Headlines

ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ವ್ಯಕ್ತಿ ಗಂಭೀರ | ಸಮಯ ಪ್ರಜ್ಞೆ ಮೆರೆದ ಆನಂದಪುರ ಪಿಎಸ್‌ಐ

ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ವ್ಯಕ್ತಿ ಗಂಭೀರ | ಸಮಯ ಪ್ರಜ್ಞೆ ಮೆರೆದ ಆನಂದಪುರ ಪಿಎಸ್‌ಐ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಅಂಗಡಿ ಕಟ್ಟೆಗೆ ಡಿಕ್ಕಿಯಾಗಿ ಚಾಲಕನಿಗೆ ಗಂಭೀರ ಗಾಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಯಡೆಹಳ್ಳಿ ಸರ್ಕಲ್ ನಲ್ಲಿ ನಡೆದಿದೆ. ಸಾಗರದಿಂದ ಕೋಣಂದೂರು ಕಡೆಗೆ ತೆರಳುತಿದ್ದ ಟೊಯೊಟ ಕ್ವಾಲಿಸ್ ಕಾರು ಆನಂದಪುರದ ಯಡೆಹಳ್ಳಿ ಸರ್ಕಲ್ ನಲ್ಲಿ ನಿಯಂತ್ರಣ ತಪ್ಪಿ ಏಕಾಏಕಿ ಲೈಟ್ ಕಂಬದ ಪಕ್ಕದಲ್ಲಿರುವ ಕಟ್ಟೆಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ…

Read More

ಕಡವೆ ಭೇಟೆ – ನಾಲ್ವರ ಬಂಧನ

ಕಡವೆ ಭೇಟೆ – ನಾಲ್ವರ ಬಂಧನ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಉಂಬ್ಳೆಬೈಲು ರೇಂಜ್ ನ ಚೌಡಿಕಟ್ಟೆಯ ಬಳಿ ಕಡವೆ ಪ್ರಾಣಿಯನ್ನ ಶಿಕಾರಿ ಮಾಡಿದ ನಾಲ್ವರನ್ನ ಅರಣ್ಯ ಇಲಾಖೆಯವರು ಬಂಧಿಸಿ, ನ್ಯಾಯಾಂಗ ಬಂಧನಕೊಳಪಡಿಸಿದ್ದಾರೆ. ಚೌಡಿಕಟ್ಟೆಯಬಳಿ ಕಡವೆ ಬೇಟೆಯಾಡಿ ಕಡವೆಯ ತಲೆಯನ್ನ ಕೆರೆಗೆ ಬಿಸಾಕಿ ಹೋಗಿದ್ದಾಗ ಅರಣ್ಯ ಇಲಾಖೆಯವರೆ ಕಣ್ಣಿಗೆ ಬಿದ್ದಿದೆ. ಬೇಟೆಯಾಡಿದ ಕಡಿವೆಯನ್ನ ರುಂಡವನ್ನ ಛೇಧಿಸಿ ಮಾಂಸವನ್ನ ಕೊಯ್ದುಕೊಂಡು ತಲೆಯನ್ನ ಕೆರೆಗೆ ಬಿಸಾಕಲಾಗಿತ್ತು. ವನ್ಯಜೀವಿ ಬೇಟೆಯಾಡಿದ ಪ್ರಕರಣದ ಅಡಿಯಲ್ಲಿ  ನಾಲ್ವರು ಆರೋಪಿಗಳನ್ನ ಬಂಧಿಸಲಾಗಿದೆ.   ಎl) ಶಿವ ಬಿನ್…

Read More

Heddaripura | ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Heddaripura | ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೆದ್ದಾರಿಪುರ(Heddaripura) ಗ್ರಾಮದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಭಾರತ್ ಬೆಂಜ್(Bharath Benz) ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ(ripponpete) ಕಡೆಯಿಂದ ತೀರ್ಥಹಳ್ಳಿ(Thirthahalli) ಕಡೆಗೆ ತೆರಳುತಿದ್ದಾಗ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಉರುಳಿ ಬಿದ್ದಿದೆ. ಅಪಘಾತದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅತೀ ವೇಗದಿಂದ ಭಾರತ್ ಬೆಂಜ್ ಲಾರಿ ಚಲಾಯಿಸುತಿದ್ದ ಚಾಲಕನಿಗೆ…

