Headlines

ಮೆಗ್ಗಾನ್ ಆಸ್ಪತ್ರೆ ಐಸಿಯು ಮಕ್ಕಳ ವಿಭಾಗದಲ್ಲಿ ಬೆಂಕಿ ಅವಘಡ : ತಪ್ಪಿದ ಭಾರಿ ಅನಾಹುತ

ಶಿವಮೊಗ್ಗ : ಶಾರ್ಟ್ ಸರ್ಕ್ಯೂಟ್ ನಿಂದ ಶಿವಮೊಗ್ಗ ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ಮಕ್ಕಳ ವಿಭಾಗದ ಐಸಿಯುನಲ್ಲಿ ಬೆಂಕಿ ಹತ್ತಿಕೊಂಡ ಘಟನೆ ನಡೆದಿದೆ. ನವಜಾತ ಶಿಶುಗಳ ವಾರ್ಡ ನ ಐಸಿಯು ವಿಭಾಗದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಲ್ಲಿದ್ದ ರೋಗಿಗಳನ್ನು ಪಕ್ಕದ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಸದ್ಯ ಯಾವುದೇ ಪ್ರಾಣಾಪಾಯವಾಗಿಲ್ಲ.ಐಸಿಯು ನಲ್ಲಿ ಮೂರು ಜನ ಹಾಗೂ ಜನರಲ್ ವಾರ್ಡಿನಲ್ಲಿ 10 ರಿಂದ 15 ಜನ ಇದ್ದರು ಎಂದು ಹೇಳಲಾಗುತ್ತಿದೆ. ಬೆಂಕಿ ಅವಘಡದಲ್ಲಿ ರೋಗಿಗಳಿಗೆ ತಪಾಸಣೆ ಮಾಡುವ ಹಾಗೂ ಚಿಕಿತ್ಸೆ ನೀಡುತ್ತಿದ್ದ…

Read More

ಆಸ್ಪತ್ರೆ ಆವರಣಕ್ಕೆ ತಲುಪಿದ ಆಸ್ತಿ ಜಗಳ – ಮೆಗ್ಗಾನ್ ಆಸ್ಪತ್ರೆಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

A youth was brutally assaulted with a stone by his relatives inside McGann Hospital premises in Shivamogga over a property dispute. A case has been registered at Doddapete Police Station. ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಯುವಕನೊಬ್ಬನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಹೊನ್ನಾಳಿ ತಾಲೂಕಿನ ಶಾಂತಕುಮಾರ್ ಎಂಬುವವರು ತಮ್ಮ ತಾಯಿ ವಿಷ ಸೇವಿಸಿದ್ದರಿಂದ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಶಾಂತಕುಮಾರ್…

Read More

ವಾಟ್ಸಾಪ್ ಗೆ ಬಂದ ಮೆಸೇಜ್ ನಂಬಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ವಾಟ್ಸಾಪ್ ಗೆ ಬಂದ ಮೆಸೇಜ್ ನಂಬಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ ಶಿವಮೊಗ್ಗ :  ಜು. 9: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಬರಲಿದೆ ಎಂಬ ವಾಟ್ಸಾಪ್ ಗೆ ಬಂದ ವಂಚಕರ ಸಂದೇಶ ನಂಬಿದ ವ್ಯಕ್ತಿಯೋರ್ವರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಬಿ ಬಿ ರಸ್ತೆಯ ನಿವಾಸಿ, 30 ವರ್ಷ ವಯೋಮಾನದ ವ್ಯಕ್ತಿಯೇ ವಂಚನೆಗೊಳಗಾದವರೆಂದು ಗುರುತಿಸಲಾಗಿದೆ. ಒಟ್ಟಾರೆ 34,16,000 ರೂ.ಗಳನ್ನು ಸೈಬರ್ ವಂಚಕರು ವಂಚಿಸಿದ್ದಾರೆ. ಈ ಸಂಬಂಧ ಶಿವಮೊಗ್ಗ…

Read More

ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಾಳೆ ರಿಪ್ಪನ್ ಪೇಟೆಯಲ್ಲಿ ಶಾಂತಿಸಭೆ – ಎಸ್ ಪಿ ಮಿಥುನ್ ಕುಮಾರ್ ಭಾಗಿ

ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಾಳೆ ರಿಪ್ಪನ್ ಪೇಟೆಯಲ್ಲಿ ಶಾಂತಿಸಭೆ – ಎಸ್ ಪಿ ಮಿಥುನ್ ಕುಮಾರ್ ಭಾಗಿ ರಿಪ್ಪನ್ ಪೇಟೆ : ಮುಂಬರುವ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಾಳೆ (ಆ.21) ಬೆಳಗ್ಗೆ 10:30ಕ್ಕೆ ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಶಿವಮಂದಿರದಲ್ಲಿ ಶಿವಮೊಗ್ಗ ಎಸ್.ಪಿ. ಮಿಥುನ್ ಕುಮಾರ್ ನೇತೃತ್ವದಲ್ಲಿ ಶಾಂತಿಸಭೆ ಏರ್ಪಡಿಸಲಾಗಿದೆ ಎಂದು ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ. ಈ ಸಭೆಗೆ ಠಾಣಾ ವ್ಯಾಪ್ತಿಯ ಎಲ್ಲಾ…

