Headlines

ಕೋಟಾ ಮುಗಿದಿದೆ ಸಚಿವ ಸ್ಥಾನಕ್ಕೆ ಕನಸು ಕಾಣುವುದು ಬೇಡ :ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ : ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸಂಪುಟದಲ್ಲಿ ಶಿವಮೊಗ್ಗ ಜಿಲ್ಲೆಯ ಕೋಟಾದಲ್ಲಿ ವಿಕೆಟ್ ಒಂದು ಪತನವಾಗಿದ್ದು. ಮಂತ್ರಿ ಪದವಿ ತನಗೆ ಸಿಗುತ್ತದೆ ಎಂದು ಶಿವಮೊಗ್ಗ ಜಿಲ್ಲೆಯ ಬಿಜೆಪಿಯ ಪ್ರಮುಖ ಶಾಸಕರೊಬ್ಬರು ಕನಸು ಕಾಣುತ್ತಿದ್ದಾರೆ. ಆದರೆ ಸಮಾಜದ ಕೋಟಾ ಮುಗಿದಿದೆ ಸುಮ್ಮನೆ ಹಗಲು ಕನಸು ಕಾಣಬೇಡಿ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಗೋಪಾಲಕೃಷ್ಣ ಬೇಳೂರು ಮಾರ್ಮಿಕವಾಗಿ ಹೇಳಿದರು.  ಇಂದು ರಿಪ್ಪನ್ ಪೇಟೆ ಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಗ್ರಾಮೀಣ ಅಭಿವೃದ್ಧಿ ಸಚಿವ…

Read More

ಚೂರಿ ಇರಿದು ಯುವಕನ ಹತ್ಯೆ | crime news

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಹೊಸಮನೆ ಠಾಣಾ ವ್ಯಾಪ್ತಿಯ ಸಾಯಿನಗರದಲ್ಲಿ ಶುಕ್ರವಾರ ಚೂರಿ ಇರಿದು ಯುವಕನನ್ನು ಕೊಲೆ ಮಾಡಲಾಗಿದೆ.  ಕೋಡಿಹಳ್ಳಿ ನಿವಾಸಿ ನವೀನ್ ಕುಮಾರ್ (25) ಮೃತ. ಚೂರಿಯಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳ ಗುಂಪು ಪರಾರಿಯಾಗಿದೆ. ಹೀಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಮೃತಪಟ್ಟಿದ್ದಾನೆ.  ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಹೊಸಮನೆ ಸತ್ಯಸಾಯಿನಗರದಲ್ಲಿ ಮೂವರು ಸೇರಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.ನವೀನ್ ಗೆ ಇತ್ತೀಚೆನ ಒಂದು…

Read More

ಮಾಜಿ ಸಿಎಂ ಬಂಗಾರಪ್ಪ 88ನೇ ಹುಟ್ಟು ಹಬ್ಬ: ಪುತ್ರ ಕುಮಾರ್ ಬಂಗಾರಪ್ಪರಿಂದ ಪೂಜೆ

ಶಿವಮೊಗ್ಗ: ಅಕ್ಷರ, ಅಕ್ಷಯ ಸೇರಿದಂತೆ ಹಲವು ಜನಪ್ರಿಯ ಯೋಜನೆಗಳನ್ನು ರಾಜ್ಯಕ್ಕೆ ನೀಡಿದ ಹಿಂದುಳಿದ ನಾಯಕ, ಮಾಜಿ ಸಿಎಂ, ದಿವಂಗತ ಎಸ್.ಬಂಗಾರಪ್ಪರ 88ನೇ ವರ್ಷದ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಅತ್ಯಂತ ಅಭಿಮಾನದಿಂದ ಆಚರಿಸುತ್ತಿದ್ದಾರೆ. ಬಂಗಾರಪ್ಪ ಪುತ್ರ ಸೊರಬ ಶಾಸಕ ಕುಮಾರ ಬಂಗಾರಪ್ಪ ಇಂದು ಸೊರಬದ ಬಂಗಾರಧಾಮದಲ್ಲಿ ಇರುವ ಬಂಗಾರಪ್ಪ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದರು. ನಂತರ ಬಸ್ ನಿಲ್ದಾಣದ ಪಕ್ಕದಲ್ಲಿ ಇರುವ ಬಂಗಾರಪ್ಪ ಉದ್ಯಾನವನದಲ್ಲಿನ ಬಂಗಾರಪ್ಪ ಪುತ್ಥಳಿಗೆ ಪೂಜೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಶಿವಮೊಗ್ಗದಲ್ಲಿ ಜಿಲ್ಲಾ ಈಡಿಗರ…

Read More

ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ

ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ನಾಗರೀಕರ ಅಹವಾಲುಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರ ನೇತೃತ್ವದಲ್ಲಿ ಏ.21 ರಂದು ಶಿವಮೊಗ್ಗ ಜಿಲ್ಲೆಯ ಹೊಸನಗರದ ಈಡಿಗರ ಸಭಾ ಭವನದಲ್ಲಿ ಬೆಳಿಗ್ಗೆ 9.30 ರಿಂದ ಜಿಲ್ಲಾ ಮಟ್ಟದ ‘ಜನಸ್ಪಂದನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಂಬಂಧಿಸಿದ ಅಧಿಕಾರಿಗಳು…

