಶಿವಮೊಗ್ಗ: ಹೊಳೆಹೊನ್ನೂರು ಸಮೀಪ ಆಗರದಳ್ಳಿ ಸಿದ್ದರ ಕಾಲೊನಿ ಬಳಿ ನಿನ್ನೆ ಸಂಜೆ ಬೈಕ್ ಒಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ‌ ಹೊಡೆದ ಪರಿಣಾಮ ಸವಾರ ಸಾವು ಕಂಡ ಘಟನೆ‌ವರದಿಯಾಗಿದೆ. ಚನ್ನಗಿರಿ ತಾಲೂಕಿನ ಚಿಕ್ಕಗಂಗೂರು ನಿವಾಸಿ ಪ್ರದೀಪ್ (33) ಮೃತ ದುರ್ದೃವಿ. ತನ್ನ ಸ್ನೇಹಿತನೊಂದಿಗೆ ಶಿವಮೊಗ್ಗಕ್ಕೆ ಬಂದು ಖಾಸಗಿ ಆಸ್ಪತ್ರಯಲ್ಲಿ ಚರ್ಮದ ಚಿಕಿತ್ಸೆ ಪಡೆದು ಚನ್ನಗಿರಿಗೆ ವಾಪಸ್ ಹೋಗುವಾಗ ಬೈಕ್ ಅಪಘಾತವಾಗಿದೆ. ಹಿಂಬಂದಿ ಸವಾರನಿಗೆ ಗಂಭೀರ ಗಾಯಗಾಳಾಗಿದ್ದು, ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹೊಸನಗರ ತಾಲ್ಲೂಕಿನ ಅತ್ಯುತ್ತಮ 20 ಶಿಕ್ಷಕರ ಪಟ್ಟಿ ಪ್ರಕಟ

ಹೊಸನಗರ ತಾಲ್ಲೂಕಿನ ಅತ್ಯುತ್ತಮ 20 ಶಿಕ್ಷಕರ ಪಟ್ಟಿ ಪ್ರಕಟ ಹೊಸನಗರ ತಾಲ್ಲೂಕಿನ ಅತ್ಯುತ್ತಮ ಶಿಕ್ಷಕರ ಮತ್ತು ಶಿಕ್ಷಕಿಯರ ಪಟ್ಟಿ ಪ್ರಕಟಗೊಂಡಿದೆ. ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಬ್ಲಾಕ್‌ ಸಮನ್ವಯ ಯೋಜನಾಧಿಕಾರಿಗಳ ಕಚೇರಿಯು ಆಯ್ಕೆಯಾದ ಶಿಕ್ಷಕರ ಹೆಸರುಗಳನ್ನು ಬಹಿರಂಗಪಡಿಸಿದ್ದು, ಸೆಪ್ಟೆಂಬರ್ 6ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆಯಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಆಯ್ಕೆಯಾದ ಶಿಕ್ಷಕರು: ಮೋಹಿನಿ ಕೆ.ವಿ – ಸ.ಹಿ.ಪ್ರಾ.ಶಾಲೆ ಕೋಟೆಶಿರೂರು, ಸಂಪೆಕಟ್ಟೆ ಗಾಯತ್ರಿ ಶೆಣೈ – ಸ.ಕಿ.ಪ್ರಾ.ಶಾಲೆ ಹೊಸೂರು, ನಗರ ಚಂದ್ರಶೇಖರ ಹೆಚ್ – ಸ.ಕಿ.ಪ್ರಾ.ಶಾಲೆ ಕೊಡಸೆ,…

Read More