Headlines

ಕೊಡಚಾದ್ರಿ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿ

ಕೊಡಚಾದ್ರಿ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿ ಕೊಲ್ಲೂರಿನಿಂದ ಕೊಡಚಾದ್ರಿಗೆ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿಯಾಗಿರುವ ಘಟನೆ ನಿಟ್ಟೂರು – ಕಟ್ಟಿನಹೊಳೆ ಮಾರ್ಗದ ಕುಂಬಳೆ ಬಳಿ ನಡೆದಿದೆ. ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಕೇರಳ ಮೂಲದ ಎಂಟು ಜನ ಪ್ರವಾಸಿಗರಿದ್ದ ಜೀಪ್ ಕುಂಬಳೆ ಬಳಿ ಪಲ್ಟಿಯಾಗಿದೆ.ಘಟನೆಯಲ್ಲಿ ಪ್ರವಾಸಿಗರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಕೊಲ್ಲೂರು ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.. ಕೊಡಚಾದ್ರಿ ಜೀಪ್ ಚಾಲಕರ ಉದ್ದಟತನಕ್ಕೆ ಬೀಳಬೇಕಿದೆ ಪೊಲೀಸರ…

Read More

ಲಂಚ ಪಡೆಯುವಾಗ ಸಿಕ್ಕಿ ಬಿದ್ದಿದ್ದ ಪಟ್ಟಣ ಪಂಚಾಯತಿ ಸದಸ್ಯನ ಸದಸ್ಯತ್ವ ವಜಾ|dismiss

ಕೋಳಿ ಅಂಗಡಿ ಮಾಲೀಕರೊಬ್ಬರಿಂದ ಇತ್ತೀಚೆಗೆ ಲಂಚ ಪಡೆಯುವಾಗ ರೆಡ್‍ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಕಾರ್ಗಲ್-ಜೋಗ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಸಿ. ಹರೀಶ್ ಗೌಡ ಸದಸ್ಯತ್ವವನ್ನು ವಜಾಗೊಳಿಸಲಾಗಿದೆ.  ಜೋಗದ 8ನೇ ವಾರ್ಡ್ ಸದಸ್ಯ ಹರೀಶ್ ಗೌಡ ಬಜಾರ್ ಲೈನ್‍ನ ಕೋಳಿ ಅಂಗಡಿ ಮಾಲೀಕ ಅಹ್ಮದ್ ಅಬ್ದುಲ್ ಬಾಕಿ ಎಂಬುವವರಿಗೆ ಪರವಾನಿಗೆ ಮಾಡಿಸಿಕೊಡುವುದಾಗಿ 50 ಸಾವಿರ ರೂ.ಲಂಚ ಕೇಳಿದ್ದರು. ಮನೆಯಲ್ಲಿ ಲಂಚದ ಹಣ ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತರು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಗಾಬರಿಗೊಳಗಾದ ಹರೀಶ್ ಗೌಡ ಹಣವನ್ನು…

Read More

Hosanagara | ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ 94.14% ಫಲಿತಾಂಶ

Hosanagara | ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ 94.14% ಫಲಿತಾಂಶ ಹೊಸನಗರ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇ. 94.14ರಷ್ಟು ಫಲಿತಾಂಶ ಪಡೆದುಕೊಂಡಿದೆ. ಈ ಬಗ್ಗೆ ಮಾದ್ಯಮಕ್ಕೆ ಮಾಹಿತಿ ನೀಡಿದ ಕಾಲೇಜಿನ ಪ್ರಾಂಶುಪಾಲರಾದ ಸ್ವಾಮಿರಾವ್‌, ಒಟ್ಟು 386 ಜನ ವಿದ್ಯಾರ್ಥಿಗಳು ಓದುತ್ತಿದ್ದು ಅದರಲ್ಲಿ 10 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. ಒಟ್ಟು 376 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 354 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 22 ವಿದ್ಯಾರ್ಥಿಗಳು ಒಂದೆರಡು ಅಂಕದಿಂದ…

Read More

ಸರ್ಕಾರಿ ಶಾಲೆಯ ವಿದ್ಯಾರ್ಥಿ ಮೇಲೆ ಶಿಕ್ಷಕರಿಂದ ಹಲ್ಲೆ ಆರೋಪ | ಪೋಷಕರಿಂದ ನ್ಯಾಯಕ್ಕಾಗಿ ಕೂಗು

A shocking incident reported from a government school near Heggodu in Sagar taluk of Shivamogga district, where a 7th-grade student was allegedly beaten by teachers, leaving him injured and bleeding. Parents demand strict action and justice. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಹೆಗ್ಗೋಡು ಸಮೀಪದ ಶಡ್ತಿಕೆರೆ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿಯ ವಿದ್ಯಾರ್ಥಿಯ ಮೇಲೆ ಶಿಕ್ಷಕರು ಹಿಗ್ಗಾಮುಗ್ಗಾ ಥಳಿಸಿದ ಆರೋಪ ಕೇಳಿಬಂದಿದೆ. ಈ…

