Headlines

RIPPONPETE | ಭಾರಿ ಮಳೆಗೆ ಮನೆ ಕುಸಿತ – ಅಪಾಯದಿಂದ ಪಾರಾದ ಕುಟುಂಬ

RIPPONPETE | ಭಾರಿ ಮಳೆಗೆ ಮನೆ ಕುಸಿತ – ಅಪಾಯದಿಂದ ಪಾರಾದ ಕುಟುಂಬ ಕಳೆದ ನಾಲ್ಕು ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಿಪ್ಪನ್ ಪೇಟೆ ಸುತ್ತಮುತ್ತಲ ಪ್ರದೇಶಗಳಲ್ಲಿ ಮನೆ  ಬಿದ್ದು ಹಾನಿ ಸಂಭವಿಸಿದೆ. ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀರಾಮನಗರದಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆ(Heavy rain)ಯಿಂದಾಗಿ ಮಂಜುಳಾ ರಾಘವೇಂದ್ರ ಎಂಬುವರ ವಾಸದ ಮನೆಯ ಮೇಲ್ಛಾವಣಿ ಹಾಗೂ ಗೋಡೆ ಮಧ್ಯರಾತ್ರಿ ಕುಸಿದಿದ್ದು ಮನೆಯಲ್ಲಿದ್ದ ಮಕ್ಕಳು ಸೇರಿದಂತೆ ಮೂವರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಂದಾಯ ಇಲಾಖೆಯ…

Read More

ಸಹೋದರಿಯ ಗೆಲುವಿಗಾಗಿ ಒಂದಾಗ್ತಾರ ಕುಮಾರ್‌ ಬಂಗಾರಪ್ಪ-ಮಧು ಬಂಗಾರಪ್ಪ | ಸಾಮಾಜಿಕ ಜಾಲತಾಣದಲ್ಲಿ ಸೌಂಡ್ ಮಾಡುತ್ತಿದೆ ಈ ಪೋಟೋ..!!|Election News

ಸಹೋದರಿಯ ಗೆಲುವಿಗಾಗಿ ಒಂದಾಗ್ತಾರ ಕುಮಾರ್‌ ಬಂಗಾರಪ್ಪ-ಮಧು ಬಂಗಾರಪ್ಪ | ಸಾಮಾಜಿಕ ಜಾಲತಾಣದಲ್ಲಿ ಸೌಂಡ್ ಮಾಡುತ್ತಿದೆ ಈ ಪೋಟೋ..!! ಶಿವಮೊಗ್ಗ ರಾಜಕಾರಣ ನಿಂತಿರೋದು ಇಬ್ಬರು ಮಾಜಿ ಸಿಎಂಗಳ ಕುಟುಂಬಗಳ ಮೇಲೆ.. ಒಂದು ಕಾಲಕ್ಕೆ ಮಾಜಿ ಸಿಎಂ ಬಂಗಾರಪ್ಪ ಕುಟುಂಬಕ್ಕೆ ಸಾಟಿಯೇ ಇಲ್ಲದಂತಿತ್ತು.. ಈಗ ಯಡಿಯೂರಪ್ಪ ಕುಟುಂಬದ ರಾಜಕೀಯ ಒಂದು ಕೈ ಮೇಲಾಗಿದೆ.. ಇದಕ್ಕೆ ಕಾರಣವೂ ಇಲ್ಲದಿಲ್ಲ… ಬಂಗಾರಪ್ಪ ಕುಟುಂಬ ಎರಡು ಹೋಳಾಗಿರುವುದು… ಮಧು ಬಂಗಾರಪ್ಪ ಕಾಂಗ್ರೆಸ್‌ನಲ್ಲಿದ್ದರೆ, ಕುಮಾರ್‌ ಬಂಗಾರಪ್ಪ ಬಿಜೆಪಿಯಲ್ಲಿದ್ದಾರೆ… ಚುನಾವಣೆಯಲ್ಲಿ ಇಬ್ಬರೂ ಪರಸ್ಪರ ಎದುರಾಳಿಗಳು ಕೂಡಾ… ಯಾವುದೋ…

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ತಡೆಗೋಡೆಗೆ ಡಿಕ್ಕಿ – ಇಬ್ಬರು ಸಹೋದರರ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಕಾರು ತಡೆಗೋಡೆಗೆ ಡಿಕ್ಕಿ – ಇಬ್ಬರು ಸಹೋದರರ ದುರ್ಮರಣ ಶಿಕಾರಿಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಪಕ್ಕದ ತಡೆಗೋಡೆಗೆ ಡಿಕ್ಕಿ ಹೊಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಹೋದರರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡ ದಾರುಣ ಘಟನೆ ಪಟ್ಟಣದ ಹೊರವಲಯ ಕೊಟ್ಟ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಜೈನುಲ್ಲಾ ಬಿನ್‌ ಇಬ್ರಾಹಿಂ (26) ಮತ್ತು ಕೋಯಲ್ (18) ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಕಾರು ಚಾಲಕ ಅಭಿಷೇಕ್ (24) ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ…

Read More

ಸಹೋದರಿಯ ಪ್ರೀತಿಗೆ ಅಡ್ಡಿಯಾದ ತಂದೆಯನ್ನು ಸುತ್ತಿಗೆಯಲ್ಲಿ ಹೊಡೆದು ಹತ್ಯೆಗೈದ ಮಗ

ಸಹೋದರಿಯ ಪ್ರೀತಿಗೆ ಅಡ್ಡಿಯಾದ ತಂದೆಯನ್ನು ಸುತ್ತಿಗೆಯಲ್ಲಿ ಹೊಡೆದು ಹತ್ಯೆಗೈದ ಮಗ ಸಹೋದರಿಯ ಪ್ರೀತಿಗೆ ಒಪ್ಪದ ತಂದೆಯನ್ನು ಮಗನೇ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಆಶ್ರಯ ಬಡಾವಣೆಯಲ್ಲಿ ನಡೆದಿದೆ. ಸಂಬಂಧಿಕರೊಬ್ಬರ ಮಗನನ್ನು ಪ್ರೀತಿಸುತಿದ್ದ ಮಗಳಿಗೆ ಹಿಂಸೆ ನೀಡುತ್ತಿದ್ದ ತಂದೆಯನ್ನು ಮಗ ಕೊಲೆ ಮಾಡಿದ್ದಾನೆ. ಸಹೋದರಿಯ ಪ್ರೀತಿಯನ್ನು ತಂದೆಯ ಬಳಿ ಒಪ್ಪಿಸಲು ಹೋದ ಮಗನ ನಡುವೆ ನಡೆದ  ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಜಗಳದಲ್ಲಿ ಶಿಕಾರಿಪುರ ಆಶ್ರಯ ಬಡಾವಣೆ ನಿವಾಸಿ ಮುಸ್ತಾಫ ಬೇಗ್(42) ಸಾವನ್ನಪ್ಪಿದ್ದಾನೆ.ಶಾಹಿದ್…

Read More

HOSANAGARA | ಹಸುವಿನ ಕುತ್ತಿಗೆಗೆ ಹಗ್ಗ ಬಿಗಿದು ಬಾವಿಗೆ ಎಸೆದು ಸಾಯಿಸಿದ ಕಿಡಿಗೇಡಿಗಳು

HOSANAGARA | ಹಸುವಿನ ಕುತ್ತಿಗೆಗೆ ಹಗ್ಗ ಬಿಗಿದು ಬಾವಿಗೆ ಎಸೆದು ಸಾಯಿಸಿದ ಕಿಡಿಗೇಡಿಗಳು ಹೊಸನಗರ ಪಟ್ಟಣದ ಹೊರ ವಲಯದ ಕುವೆಂಪು ಶಾಲೆಯ ಹತ್ತಿರ ನೇಣು ಬಿಗಿದ ಸ್ಥಿತಿಯಲ್ಲಿ ಹಸುವಿನ ಶವವೊಂದು ಪತ್ತೆಯಾದ ಘಟನೆ ನಡೆದಿದೆ. ಪಟ್ಟಣದಲ್ಲಿರುವ ಗೋಶಾಲೆಯಲ್ಲಿ 10-20 ಬೀದಿ ಹಸುಗಳು ಇದರ ಜೊತೆಗೆ ಅಪಘಾತದಲ್ಲಿ ಕಾಲು ಮುರಿದುಕೊಂಡ ಹಸು, ಕರುಗಳನ್ನು ಬಿಡಾಡಿ ದನಗಳನ್ನು ಸಾಕುತ್ತಿದ್ದರು‌. ಭಾನುವಾರ ರಾತ್ರಿ 12 ಗಂಟೆಯವರೆಗೆ ಗೋ ಶಾಲೆಯ ಗೋ ಸೇವಕರು ದನ-ಕರುಗಳಿಗೆ ಆಹಾರ ಹಾಕಿ ಮನೆಗೆ ಹೋದ ಸಂದರ್ಭದಲ್ಲಿ ಕಿಡಿಗೇಡಿಗಳು…

Read More

ANANDAPURA | ನಿಲ್ಲಿಸಿದ್ದ ಕಾರಿಗೆ ಡಿಕ್ಕಿಯಾಗಿ ಐ10 ಕಾರು ಪಲ್ಟಿ

ANANDAPURA | ನಿಲ್ಲಿಸಿದ್ದ ಕಾರಿಗೆ ಡಿಕ್ಕಿಯಾಗಿ ಐ10 ಕಾರು ಪಲ್ಟಿ ಆನಂದಪುರ : ನಿಲ್ಲಿಸಿದ್ದ ಕಾರಿಗೆ ಹಿಂಬಂದಿಯಿಂದ ಇನ್ನೊಂದು ಕಾರು ಡಿಕ್ಕಿಯಾಗಿ ಪಲ್ಟಿಯಾಗಿರುವ ಘಟನೆ ಆನಂದಪುರದ ಹಳೇ ಪೊಲೀಸ್ ಉಪಠಾಣೆ ಬಳಿ ನಡೆದಿದೆ. ಆನಂದಪುರಂ ಹಳೇ ಉಪಠಾಣೆಯ ಬಳಿ ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಹೋಡಾ ಅಮೇಜ್ ಕಾರನ್ನ ಮರದ ಕೆಳಗೆ ನಿಲ್ಲಿಸಿದ್ದರು ಈ ವೇಳೆ ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಐ10 ಕಾರು ನಿಲ್ಲಿಸಿದ್ದ ಅಮೇಜ್ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಉರುಳಿಬಿದ್ದಿದೆ. ಅದೃಷ್ಟವಶಾತ್ ಐ೧೦ ಕಾರಿನಲ್ಲಿದ್ದ ಇಬ್ಬರು…

Read More

ಈಡಿಗ ಸಮಾಜದ ಶಕ್ತಿ ಪ್ರದರ್ಶನಕ್ಕೆ ಎಲ್ಲಾರೂ ಸಜ್ಜಾಗಬೇಕು: ಶಾಸಕ ಬೇಳೂರು ಗೋಪಾಲಕೃಷ್ಣ ಕರೆ|beluru

ಈಡಿಗ ಸಮಾಜದ ಶಕ್ತಿ ಪ್ರದರ್ಶನಕ್ಕೆ ಸಜ್ಜು: ಶಾಸಕ ಬೇಳೂರು ಗೋಪಾಲಕೃಷ್ಣ ಕರೆ ಸಾಗರ : ರಾಜ್ಯದಲ್ಲಿ ಈಡಿಗ ಸಮಾಜದ ಶಕ್ತಿ ಪ್ರದರ್ಶನಕ್ಕೆ ಎಲ್ಲರೂ ಸಜ್ಜಾಗಬೇಕು. ಕನಿಷ್ಠ 20 ಲಕ್ಷ ಈಡಿಗ ಸಮುದಾಯದವರನ್ನು ಒಳಗೊಂಡ ಬೃಹತ್ ಶಕ್ತಿ ಪ್ರದರ್ಶನದ ಮೂಲಕ ಸರ್ಕಾರಕ್ಕೆ ನಮ್ಮ ಹಕ್ಕುಗಳನ್ನು ಈಡೇರಿಸುವಂತೆ ಒತ್ತಾಯಿಸುವತ್ತ ನಾವು ಗಮನ ಹರಿಸಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ನೀಡಿದ್ದಾರೆ. ಇಲ್ಲಿನ ಈಡಿಗರ ಸಮುದಾಯ ಭವನದಲ್ಲಿ ಭಾನುವಾರ ಆರ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಅಭಿನಂದನೆ ಹಾಗೂ…