Read More

ಶಿರಾಳಕೊಪ್ಪದಲ್ಲಿ ಕಿಡಿಗೇಡಿಗಳ ಅಟ್ಟಹಾಸ – ನಿಷೇಧಿತ ಸಂಘಟನೆಯ ಗೋಡೆ ಬರಹ|shiralakopppa

ಮಲೆನಾಡಿನ ಹೆಬ್ಬಾಗಿಲಲ್ಲಿ ಮತ್ತೆ ಕಿಡಿಗೇಡಿ ಕೃತ್ಯ ಕಂಡು ಬಂದಿದೆ. ಶಾಂತವಾಗಿದ್ದ ಶಿವಮೊಗ್ಗದಲ್ಲಿ ‘ಜಾಯಿನ್ ಸಿಎಫ್‌ಐ’ ಎನ್ನುವ ಗೋಡೆ ಬರೆದು ಸಮಾಜದ ಸ್ವಾಸ್ಥ್ಯ ಕದಡಲು ಕಿಡಿಗೇಡಿಗಳು ಮುಂದಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದ ವಿವಿಧ ಕಡೆಗಳಲ್ಲಿ ಕಿಡಿಗೇಡಿಗಳು ಜಾಯಿನ್ ಸಿಎಫ್‌ಐ ಎಂಬ ಗೋಡೆ ಬರಹ ಬರದಿದ್ದಾರೆ. ಈ ಸಂಬಂಧ ಶಿರಾಳಕೊಪ್ಪ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಎಲ್ಲೆಲ್ಲಿ ಗೋಡೆ ಬರಹಗಳು? ಹಳೆಯ ಪೆಟ್ರೋಲ್ ಬಂಕ್ ಪಕ್ಕದ ಕಂಬ, ಭೋವಿ ಕಾಲೋನಿಗೆ ಹೋಗುವ ರಸ್ತೆಯಲ್ಲಿ ವಿದ್ಯುತ್ ಕಂಬ,…

Read More

ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ : 20 ಕ್ಕೂ ಹೆಚ್ಚು ಜನರಿಗೆ ಗಾಯ

ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಇಬ್ಬರ ಚಾಲಕರು ಸೇರಿ 40 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗದ ಲಕ್ಕಿನಕೊಪ್ಪ ಗ್ರಾಮದ ಸಮೀಪದ ತೋಟದ ಕೆರೆ ಬಳಿ ಘಟನೆ ಸಂಭವಿಸಿದೆ.  KSRTC ಬಸ್ ಶೃಂಗೇರಿಯಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿತ್ತು. ಖಾಸಗಿ ಬಸ್ ಶಿವಮೊಗ್ಗದಿಂದ ಕೊಪ್ಪಕ್ಕೆ ತೆರಳುತ್ತಿತ್ತು. ತೋಟದಕೆರೆ ಬಳಿ ಎರಡು ಬಸ್ಸುಗಳು ಮುಖಾಮುಖಿ ಡಿಕ್ಕಿಯಾಗಿವೆ. KSRTC BUS ಚಾಲಕ ಮಲ್ಲೇಶ್ (34), ಖಾಸಗಿ ಬಸ್ ಚಾಲಕ ಶ್ರೀಧರ್ ಭಟ್ ಇಬ್ಬರಿಗೂ ಗಂಭೀರ ಗಾಯವಾಗಿದೆ….

Read More

ಜಿಲ್ಲೆಯಲ್ಲಿ ಚುರುಕುಗೊಂಡ ಮತದಾನ : ಸಂಜೆಯೇ ಫಲಿತಾಂಶ ಘೋಷಣೆ

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮತ್ತು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಇವತ್ತು ಚುನಾವಣೆ ನಡೆಯುತ್ತಿದೆ. ಬೆಳಗ್ಗೆ 8 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಇವತ್ತು ಸಂಜೆ ವೇಳೆಗೆ ಕಸಾಪ ಶಿವಮೊಗ್ಗ ಘಟಕದ ನೂತನ ಸಾರಥಿ ಯಾರು ಅನ್ನುವುದು ಗೊತ್ತಾಗಲಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ 12 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಶಿಕಾರಿಪುರದಲ್ಲಿ 4, ಶಿವಮೊಗ್ಗದಲ್ಲಿ 3, ಉಳಿದ ತಾಲೂಕುಗಳಲ್ಲಿ ತಲಾ ಒಂದು ಮತಗಟ್ಟೆಯನ್ನು ಸ್ಥಾಪಿಸಲಾಗಿದೆ. 9,143 ಮತದಾರರು ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ. ಶಿವಮೊಗ್ಗ ತಾಲೂಕಿನಲ್ಲಿ 2811 ಮತದಾರರಿದ್ದಾರೆ. ಭದ್ರಾವತಿಯಲ್ಲಿ 1202, ತೀರ್ಥಹಳ್ಳಿಯಲ್ಲಿ 730,…

Read More

Ripponpete | ಯುವ ಸಮೂಹ ಸಮಾಜಕ್ಕೆ ಮಾದರಿಯಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ

ಯುವ ಸಮೂಹ ಸಮಾಜಕ್ಕೆ ಮಾದರಿಯಾಗಬೇಕು ಆ ಮೂಲಕ ಶಾಶ್ವತವಾಗಿ ಹೆಸರು ಉಳಿಯುವಂತೆ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ರಿಪ್ಪನ್‌ಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ 2023 -24 ನೇ ಸಾಲಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೇವಲ ಅಂಕಗಳಿಕೆಗೆ ಮಾತ್ರ ಶಿಕ್ಷಣ ಸೀಮಿತವಾಬಾರದು, ಬದುಕಿನಲ್ಲಿ ಉತ್ತಮ ಗುಣಗಳನ್ನು ಅಳವಡಿಸಿಕೊಳ್ಳಬೇಕು, ಶಾಶ್ವತವಾಗಿ ಹೆಸರು ಉಳಿಯುವಂತೆ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಹೇಳಿದರು. ಪ್ರಸ್ತುತ ಸಂದರ್ಭಕ್ಕೆ ಮೌಲ್ಯಯುತ…

Read More

ಆಂಧಕಾರದ ಕತ್ತಲು ದೂರಮಾಡಿ ಬೆಳಕು ಮೂಡಿಸುವುದೇ ಕಾರ್ತಿಕಾ ದೀಪೋತ್ಸವ – ಮೂಲೆಗದ್ದೆ ಶ್ರೀಗಳು | moolegadde

ಆಂಧಕಾರದ ಕತ್ತಲು ದೂರಮಾಡಿ ಬೆಳಕು ಮೂಡಿಸುವುದೇ ಕಾರ್ತಿಕಾ ದೀಪೋತ್ಸವ – ಮೂಲೆಗದ್ದೆ ಶ್ರೀಗಳು   ರಿಪ್ಪನ್‌ಪೇಟೆ : ನಮ್ಮಲ್ಲಿರುವ ಆಂಧಕಾರದ ಕತ್ತಲು ದೂರಮಾಡಿ ಬೆಳಕು ಮೂಡಿಸುವುದೇ ಕಾರ್ತಿಕಾ ದೀಪೋತ್ಸವ ಮಣ್ಣಿನ ಪಣತೆಯ ದೀಪಾರಾಧನೆ ಭಾರತೀಯ ಸಂಸ್ಕೃತಿಯ ಪ್ರತೀಕ ಎಂದು ಸದಾನಂದ ಶಿವಯೋಗಾಶ್ರಮದ ಮೂಲೆಗದ್ದೆ ಮಠದ ಆಭಿನವ ಚನ್ನಬಸವ ಮಹಾಸ್ವಾಮಿಜಿ ಹೇಳಿದರು. ಸದಾನಂದಶಿವಯೋಗಾಶ್ರಮದ ಮೂಲೆಗದ್ದೆ ಮಠದಲ್ಲಿ ಆಯೋಜಿಸಲಾದ ಲಿಂಗೈಕ್ಯ ಪೂಜೆ ಶ್ರೀಗಳ ಪುಣ್ಯಾರಾಧನಾ ಕಾರ್ತಿಕಾ ದೀಪೋತ್ಸವ ಕರ್ತೃ ಗದ್ದುಗೆಗೆ ವಿಶೇಷ ಪೂಜೆ ಮಾವಿನಹೊಳೆಯಲ್ಲಿ ತಪ್ಪೋತ್ಸವ ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ ಆಶೀರ್ವಚನ…