Read More

ಬಂಕಾಪುರದಲ್ಲಿ ಅಕ್ರಮ ಪಡಿತರ ಅಕ್ಕಿ ವಶಕ್ಕೆ — 380 ಚೀಲಗಳ ಜಪ್ತಿ

ಬಂಕಾಪುರದಲ್ಲಿ ಅಕ್ರಮ ಪಡಿತರ ಅಕ್ಕಿ ವಶಕ್ಕೆ — 380 ಚೀಲಗಳ ಜಪ್ತಿ ಬಂಕಾಪುರ : ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅನ್ನಭಾಗ್ಯ ಪಡಿತರ ಅಕ್ಕಿಯ ದೊಡ್ಡ ಮೊತ್ತವನ್ನು ಬಂಕಾಪುರ ಪೊಲೀಸ್ ಠಾಣೆಯ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. ಶರೀಫ್ ನಗರ ನಿವಾಸಿ ಜಯದೇವ್ ಮಾಮ್ಲೆ ಪಟ್ಟಣಶೆಟ್ಟರ ಮಲ್ಲಿಕಾರ್ಜು ಎಂಬ ವ್ಯಕ್ತಿಯು ಬಾಡಿಗೆಗೆ ಪಡೆದಿದ್ದ ಮಲ್ಲೇಶಪ್ಪ ಮಾಳಗಿಮನಿ ಅವರ ಗೋದಾಮಿನಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಲಾಗಿದೆ ಎಂಬ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದರು….

Read More

ಸಾಲಭಾಧೆಗೆ ಬೇಸತ್ತು ರೈತ ಆತ್ಮಹತ್ಯೆ

A 56-year-old farmer died by suicide in Ballibailu village near Anandapura, Sagara taluk, reportedly due to mounting loan pressure from bank and microfinance borrowings. Police have registered a case. ಸಾಗರ ತಾಲೂಕಿನ ಆನಂದಪುರ ಸಮೀಪದ ಬಳ್ಳಿಬೈಲು ಗ್ರಾಮದಲ್ಲಿ ಗೋಪಾಲ (56) ಎಂಬವರು ಮಾವಿನ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಡೆದಿದೆ. ರೈತ ಗೋಪಾಲ ರವರು ಸುಮಾರು ಎರಡು ವರ್ಷಗಳ ಹಿಂದೆ State Bank…

Read More

Thirthahalli | ನಕ್ಸಲ್ ಹೋರಾಟಗಾರ್ತಿ ಶ್ರೀಮತಿಯನ್ನು ವಶಕ್ಕೆ ಪಡೆದ ತೀರ್ಥಹಳ್ಳಿ ಪೊಲೀಸರು

ನಕ್ಸಲ್ ಹೋರಾಟಗಾರ್ತಿ ಶ್ರೀಮತಿಯನ್ನು ವಶಕ್ಕೆ ಪಡೆದ ತೀರ್ಥಹಳ್ಳಿ ಪೊಲೀಸರು ತೀರ್ಥಹಳ್ಳಿ :  ನಕ್ಸಲ್ ಹೋರಾಟದ ಕೇಸ್ ಗಳ ತನಿಖೆಯನ್ನು ಚುರುಕುಗೊಳಿಸಿರುವ ಜಿಲ್ಲೆಯ ತೀರ್ಥಹಳ್ಳಿ ಪೊಲೀಸರು ಇದೀಗ ಮತ್ತೋರ್ವ ನಕ್ಸಲ್ ಹೋರಾಟಗಾರ್ತಿಯನ್ನು ವಶಕ್ಕೆ ಪಡೆದುಕೊಂಡಿರುವುದು ವರದಿಯಾಗಿದೆ. ವಶಕ್ಕೆ ಪಡೆದಿರುವ ನಕ್ಸಲ್ ಹೋರಾಟಗಾರ್ತಿ ಶೃಂಗೇರಿಯ ಶ್ರೀಮತಿಯನ್ನು ಪೊಲೀಸರು ಮಾ.04 ರಂದು ಬೆಳಿಗ್ಗೆ 10.30ಕ್ಕೆ ತೀರ್ಥಹಳ್ಳಿ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ. ಕೇರಳದ ತ್ರಿಶೂರ್ ಜಿಲ್ಲೆಯ ವಿಯೂರ್ ಜೈಲಿನಿಂದ ʼಬಾಡಿ ವಾರೆಂಟ್ʼ ಮೇಲೆ ತೀರ್ಥಹಳ್ಳಿಗೆ ಕರೆತಂದಿರುವ…

Read More

ಮಟನ್ ನಲ್ಲಿ ಮೂಳೆ ಹಾಕಬೇಡ ಎಂದಿದ್ದಕ್ಕೆ ಗ್ರಾಹಕನ ಮೇಲೆ ಅಪ್ರಾಪ್ತ ಯುವಕನಿಂದ ಮಾರಣಾಂತಿಕ ಹಲ್ಲೆ | Crime News

