Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ

Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ವಿದ್ಯಾರ್ಥಿಗಳು ಪೊಲೀಸ್‌ ಕಾನೂನು, ರಸ್ತೆ ಸುರಕ್ಷ ತೆ ಮುಂತಾದ ನಿಯಮಗಳ ಬಗ್ಗೆ ಅರಿವು ಹೊಂದುವ ಅಗತ್ಯವಿದೆ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಪೊಲೀಸ್‌ ಇಲಾಖೆಯ ಕಾನೂನು, ನಿಯಮಗಳ ಬಗ್ಗೆ ಅರಿವು ಹೊಂದಿ ಪೋಷಕರು ಹಾಗೂ ಸಾರ್ವಜನಿಕರನ್ನು ಜಾಗೃತಿಗೊಳಿಸುವಷ್ಟು ಪ್ರಬುದ್ಧರಾಗಬೇಕು…

Read More

ವೃತ್ತಿಪರ ಶಿಕ್ಷಣದಿಂದ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಬಹುದು : ಶಾಸಕ ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಆಧುನಿಕ ತಂತ್ರಜ್ಞಾನ ಯುಗದಲ್ಲಿ  ಕೌಶಲ್ಯ ಮತ್ತು ವೃತ್ತಿಪರ ಶಿಕ್ಷಣವನ್ನು ಸಮಾಜದಲ್ಲಿನ ಬಡವರು ಮತ್ತುಮಧ್ಯಮ ವರ್ಗದವರು ಪಡೆದುಕೊಂಡು ಶ್ರಮವಹಿಸಿ ಬರುವ ಆದಾಯದಿಂದ ಹೆಚ್ಚು ಅನುಕೂಲಸ್ಥರಾಗುವ ಮೂಲಕ ತಮ್ಮಲ್ಲಿರುವ ಕೀಳರಿಮೆಯನ್ನು ದೂರ ಮಾಡಿ ಸ್ವಾಭಿಮಾನದಿಂದ ಬದುಕಲು ಸಾಧ್ಯವೆಂದು ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆರೆಹಳ್ಳಿ ಗ್ರಾಮದಲ್ಲಿ ಸುಮಾರು 2.45 ಕೋಟಿ ರೂ. ವೆಚ್ಚದ ಸುಸಜ್ಜಿತ ಸರ್ಕಾರಿ ಐಟಿಐ ಕಾಲೇಜ್ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ,…

Read More

ಶಿವಮೊಗ್ಗ : ಪಾದಚಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಶಿವಮೊಗ್ಗ : ಕೆಲಸ ಮುಗಿಸಿ ಮನೆಗೆ ವಾಪಾಸ್ ತೆರಳುತಿದ್ದ ಪಾದಚಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾಳೆ. ಗಾರೆ ಕೆಲಸ ಮುಗಿಸಿಕೊಂಡು ಶ್ರೀರಾಂಪುರದಲ್ಲಿರುವ ಮನೆಗೆ ಹಿಂದಿರುಗುತ್ತಿದ್ದ 40 ವರ್ಷದ ಮಹಿಳೆಗೆ ಹಿಂಬದಿಯಿಂದ ಬಂದ  ಕೆಎ-15-ಎನ್-7444 ಕಾರು ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಹಾಗೂ ಕುತ್ತಿಗೆಗೆ ಪೆಟ್ಟು ಬಿದ್ದ ಕಾರಣ ಆಕೆಯನ್ನ ತಕ್ಷಣ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಯಿತು. ತಪಾಸಣೆ ನಡೆಸಿದ ವೈದ್ಯರು ಮಹಿಳೆ ಸಾವನ್ನಪ್ಪಿರುವುದಾಗಿ ಹೇಳಿದ್ದಾರೆ. ಕಾರು ಅತಿ ವೇಗ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು…

