ತನ್ನ ಭಾವನನ್ನೇ ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನಿಸಿದ ಭಾಮೈದುನ ಅರೆಸ್ಟ್|arrested
ತನ್ನ ಭಾವನನ್ನೇ ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನಿಸಿದ ಭಾಮೈದುನ ಅರೆಸ್ಟ್ ಹೊಳೆಹೊನ್ನೂರು : ಇಲ್ಲಿನ ಸಮೀಪದ ಅರದೋಟ್ಲು ಬಳಿ ತನ್ನ ಭಾವನನ್ನು ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನಿಸಿದ ಭಾವಮೈದುನನ್ನು ಪೊಲೀಸರು ಬಂಧಿಸಿದ್ದಾರೆ. ಭಾವಮೈದುನನ ವಿರುದ್ಧ 307 ಕೇಸ್ ದಾಖಲಾಗಿದೆ. ಆನವೇರಿ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ರಂಗಪ್ಪ(53) ಎಂಬವರಿಗೆ 17 ವರ್ಷಗಳ ಹಿಂದೆ ತನ್ನ ಅಕ್ಕನ ಮಗಳಾದ ಭಾಗ್ಯರನ್ನು ಮದುವೆಯಾಗಿದ್ದು ಅವರು ಸಹ ಶಿಕ್ಷಕಿಯಾಗಿ ಕೆಲಸ ಮಾಡಿಕೊಂಡಿದ್ದರು. ಘಟನೆಯ ಹಿನ್ನಲೆ : ಎರಡುವರೆ ವರ್ಷಗಳ ಹಿಂದೆ ಉಪನ್ಯಾಸಕರಿಗೆ ಮತ್ತು ಹೆಂಡತಿ…