Read More

Ripponpete | ಮನೆಮನೆಗೆ ತೆರಳಿ ಮತ ಯಾಚಿಸುತ್ತಿರುವ ಬಿಜೆಪಿ ಕಾರ್ಯಕರ್ತರು

“ಮನೆಮನೆಗೆ ತೆರಳಿ ಮತಯಾಚಿಸುತ್ತಿರುವ ಬಿಜೆಪಿ ಕಾರ್ಯಕರ್ತರು’’ ರಿಪ್ಪನ್‌ಪೇಟೆ;-ಬರುವೆ ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಬಿಜೆಪಿ ಆಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಬಿಜೆಪಿ ಕಾರ್ಯಕರ್ತರು ಮನೆಮನೆಗೆ ತೆರಳಿ ಮತಯಾಚಿಸಿದರು. ತಾಲ್ಲೂಕ್ ಪಂಚಾಯ್ತಿ ಮಾಜಿ ಆಧ್ಯಕ್ಷೆ ಜಿಲ್ಲಾ ಬಿಜೆಪಿ ಮಹಿಳಾ ಮುಖಂಡೆ ನಾಗರತ್ನ ದೇವರಾಜ್ ಮಾಧ್ಯಮದವರೊಂದಿಗೆ ಮಾತನಾಡಿ ಈ ಭಾರಿಯಲ್ಲಿಯೂ ನಮ್ಮ ರಾಘಣ್ಣರ ಗೆಲುವು ನಿಶ್ಚಿತ ಕಾರಣ ರಾಘಣ್ಣನವರು ಈ ಐದು ವರ್ಷದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುಧಾನವನ್ನು…

Read More

‘ರೈತ ವಿದ್ಯಾನಿಧಿ’ ಪಡೆಯಲು ಪಹಣಿ ಕಾಟ ; ನಿಯಮ ಸಡಿಲಿಸುವಂತೆ ರಿಪ್ಪನ್ ಪೇಟೆ ಕಾಂಗ್ರೆಸ್ ಘಟಕ ಆಗ್ರಹ

ಬಸವರಾಜ್‌ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಘೋಷಿಸಿದ್ದ ಯೋಜನೆ ‘ರೈತ ವಿದ್ಯಾನಿಧಿ’. ಯೋಜನೆಯಲ್ಲಿ  ಪಹಣಿ ಸಮಸ್ಯೆಯಿಂದ ಸಾಕಷ್ಟು ವಿದ್ಯಾರ್ಥಿಗಳು ಈ ಸೌಲಭ್ಯದಿಂದ ವಂಚಿತರಾಗುವ ಆತಂಕ ಎದುರಾಗಿದ್ದು, ಯೋಜನೆ ಫಲಾನುಭವಿಗಳಾಗಲು ಪಾಲಿಸಬೇಕಿರುವ ನಿಯಮಾವಳಿಯನ್ನು ಸ್ವಲ್ಪ ಸಡಿಲಿಸಬೇಕೆಂದು ರಿಪ್ಪನ್ ಪೇಟೆ ಕಾಂಗ್ರೆಸ್ ಘಟಕ ಆಗ್ರಹಿಸಿದೆ. ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆಯಬೇಕಿದ್ದರೆ ಅರ್ಹ ವಿದ್ಯಾರ್ಥಿ ತಂದೆಯ ಹೆಸರು ಪಹಣಿಯಲ್ಲಿ ಇರಲೇಬೇಕು ಎಂಬ ನಿಯಮವಿದೆ. ಕೃಷಿ ಇಲಾಖೆಯ ‘ಫ್ರೂಟ್ಸ್‌ ಆ್ಯಪ್‌’ನಲ್ಲಿ ಪಹಣಿಯನ್ನು ನಮೂದು ಮಾಡಿ ಅಲ್ಲೊಂದು ಐಡಿ ಪಡೆದರೆ ಮಾತ್ರ…

Read More

ಕಾರು ,ಆಟೋ ಮತ್ತು ಬೈಕ್ ನಡುವೆ ಡಿಕ್ಕಿ | ಇಬ್ಬರು ಸಾವು

ಕಾರು ,ಆಟೋ ಮತ್ತು ಬೈಕ್ ನಡುವೆ ಡಿಕ್ಕಿ | ಇಬ್ಬರು ಸಾವು ಶಿವಮೊಗ್ಗ :  ಆನಂದಪುರದ ಸಮೀಪದ  ಹೊಸಗುಂದ ಬಳಿ ಭಾನುವಾರ  ರಾತ್ರಿ ಭೀಕರ ಅಪಘಾತ ಸಂಭವಿಸಿ  ಇಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಹೊಸಗುಂದದ ಬಳಿ ತಿರುವಿನಲ್ಲಿ ಘಟನೆ ನಡೆದಿದೆ. ಬೆಂಗಳೂರಿನಿಂದ ಶಿರಸಿಗೆ ಹೋಗುತ್ತಿದ್ದ ಬೈಕ್‌ ಹಾಗೂ ಒಂದು ಆಟೋ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ಭೀಕರತೆಗೆ ಬೈಕ್‌ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಆಟೋ ಚಾಲಕ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. ಕಾರಿನಲ್ಲಿದ್ದವರಿಗೂ…