Read More

ಗ್ರಾಮೀಣ ಪ್ರದೇಶದ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಪ್ರದೇಶದ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸರಕಾರಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ  ಆದರೂ  ಗ್ರಾಮೀಣ ಭಾಗದಲ್ಲಿ ಮಕ್ಕಳಿಲ್ಲದೆ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದೆ, ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಪೋಷಕರು ಒಲವು ತೋರುವ ಅಗತ್ಯವಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಕೆಂಚನಾಲ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಚಂದವಳ್ಳಿ ಸರ್ಕಾರಿ ಪ್ರಾಥಮಿಕ…

Read More

ಹರತಾಳು ಹಾಲಪ್ಪ ಸಚಿವರಾಗಲು ನಿಮ್ಮ ಒಂದೊಂದು ಮತವು ಸಹಕಾರಿ – ಬಿ ವೈ ರಾಘವೇಂದ್ರ|BYR

ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಹರತಾಳು ಹಾಲಪ್ಪ ರಿಗೆ ಮತ ನೀಡಿ ಬೆಂಬಲಿಸುವ ಮೂಲಕ ಸಾಗರ ಕ್ಷೇತ್ರದಿಂದ ಮಂತ್ರಿಯೊಬ್ಬರನ್ನು ಗೆಲ್ಲಿಸಲಿದ್ದೀರಿ ಎಂದು ಸಂಸದ ಬಿ ವೈ.ರಾಘವೇಂದ್ರ ಹೇಳಿದ್ದಾರೆ. ಅವರು ಸಾಗರದಲ್ಲಿ ಹರತಾಳು ಹಾಲಪ್ಪನವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿ, ಹಾಲಪ್ಪನವರು ಕಟ್ಟಕಡೆಯ ಮನುಷ್ಯನಿಗೆ ಸರ್ಕಾರದ ಕಾರ್ಯಕ್ರಮ ತಲುಪಿಸಿದವರು. ರೈತನ ಮೇಲೆ ಹಲ್ಲೆ ಆದಾಗ ರಾತ್ರಿ ಧರಣಿ ನಡೆಸಿದ್ದವರು,ಶೋಷಿತ ವರ್ಗಕ್ಕೆ ಅನ್ಯಾಯವಾದಗ ಸೆಟೆದು ನಿಂತ ನಾಯಕ ಹರತಾಳು ಹಾಲಪ್ಪ ರವರು ಮೇ ತಿಂಗಳಲ್ಲಿ ಕರ್ನಾಟಕ ರಾಜ್ಯದಲ್ಲಿ…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು ಶಿವಮೊಗ್ಗ: ನಗರದ ಹೊರವಲಯದ ಗೋಂಧಿ ಚಟ್ನಹಳ್ಳಿ ಗ್ರಾಮದ ಬಳಿ ಇಂದು (ಗುರುವಾರ) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ. ಶಿವಮೊಗ್ಗದಿಂದ ಹೊನ್ನಾಳಿ ಕಡೆಗೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ, ವಾಹನದಲ್ಲಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಇಂದು ಬೆಳಿಗ್ಗೆ ಸುಮಾರು 5.30ರ…

Read More

ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಗರ್ಭಿಣಿ ಮಹಿಳೆ ನೇಣಿಗೆ ಶರಣು

ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಗರ್ಭಿಣಿ ಮಹಿಳೆ ನೇಣಿಗೆ ಶರಣು A 26-year-old pregnant woman, married just three months ago, allegedly died by suicide at Hanaji village in Soraba taluk of Shivamogga district. Police have registered a case and are investigating the incident. ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿ ಹೋಬಳಿಯ ಹಣಜಿ ಗ್ರಾಮದಲ್ಲಿ ಮೂರು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಗರ್ಭಿಣಿ ಮಹಿಳೆಯೊಬ್ಬರು ನೇಣು…

Read More

ಶಾಲಾ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಮುಖ್ಯ ಶಿಕ್ಷಕಿ ರೊಮ್ಯಾಟಿಂಕ್ ಫೋಟೋಶೂಟ್ : ಶಿಕ್ಷಕಿ ಸಸ್ಪೆಂಡ್ | Suspended

ಶಾಲಾ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಮುಖ್ಯ ಶಿಕ್ಷಕಿ ರೊಮ್ಯಾಟಿಂಕ್ ಫೋಟೋಶೂಟ್ : ಶಿಕ್ಷಕಿ ಸಸ್ಪೆಂಡ್ ಮುಖ್ಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯೊಂದಿಗೆ ಪ್ರವಾಸದ ವೇಳೆ ರೊಮ್ಯಾಂಟಿಕ್ ಫೋಟೊ ಶೂಟ್ ಮಾಡಿಸಿಕೊಂಡಿದ್ದ ವಿಡಿಯೋ ವೈರಲ್ ಆಗುತ್ತಲೇ ಅವರನ್ನು ಅಮಾನತು ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದ ವೇಳೆ ಮುರುಗಮಲ್ಲ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 42 ವರ್ಷದ ಮುಖ್ಯಶಿಕ್ಷಕಿ ವಿದ್ಯಾರ್ಥಿ ಜೊತೆ ಕೆನ್ನೆಗೆ ಮುತ್ತು ಕೊಡುವಂತೆ,‌ಸೀರೆ ಸೆರಗು ಎಳೆಯುವಂತೆ ರೊಮ್ಯಾಂಟಿಕ್‌ ಆಗಿ…

Read More

ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ರೈತ ಆತ್ಮ*ಹತ್ಯೆ

ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ರೈತ ಆತ್ಮಹತ್ಯೆ ತೀರ್ಥಹಳ್ಳಿ : ಸಂಘ ಸಂಸ್ಥೆಯಲ್ಲಿ 2 ಲಕ್ಷ ಹಾಗೂ ಇತರೆ ಕೈ ಸಾಲ ಮಾಡಿಕೊಂಡಿದ್ದ ರೈತನೋರ್ವ ಇತ್ತ ಬೆಳೆಯಲ್ಲೂ ನಷ್ಟ ಅನುಭವಿಸಿ ಸಾಲ ತೀರಿಸಲಾಗದೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಅ. 9ರ ಬುಧವಾರ ರಾತ್ರಿ ನಡೆದಿದೆ. ತಾಲೂಕಿನ ಹೊಸಹಳ್ಳಿ ಗ್ರಾ.ಪಂ.ವ್ಯಾಪ್ತಿಯ ಸುಣ್ಣದ ಮನೆಯ ನೇಮ ನಾಯ್ಕ (60) ಮೃಪಟ್ಟವರು. ರೈತ ನೇಮ ನಾಯ್ಕ ಅವರು ಅಡಿಕೆಗೆ ಎಲೆಚುಕ್ಕಿ ರೋಗ ಹಾಗೂ ಕೊಳೆ ರೋಗದಿಂದ ಬೇಸತ್ತು…

Read More

ಅಡುಗೆ ಅನಿಲ ದುರುಪಯೋಗದ ಶಂಕೆ | ತಹಶೀಲ್ದಾರ್ ನೇತೃತ್ವದಲ್ಲಿ ಹೋಟೆಲ್-ಗೋದಾಮುಗಳ ತಪಾಸಣೆ

Food department officials led by Tehsildar Bharat Raj conducted a surprise inspection on hotels and warehouses in Hosanagara following complaints about irregular commercial LPG cylinder supply and illegal gas storage. ಹೊಸನಗರ : ಅಡುಗೆ ಅನಿಲ ಪೂರೈಕೆಗೆ ಸಂಬಂಧಿಸಿದಂತೆ ಸರ್ಕಾರದ ಎಸ್ಮಾ (ESMA) ಜಾರಿಯಾದ ಹಿನ್ನೆಲೆಯಲ್ಲಿ, ಹೊಸನಗರ ಪಟ್ಟಣದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ವಿವಿಧ ಹೋಟೆಲ್‌ಗಳು ಮತ್ತು ಗೋದಾಮುಗಳ ಮೇಲೆ ದಿಢೀರ್ ದಾಳಿ ನಡೆಸಿದರು. ತಹಶೀಲ್ದಾರ್…

Read More