Headlines

ರಿಪ್ಪನ್‌ಪೇಟೆ ಕಟ್ಟಡ ಕಾರ್ಮಿಕ ಸಂಘದಿಂದ ಮೇಲಿನ ಸಂಪಳ್ಳಿಯ ಬಡ ಮಹಿಳೆಗೆ ಆರ್ಥಿಕ ನೆರವು|rpet news

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡ ಮಹಿಳೆಯ ಕುಟುಂಬಕ್ಕೆ ರಿಪ್ಪನ್‌ಪೇಟೆಯ ಕಟ್ಟಡ ಕಾರ್ಮಿಕ ಸಂಘದವರು ಆರ್ಥಿಕ ನೆರವು ನೀಡಿದ್ದಾರೆ. ಗೃಹಲಕ್ಷ್ಮಿಯರ ರಾಜ್ಯದಲ್ಲೊಬ್ಬಳು ನತದೃಷ್ಟ ಲಕ್ಷ್ಮಿ ಎಂಬ ಅಡಿಬರಹದಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ನಲ್ಲಿ ಇತ್ತೀಚೆಗೆ ವಿಸ್ಕೃತವಾದ ವರದಿ ಮಾಡಲಾಗಿತ್ತಿ ಈ ವರದಿಯನ್ನು ಗಮನಿಸಿದ ರಿಪ್ಪನ್‌ಪೇಟೆಯ ಕಟ್ಟಡ ಕಾರ್ಮಿಕ ಸಂಘದವರು ಮಹಿಳೆಯನ್ನು ಸಂಪರ್ಕಿಸಿ ನೆರವು ನೀಡಿದ್ದಾರೆ. ನಗದು ಪರಿಹಾರವನ್ನು ನೀಡುವುದರ ಜತೆಗೆ ದಿನಸಿ ವಸ್ತುಗಳ ಕಿಟ್ ಸಹ ನೀಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ…

Read More

ಹರ್ಷ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಜಿಲ್ಲಾ ಕಾಂಗ್ರೆಸ್ ನಾಯಕರುಗಳು: ಇಂತಹ ನೀಚ ಕೃತ್ಯಗಳನ್ನು ಎಸಗುವವರನ್ನು ಮರಣದಂಡನೆಗೆ ಗುರಿಪಡಿಸಿ : ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು !!!

ಇತ್ತೀಚೆಗೆ  ಶಿವಮೊಗ್ಗದಲ್ಲಿ ಹತ್ಯೆಯಾದ ಹರ್ಷ ಮನೆಗೆ ಭೇಟಿ ನೀಡಿದ ಜಿಲ್ಲಾ ಕಾಂಗ್ರೆಸ್ ಮುಖಂಡರುಗಳು ಹರ್ಷ ರವರ ಕುಟುಂಬಕ್ಕೆ ಸಾಂತ್ವನ ಹೇಳಿದರು  ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರು ಕೊಲೆ ಮಾಡುವಂತಹ ವ್ಯಕ್ತಿಗಳು ಯಾವುದೇ ಜಾತಿ ಧರ್ಮದವರಾಗಿರಲಿ  ಅಂಥವರಿಗೆ ಶಿಕ್ಷೆಯನ್ನು ನೀಡಬೇಕು. ಪ್ರತಿಯೊಬ್ಬರ ಜೀವಕ್ಕೂ ಬೆಲೆಯಿದೆ.ಅವರ ಅಕ್ಕ ಹಾಗೂ ತಂಗಿ ಮತ್ತು ತಾಯಿಯ ನೋವು ನಿಜಕ್ಕೂ ಮನ ಕಲಕುವಂತಿದೆ.ಇಂತಹ ಘಟನೆಗಳು ಮರುಕಳಿಸಬಾರದು. ಮುಂದೆ ಇಂತಹ ಅಹಿತಕರ ಘಟನೆಗಳು ನಡೆಯದಂತೆ ಸರ್ಕಾರ ಕ್ರಮ ವಹಿಸಬೇಕು. ಇಂತಹ ಕೆಟ್ಟ…