Read More

ತೀರ್ಥಹಳ್ಳಿ ಹೊಸ ಸೇತುವೆ ಕಾಮಗಾರಿಯ ವೀಕ್ಷಣೆ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ : ಪಟ್ಟಣದಲ್ಲಿ ಬಾಳೇಬೈಲಿನಿಂದ ಕುರುವಳ್ಳಿಯ ವಿಠಲನಗರದ ಮೂಲಕ ಕೊಪ್ಪಕ್ಕೆ ಹೋಗುವ ದಾರಿಗೆ ಹೊಸ ಸೇತುವೆ ಕಾರ್ಯ ಅತ್ಯಂತ ಭರದಿಂದ ಸಾಗುತ್ತಿದ್ದು ಈ ಸ್ಥಳಕ್ಕೆ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ಕಾಮಗಾರಿ  ಕಾರ್ಯಗಳನ್ನು ವೀಕ್ಷಿಸಿದರು.  ಕಾಮಗಾರಿ ವೀಕ್ಷಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಗೃಹಸಚಿವ ಆರಗ ಜ್ಞಾನೇಂದ್ರ ಇದೊಂದು  ತೀರ್ಥಹಳ್ಳಿಯಲ್ಲೇ ಐತಿಹಾಸಿಕ ಸೇತುವೆಯಾಗಲಿದೆ. ಈ ಸೇತುವೆಗೆ 56 ಕೋಟಿ ರೂ ಮೊತ್ತದಲ್ಲಿ ಹಣ ಮಂಜೂರಾಗಿದೆ. ತೀರ್ಥಹಳ್ಳಿಯ ಪ್ರಸಿದ್ಧ ಸೇತುವೆಯಾದ ಜಯಚಾಮರಾಜೇಂದ್ರ ಸೇತುವೆಯ ವರ್ಷ…

Read More

ಅಪ್ರಾಪ್ತ ಬಾಲಕಿಗೆ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಆರೋಪ : ರಿಪ್ಪನ್ ಪೇಟೆಯಲ್ಲಿ ಗಂಡ-ಹೆಂಡತಿ ವಿರುದ್ಧ ಎಫ್‌ಐಆರ್

ಅಪ್ರಾಪ್ತ ಬಾಲಕಿಗೆ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಆರೋಪ : ರಿಪ್ಪನ್ ಪೇಟೆಯಲ್ಲಿ ಗಂಡ-ಹೆಂಡತಿ ವಿರುದ್ಧ ಎಫ್‌ಐಆರ್ Rare POCSO case registered in Ripponpete. Police have booked a husband and wife over alleged sexual assault of a minor girl and are investigating the alleged involvement of seven other youths. ರಿಪ್ಪನ್‌ಪೇಟೆ: ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪರೂಪದ ರೀತಿಯ ಪೋಕ್ಸೋ (POCSO) ಪ್ರಕರಣ ದಾಖಲಾಗಿದ್ದು,…

Read More

ರಿಪ್ಪನ್‌ಪೇಟೆ : ಮನೆಗಳ್ಳತನದ ಆರೋಪಿಗಳ ಬಂಧನ – ಕಳ್ಳರ ಜಾಡು ಪತ್ತೆ ಹಚ್ಚಿದ ಆ ಒಂದು ಸುಳಿವು|arrested

ಜೂನ್ ತಿಂಗಳ 8 ನೇ ತಾರೀಖಿನಂದು ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಗಂಧ್ರಳ್ಳಿ ಗ್ರಾಮದ ಗೋವಿಂದನಾಯ್ಕ್ ರವರ ಮನೆಯಲ್ಲಿದ್ದ ಆಭರಣ, ನಗದು ಕಳ್ಳತನ ನಡೆಸಿದ ಆರೋಪಿಗಳನ್ನು ರಿಪ್ಪನ್‌ಪೇಟೆ ಪೊಲೀಸರು ಬಂಧಿಸಿದ್ಧಾರೆ. ಲಕ್ಷಾಂತರ ರೂ ಬೆಲೆ ಬಾಳುವ ಚಿನ್ನದ ಆಭರಣಗಳು ಮತ್ತು ನಗದು ಕಳ್ಳತನ ಮಾಡಿದ ಬಗ್ಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಜೂ 08 ರಂದು ಪ್ರಕರಣ ದಾಖಲಾಗಿತ್ತು. ಘಟನೆಯ ಬಗ್ಗೆ ತನಿಖೆ ಕೈಗೊಂಡ ಪಿಎಸ್ ಐ ಪ್ರವೀಣ್ ಎಸ್ ಪಿ ಮತ್ತು ಸಿಬಂದಿಗಳ ತಂಡವು ಶಿವಮೊಗ್ಗ ಜಿಲ್ಲೆಯ ಹೊಸನಗರ…

Read More