Headlines

Ripponpet | ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸರ್ಕಾರ ಒತ್ತು ನೀಡುತ್ತಿದೆ : ಶಾಸಕ ಗೋಪಾಲಕೃಷ್ಣ ಬೇಳೂರು

ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸರ್ಕಾರ ಒತ್ತು ನೀಡುತ್ತಿದೆ : ಶಾಸಕ ಗೋಪಾಲ ಕೃಷ್ಣ ಬೇಳೂರು  ರಿಪ್ಪನ್‌ಪೇಟೆ;-ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ  ಎಪಿಎಂಸಿ ಕಾಯ್ದಿಯನ್ನು ತಿದ್ದುಪಡಿಗೊಳಿಸುವ ಮೂಲಕ ರೈತರಿಗೆ ಹೆಚ್ಚು ಉಪಯುಕ್ತವಾದ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಒತ್ತು ನೀಡಲಾಗಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಸಾಗರ ರಸ್ತೆಯಲ್ಲಿರುವ ಎಪಿಎಂಸಿ ಮಾರುಕಟ್ಟೆಯಲ್ಲಿ  ಸುಸಜ್ಜಿತ ರಸ್ತೆ ಇನ್ನಿತರ ಮೂಲಭೂತ ಸೌಲಭ್ಯಗಳಿಗೆ ೨.೫೦ ಕೋಟಿ ವೆಚ್ಚದ ಅಭಿವೃಧ್ಧಿ ಕಾಮಗಾರಿಗೆ …

Read More

ಮೆಸ್ಕಾಂ ನಿರ್ಲಕ್ಷ್ಯಕ್ಕೆ ಅಡಿಕೆ ತೋಟ ಬಲಿ – 200ಕ್ಕೂ ಹೆಚ್ಚು ಮರಗಳು ಬೆಂಕಿಗಾಹುತಿ

Over 200 arecanut trees were destroyed in a fire at Kusugundi village near Ripponpet, allegedly due to MESCOM negligence after a tree leaning on an electric pole caused a short circuit. ರಿಪ್ಪನ್‌ಪೇಟೆ : ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯದಿಂದಾಗಿ ರೈತನ ಅಡಿಕೆ ತೋಟಕ್ಕೆ ಬೆಂಕಿ ತಗುಲಿ 200ಕ್ಕೂ ಹೆಚ್ಚು ಅಡಿಕೆ ಮರಗಳು ಸುಟ್ಟುಹೋಗಿರುವ ಘಟನೆ ರಿಪ್ಪನ್‌ಪೇಟೆ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಕುಸುಗುಂಡಿ ಗ್ರಾಮದಲ್ಲಿ ನಡೆದಿದೆ….

Read More

ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದ ಕಿಮ್ಮನೆ ರತ್ನಾಕರ್|election

ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದ  ಕಿಮ್ಮನೆ ರತ್ನಾಕರ್ ತೀರ್ಥಹಳ್ಳಿ : ಮಾಜಿ ಸಚಿವ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸೊಪ್ಪುಗುಡ್ಡೆ ಬೂತ್ ನಂಬರ್-180 ರಲ್ಲಿ ಬಂದು ಮತ ಚಲಾವಣೆ ಮಾಡಿದರು. ಜೊತೆಯಲ್ಲಿ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರು ಶಬನಮ್ ಕೂಡ ಮತ ಚಲಾಯಿಸಿದರು.

Read More

‘ನಶೆ ಮುಕ್ತ ಶಿವಮೊಗ್ಗ’ ಸಂಕಲ್ಪ – ನೂತನ ಎಸ್‌ಪಿ ಬಿ. ನಿಖಿಲ್

B. Nikhil took charge as the new Superintendent of Police of Shivamogga district. He said maintaining law and order and public-friendly policing would be his priority. Launching the “Nasha Mukt Shivamogga” drive, he announced strict action against drugs and ganja, with enforcement on a war footing. He also announced the “Public Eye” WhatsApp channel for…

Read More

Ripponpet | ನಾಯಕ್ ಜನರಲ್ ಸ್ಟೋರ್ಸ್ ಮಾಲೀಕ ಮಾಧವ ನಾಯಕ್‌ ನಿಧನ

ರಿಪ್ಪನ್ ಪೇಟೆ : ಪಟ್ಟಣದ ಜಿ.ಎಸ್‌.ಬಿ ಸಮಾಜದ ಮಾಜಿ ಅಧ್ಯಕ್ಷರು ಹಾಗೂ ನಾಯಕ್ ಜನರಲ್ ಸ್ಟೋರ್ಸ್ ಇದರ ಮಾಲೀಕರಾದ ಮಾಧವ ನಾಯಕ್ (85) ಇಂದು ಬೆಳಿಗ್ಗೆ ವಯೋಸಹಜ ನಿಧನರಾಗಿದ್ದಾರೆ. ಮೃತರು ಇಬ್ಬರು ಪುತ್ರಿಯರು,ಓರ್ವ ಪುತ್ರನನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರ ಇಂದು ಮಧ್ಯಾಹ್ನ ಪಟ್ಟಣದ ಗಾಂಧಿನಗರದ ಹಿಂದೂ ರುದ್ರ ಭೂಮಿಯಲ್ಲಿ ಜರುಗಲಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ .

Read More

ಹೆಚ್ಚಿನ ಬಡ್ಡಿ ವಸೂಲಿಗೆ ಇಳಿದರೆ ನಿರ್ದಾಕ್ಷಿಣ್ಯ ಕ್ರಮ – ಸಿಪಿಐ ಗುರಣ್ಣ ಹೆಬ್ಬಾಳ್

ಹೆಚ್ಚಿನ ಬಡ್ಡಿ ವಸೂಲಿಗೆ ಇಳಿದರೆ ನಿರ್ದಾಕ್ಷಿಣ್ಯ ಕ್ರಮ – ಸಿಪಿಐ ಗುರಣ್ಣ ಹೆಬ್ಬಾಳ್ ರಿಪ್ಪನ್‌ಪೇಟೆ : ಖಾಸಗಿ ಅನಧಿಕೃತ ಹಣಕಾಸು ಲೇವಾದೇವಿದಾರರು ಮತ್ತು ಪಾನ್ ಬ್ರೋಕರ್ ಗಳು ಸಾಲ ನೀಡುವುದು ಮತ್ತು ಆಭರಣದ ಮೇಲೆ ಗಿರವಿ ಇಟ್ಟುಕೊಂಡು ಹಣ ನೀಡುವ ಮೂಲಕ ಹೆಚ್ಚಿನ ಬಡ್ಡಿ ವಸೂಲಾತಿ ಮಾಡುವ ಬಗ್ಗೆ ಗ್ರಾಹಕರಿಂದ ದೂರು ಬಂದರೆ ಯಾವುದೇ ಮುಲಾಜಿಲ್ಲದೇ ನಿರ್ದಾಕ್ಷಿಣ್ಯವಾಗಿ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೊಸನಗರ ವೃತ್ತ ನಿರೀಕ್ಷಕ ಗುರಣ್ಣ ಎಸ್ ಹೆಬ್ಬಾಳ್ ಖಡಕ್ ವಾರ್ನಿಂಗ್ ನೀಡಿದರು….

Read More

ಕಾಂಗ್ರೆಸ್ ಸರ್ಕಾರ ಹಿಂದೂ ಹಾಗೂ ಬಡವರ ವಿರೋಧಿ ಸರ್ಕಾರ – ಕೆ ಎಸ್ ಈಶ್ವರಪ್ಪ|KSE

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳ ಒಳಗೆ ಹಿಂದೂ ಧರ್ಮ ವಿರೋಧಿ ಮತ್ತು ಬಡವರ ವಿರೋಧಿ ಸರ್ಕಾರ ಎಂದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಮಾಜಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಡವರಿಗೆ ಪ್ರತಿ ತಿಂಗಳಿಗೆ 10 ಕೆ ಜಿ ಅಕ್ಕಿ ಕೊಡುವುದಾಗಿ ಹೇಳಿ ಪ್ರಧಾನಿ ಮೋದಿ ಅಡ್ಡ ಬರ್ತಾ ಇದ್ದಾರೆ ಎಂಬ ಭಾವನೆಯನ್ನ ಕಾಂಗ್ರೆಸ್ ಆರೋಪಿಸುತ್ತಿದೆ. ಕೇಂದ್ರವನ್ನು ಕೇಳಿ ಕಾಂಗ್ರೆಸ್ ಗ್ಯಾರೆಂಟಿ ಘೋಷಣೆ ಮಾಡಿದ್ರಾ.ಎಂದು ಪ್ರಶ್ನಿಸಿದ ಈಶ್ವರಪ್ಪ ಬಡವರಿಗೆ ಮೋಸ ಆಗುತ್ತಿದೆ…

Read More

ದಲಿತ ರೈತರ ಮೇಲೆ ಅರಣ್ಯಾಧಿಕಾರಿಗಳಿಂದ ಹಲ್ಲೆ : ಗ್ರಾಮಸ್ಥರಿಂದ ತೀವ್ರ ಪ್ರತಿಭಟನೆ:

