ರಿಪ್ಪನ್ ಪೇಟೆಯಲ್ಲಿ ನೂತನ ಪುರುಷರ “ಬ್ಲ್ಯಾಕ್ ಅಂಡ್ ವೈಟ್” ಮೆನ್ಸ್‌ವೆರ್ ಶುಭಾರಂಭ

ರಿಪ್ಪನ್ ಪೇಟೆ : ಪುರುಷರ ಅಪೂರ್ವ ಬಟ್ಟೆಗಳ ಸಂಗ್ರಹ ಹೊಂದಿರುವ ನೂತನ ‘ಬ್ಲ್ಯಾಕ್ ಅಂಡ್ ವೈಟ್’ ವಿಸ್ತೃತ ಮಳಿಗೆಯು ಪಟ್ಟಣದ ಶಿವಮೊಗ್ಗ ರಸ್ತೆಯ ಗ್ರಾಮ ಪಂಚಾಯಿತಿಯ ಮುಂಭಾಗದಲ್ಲಿ ಇರುವ ಮಳಿಗೆಯಲ್ಲಿ ಶುಭಾರಂಭಗೊಂಡಿತು. ಇಂದು ಬೆಳಿಗ್ಗೆ ನಡೆದ ಉಧ್ಘಾಟನೆ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಸುರೇಶ್ ಸಿಂಗ್, ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ‌ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್,ಗ್ರಾಪಂ ಅಧ್ಯಕ್ಷರಾದ ಮಂಜುಳಾ ಕೆ ರಾವ್,ಗ್ರಾಪಂ ಸದಸ್ಯರಾದ ಸುಧೀಂದ್ರ ಪೂಜಾರಿ,ಆಸೀಫ಼್ ಭಾಷಾಸಾಬ್,ನಿರೂಪ್ ಕುಮಾರ್ ಹಾಗೂ ಇನ್ನಿತರ ಮುಖಂಡರು ಪಾಲ್ಗೊಂಡು ನೂತನ…

Read More

ದಿಗ್ವಿಜಯ ನ್ಯೂಸ್​ ನ ಸುದ್ದಿ ಸಂಪಾದಕ ಪ್ರಶಾಂತ್​ ರಿಪ್ಪನ್ ಪೇಟೆ ರವರಿಗೆ “ಆರೂಢ ಶ್ರೀ” ಪ್ರಶಸ್ತಿ ಪ್ರದಾನ :

  ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದ ಶ್ರೀ ಆರೂಢ ಮಠದ ಶ್ರೋ ಬ್ರ ಬೃಹ್ಮಲೀನ ಸದ್ಗುರು ಶ್ರೀ ಸದಾಶಿವಾನಂದ ಮಹಾಸ್ವಾಮಿಗಳವರ 12ನೇ ವರ್ಷದ ಪುಣ್ಯಸ್ಮರಣೆ ಹಾಗೂ 42ನೇ ಅಖಿಲ ಕರ್ನಾಟಕ ವೇದಾಂತ ಪರಿಷತ್ ಸಮಾರಂಭದಲ್ಲಿ ದಿಗ್ವಿಜಯ ವಾಹಿನಿಯ ನಿರೂಪಕ , ನಿರ್ಮಾಪಕರಾದ ಪ್ರಶಾಂತ್ ರಿಪ್ಪನ್ ಪೇಟೆ ಅವರಿಗೆ ‘ ಆರೂಢ ಶ್ರೀ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡಿ ಪ್ರಶಾಂತ ರಿಪ್ಪನ್ ಪೇಟೆ ಅವರಿಗೆ…

Read More

Ripponpet | ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸರ್ಕಾರ ಒತ್ತು ನೀಡುತ್ತಿದೆ : ಶಾಸಕ ಗೋಪಾಲಕೃಷ್ಣ ಬೇಳೂರು

ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸರ್ಕಾರ ಒತ್ತು ನೀಡುತ್ತಿದೆ : ಶಾಸಕ ಗೋಪಾಲ ಕೃಷ್ಣ ಬೇಳೂರು  ರಿಪ್ಪನ್‌ಪೇಟೆ;-ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ  ಎಪಿಎಂಸಿ ಕಾಯ್ದಿಯನ್ನು ತಿದ್ದುಪಡಿಗೊಳಿಸುವ ಮೂಲಕ ರೈತರಿಗೆ ಹೆಚ್ಚು ಉಪಯುಕ್ತವಾದ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಒತ್ತು ನೀಡಲಾಗಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಸಾಗರ ರಸ್ತೆಯಲ್ಲಿರುವ ಎಪಿಎಂಸಿ ಮಾರುಕಟ್ಟೆಯಲ್ಲಿ  ಸುಸಜ್ಜಿತ ರಸ್ತೆ ಇನ್ನಿತರ ಮೂಲಭೂತ ಸೌಲಭ್ಯಗಳಿಗೆ ೨.೫೦ ಕೋಟಿ ವೆಚ್ಚದ ಅಭಿವೃಧ್ಧಿ ಕಾಮಗಾರಿಗೆ …

Read More

ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷರಾಗಿ ಶಿವಮೊಗ್ಗದ ಪ್ರೇಮಾ ಆಯ್ಕೆ

ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘದ  ಅಧ್ಯಕ್ಷರಾಗಿ ಪ್ರೇಮಾ ಆಯ್ಕೆ ಶಿವಮೊಗ್ಗ – ಬೆಂಗಳೂರಿನ ಭಾರತೀಯ ಸ್ಕೌಟ್ ಭವನದಲ್ಲಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘದ ಪದಾಧಿಕಾರಿಗಳ ಸಭೆ ನಡೆದು ನೂತನ ಪದಾಧಿಕಾರಿಗಳ ಆಯ್ಕೆಯನ್ನು ನಡೆಸಲಾಯಿತು. ಸಭೆಯ ತೀರ್ಮಾನದಂತೆ ರಾಜ್ಯ ಅಧ್ಯಕ್ಷರಾಗಿ  ಬಿ ಪ್ರೇಮಾ  ಶಿವಮೊಗ್ಗ , ಉಪಾಧ್ಯಕ್ಷರಾಗಿ ನಿರ್ಮಲಾ   ಹರಿಹರ , ಪ್ರಧಾನ ಕಾರ್ಯದರ್ಶಿಯಾಗಿ ಉಮಾಮಣಿ ಬೆಂಗಳೂರು,ಖಜಾಂಚಿಯಾಗಿ  ವಿಶಾಲಾಕ್ಷಿ ಮಂಗಳೂರು , ಸಹ ಕಾರ್ಯದರ್ಶಿಯಾಗಿ ಪ್ರೇಮಾ ಚನ್ನಪಟ್ಟಣ  ಆಯ್ಕೆಯಾದರು. ಉಳಿದ…

Read More

ಶರಾವತಿ ನದಿ ತೀರದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 150 ಟನ್ ಮರಳು ವಶಕ್ಕೆ

ಶರಾವತಿ ನದಿ ತೀರದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 150 ಟನ್ ಮರಳು ವಶಕ್ಕೆ ಹೊಸನಗರ: ತಾಲೂಕಿನ ಪುರಪ್ಪೇಮನೆ ನದಿ ತೀರದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 150 ಟನ್ ಮರಳನ್ನು ಪೊಲೀಸ್ ಇಲಾಖೆ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪುರಪ್ಪೆಮನೆಯ ನದಿ ತೀರದಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಪೊಲೀಸರು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಪುರಪ್ಪೆಮನೆಯ ನದಿಯ ತೀರಕ್ಕೆ ದಾಳಿ ನಡೆಸಿ ಅಕ್ರಮ…

Read More

ಬೆಳ್ಳೂರು ವ್ಯಾಪ್ತಿಯಲ್ಲಿ ಗಾಳಿ-ಮಳೆಗೆ ಮನೆಗಳ ಹಾನಿ: ಅಧಿಕಾರಿಗಳ ಸ್ಥಳ ಪರಿಶೀಲನೆ

Heavy rain and strong winds caused damage to houses in Dobaillu village near Belluru in Hosanagara taluk of Shivamogga district. Revenue officials inspected the affected areas and assessed the losses. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೋಬೈಲು ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಭಾರಿ ಗಾಳಿ-ಮಳೆಯಿಂದ ಮನೆಗಳಿಗೆ ಹಾಗೂ ಆಸ್ತಿಪಾಸ್ತಿಗಳಿಗೆ ಹಾನಿ ಸಂಭವಿಸಿರುವುದು ವರದಿಯಾಗಿದೆ. ದೊಬೈಲು ಗ್ರಾಮದ ನಿವಾಸಿಗಳಾದ ಚಂದ್ರಪ್ಪ ದೇವರಗದ್ದೆ…

Read More

Ripponpete | ನಾಳೆ(04-05-2024) ವಿದ್ಯುತ್ ವ್ಯತ್ಯಯ ಇಲ್ಲ | ಪ್ರಕಟಣೆ ಹಿಂಪಡೆದ ಮೆಸ್ಕಾಂ ಇಲಾಖೆ

Ripponpete | ನಾಳೆ(04-05-2024) ವಿದ್ಯುತ್ ವ್ಯತ್ಯಯ ಇಲ್ಲ | ಪ್ರಕಟಣೆ ಹಿಂಪಡೆದ ಮೆಸ್ಕಾಂ ಇಲಾಖೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ ನಾಳೆ 04/05/24 ರ ವಿದ್ಯುತ್ ವ್ಯತ್ಯಯವಾಗುತ್ತದೆ ಎನ್ನುವ ಪ್ರಕಟಣೆಯನ್ನು ಮೆಸ್ಕಾಂ ಇಲಾಖೆ ಹಿಂಪಡೆದಿದೆ. ನಾಳೆ ಎಂದಿನಂತೆ ವಿದ್ಯುತ್ ಸರಬರಾಜು ಇರಲಿದೆ ಎಂದು ಮೆಸ್ಕಾಂ ಇಲಾಖೆಯ ಅಭಿಯಂತರರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ್ತ ವಿದ್ಯುತ್ ಸರಬರಾಜು ನಿಲ್ಲಿಸಲು ತೀರ್ಮಾನಿಸಲಾಗಿತ್ತು ಆದರೆ…

Read More

ಸಡಗರದಿಂದ ಸಂಪನ್ನಗೊಂಡ ‘ಯುಗಾದಿ ನವ ಪಲ್ಲವಕೆ ನಾಂದಿ’ ಬಳಗದ ಸ್ನೇಹಪರ್ವ-2

ಸಡಗರದಿಂದ ಸಂಪನ್ನಗೊಂಡ ‘ಯುಗಾದಿ ನವ ಪಲ್ಲವಕೆ ನಾಂದಿ’ ಬಳಗದ ಸ್ನೇಹಪರ್ವ-2 ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಯಶಸ್ವಿಯಾಗಿ ನೆರವೇರಿದ ‘ಯುಗಾದಿ ನವ ಪಲ್ಲವಕೆ ನಾಂದಿ’ ಬಳಗದ ‘ಸ್ನೇಹಪರ್ವ-2’ ಕಾರ್ಯಕ್ರಮದ ಸಮಗ್ರ ವರದಿ. ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ವಿವರಗಳನ್ನು ಇಲ್ಲಿ ಓದಿ. ​ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸಮುದಾಯ ಭವನದಲ್ಲಿ ‘ಯುಗಾದಿ ನವ ಪಲ್ಲವಕೆ ನಾಂದಿ’ ಬಳಗದ ವತಿಯಿಂದ ಆಯೋಜಿಸಲಾಗಿದ್ದ ‘ಸ್ನೇಹ ಪರ್ವ-2’ ಕಾರ್ಯಕ್ರಮವು ಏಪ್ರಿಲ್ 26 ರಂದು ಅತ್ಯಂತ ಯಶಸ್ವಿಯಾಗಿ ನೆರವೇರಿತು. ​ಬೆಳಿಗ್ಗೆ 7…

Read More
Skyscrappers

Nunc vitae ipsum non leo

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಆಧಾರ್ ಕಾರ್ಡ್ ಮೇಲ್ವಿಚಾರಕ/ಆಪರೇಟರ್ ಹುದ್ದೆಗಳಿಗೆ ನೇಮಕಾತಿ – ಅರ್ಜಿ ಆಹ್ವಾನ

CSC e-Governance Services India has released a recruitment notification for 252 Aadhaar Operator and Supervisor posts. Eligible 12th pass, ITI, and diploma candidates can apply online till March 10, 2026. ಬೆಂಗಳೂರು: CSC e-Governance Services India ಸಂಸ್ಥೆಯು ಆಧಾರ್ ಮೇಲ್ವಿಚಾರಕ/ಆಪರೇಟರ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಒಟ್ಟು 252 ಅಭ್ಯರ್ಥಿಗಳನ್ನು ನೇಮಕ ಮಾಡುವ ಗುರಿಯನ್ನು…

Read More