Read More

ಕಾರು ಅಡ್ಡಗಟ್ಟಿ ಲಕ್ಷಾಂತರ ರೂ ಮೌಲ್ಯದ ವಸ್ತುಗಳನ್ನು ದೋಚಿದ್ದ ನಾಲ್ವರು ಅರೆಸ್ಟ್

ಕಾರು ಅಡ್ಡಗಟ್ಟಿ ಲಕ್ಷಾಂತರ ರೂ ಮೌಲ್ಯದ ವಸ್ತುಗಳನ್ನು ದೋಚಿದ್ದ ನಾಲ್ವರು ಅರೆಸ್ಟ್ ಕಾರು ಅಡ್ಡಗಟ್ಟಿ 3.50 ಲಕ್ಷ ರೂ. ಮೌಲ್ಯದ ತಾಮ್ರ ಮತ್ತು ಹಿತ್ತಾಳೆಯ ಗುಜರಿ ವಸ್ತುಗಳನ್ನು ದರೋಡೆ ಮಾಡಿದ್ದ ಆರೋಪಿಗಳನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ. ಇವರಿಂದ ಗುಜರಿ ವಸ್ತುಗಳು ಸೇರಿ ಒಟ್ಟು 7.35 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ಹೊಸಮನೆಯ ಭೋವಿ ಕಾಲೋನಿಯ ಕವಿರಾಜ್‌ (21), ಶಿವಮೊಗ್ಗದ ಮೇಲಿನ ತುಂಗಾನಗರದ ಮುಬಾರಕ್‌ (24), ಭದ್ರಾವತಿ ಬಾರಂದೂರಿನ ಅಜಿತ್‌ ಅಲಿಯಾಸ್‌…

Read More

ದಾಖಲೆಯಿಲ್ಲದೇ ಸಾಗಿಸುತ್ತಿದ್ದ 2 ಲಕ್ಷ ಹಣ ಜಪ್ತಿ

ದಾಖಲೆಯಿಲ್ಲದೇ ಸಾಗಿಸುತ್ತಿದ್ದ 2 ಲಕ್ಷ ಹಣ ಜಪ್ತಿ ಲೋಕಸಭಾ ಚುನಾವಣೆ ಘೋಷಣೆಯ ನಂತ್ರ ಚುನಾವಣಾ ಅಧಿಕಾರಿಗಳು ಅಕ್ರಮ ತಡೆಗೆ ಮಹತ್ವದ ಕ್ರಮ ವಹಿಸಿದ್ದಾರೆ. ಇಂದು ಸಾಗರ ತಾಲೂಕಿನ ಚೂರಿಕಟ್ಟೆ ಬಳಿಯಲ್ಲಿ ದಾಖಲೆಯಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದಂತ 2 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಚೂರಿಕಟ್ಟೆ ಚೆಕ್ ಪೋಸ್ಟ್ ನಲ್ಲಿ ಇಂದು ಚುನಾವಣಾ ವಿಚಕ್ಷಣ ದಳದ ಅಧಿಕಾರಿಗಳು ಕಾರೊಂದನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಾರಿನಲ್ಲಿ 2 ಲಕ್ಷ ಹಣ ಪತ್ತೆಯಾಗಿದೆ.ಕಾರಿನಲ್ಲಿ ದೊರೆತಂತ…

Read More

ಕುತ್ತಿಗೆ ಕತ್ತರಿಸುವ ಸಂಸ್ಕೃತಿ ನಮ್ಮದಲ್ಲ – ಕೊರಳಿಗೆ ಹಾರ ಹಾಕುವುದು ನಮ್ಮ ಭಾರತ ದೇಶದ ಸಂಸ್ಕೃತಿ : ಕಲ್ಲಡ್ಕ ಪ್ರಭಾಕರ್ ಭಟ್ |Ripponpet

