Headlines

ಪಂಚರ್ ಹಾಕುವ ವೇಳೆ ಬೈಕ್ ಡಿಕ್ಕಿಯಾಗಿ ಲಾರಿ ಚಾಲಕ ಸಾವು

ಪಂಚರ್ ಹಾಕುವ ವೇಳೆ ಬೈಕ್ ಡಿಕ್ಕಿಯಾಗಿ ಲಾರಿ ಚಾಲಕ ಸಾವು ಶಿಕಾರಿಪುರ : ಲಾರಿ ಪಂಚರ್ ಆಗಿದ್ದ ಕಾರಣ ಟಯರ್ ಬದಲಾವಣೆ  ಮಾಡುತ್ತಿರುವ ವೇಳೆ ಬೈಕ್ ಒಂದು ಗುದ್ದಿದ ಪರಿಣಾಮ ರಸ್ತೆಯಲ್ಲಿಲಾರಿ ಚಾಲಕ ದುರ್ಮರಣ ಹೊಂದಿದ ಘಟನೆ ಇಂದು ಸಂಜೆ ನಡೆದಿದೆ. ತೀರ್ಥಹಳ್ಳಿಯ ಯಡೇಹಳ್ಳಿಕೆರೆಯ ರಮೇಶ್ (54 ವರ್ಷ ) ಮೃತ ದುರ್ಧೈವಿ. ಶಿಕಾರಿಪುರ ಸಮೀಪದ ಕೆಂಗಟ್ಟಿ ಮತ್ತು ಸಿದ್ದನ್ಪುರ ಗ್ರಾಮದ ಮುಖ್ಯ ರಸ್ತೆಯ ಬಳಿ ಲಾರಿ ಪಂಚರ್ ಆಗಿದ್ದಕ್ಕಾಗಿ ಲಾರಿಯನ್ನು ರಸ್ತೆಯ ಎಡಭಾಗದಲ್ಲಿ ನಿಲ್ಲಿಸಿಕೊಂಡು ಟಯರ…

Read More

ಆರು ವರ್ಷಗಳಿಂದ ವಿಚ್ಚೇದನಕ್ಕೆ ಯತ್ನಿಸುತಿದ್ದ ಸೊರಬದ  ದಂಪತಿಗಳಿಗಳನ್ನು ಒಂದೂಗೂಡಿಸಿದ ಉಡುಪಿ ನ್ಯಾಯಾಲಯ

ಆರು ವರ್ಷಗಳಿಂದ ವಿಚ್ಚೇದನಕ್ಕೆ ಯತ್ನಿಸುತಿದ್ದ ಸೊರಬದ  ದಂಪತಿಗಳಿಗಳನ್ನು ಒಂದೂಗೂಡಿಸಿದ ಉಡುಪಿ ನ್ಯಾಯಾಲಯ ಉಡುಪಿ : ಕಳೆದ ಆರು ವರ್ಷಗಳಿಂದ ಪ್ರತ್ಯೇಕವಾಗಿದ್ದ ದಂಪತಿಗಳನ್ನು ಉಡುಪಿಯ ಕೌಟುಂಬಿಕ ನ್ಯಾಯಾಲಯ ಒಂದುಗೂಡಿಸಿ ಪರಸ್ಪರ ಮಾಲಾರ್ಪಣೆ ಮಾಡಿಸಿ ಸಿಹಿ ಹಂಚಿ ಸಂಭ್ರಮಿಸಿದ ಕ್ಷಣ ಶನಿವಾರ ನಡೆದ ರಾಷ್ಟ್ರಿಯ ಲೋಕ ಅದಾಲತ್‍ನಲ್ಲಿ ಸಾಕ್ಷಿಯಾಯಿತು. ಪ್ರಕರಣದ ಹಿನ್ನಲೆ: ಸೊರಬದ ರಾಘವೇಂದ್ರ ಆಚಾರ್ಯರವರು ಮಂದಾರ್ತಿ ಮುದ್ದುಮನೆಯ ಮಾಲತಿಯವರೊಂದಿಗೆ 2018 ನೇ ಏಪ್ರಿಲ್‍ನಲ್ಲಿ ಯಡ್ತಾಡಿಯ ಚಾಮುಂಡೇಶ್ವರಿ ಸಭಾ ಭವನದಲ್ಲಿ ವಿವಾಹ ಆಗಿದ್ದರು. ಮದುವೆ ಆದ ಸ್ವಲ್ಪ ಸಮಯದ ನಂತರ…

Read More

ಸಾಗರದಲ್ಲಿನ ಸರ್ಕಾರಿ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ|Application

ಸಾಗರ : 2023-24 ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನಿಸಿದೆ. ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳು ಹೊಸದಾಗಿ ಪ್ರವೇಶ ಬಯಸುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಹಾಗೂ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯದ ತಂತ್ರಾಂಶ http://shp.karnataka.gov.in ರಲ್ಲಿ ಜು.16 ರೊಳಗಾಗಿ ಅರ್ಜಿಯನ್ನು ಸಲ್ಲಿಸಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ…