ಶಿವಮೊಗ್ಗ: ದರಕಾಸ್ತಿನಿಂದ ದಲಿತರಿಗೆ ಮಂಜೂರಾಗಿದ್ದ ಜಮೀನನ್ನು ವಶಕ್ಕೊಪ್ಪಿಸಲು ಬಿಡದ ಅರಣ್ಯಾಧಿಕಾರಿಗಳ ಅಧಿಕಾರಿಗಳು ದೌರ್ಜನ್ಯ ನಡೆಸಿ ಹಲ್ಲೆ ಮಾಡಿದ್ದಲ್ಲದೇ ನಾಲ್ವರ ಮೇಲೆ ಏಳೆಂಟು ಸುಳ್ಳು ಮೊಕದ್ದಮೆ ದಾಖಲಿಸಿರುವ‌ ಬಗ್ಗೆ ತಾಲೂಕಿನ ದೇವಕಾತಿಕೊಪ್ಪ‌ ಗ್ರಾಮಸ್ಥರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಇಂದು ಮದ್ಯಾಹ್ನದಿಂದ ಪ್ರತಿಭಟನೆಗಿಳಿದಿದ್ದಾರೆ. ದೇವಕಾತಿಕೊಪ್ಪ ಹೊರವಲಯದ ಸರ್ವೇ ನಂ115ರಿಂದ 126ರ ವರೆಗಿನ ಭೂಮಿಯಲ್ಲಿ 12ದಲಿತರಿಗೆ 1979ರಲ್ಲಿ ಅಂದಿನ ಸರ್ಕಾರ ತಲಾ 2ಎಕರೆಯಂತೆ 24 ಎಕರೆ ಭೂಮಿಯನ್ನು ಮಂಜೂರು ಮಾಡಿತ್ತು. ಕಂದಾಯ ಇಲಾಖೆ ಈ ಭೂಮಿಗೆ ಪಹಣಿ ಹಾಗೂ ಖಾತೆ ಮಾಡಿ…

Read More

ಶಾಸಕ ಹರತಾಳು ಹಾಲಪ್ಪ ವಿರುದ್ದ ಬೇಳೂರು ಗೋಪಾಲಕೃಷ್ಣ ಕೆಂಡಾಮಂಡಲ : ನಾಳೆಯೇ ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ಸಿದ್ದ

ಕಳೆದ ಹದಿನೈದು ದಿನಗಳಿಂದ ಸಾಗರ ವಿಧಾನಸಭಾ ಕ್ಷೇತ್ರದ ಹಾಲಿ ಮತ್ತು ಮಾಜಿ ಶಾಸಕರ ನಡುವಿನ ಆಣೆ ಪ್ರಮಾಣದ ಜಟಾಪಟಿ ಕೊನೆಯ ಹಂತ ತಲುಪಿದ್ದು ನಾಳೆ ಧರ್ಮಸ್ಥಳದಲ್ಲಿ ಅಂತಿಮವಾಗಬಹುದೇ ? ಇಂದು ಸಾಗರದಲ್ಲಿ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಪತ್ರೀಕಾ ಹೇಳಿಕೆ ನೀಡಿದ್ದಾರೆ. ಹರತಾಳು ಹಾಲಪ್ಪ ವಿರುದ್ದ ಬೇಳೂರು ಗೋಪಾಲಕೃಷ್ಣ ಹೇಳಿದ್ದಾದರು ಏನು?? ಶಾಸಕ ಹಾಲಪ್ಪನವರೆ ಏನ್ ಹೇಳಿದ್ರಿ ನಾನು ಪಲಾಯನವಾದಿ ಅಂತಾನ??  ಹೇಳೋಕೆ ಮೊದಲು ಯೋಚನೆ ಮಾಡಿ ಧರ್ಮಸ್ಥಳದ ಆಣೆಪ್ರಮಾಣಕ್ಕೆ ನೀವು ಮೋದಲು…

Read More

ವರದಕ್ಷಿಣೆ ಕಿರುಕುಳದಿಂದ ಬೇಸತ್ತು ನವವಿವಾಹಿತೆ ಆತ್ಮಹತ್ಯೆ – ಪ್ರಕರಣ ದಾಖಲು|Dowry case

ನೂರಾರು ಕನಸು ಹೊತ್ತು ಮದುವೆಯಾಗಿದ್ದ ನವ ವಿವಾಹಿತೆ ವರದಕ್ಷಿಣೆ ಭೂತಕ್ಕೆ ಬಲಿಯಾಗಿರುವ ಘಟನೆ ಶಿವಮೊಗ್ಗ ಶಿಕಾರಿಪುರದ ಶಿರಾಳಕೊಪ್ಪದ ಉಡುಗುಣಿ ಗ್ರಾಮದಲ್ಲಿ ನಡೆದಿದೆ. ನವವಿವಾಹಿತೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕಳೆದ ವರ್ಷವಷ್ಟೇ ಮದುವೆಯಾಗಿದ್ದ ಸಂಗೀತಾ ಅನುಮಾನಸ್ಪದವಾಗಿ ಸಾವನಪ್ಪಿದ್ದು, ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಡ, ಅತ್ತೆ ಮಾವನ ಕಿರುಕುಳಕ್ಕೆ ಅಮಾಯಕ ಜೀವ ಬಲಿಯಾಗಿದ್ದು, ಸಂಗೀತಾ ನೂರಾರು ಕನಸು ಹೊತ್ತು ಹರೀಶ್ ಎಂಬಾತನ ಜೊತೆ ಮದುವೆಯಾಗಿದ್ದರು. ಸಂಗೀತಾ ಪೋಷಕರು ಚಿನ್ನ, ಹಣ ಕೊಟ್ಟು ಅದ್ದೂರಿಯಾಗಿ ಮದುವೆ ಮಾಡಿದ್ದರು. ಮದುವೆಯಾದ ಆರು ತಿಂಗಳಿಗೆ…

Read More
Exit mobile version