Headlines

ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ – ಶಾಸಕ ಬೇಳೂರು ಗೋಪಾಲಕೃಷ್ಣ|beluru

ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ ಶಾಸಕ ಬೇಳೂರು ರು ಗೋಪಾಲಕೃಷ್ಣ ಅಭಿಮತ ಹೊಸನಗರ : ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ, ಮಲೆನಾಡಿನಲ್ಲಿ ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳು ಉತ್ತಮ ಸಾಧನೆಯನ್ನು ಪ್ರಕಟಿಸುತ್ತಿರುವುದು ಸ್ವಾಗತವಾಗಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಮ್ಮ ಅಭಿಮತ ವ್ಯಕ್ತಪಡಿಸಿದರು. ಅವರು ಇಂದು ಹೊಸನಗರ ನೆಹರು ಮೈದಾನದಲ್ಲಿ 23 – 24ನೇ ಸಾಲಿನ 17 ವರ್ಷ ವಯೋಮಿತಿ ಒಳಗಿನ ಪ್ರೌಢಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ…

Read More

ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳು ಎಂದು ಮನನೊಂದ ಆಯನೂರಿನ ಯುವಕ ಆತ್ಮಹತ್ಯೆ!|ayanuru

ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳು ಎಂದು ಮನನೊಂದ ಆಯನೂರಿನ ಯುವಕ ಆತ್ಮಹತ್ಯೆ! ದೇಶ, ಭಾಷೆ ,ಜಾತಿ, ಧರ್ಮ, ವಯಸ್ಸು ಮೀರಿ ಮದುವೆಗಳು ನಡೆಯುವುದುಂಟು ಆದರೆ ಈ ಯುವಕನಿಗೆ ತನ್ನನ್ನು ಮದುವೆಯಾಗುವ ಯುವತಿಯ ವಯಸ್ಸು ತನಗಿಂತ ಹೆಚ್ಚಿದೆ ಎಂಬ ಕಾರಣವೇ ಮರಣ ಶಾಸನವಾಗಿ ಪರಿಣಮಿಸಿದೆ. ಹೌದು, ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳೆಂಬ ಕಾರಣಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳಲು ಕಳೆನಾಶಕ ಸೇವಿಸಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ ಆಸ್ಪತ್ರೆಯಲ್ಲಿ ಸಾವು…

Read More

ಆಗುಂಬೆ ಘಾಟಿಯಲ್ಲಿ ಖಾಸಗಿ ಬಸ್ ಬ್ರೇಕ್ ವಿಫಲ – ಮರಕ್ಕೆ ಡಿಕ್ಕಿ|ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ|accident

ಆಗುಂಬೆ : ಪ್ರವಾಸಿಗರನ್ನು ಕರೆದೊಯ್ಯುತಿದ್ದ ಖಾಸಗಿ ಬಸ್ ಆಗುಂಬೆ ಘಾಟಿಯ 12 ನೇ ತಿರುವಿನಲ್ಲಿ ಬ್ರೇಕ್ ವಿಫಲವಾಗಿ‌ಮರಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು ಸಂಜೆ ನಡೆದಿದೆ. ಘಾಟಿ ರಸ್ತೆಯ 11ನೇ ತಿರುವಿನಲ್ಲಿ ಖಾಸಗಿ ಮಿನಿ ಬಸ್ ಬ್ರೇಕ್ ವೈಫಲ್ಯಗೊಂಡಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಸಂಭವನೀಯ ದೊಡ್ಡ ದುರಂತ ತಪ್ಪಿದೆ. 12ನೇ ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಬಸ್ ನಿಂತಿದೆ. ಬಸ್ ನಲ್ಲಿ ಮಹಿಳೆಯರು ಮಕ್ಕಳು ಸೇರಿ 20 ಜನರಿದ್ದು ಹಲವರಿಗೆ ಗಾಯಗಳಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು…

Read More

ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಪ್ರತಿಭಟನೆ ಸಂಬಂಧಿಸಿದಂತೆ ಪ್ರಿನ್ಸಿಪಾಲ್ ಗೆ ಮತ್ತೊಂದು ಕುತ್ತು !! ಹಾಗಾದರೆ ಅದೇನು ????

ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪ್ರಿನ್ಸಿಪಲ್ ಅನಾಗರಿಕನಂತೆ ವರ್ತಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆಗಿಳಿದಿದ್ದರು. ಬೆಳಿಗ್ಗೆಯಿಂದ ಶುರುವಾದ ಪ್ರತಿಭಟನೆಯು ಕ್ಷಣಕ್ಷಣಕ್ಕೂ ಹೆಚ್ಚಿನ ರೋಚಕತೆಯನ್ನು ಪಡೆಯುತ್ತಿತ್ತು ಕೊನೆಗೂ ಪ್ರಿನ್ಸಿಪಲ್ ಚಂದ್ರಪ್ಪರನ್ನ ಕರ್ತವ್ಯದಿಂದ ಬಿಡುಗಡೆಗೊಳಿಸಿ ಕೇಂದ್ರ ಕಚೇರಿಗೆ ಹಾಜರಾಗುವಂತೆ     ಇಲಾಖೆಯಿಂದ ತನಿಖೆಗೆ ಆದೇಶ ಕೂಡ ಹೊರಬಿತ್ತು.ಇದರಿಂದ ನಿರಾಳ ಗೊಂಡಂತಹ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಮೊಟಕುಗೊಳಿಸಿ ಶಾಲೆಗೆ ತೆರಳಿದರು. ಆದರೆ ಪ್ರಿನ್ಸಿಪಾಲ್ ಗೆ ಮಾತ್ರ ಮತ್ತೊಂದು ಕುತ್ತು  ರೆಡಿಯಾಗಿತ್ತು. :::ವಿದ್ಯಾರ್ಥಿ ಪೋಷಕರಿಂದ ಪ್ರಿನ್ಸಿಪಲ್…

Read More

RIPPONPETE | ಮರ ಕಟಾವು ವೇಳೆ ಉರುಳಿ ಬಿದ್ದ ಕ್ರೇನ್‌: ತಪ್ಪಿದ ಭಾರಿ ಅನಾಹುತ

A major accident was averted after a crane overturned during tree cutting operations near Shivamandir in Ripponpete on Wednesday evening. No casualties were reported. ರಿಪ್ಪನ್‌ಪೇಟೆ: ಪಟ್ಟಣದ ಶಿವಮಂದಿರದ ಸಮೀಪ ಇಂದು ಸಂಜೆ ಮರ ಕಟಾವು ಕಾರ್ಯ ನಡೆಯುತ್ತಿದ್ದ ವೇಳೆ ಕ್ರೇನ್‌ ಒಂದು ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದ ಘಟನೆ ಸಂಭವಿಸಿದೆ. ಈ ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದರೂ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ…

Read More

ಕುಪ್ಪಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ ವಿವಾಹ – ಕುವೆಂಪು ಆಶಯಕ್ಕೆ ಅಪಮಾನ

ಕುಪ್ಪಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ ವಿವಾಹ – ಕುವೆಂಪು ಆಶಯಕ್ಕೆ ಅಪಮಾನ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಶುಕ್ರವಾರ ಸಂಜೆ ಗೋದೂಳಿ ಲಗ್ನದಲ್ಲಿ ಅದ್ದೂರಿ ಮಂತ್ರ ಮಾಂಗಲ್ಯವೊಂದು ಜರುಗಿದೆ. ಕುವೆಂಪು ಸದಾಶಯದ ಮಂತ್ರ ಮಾಂಗಲ್ಯ ಎಲ್ಲಾ ರೀತಿಯ ಸರಳ ನಿಯಮಗಳನ್ನು ಗಾಳಿಗೆ ತೂರಿ ಮದುವೆ ಸಮಾರಂಭವೊಂದು ಹೈಫೈ ರೂಪದಲ್ಲಿ ನಡೆದಿದೆ. ಹೇಮಾಂಗಣದ ಮುಂಭಾಗದಲ್ಲಿ ತಳಿರುತೋರಣಗಳಿಂದ ಸಿಂಗರಿಸಿ, ಫಲ, ಪುಷ್ಪಗಳನ್ನು ಬಳಸಿಕೊಂಡು ವಿಭಿನ್ನವಾಗಿ ಮಂತ್ರ ಮಾಂಗಲ್ಯ ವಿವಾಹ ಮಾಡಲಾಗಿದೆ. ಕುವೆಂಪು ಸರಳ ನಿಯಮಗಳಿಂದ ತಮ್ಮ ಪುತ್ರ ತೇಜಸ್ವಿ ವಿವಾಹವನ್ನು ಮಾಡಿದ್ದರು….

Read More

Koduru | ಸಂಸ್ಕಾರಯುತ ಶಿಕ್ಷಣವೇ ವ್ಯಕ್ತಿತ್ವ ನಿರ್ಮಾಣಕ್ಕೆ ಭದ್ರ ಅಡಿಪಾಯ ; ಕಲಗೋಡು ರತ್ನಾಕರ್

ಸಂಸ್ಕಾರಯುತ ಶಿಕ್ಷಣವೇ ವ್ಯಕ್ತಿತ್ವ ನಿರ್ಮಾಣಕ್ಕೆ ಭದ್ರ ಅಡಿಪಾಯ ; ಕಲಗೋಡು ರತ್ನಾಕರ್   ರಿಪ್ಪನ್‌ಪೇಟೆ : ಸಂಸ್ಕಾರವಿಲ್ಲದ ವಿದ್ಯೆ ಉಪಯೋಗಕ್ಕೆ ಬಾರದೆಂದು ಜಿಪಂ ಮಾಜಿ ಅಧ್ಯಕ್ಷ, ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ಹೇಳಿದರು. ಕೋಡೂರು ಗ್ರಾಮದ ಬ್ಲಾಸಂ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮಲ್ಲಿ ಜೀವನದ ಮೌಲ್ಯಗಳನ್ನು ಬೆಳೆಸುವ ಸಂಸ್ಕಾರಯುತ ಶಿಕ್ಷಣವೇ ವ್ಯಕ್ತಿತ್ವ ನಿಮಾರ್ಣಕ್ಕೆ ಭದ್ರ ಅಡಿಪಾಯ. ವಿದ್ಯೆಯಿಂದ ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ಬೆಳೆಯಬೇಕು. ಶಿಕ್ಷಕರು ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ…

Read More

ಮೀನುಗಾರರ ಮೇಲೆ ಹಲ್ಲೆ ಮಾಡಿದ್ದ ನಿಹಾಲ್ ಕೋಬ್ರಾ & ಗ್ಯಾಂಗ್ ಬಂಧನ

ತೀರ್ಥಹಳ್ಳಿ : ತಾಲೂಕಿನ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಲಿಸರದಲ್ಲಿ ಮಂಡಗದ್ದೆ ಕ್ಯಾಂಪ್ ಮೀನುಗಾರರ ಮೇಲೆ ಕಳೆದ ಐದು ದಿನದ ಹಿಂದೆ ಹಲ್ಲೆ ನೆಡೆಸಿದ್ದ ನಿಹಾಲ್ ಕೋಬ್ರಾನಾ  ಬಂಧನವಾಗಿದೆ. ಇತ್ತೀಚಿಗೆ ಅನೇಕ ಗಲಭೆ ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸರಿಗೆ ಬೇಕಾಗಿದ್ದ ನಿಹಾಲ್ ಕೋಬ್ರಾ ಮತ್ತು ಅವನ ಸಹಚರರು ಮಂಡಗದ್ದೆ ಕ್ಯಾಂಪ್ ಯುವಕರ ಮೇಲೆ ಹಲ್ಲೆ ನೆಡೆಸಿ ಕಣ್ತಪ್ಪಿಸಿಕೊಂಡಿದ್ದರು. ಕಳೆದ 5 ದಿನಗಳಿಂದ ಹಗಲು ರಾತ್ರಿ ನಿರಂತರವಾಗಿ ಕೋಬ್ರಾನಾ ಬೇಟೆಯಾಡಿದ ತೀರ್ಥಹಳ್ಳಿ ಪೊಲೀಸರು ಬೆಂಗಳೂರು ಸೇರಿದಂತೆ ನಾನಾ ಭಾಗದಲ್ಲಿ ಓಡಾಡಿಕೊಂಡು…