ರಿಪ್ಪನ್‌ಪೇಟೆ : ಭಾರತ ದೇಶವನ್ನು ಮುಸಲ್ಮಾನ್, ಕ್ರೀಶ್ಚಿಯನ್ ದೇಶವನ್ನಾಗಿ ಮಾಡಬೇಕು ಎಂಬ ಹಿನ್ನಲೆಯಲ್ಲಿ ಜನಸಂಖ್ಯೆಯನ್ನು ಹೆಚ್ಚಿಸಿದರು.ಮತಾಂತರ ಮಾಡುವುದರೊಂದಿಗೆ ಭಯೋತ್ಪದನೆಯನ್ನು ಹುಟ್ಟು ಹಾಕಿ ಹಿಂದು ಧರ್ಮವನ್ನು ಒಡೆಯುವುದರೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರಕ್ಕೆ ದಕ್ಕೆ ತರುವ ಕಾರ್ಯದಲ್ಲಿ ತೊಡಗಿರುವವರಿಗೆ ರಾಷ್ಟ್ರೀಯ ಸ್ವಯಂ ಸೇವಕರ ಸಂಘ ಸಂಘಟನ್ಮಾಕವಾಗಿ ತಕ್ಕ ಉತ್ತರ ನೀಡುತ್ತದೆಂದು ಕರ್ನಾಟಕ ದಕ್ಷಿಣ ಪ್ರಾಂತ್ ಕಾರ್ಯಕಾರಣಿ ಅಹ್ವಾನಿತ ಸದಸ್ಯ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಎಚ್ಚರಿಸಿದರು. ರಿಪ್ಪನ್‌ಪೇಟೆಯ ಪ್ರೌಢಶಾಲೆ ಕ್ರೀಡಾಂಗಣದಲ್ಲಿ ಸಾಗರ ಜಿಲ್ಲಾ ಪ್ರಾಂತ್ಯದ  ರಾಷ್ಟ್ರೀಯ ಸ್ವಯಂ ಸೇವಕರ ಸಂಘದವರು ಅಯೋಜಿಸಲಾದ…

Read More

Anandapura | ಎರಡು ಬೈಕ್‌ಗಳ ನಡುವೆ ಅಪಘಾತ – ಬೈಕ್ ಸವಾರ ಸಾವು

Anandapura | ಎರಡು ಬೈಕ್‌ಗಳ ನಡುವೆ ಅಪಘಾತ – ಬೈಕ್ ಸವಾರ ಸಾವು ಆನಂದಪುರ : ಇಲ್ಲಿನ ಸಮೀಪದ ಹೊಸಕೊಪ್ಪ ಬಳಿಯಲ್ಲಿ ಬೈಕ್ ಸವಾರ ಹಿಂಬದಿಯಿಂದ ಮತ್ತೊಂದು ಬೈಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿದ್ದಾನೆ. ಮೆಣಸಿನಸರ  ಗ್ರಾಮದ ನಿವಾಸಿ ಷಣ್ಮುಖಪ್ಪ ( 65 ) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಸೋಮವಾರ ಸಂಜೆ ಹೊಸಕೊಪ್ಪ ತಿರುವಿನಲ್ಲಿ ಈ ಅಪಘಾತ ನಡೆದಿದ್ದು ತಕ್ಷಣ ಗಾಯಾಳುಗಳನ್ನು ಆನಂದಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಿ…

Read More

ಆನಂದಪುರ ಬಳಿಯಲ್ಲಿ ಭೀಕರ ರಸ್ತೆ ಅಪಘಾತ :ಓರ್ವಯುವಕ ಸಾವು , ಹಲವರು ಗಂಭೀರ !

ಆನಂದಪುರ ಬಳಿಯಲ್ಲಿ ಭೀಕರ ರಸ್ತೆ ಅಪಘಾತ :ಓರ್ವಯುವಕ ಸಾವು , ಹಲವರು ಗಂಭೀರ ! A fatal road accident near Nedaravalli in Sagar taluk claimed the life of a 29-year-old man after a collision between a tractor and a car. Several others sustained serious injuries and were hospitalized. ಸಾಗರ: ತಾಲೂಕಿನ ಆನಂದಪುರ ಸಮೀಪದ ನೇದರವಳ್ಳಿ ಬಳಿ ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಸಂಭವಿಸಿದ…

Read More

ಹುಲಿಕಲ್ ಘಾಟಿಯಲ್ಲಿ ಶಟಲ್ ಬಸ್ ಸಂಚಾರಕ್ಕೆ ಹಸಿರು ನಿಶಾನೆ; ಜಿಲ್ಲಾಧಿಕಾರಿಯಿಂದ ಅಧಿಕೃತ ಆದೇಶ

ಹುಲಿಕಲ್ ಘಾಟಿಯಲ್ಲಿ ಶಟಲ್ ಬಸ್ ಸಂಚಾರಕ್ಕೆ ಹಸಿರು ನಿಶಾನೆ; ಜಿಲ್ಲಾಧಿಕಾರಿಯಿಂದ ಅಧಿಕೃತ ಆದೇಶ Shivamogga Deputy Commissioner has permitted shuttle bus services on Hulikal Ghat Road under specific safety conditions. Only designated mini buses with prescribed seating capacity, wheelbase, and weight limits will be allowed. ಹೊಸನಗರ : ಇತ್ತೀಚೆಗಷ್ಟೇ ಮಿನಿ ವಾಹನಗಳ ಸಂಚಾರಕ್ಕೆ ಭಾಗಶಃ ತೆರೆಯಲಾಗಿದ್ದ ಹುಲಿಕಲ್ ಘಾಟಿ ರಸ್ತೆಯಲ್ಲಿ ಇದೀಗ ಶಟಲ್ ಬಸ್‌ಗಳ…

Read More

ಪಲ್ಸರ್‌ ಬೈಕ್‌ ನ್ನು ಉಡುಗೊರೆಯಾಗಿ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು| sendoff

ಪಲ್ಸರ್‌ ಬೈಕ್‌ ನ್ನು ಉಡುಗೊರೆಯಾಗಿ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು| 16 ವರ್ಷ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕರೊಬ್ಬರಿಗೆ ಗ್ರಾಮಸ್ಥರು, ಹಿರಿಯ ವಿದ್ಯಾರ್ಥಿಗಳು ಪಲ್ಸರ್‌ ಬೈಕ್‌(pulsar bike) ಉಡುಗೊರೆಯಾಗಿ ನೀಡಿ ತಮ್ಮ ನೆಚ್ಚಿನ ಶಿಕ್ಷಕ ಸೆಂಡ್‌ ಆಫ್‌(sendoff) ಮಾಡಿರುವ ಘಟನೆ ಸಾಗರ(sagara) ತಾಲೂಕಿನ ಕುಗ್ರಾಮ ವಳೂರಿನ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕರಿಗೆ ಆಶ್ಚರ್ಯವಾಗುವಂತೆ, ಎಲ್ಲಾ ಗ್ರಾಮಸ್ಥರು ಒಗ್ಗೂಡಿ ಬೈಕ್ ಅನ್ನು ಉಡುಗೊರೆಯಾಗಿ ಖರೀದಿಸಿದ್ದಾರೆ.ಬೈಕ್ ನ ಎಕ್ಸ್ ಶೋರೂಂ ದರದಂತೆ ರೂ.1.10 ಲಕ್ಷಗಳಾಗಿದೆ ಎನ್ನಲಾಗಿದೆ….

Read More

RIPPONPETE | ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ

ಕಲಾಹೋಮ ಕುಂಭಾಭಿಷೇಕ ಸಾಮೂಹಿಕ ಸತ್ಯನಾರಾಯಣ ಪೂಜೆ ರಿಪ್ಪನ್‌ಪೇಟೆ;-ಇಲ್ಲಿನ ವಿನಾಯಕ ನಗರದ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ 26 ನೇ ವರ್ಷದ ವಾರ್ಷೀಕೋತ್ಸವದ ಅಂಗವಾಗಿ ಶ್ರೀದುರ್ಗಾ ಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಧಾರ್ಮಿಕ ಪೂಜಾ ಕೈಂಕರ್ಯಗಳು ಸಂಭ್ರಮ ಸಡಗರದೊಂದಿಗೆ ನೇರವೇರಿದವು. ಶನಿವಾರ ಬೆಳಗ್ಗೆ 10 ಗಂಟೆಗೆ ದೇವಿಯ ಸನ್ನಿಧಿಯಲ್ಲಿ ಕಲಾಹೋಮ ಕುಂಭಾಭಿಷೇಕ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ವಿತರಣೆ ಹಾಗೂ ಸಾಮೂಹಿಕ ಅನ್ನಸಂತರ್ಪಣೆ ನೆರವೇರಿತು. ಈ ಸಂದರ್ಭದಲ್ಲಿ ದೇವಸ್ಥಾನ ಸೇವಾ ಸಮಿತಿಯವರು ಮತ್ತು ಗ್ರಾಮಸ್ಥರು ಹಾಜರಿದ್ದರು.

Read More