Skyscrappers

Suspendisse ipsum dui

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !? Shikaripura bandh called by VHP and Bajrang Dal over alleged attack on Bajrang Dal activists. Shops remain closed while vehicle and bus movement continues normally. ಶಿಕಾರಿಪುರ: ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸಂಘಟನೆಗಳು ಇಂದು ಶಿಕಾರಿಪುರ ಬಂದ್‌ಗೆ…

Read More

ಮನೆಯಲ್ಲಿ ನೇಣು ಬಿಗಿದುಕೊಂಡು ಯುವಕ ಸಾವು

A 23-year-old man from Kolavalli village near Ripponpet died by suicide late at night after returning home. Police have registered a case and are investigating the incident. ರಿಪ್ಪನ್ ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳವಳ್ಳಿ ಗ್ರಾಮದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೊಳವಳ್ಳಿ ನಿವಾಸಿ ಸುನೀಲ್ ಬಿನ್ ವೀರಭದ್ರ (23) ಮೃತ ಯುವಕ. ಬುಧವಾರ ಸಂಜೆ ಕೆಲಸ ಮುಗಿಸಿಕೊಂಡು…

Read More

ಕೋಡೂರು ಸರ್ಕಾರಿ ಶಾಲೆಯಲ್ಲಿ ‘ಮಕ್ಕಳ ಸಂತೆ’—ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನಕ್ಕೆ ಉತ್ತೇಜನ

Children’s Market event was successfully organized at Koduru Government Higher Primary School, where students showcased entrepreneurial skills by selling vegetables, snacks, and healthy drinks with support from parents and teachers. ಕೋಡೂರು ಸರ್ಕಾರಿ ಶಾಲೆಯಲ್ಲಿ ‘ಮಕ್ಕಳ ಸಂತೆ’—ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನಕ್ಕೆ ಉತ್ತೇಜನ ರಿಪ್ಪನ್‌ಪೇಟೆ : ಇಲ್ಲಿನ ಕೋಡೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಮಕ್ಕಳ ಸಂತೆ’ ಕಾರ್ಯಕ್ರಮವನ್ನು ಉತ್ಸಾಹಭರಿತವಾಗಿ ಆಯೋಜಿಸಲಾಗಿತ್ತು….

Read More

ರಿಪ್ಪನ್‌ಪೇಟೆಯಲ್ಲಿ ಕಾನೂನು ಬಾಹಿರ ಟ್ಯಾಕ್ಸಿಗಳ ವಿರುದ್ದ ಸೂಕ್ತ ಕ್ರಮಕ್ಕೆ ಆಗ್ರಹ :

ರಿಪ್ಪನ್‌ಪೇಟೆ : ಸರ್ಕಾರಕ್ಕೆ ತೆರಿಗೆಯನ್ನು ವಂಚಿಸುತ್ತಿರುವ ಪಟ್ಟಣದ ವೈಟ್ ಬೋರ್ಡ್ ಕಾನೂನು ಬಾಹಿರ ಟ್ಯಾಕ್ಸಿಗಳು ಪ್ರವಾಸಿ ಸ್ಥಳಗಳಿಗೆ ಬಾಡಿಗೆ ಹೋಗುವುದರ ಬಗ್ಗೆ ಕಾನೂನು ರೀತಿಯ ಕ್ರಮಗಳನ್ನು ಕೈಗೊಂಡು ಅವುಗಳನ್ನು ನಿಷೇಧಿಸಬೇಕೆಂದು ಕರ್ನಾಟಕ ಪ್ರವಾಸಿ ವಾಹನ ಚಾಲಕರ ಸಂಘದ ವತಿಯಿಂದ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಪಿಎಸ್ ಐ ಶಿವಾನಂದ್ ಕೋಳಿ ರವರಿಗೆ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಪ್ರವಾಸಿ ವಾಹನಗಳ ಸಂಘದ ಜಿಲ್ಲಾಧ್ಯಕ್ಷರಾದ ಕಾರ್ತಿಕ್ ಶೆಟ್ಟಿ ಪ್ರವಾಸಿ ವಾಹನಗಳ ನಿಲ್ದಾಣಗಳಲ್ಲಿ ವೈಟ್‌ಬೋರ್ಡ್ ಖಾಸಗಿ ಲಘು ವಾಹನಗಳನ್ನು ತಂದು…

Read More

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು Gold mangalsutra lost in Gurushakti bus returned to its owner by honest bus staff Ashraf and Moujim, earning appreciation for their integrity and humanity. ರಿಪ್ಪನ್‌ಪೇಟೆ: ಗುರುಶಕ್ತಿ ಬಸ್‌ನಲ್ಲಿ ಪ್ರಯಾಣಿಸುವ ವೇಳೆ ಪ್ರಯಾಣಿಕರೊಬ್ಬರು ಕಳೆದುಕೊಂಡಿದ್ದ ಬಂಗಾರದ ಮಾಂಗಲ್ಯ ಸರವನ್ನು ಬಸ್ ಸಿಬ್ಬಂದಿ ಪ್ರಾಮಾಣಿಕತೆಯಿಂದ ಮಾಲೀಕರಿಗೆ ