Headlines

ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಫಸಲಿಗೆ ಬಂದ ಬೆಳೆಗಳನ್ನು ಕಾಡಾನೆಗಳು ಹಾಳು ಮಾಡುತ್ತಿವೆ. ಇದೀಗ ಅರಣ್ಯ ಇಲಾಖೆಯು ಕಾಡಾನೆಗಳ ಸೆರೆಗೆ ಮುಂದಾಗಿದೆ. ಸಕ್ರೈಬೈಲು ಆನೆ ಬಿಡಾರದಿಂದ ಕಾಡಾನೆ ಸೆರೆಗೆ ಆನೆಗಳು ಬಂದಿವೆ. ಎರಡು ಆನೆಗಳ ಮೂಲಕ ಅರಣ್ಯ ಇಲಾಖೆ ಕಾಡಾನೆ ಸೆರೆಗೆ ಮುಂದಾಗಿದೆ. ಶಿವಮೊಗ್ಗ ಪುರದಾಳು, ಸಿರಿಗೇರೆ ಭಾಗದಲ್ಲಿ ಕಾಡಾನೆಗಳು ಬೆಳೆ ಹಾನಿ ಮಾಡಿದ್ದವು. ಕಾಡಾನೆ ಹಾವಳಿ ಖಂಡಿಸಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಸ್ಥಳೀಯರ ಆಕ್ರೋಶದ ಹಿನ್ನಲೆ ಕಾಡಾನೆ…

Read More

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಮದೀನಾ ಕಾಲೋನಿಯ ಯುವಕನ ಬಂಧನ|Ripponpet

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಸಂತೆ ಮಾರ್ಕೆಟ್ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ಮದೀನಾ ಕಾಲೋನಿ ನಿವಾಸಿ ತನ್ವೀರ್ ಬಂಧಿತ ಆರೋಪಿಯಾಗಿದ್ದಾನೆ.ಈತನಿಗೆ ಇತ್ತೀಚೆಗೆ ಗಾಂಜಾ ಸೇವನೆ ಆರೋಪದಡಿಯಲ್ಲಿ ಬಂಧಿಸಲಾಗಿದ್ದ ಸಿದ್ದಪ್ಪನಗುಡಿ ನಿವಾಸಿ ಸಿದ್ದೇಶ್ ಗಾಂಜಾ ನೀಡಿರುವುದಾಗಿ ತನಿಖೆ ವೇಳೆಯಲ್ಲಿ ಆರೋಪಿ ಒಪ್ಪಿಕೊಂಡಿರುವ ಹಿನ್ನಲೆಯಲ್ಲಿ ಸಿದ್ದೇಶ್ ಮೇಲೆ ಪ್ರಕರಣ ದಾಖಲಾಗಿದೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು…

Read More

ಶಿವಮೊಗ್ಗದ ಅಮೀರ್ ಅಹಮದ್ ವೃತ್ತದ ಬಳಿ ನಡುರಾತ್ರಿ ದಿಡೀರ್ ಬೆಂಕಿ : ತಪ್ಪಿತು ಭಾರಿ ಅನಾಹುತ

ಶಿವಮೊಗ್ಗದ ಅಮೀರ್ ಅಹಮದ್ ವೃತ್ತದ ಸಮೀಪವಿರುವ ಸುಲ್ತಾನ್ ಮಾರ್ಕೆಟ್’ನಲ್ಲಿ ನಡುರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸುಲ್ತಾನ್ ಮಾರ್ಕೆಟ್’ನ ಗುಜರಿ ಅಂಗಡಿಗಳ ಮುಂದೆ ಇಡಲಾಗಿದ್ದ ಟಯರ್ ಮತ್ತು ಇತರೆ ಗುಜರಿಗೆ ವಸ್ತುಗಳು ಧಗಧಗ ಹೊತ್ತಿ ಉರಿದಿವೆ. ಸ್ಥಳೀಯರು ಇದನ್ನು ಗಮನಿಸಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಬೆಂಕಿ ಹೊತ್ತುಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಗುಜರಿ ವಸ್ತುಗಳು ಇರಿಸಿದ್ದ ಸ್ಥಳದ ಪಕ್ಕದಲ್ಲಿ ವಿದ್ಯುತ್ ಟ್ರಾನ್ಸ್’ಫಾರ್ಮರ್ ಇದೆ….