Read More

ವಾಲಿಬಾಲ್ ತರಬೇತಿ ನೀಡುತಿದ್ದ ಶಿಕ್ಷಕ ಹೃದಯಾಘಾತದಿಂದ ಕುಸಿದು ಬಿದ್ದು ಸಾವು

ವಾಲಿಬಾಲ್ ತರಬೇತಿ ನೀಡುತಿದ್ದ ಶಿಕ್ಷಕ ಹೃದಯಾಘಾತದಿಂದ ಕುಸಿದು ಬಿದ್ದು ಸಾವು ಶಾಲಾವರಣದಲ್ಲಿ ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದಾಗಲೇ ತೀವ್ರ ಹೃದಯಾಘಾತದಿಂದ ಶಿಕ್ಷಕರೊಬ್ಬರು ಕುಸಿದು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಅ.16ರ ಬುಧವಾರ ನಡೆದಿದೆ. ಸಾಗರದ ಪ್ರಗತಿ ಸಂಯುಕ್ತ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಗಜಾನನ ಹಿರೇಮಠ (50) ನಿಧನ ಹೊಂದಿದವರು.ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಶಿಕ್ಷಕ ಗಜಾನನ ಅವರು ತಮ್ಮ ಕ್ರಿಯಾಶೀಲತೆಯಿಂದ ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆ, ಪೋಷಕರೊಂದಿಗೆ ಅತ್ಯುತ್ತಮ ಸಂಬಂಧ…

Read More

ತೀರ್ಥಹಳ್ಳಿ : ಅಕ್ರಮ ಮಧ್ಯ ಮಾರಾಟ ಪ್ರಶ್ನಿಸಿದ್ದ ಗ್ರಾಪಂ ಪಿಡಿಓ ಮೇಲೆ ಹಲ್ಲೆ : ಆರೋಪಿ ವಶಕ್ಕೆ

ತೀರ್ಥಹಳ್ಳಿ: ತಾಲೂಕಿನ ಮೇಳಿಗೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಕೆಳಕೆರೆ ನಾಗೇಶ್ ಎನ್ನುವ ವ್ಯಕ್ತಿಗೆ ಮದ್ಯ ಮಾರಾಟ ಮಾಡಬೇಡಿ ಎಂದಿದ್ದಕ್ಕೆ ಅಲ್ಲಿನ ಪಿಡಿಓ ಮೇಲೆ ಹಲ್ಲೆ ನೆಡೆಸಿದ್ದ ಕೆಳಕೆರೆ ನಾಗೇಶ್ ನನ್ನು ತೀರ್ಥಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೇಳಿಗೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೆಳಕೆರೆ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ನಾಗೇಶ್ ಗೆ ಮಹಿಳಾ ಪಿಡಿಓ ಅದರ ಬಗ್ಗೆ ಪ್ರಶ್ನಿಸಿದ್ದಾರೆ.  ಇದಕ್ಕೆ ನಾಗೇಶ್ ಪಿಡಿಓ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವರ ಮೇಲೆ ಹಲ್ಲೆ…

Read More

ಸಂಸದ ಬಿ ವೈ ರಾಘವೇಂದ್ರ ಮನೆಯ ರಸ್ತೆಯಲ್ಲಿ ಪುನುಗು ಬೆಕ್ಕಿನ ದೇಹ ಪತ್ತೆ – ವಾಮಾಚಾರದ ಶಂಕೆ!!!|black magic

ಸಂಸದ ಬಿ ವೈ ರಾಘವೇಂದ್ರ ಮನೆಯ ರಸ್ತೆಯಲ್ಲಿ ಪುನುಗು ಬೆಕ್ಕಿನ ದೇಹ ಪತ್ತೆ – ವಾಮಾಚಾರದ ಶಂಕೆ!!! ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮತ್ತೆ ವಾಮಾಚಾರ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಹಿಂದೆ ವಿಧಾನಸಭಾ ಚುನಾವಣೆ ಅವಧಿಯಲ್ಲಿ ಶಿಕಾರಿಪುರದಲ್ಲಿ ವಾಮಾಚಾರದ ಸದ್ದು ಭಾರೀ ಕೇಳಿ ಬಂದಿತ್ತು.  ಕಳೆದ ವಿಧಾನಸಭಾ ಚುನಾವಣೆಯ ವೇಳೆ ಸಂಸದ ಬಿವೈ ರಾಘವೇಂದ್ರರವರ ತೋಟದಲ್ಲಿ ಪುನಗು ಬೆಕ್ಕೊಂದು ಕೊಂದು ಹೂತು ಹಾಕಿ ವಾಮಾಚಾರ ಪ್ರಯೋಗ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿತ್ತು. ಇದೀಗ ಬಿವೈ ರಾಘವೇಂದ್ರ…