Read More

ಶಿವಮೊಗ್ಗ ಜಿಲ್ಲೆಯ ಬಿಜೆಪಿಯಲ್ಲಿ ಈ ಬಾರಿ ಮೂವರು ಅಪ್ಪಂದಿರರಿಗೆ ಟಿಕೇಟ್ ಸಿಗುವುದಿಲ್ಲ : ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿಯ ಮೂವರು ಅಪ್ಪಂದಿರರಿಗೆ ಟಿಕೇಟ್ ಸಿಗೊಲ್ಲವೆಂಬ ಮಾಹಿತಿ ಇದೆ. ಇದರಲ್ಲಿ ಎರಡು ಅಪ್ಪಂದಿರರಾದ ಈಶ್ವರಪ್ಪ ಮತ್ತು ಯಡಿಯೂರಪ್ಪನವರಿಗೆ ಟಿಕೇಟ್ ನೀಡೊಲ್ಲವೆಂಬ ಮಾಹಿತಿ ಮೊದಲೇ ಇತ್ತು. ಆದರೆ ಮೂರನೇ ಅಪ್ಪ ಬಹುಶಃ ಹಾಲಪ್ಪ ಇರಬೇಕು ಎಂದು ವ್ಯಂಗ್ಯವಾಡಿದ್ದಾರೆ. ಅವರು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯಡಿಯೂರಪ್ಪನವರ ನಿರ್ಗಮನಕ್ಕೆ ಈಶ್ವರಪ್ಪ, ಸಂತೋಷ್ ಮತ್ತು ಸಿಟಿ ರವಿ ಕಾರಣವೆಂದು ತಿರುಗೇಟು ನೀಡಿದರು.‌ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪನವರನ್ನ ದೋಷ ಮುಕ್ತಗೊಳಿಸಿರುವುದು ನಗೆಪಾಟಿಗೆ ಒಳಗಾಗಿದೆ ಎಂದು ಬೇಳೂರು ಗೋಪಾಲಕೃಷ್ಣ ಗುಡುಗಿದ್ದಾರೆ. ಸಂತೋಷ್…

Read More

ಕಸ್ತೂರಿರಂಗನ್ ವರದಿ ಬಗ್ಗೆ ನಿಮಗೆಷ್ಟು ಗೊತ್ತು..???? ವರದಿ ಅನುಷ್ಟಾನಗೊಂಡರೆ ಶಿವಮೊಗ್ಗ ಜಿಲ್ಲೆಯ ಯಾವ್ಯಾವ ಹಳ್ಳಿಗಳು ನಶಿಸಿಹೋಗುತ್ತವೆ ಗೊತ್ತಾ???? ಈ ಬಗ್ಗೆ ಕಂಪ್ಲೀಟ್ ಸ್ಟೋರಿ ಇಲ್ಲಿ ಓದಿ….

ಮಲೆನಾಡು ಪ್ರದೇಶಕ್ಕೆ ಮರಣಶಾಸನವಾಗಿರುವ ಕಸ್ತೂರಿ ರಂಗನ್ ವರದಿಯ  ಆದಾರದ ಮೇಲೆ ಕೆಂದ್ರ ಸರ್ಕಾರ ಕರಡು ಮಸೂದೆ ಅಂಗಿಕರಿಸಿದ್ದು ಇದಕ್ಕೆ ಆಕ್ಷೇಪಣೆ ಸಲ್ಲಿಸಲು 60 ದಿನಗಳ ಕಾಲವಕಾಶ ನೀಡಿದ್ದು, ರಾಜ್ಯ ಸರ್ಕಾರ ಇದರ ಬಗ್ಗೆ ಈಗಾಗಲೇ ಎಚ್ಚರಗೊಂಡಿದ್ದು ಇದರ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಮುಂದಾಗಿದೆ.  ಆದರೆ ಇಲ್ಲಿ ಸರ್ಕಾರಗಳಿಗಿಂತ ಜನಸಾಮಾನ್ಯರು ಈ ಬಗ್ಗೆ ಹೆಚ್ಚು ಜಾಗ್ರತೆ ವಹಿಸಬೇಕಾಗುತ್ತದೆ, ಈಗಾಗಲೇ ಕೇರಳ ರಾಜ್ಯ ಸರ್ಕಾರ ಬುದ್ದಿವಂತಿಕೆಯಿಂದ ವೈಜ್ಞಾನಿಕವಾದ ವರದಿ ಮಂಡಿಸಿದ ಪರಿಣಾಮ ಕರಡು ಮಸೂದೆಯ ಪಟ್ಟಿಯಲ್ಲಿ ಕೇರಳ ರಾಜ್ಯವನ್ನು ಕೈ…

Read More