Read More

ತೀರ್ಥಹಳ್ಳಿ : ಮಾಜಿ ಸೈನಿಕ ಮನ್ಸೂರ್ ಅಹಮದ್ ನಿಧನ|tth

ತೀರ್ಥಹಳ್ಳಿ : ಮಾಜಿ ಸೈನಿಕ ಮನ್ಸೂರ್ ಅಹಮದ್  (57) ಹೈ ಬಿಪಿಯಿಂದ ಪಟ್ಟಣದ ಸೊಪ್ಪುಗುಡ್ಡೆಯಲ್ಲಿನ ತಮ್ಮ ಮನೆಯಲ್ಲಿ ಕೊನೆ ಉಸಿರೆಳೆದಿದ್ದಾರೆ.ಶಂಕಿತ ಉಗ್ರ ಅಬ್ದುಲ್ ಮತೀನ್ ತಂದೆಯಾದ ಮನ್ಸೂರ್ ಅಹಮದ್ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತದೇಹವನ್ನು ಸೊಪ್ಪುಗುಡ್ಡೆ ಬಳಿಯ ಪ್ರಾರ್ಥನಾ ಮಂದಿರದಲ್ಲಿ ಇಟ್ಟು ಪ್ರಾರ್ಥನೆ ನೆಡೆಸಲಾಗುತ್ತಿದೆ. ಮಾಜಿ ಸೈನಿಕನಾಗಿದ್ದ ಮನ್ಸೂರ್ ಅಹಮದ್ ಗೆ ಮೂವರು ಮಕ್ಕಳಿದ್ದು ಅದರಲ್ಲಿ ಮತೀನ್ ಮೊದಲ ಪುತ್ರನಾಗಿದ್ದಾನೆ. ಅಬ್ದುಲ್‌ ಮತೀನ್ ಅಹಮದ್‌ ತಾಹಾ. ಕಳೆದ ಮೂರು ವರ್ಷಗಳಿಂದ ತಲೆಮರೆಸಿಕೊಂಡಿರುವ ಆತನ ಪತ್ತೆಗಾಗಿ ಹೈದರಾಬಾದ್‌ನ ಎನ್‌ಐಎ ಮೂರು…

Read More

ಹುಂಚಾ ಪದ್ಮಾಂಬಾ ಪ್ರೌಢಶಾಲೆಯಲ್ಲಿ ನಡೆದ ನವೋದಯ ಶಾಲೆ – ಉಚಿತ ತರಬೇತಿ ಶಿಬಿರ :

 ಹುಂಚ ಗ್ರಾಮದ ಶ್ರೀ ರಂಗರಾವ್ ಸ್ಮಾರಕ ಸಭಾಭವನ, ಶ್ರೀ ಪದ್ಮಾಂಬಾ ಪ್ರೌಢಶಾಲೆಯಲ್ಲಿ ನವೋದಯ ಶಾಲೆ – ಉಚಿತ ತರಬೇತಿ ಶಿಬಿರದ ಸಮಾರೋಪ ಸಮಾರಂಭದ ಭಾಗವಾಗಿ “ಪೋಷಕರ ಸಭೆ ಮತ್ತು ಸಂವಾದ” ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು. ಈ ಶಿಬಿರದಲ್ಲಿ ಹುಂಚ ಗ್ರಾಮ ವ್ಯಾಪ್ತಿಯ, 8 ವಿವಿಧ ಶಾಲೆಗಳಿಂದ, 5ನೇ ತರಗತಿಯಲ್ಲಿ ಓದುತ್ತಿರುವ, ನವೋದಯ ಪ್ರವೇಶ ಪರೀಕ್ಷೆ ಕಟ್ಟಿರುವ 21 ಮಕ್ಕಳು ಮತ್ತು ಅವರ ಪೋಷಕರು ಭಾಗವಹಿಸಿದ್ದರು. ಈ ಕಾರ್ಯಕ್ರಮದ ಅತಿಥಿಗಳಾಗಿ ಲೇಖಕರು ನವೋದಯ ಮಾಸ್ಟರ್ ಗೈಡ್ ಮತ್ತು ಉಪನ್ಯಾಸಕರಾದ…

Read More

Ripponpete | ಹೊಸನಗರ ರಸ್ತೆಯ ಗ್ಯಾಸ್ ಸಿಲಿಂಡರ್ ಗೋದಾಮು ಬಳಿ ಅಗ್ನಿ ಅವಘಡ – ಸ್ಥಳೀಯರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

Ripponpete | ಹೊಸನಗರ ರಸ್ತೆಯ ಗ್ಯಾಸ್ ಸಿಲಿಂಡರ್ ಗೋದಾಮು ಬಳಿ ಅಗ್ನಿ ಅವಘಡ – ಸ್ಥಳೀಯರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಪಟ್ಟಣದ ಹೊಸನಗರ ರಸ್ತೆಯ ಮಾಡ್ರನ್ ರೈಸ್ ಮಿಲ್ ಸಮೀಪದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಉರಿದಿದ್ದು ಸೂಕ್ತ ಸಮಯಕ್ಕೆ ಸ್ಥಳೀಯ ಯುವಕರು ಬೆಂಕಿ ನಂದಿಸಿ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿಸಿದ್ದಾರೆ. ಇಂದು ಮಧ್ಯಾಹ್ನ ಗ್ಯಾಸ್ ಸಿಲಿಂಡರ್ ಗೋದಾಮು ಸಮೀಪದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮರಕ್ಕೆ ಆಕಸ್ಮಿಕವಾಗಿ…

Read More
Exit mobile version