Read More

ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ

ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ ಆನಂದಪುರ : ಪಟ್ಟಣದ ಪೊಲೀಸ್ ಠಾಣೆಯ ನೂತನ ಪಿಎಸ್‌ಐ ಆಗಿ ಇತ್ತೀಚೆಗೆ ವರ್ಗಾವಣೆಗೊಂಡ ಪಿಎಸ್‌ಐ ಪ್ರವೀಣ್ ಎಸ್ ಪಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಜೂನ್ 07 ರಂದು ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೊಳಿಸಿ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ ಆರ್ ರವಿಕಾಂತೇ ಗೌಡ ಆದೇಶ ಹೊರಡಿಸಿದ್ದರು ಸದರಿ ಆದೇಶದಂತೆ ರಿಪ್ಪನ್ ಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ…

Read More

ತಂದೆಯ ಸಾವಿನ ನೋವಲ್ಲೂ ಹಸೆಮಣೆ ಏರಿದ ಪುತ್ರಿಯರು|ವರನ ಕುಟುಂಬದ ನಡೆಗೆ ಶ್ಲಾಘನೆ|ANP

ತಂದೆಯ ಸಾವಿನ ನೋವಲ್ಲೂ ಹಸೆಮಣೆ ಏರಿದ ಪುತ್ರಿಯರು ತಂದೆಯನ್ನು ಕಳೆದುಕೊಂಡ ನೋವಿನ ಮಧ್ಯೆ ಸಹೋದರಿಯರು ಹಸೆಮಣಿ ಏರಿದರು.ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕೆಂಜಿಗಾಪುರ ಶ್ರೀ ವೀರಭದ್ರೇಶ್ವರ ಸಭಾಭವನದಲ್ಲಿ ಬುಧವಾರ ತಬ್ಬಲಿಗಳಾದ ಪಲ್ಲವಿ ಮತ್ತು ಪೂಜಾ ಅವರ ವಿವಾಹ ನೆರವೇರಿಸಿ ಸಂಬಂಧಿಗಳು ಮಾದರಿಯಾದರು. ಬನವಾಸಿಯ ಮಂಜುನಾಥ್ ರವರ ಪುತ್ರಿಯರಾದ ಪಲ್ಲವಿ ಮತ್ತು ಪೂಜಾ ಅವರ ವಿವಾಹ ನಿಶ್ಚಯವಾಗಿ ಸಕಲ ಸಿದ್ಧತೆ ಮುಗಿದಿತ್ತು. ಇದಕ್ಕಾಗಿ ಇಬ್ಬರು ಹೆಣ್ಣು ಮಕ್ಕಳು ತಂದೆಯೊಂದಿಗೆ ತಮ್ಮ ತಾಯಿಯ ತವರು ಮನೆಯಾದ ಚೆನ್ನಕೊಪ್ಪದ…

Read More

ಸಾಗರದ ಗಣಪತಿ ಕೆರೆ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ಸಾಗರದ ಗಣಪತಿ ಕೆರೆ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದ ಗಣಪತಿ ಕೆರೆ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿರುವ ಘಟನೆ ನಡೆದಿದೆ.  ನಿನ್ನೆ ರಾತ್ರಿ ಸಾಗರ ಪೇಟೆಯ ಗಣಪತಿ ಕೆರೆಯ ಬಳಿಯಲ್ಲಿ  ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಕೋ ಕಾರೊಂದು ಪಲ್ಟಿಯಾದ ಬಗ್ಗೆ ವರದಿಯಾಗಿದೆ. ಗಣಪತಿ ಕೆರೆಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಅದೃಷ್ಟಕ್ಕೆ ಯಾವುದೇ ಅಪಾಯ ಸಂಭವಿಸಿಲ್ಲ. ಇನ್ನೂ ಕಾರಿನಲ್ಲಿದ್ದವರಿಗೆ ಆದ ಗಾಯಗಳ ಬಗ್ಗೆ…

Read More

ಕುವೆಂಪು ವಿವಿಯಲ್ಲಿ NSUI ಪ್ರತಿಭಟನೆ ತೀವ್ರ: ಕುಲಪತಿ ಕಚೇರಿ ಧ್ವಂಸ, ವಿದ್ಯಾರ್ಥಿ ವಿರೋಧಿ ನೀತಿಗೆ ಆಕ್ರೋಶ

ಕುವೆಂಪು ವಿವಿಯಲ್ಲಿ NSUI ಪ್ರತಿಭಟನೆ ತೀವ್ರ: ಕುಲಪತಿ ಕಚೇರಿ ಧ್ವಂಸ, ವಿದ್ಯಾರ್ಥಿ ವಿರೋಧಿ ನೀತಿಗೆ ಆಕ್ರೋಶ NSUI stages a massive protest at Kuvempu University in Shivamogga over alleged anti-student policies, delays in results, and mark sheets, leading to vandalism at the Vice-Chancellor’s office. ಶಿವಮೊಗ್ಗ: ವಿದ್ಯಾರ್ಥಿಗಳ ಸಮಸ್ಯೆಗಳನ್ನು ನಿರ್ಲಕ್ಷ್ಯ ಮಾಡುತ್ತಿರುವುದಾಗಿ ಆರೋಪಿಸಿ ಕುವೆಂಪು ವಿಶ್ವವಿದ್ಯಾಲಯದಲ್ಲಿ ಎನ್.ಎಸ್.ಯು.ಐ (NSUI) ಕಾರ್ಯಕರ್ತರು ಇಂದು ಬೆಳಗ್ಗೆ ತೀವ್ರ ಪ್ರತಿಭಟನೆ ನಡೆಸಿದರು….

Read More

ಪಂಚಭೂತಗಳಲ್ಲಿ ಲೀನವಾದ ಮಂಜುನಾಥ್ ರಾವ್

ಪಂಚಭೂತಗಳಲ್ಲಿ ಲೀನವಾದ ಮಂಜುನಾಥ್ ರಾವ್ ಕಾಶ್ಮೀರದಲ್ಲಿ ಮೃತರಾದ ಶಿವಮೊಗ್ಗ ಮೂಲದ ಮಂಜುನಾಥ್ ರಾವ್ ಪಂಚಭೂತ ಗಳಲ್ಲಿ ಲೀನರಾದರು. ಶಿವಮೊಗ್ಗದ ತುಂಗಾ ತೀರದಲ್ಲಿರುವ ರೋಟರಿ ಚಿತಗಾರದಲ್ಲಿ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಯಿತು. ಪುತ್ರ ಅಭಿಜಯ್ ಬ್ರಾಹ್ಮಣ ಸಂಪ್ರದಾಯದಂತೆ ತಂದೆಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಗುಂಡಾ ಭಟ್ಟರ ನೇತೃತ್ವದಲ್ಲಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಇದಕ್ಕೂ ಮೊದಲು, ಇಂದು ಬೆಳಿಗ್ಗೆ ೧೦:೩೦ ರ ಸುಮಾರಿಗೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಅವರ ಪಾರ್ಥಿವ ಶರೀರ ಆಗಮಿಸಿತು. ಮೃತದೇಹವನ್ನು ವಿವಿಧ…

Read More

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ ಶಾಸಕ ಹರತಾಳು ಹಾಲಪ್ಪ

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ ಸಾಗರ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಭೇಟಿ ನೀಡಿ ಸಾಂತ್ವಾನ ಹೇಳಿ ಆರ್ಥಿಕ ಧನಸಹಾಯ ಮಾಡಿದರು. ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರೊಂದಿಗೆ ಚರ್ಚಿಸಿದ ಅವರು ಸಾಂತ್ವನ ಹೇಳಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದ್ದು, ನ್ಯಾಯ ಸಿಗಲಿದೆ ಎಂಬ ಭರವಸೆ ನೀಡಿ ಪ್ರವೀಣ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಶಾಂತಿ ಕೋರಿದರು. ಈ ಸಂಧರ್ಭದಲ್ಲಿ ಸಾಗರ-ಹೊಸನಗರ ತಾಲೂಕ್ ಬಿಲ್ಲವ ಸಮಾಜದ ಬಾಂಧವರು ಹಾಗೂ ಪಕ್ಷದ ಪ್ರಮುಖರು ಇದ್ದರು. ರಾಜ್ಯಸಭಾ…

Read More

ಶಿವಮೊಗ್ಗದಲ್ಲಿ ಚಿರತೆ ದಾಳಿಗೆ ಮಹಿಳೆ ಬಲಿ ಶಂಕೆ – ಆತಂಕದಲ್ಲಿ ಗ್ರಾಮಸ್ಥರು|leopard attack

ಶಿವಮೊಗ್ಗ(Shivamogga): ತಾಲ್ಲೂಕಿನ ಬಿಕ್ಕೋನಹಳ್ಳಿ ಗ್ರಾಮದಲ್ಲಿ ರೈತ ಮಹಿಳೆ  ಮೇಲೆ ಚಿರತೆ(leopard) ದಾಳಿ ನಡೆಸಿ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಬಿಕ್ಕೋನಹಳ್ಳಿ ಗ್ರಾಮದ ಯಶೋದಮ್ಮ (45) ಮೃತ ಮಹಿಳೆ. ಬೆಳಗ್ಗೆ ಹೊಲಕ್ಕೆ ಹೋಗುವುದಾಗಿ ಹೇಳಿ ಹೋದವರು ವಾಪಾಸ್ ಬಂದಿರಲಿಲ್ಲ. ಫೋನ್ ಮಾಡಿದಾಗಲೂ ಸಿಗದ ಕಾರಣ ಸಂಜೆ ಹುಡುಕಿಕೊಂಡು ಬಂದಾಗ ವನ್ಯಪ್ರಾಣಿ ದಾಳಿಗೆ ಒಳಗಾಗಿರುವುದು ತಿಳಿದುಬಂದಿದೆ.  ಮಹಿಳೆಯ ಕುತ್ತಿಗೆ, ದೇಹದ ಹಿಂಭಾಗವನ್ನು ತಿಂದಿರುವುದು ನೋಡಿ ರೈತರು ಭಯಗೊಂಡಿದ್ದಾರೆ.ಯಶೋದಮ್ಮ ಅವರ ಮೇಲೆ ಚಿರತೆ ದಾಳಿ (Attack) ನಡೆಸಿರುವ…

Read More
Exit mobile version