ಮಟನ್ ನಲ್ಲಿ ಮೂಳೆ ಹಾಕಬೇಡ ಎಂದಿದ್ದಕ್ಕೆ ಗ್ರಾಹಕನ ಮೇಲೆ ಅಪ್ರಾಪ್ತ ಯುವಕನಿಂದ ಮಾರಣಾಂತಿಕ ಹಲ್ಲೆ | Crime News ಶಿವಮೊಗ್ಗ : ಮೂಳೆ ಬದಲು ಮಟನ್‌  ಹೆಚ್ಚಿಗೆ ಹಾಕುವಂತೆ ಕೇಳಿದ್ದಕ್ಕೆ ಅಪ್ರಾಪ್ತ ಯುವಕ ಗ್ರಾಹಕನ ಮೇಲೆ ಮಾರಣಾಂತಿಕವಾಗಿ ದಾಳಿ ನಡೆಸಿರುವ ಘಟನೆ ನಗರದಲ್ಲಿ ಸಂಭವಿಸಿದೆ. ಗಾಡಿಕೊಪ್ಪ ನಿವಾಸಿ ಮಲ್ಲೇಶ್‌ (40) ಗಂಭೀರವಾಗಿ ಗಾಯಗೊಂಡಿದ್ದಾರೆ.  ಮಲ್ಲೇಶಪ್ಪ ಮಟನ್‌ ಖರೀಸಿದ್ದು ಮೂಳೆಯನ್ನು ಹೆಚ್ಚಾಗಿ ಹಾಕಲಾಗಿತ್ತು. ಹಾಗಾಗಿ ಅಪ್ರಾಪ್ತನ ತಂದೆಯನ್ನು ಕರೆದು ಮಲ್ಲೇಶಪ್ಪ ದೂರಿದ್ದರು. ಆಗ ಅಪ್ರಾಪ್ತನು ಮಲ್ಲೇಶಪ್ಪನ ಮೇಲೆ ಹರಿತವಾದ…

Read More

ಜಿಲ್ಲಾ ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಬಿಳಿಕಿ ಯುವಕರ ತಂಡದ ಕಮಾಲ್

ಜಿಲ್ಲಾ ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಬಿಳಿಕಿ ಯುವಕರ ತಂಡದ ಕಮಾಲ್ ರಿಪ್ಪನ್‌ಪೇಟೆ: ಕೆ. ಹೊಸಕೊಪ್ಪದಲ್ಲಿ ನಡೆದ ಡಾ. ಪುನೀತ್ ರಾಜ್‌ಕುಮಾರ್ ಪುತ್ಥಳಿ ವಾರ್ಷಿಕೋತ್ಸವ ಹಾಗೂ 5ನೇ ವರ್ಷದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಹಗ್ಗ-ಜಗ್ಗಾಟ ಸ್ಪರ್ಧೆ ಜರುಗಿತು. ನಿಯಮಿತ 8 ಸದಸ್ಯರ ತಂಡ ಮತ್ತು 600 ಕೆ.ಜಿ ಗರಿಷ್ಠ ತೂಕ ನಿಯಮದೊಂದಿಗೆ ನಡೆದ ಪೈಪೋಟಿಯಲ್ಲಿ ಬಿಳಿಕಿ ಗ್ರಾಮದ ಯುವಕರು ತೃತೀಯ ಸ್ಥಾನ ಗಳಿಸಿದರು. ಸಾಗರ ತಾಲೂಕಿನ ಹೊಸಕೊಪ್ಪದಲ್ಲಿ ಕರ್ನಾಟಕ ರತ್ನ ಡಾ. ಪುನೀತ್…

Read More

ವಯೋವೃದ್ಧ ದಂಪತಿಗಳ ಅನುಮಾನಾಸ್ಪದ ಸಾವು – ಚಿನ್ನಾಭರಣ ನಾಪತ್ತೆ!

An elderly couple was found dead under suspicious circumstances in Bhadravati, Karnataka. Gold ornaments were reported missing. Police have launched an intensive investigation. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ತರಿಕೆರೆ ರಸ್ತೆಯ ಸೀರಾಕ್ ಹೋಟೆಲ್ ಹಿಂಭಾಗದ ಭೂತನಗುಡಿ ಬಡಾವಣೆಯಲ್ಲಿ ವಾಸವಾಗಿದ್ದ ವಯೋವೃದ್ಧ ದಂಪತಿ ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದ್ದು, ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮೃತರ ಮನೆಯಲ್ಲಿದ್ದ ಚಿನ್ನಾಭರಣಗಳು ನಾಪತ್ತೆಯಾಗಿರುವುದು ಪ್ರಕರಣಕ್ಕೆ ಇನ್ನಷ್ಟು ಗಂಭೀರತೆ ತಂದಿದೆ….

Read More
Exit mobile version