Read More

KFD | ತೀರ್ಥಹಳ್ಳಿಯಲ್ಲಿ ಈ ವರ್ಷದ ಮೊದಲ ಮಂಗನ ಖಾಯಿಲೆ ಪತ್ತೆ

ತೀರ್ಥಹಳ್ಳಿ ತಾಲೂಕಿನಲ್ಲಿ ಮಂಗನ ಖಾಯಿಲೆ ಪತ್ತೆ ತೀರ್ಥಹಳ್ಳಿ : ಈ ವರ್ಷದ ಮೊದಲ ಮಂಗನ ಕಾಯಿಲೆ (KFD) ಪ್ರಕರಣ ಪತ್ತೆಯಾಗಿದ್ದು, ತೀರ್ಥಹಳ್ಳಿ (Thirthahalli) ತಾಲ್ಲೂಕಿನ ಶೇಡ್ಗಾರ್ (Shedgar) ಬಳಿಯ ಅತ್ತಿಸರ ಗ್ರಾಮದ 53 ವರ್ಷದ ಮಹಿಳೆಗೆ ಆರ್‌ಟಿಸಿಪಿಆರ್‌ನಲ್ಲಿ ಪಾಸಿಟಿವ್ ಬಂದಿದೆ. ಪಾಸಿಟಿವ್ ಬಂದ ಮಹಿಳೆ ಆರೋಗ್ಯ ಸ್ಥಿರವಾಗಿದ್ದು ಅವರನ್ನು ತೀರ್ಥಹಳ್ಳಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅತ್ತಿಸರ ಕಾಡಂಚಿನ ಗ್ರಾಮವಾಗಿದ್ದು ಈ ಹಿಂದೆಯು ಈಭಾಗದಲ್ಲಿ ಕೆಎಫ್‌ಡಿ ಪ್ರಕರಣಗಳು ಕಂಡುಬಂದಿವೆ. ಕೆಲ ದಿನಗಳ ಹಿಂದೆ ಕೊಪ್ಪ ತಾಲ್ಲೂಕಿನ ಗುಣವಂತೆ ಗ್ರಾಮದ…

Read More

ಕೇರಳ ಸಚಿವ ಸಂಪುಟಕ್ಕೆ ಸಾಗರದ ಅಳಿಯ ಪಿ.ಸಿ. ವಿಷ್ಣುನಾಥ್ ಸೇರ್ಪಡೆ

ಕೇರಳ ಸಚಿವ ಸಂಪುಟಕ್ಕೆ ಸಾಗರದ ಅಳಿಯ ಪಿ.ಸಿ. ವಿಷ್ಣುನಾಥ್ ಸೇರ್ಪಡೆ The induction of Kerala Congress Cabinet Minister P.C. Vishnunadh brings joy to Tumari in Sagar taluk, as he is married to local Kannada poet Ha.Ma. Kanaka. ​ಶಿವಮೊಗ್ಗ: ವಿ.ಡಿ. ಸತೀಶನ್ ನೇತೃತ್ವದ ನೂತನ ಕೇರಳ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಪಿ.ಸಿ. ವಿಷ್ಣುನಾಥ್ ಅವರಿಗೆ ಸ್ಥಾನ ಒಲಿದಿರುವುದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನ…

Read More

ಅನೈತಿಕ‌ ಸಂಬಂಧಕ್ಕೆ ವಿಕಲಚೇತನ ಮಗು ಅಡ್ಡಿ – ಹೆತ್ತ ಮಗುವನ್ನೇ ಕೊಲೆಗೈದ ಪಾಪಿ ತಾಯಿ! | Dharwad News

ಅನೈತಿಕ‌ ಸಂಬಂಧಕ್ಕೆ ವಿಕಲಚೇತನ ಮಗು ಅಡ್ಡಿ – ಹೆತ್ತ ಮಗುವನ್ನೇ ಕೊಲೆಗೈದ ಪಾಪಿ ತಾಯಿ! | Dharwad News ಅದೇಷ್ಟೋ ತಂದೆ ತಾಯಂದಿರು ಮಕ್ಕಳಿಗಾಗಿ ಹರಕೆ ಹೊತ್ತು ಗುಡಿ ಗೋಪುರಗಳನ್ನು ಸುತ್ತವುದನ್ನು ನೋಡಿದ್ದೇವೆ ಆದರೆ‌ ಇಲ್ಲೊಬ್ಬಳು ಪಾಪಿ ತಾಯಿ ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಾಳೇ ಕಾರಣಕ್ಕೆ ತಾನೇ ಹೆತ್ತು ಹೊತ್ತು‌ಬೆಳೆಸಿದ ಐದು ವರ್ಷದ ಮಗುವನ್ನು ಮಸಣಕ್ಕೆ ಕಳುಹಿಸಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಸಹನಾ ಹಿರೇಮಠ(05) ಮೃತ ದುರ್ಧೈವಿಯಾಗಿದ್ದು, ಐದು ವರ್ಷದ ಈ ಮಗು ತಾನು ಮಾಡದೇ…

Read More