Read More

ನವಜಾತ ಶಿಶುವನ್ನು ತೋಟದಲ್ಲಿ ಎಸೆದುಹೋದ ಪಾಪಿ ತಾಯಿ..!! | crime news

ನವಜಾತ ಶಿಶುವನ್ನು ತೋಟದಲ್ಲಿ ಎಸೆದುಹೋದ ಪಾಪಿ ತಾಯಿ..!! | crime news ರಾಜ್ಯದ ಹಲವೆಡೆ ಭ್ರೂಣ ಹತ್ಯೆ ಪ್ರಕರಣಗಳು ಸದ್ದು ಮಾಡುತ್ತಿರುವ ಬೆನ್ನಲ್ಲೇ ಶಿವಮೊಗ್ಗ ತಾಲ್ಲೂಕಿನ ಹೊಳಲೂರು ಮುಖ್ಯ ರಸ್ತೆಯ ತೋಟದಲ್ಲಿ ಗುರುವಾರ ಬೆಳಗ್ಗೆ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆಯಾಗಿದೆ. ಆಗಷ್ಟೇ ಜನಿಸಿದ ಶಿಶುವನ್ನು ತಾಯಿ ಅಲ್ಲೇ ಬಿಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಶಿಶುವನ್ನು ಮರಣೋತ್ತರ ಪರೀಕ್ಷೆಗೆ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ. ಹೊಳಲೂರಿನಿಂದ…

Read More

ಕೆಪಿಸಿಸಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಒಬಿಸಿ ಮೋರ್ಚಾ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತಂತೆ ಎಐಸಿಸಿ ಒಬಿಸಿ ಅಧ್ಯಕ್ಷ ಕ್ಯಾ.ಅಜಯ್ ಸಿಂಗ್ ಆದೇಶ ಹೊರಡಿಸಿದ್ದು, ರಾಜ್ಯ ಘಟಕದ ಕಾರ್ಯಾಧ್ಯಕ್ಷರನ್ನಾಗಿ ತತಕ್ಷಣದಿಂದ ಜಾರಿಗೆ ಬರುವಂತೆ ಮಧು ಬಂಗಾರಪ್ಪ ಅವರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

Read More

ಹೆಬ್ಬಂಡೆಯ ಆಲಯ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ಭಕ್ತಸಾಗರ :

ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ದ ಹೆಬ್ಬಂಡೆಯ ಅಲಯ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ಭಕ್ತಜನಸಾಗರವೇ ಶ್ರದ್ದಾಭಕ್ತಿಯಿಂದಾ ಹರಿದು ಬಂದಿತು. ಅಮ್ಮನಘಟ್ಟ ಜಾತ್ರೆ ನಾಡಿನ ಪ್ರಮುಖ ಜಾತ್ರೆಗಳಲ್ಲಿ ಒಂದಾಗಿದ್ದು ಮಲೆನಾಡಿನ ಸಹ್ಯಾದ್ರಿಯ ಪರ್ವತ ತಪ್ಪಲಿನಲ್ಲಿ  ವಿಶಿಷ್ಟ ಪ್ರಾಕೃತ್ತಿಕ ಸೌಂದರ್ಯದಲ್ಲಿ ಕಂಗೊಳಿಸುವ ಧಾರ್ಮಿಕ ಶ್ರದ್ದಾಕೇಂದ್ರವಾದ ಜೇನುಕಲ್ಲಮ್ಮ ಹಲವು ಜನಾಂಗಗಳ ಕುಲದೇವತೆಯಾಗಿ ನೆಲೆ ನಿಂತಿರುವ ದೇವಿಗೆ ಪ್ರಧಾನ ಅರ್ಚಕ ಭಾಸ್ಕರ್ ಜೋಯ್ಸ್ ನೇತೃತ್ವದಲ್ಲಿ ಪುರೋಹಿತ ಬಳಗ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಪಿತೃ ಪಕ್ಷದಲ್ಲಿ ಹುಣ್ಣಿಮೆಯಿಂದ ಅಮಾವಾಸ್ಯೆಯ ವರೆಗೆ ಎರಡು ಮಂಗಳವಾರ ಶುಕ್ರವಾರದೊಂದು…

Read More
Productivity

Class aptent taciti sociosqu

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

Ripponpete | ಅಥ್ಲೆಟಿಕ್ಸ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಆಯುಷ್

Ripponpete | ಅಥ್ಲೆಟಿಕ್ಸ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಆಯುಷ್ ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದ ಅಥ್ಲೆಟಿಕ್ಸ್‌ನಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿ ಆಯುಷ್ ಎಸ್ ಆರ್ ಉತ್ತಮ ಸಾಧನೆ ತೋರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಶುಕ್ರವಾರ ಹಾಗೂ ಶನಿವಾರ ನಡೆದ 17 ವರ್ಷ ವಯೋಮಿತಿಯೊಳಗಿನ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ 100 ಮೀಟರ್ ಓಟದಲ್ಲಿ ದ್ವಿತೀಯ, 200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಹಾಗೂ ತ್ರಿಬಲ್ ಜಂಪ್‌ನಲ್ಲಿ ದ್ವಿತೀಯ ಸ್ಥಾನ…

Read More

ಮಹಾನವಮಿ ಪೂಜೆ, ಉತ್ಸವ | ನವಧಾ ಭಕ್ತಿ ಸಮರ್ಪಣೆಯಿಂದ ನವಚೈತನ್ಯ ; ಹೊಂಬುಜ ಶ್ರೀ

ಮಹಾನವಮಿ ಪೂಜೆ, ಉತ್ಸವ | ನವಧಾ ಭಕ್ತಿ ಸಮರ್ಪಣೆಯಿಂದ ನವಚೈತನ್ಯ ; ಹೊಂಬುಜ ಶ್ರೀ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಭಕ್ತವೃಂದದವರ ಭಾಗವಹಿಸುವಿಕೆಯಿಂದ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ತೀರ್ಥಂಕರ ಹಾಗೂ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಒಂಬತ್ತು ದಿವಸಗಳಲ್ಲಿ ಶರನ್ನವರಾತ್ರಿ ಪೂಜೆ, ಉತ್ಸವಗಳು ನೆರವೇರಿದವು. ಹೊಂಬುಜ ಶ್ರೀ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಜಿನಾಗಮೋಕ್ತ ಶಾಸ್ತ್ರದನ್ವಯ…

Read More