Read More

ರಿಪ್ಪನ್‌ಪೇಟೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಜ್ವರ ಪ್ರಕರಣ – ಸಾರ್ವಜನಿಕರಲ್ಲಿ ಆತಂಕ | ರೋಗದ ಲಕ್ಷಣ , ಮುಂಜಾಗ್ರತಾ ಕ್ರಮಗಳೇನು..?? | Ripponpete

ರಿಪ್ಪನ್‌ಪೇಟೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಜ್ವರ ಪ್ರಕರಣ – ಸಾರ್ವಜನಿಕರಲ್ಲಿ ಆತಂಕ | ರೋಗದ ಲಕ್ಷಣ , ಮುಂಜಾಗ್ರತಾ ಕ್ರಮಗಳೇನು..?? ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಆತಂಕ ಸೃಷ್ಟಿಯಾಗಿದೆ. ರೋಗವು ತೀವ್ರಗತಿಯಲ್ಲಿ ಹಬ್ಬುತ್ತಿರುವುದು ಸಹಜವಾಗಿಯೇ ಸಾರ್ವಜನಿಕರಲ್ಲಿ ಭೀತಿಯ ವಾತಾವರಣ ಮೂಡಿಸಿದೆ. ಮಳೆಯು ಜಿಲ್ಲೆಯನ್ನು ಪ್ರವೇಶಿಸಿ, ತಾಲೂಕಿನಾದ್ಯಂತ ಮಳೆ ಹಾಗೂ ಬಿಸಿಲಿನ ವಾತಾವರಣವಿದೆ. ಈ ಉಷ್ಣಾಂಶದಲ್ಲಿ ಸೊಳ್ಳೆಯ ಸಂತತಿ ವೃದ್ಧಿಯಾಗುವುದರಿಂದ ಡೆಂಗ್ಯೂ ರೋಗದ ಭೀತಿ ಜೋರಾಗಿದೆ. ಅಂದಾಜಿನ ಪ್ರಕಾರ ಪಟ್ಟಣದ ವ್ಯಾಪ್ತಿಯಲ್ಲಿ 10…

Read More

ಅಪಘಾತಕ್ಕೀಡಾದ ಕುಟುಂಬದ ನೆರವಿಗೆ ತಕ್ಷಣ ಧಾವಿಸಿ ಉಪಚಾರಗೈದಾ ಸಾಗರದ ಯುವ ಪತ್ರಕರ್ತ ಜಮೀಲ್ ಸಾಗರ್

ಇಂದು ಬೆಳಿಗ್ಗೆ ಹತ್ತು ಗಂಟೆ ಸುಮಾರಿಗೆ ರಟ್ಟಿಹಳ್ಳಿ ತಾಲ್ಲೂಕಿನ  ಒಂದು ಕುಟುಂಬದವರು ಸಿಗಂದೂರು ಶ್ರೀಚೌಡೇಶ್ವರಿ ದರ್ಶನಕ್ಕೆ ತೆರಳುತ್ತಿದ್ದ ಮಾರ್ಗ ಮಧ್ಯೆ ಅಪಘಾತ ಸಂಭವಿಸುತ್ತದೆ ತಕ್ಷಣ ಅವರು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಬರುತ್ತಾರೆ.ಇದೇ ಸಮಯಕ್ಕೆ ಸಾಗರದ ಆಸ್ಪತ್ರೆಗೆ ಧಾವಿಸಿದ ಯುವ ಪತ್ರಕರ್ತ ಜಮೀಲ್ ಸಾಗರ್ ರವರು ಮುತವರ್ಜಿ ವಹಿಸಿ ವೈದ್ಯರ ಬಳಿ ಇವರನ್ನು ಕರೆದುಕೊಂಡು ಹೋಗಿ ವಿಶೇಷ ಚಿಕಿತ್ಸೆಯನ್ನು ಕೊಡಿಸಿ ಮಾನವೀಯತೆ ಮೆರೆದಿದ್ದಾರೆ. ಇಬ್ಬರು ಪುಟ್ಟ ಮಕ್ಕಳೊಂದಿಗೆ ವೃದ್ಧರೂ ಆಗಮಿಸಿದಂತಹ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಇವರ ಜೊತೆಗಿದ್ದು ಇವರಿಗೆ ಚಿಕಿತ್ಸೆಯನ್ನು…

Read More
Exit mobile version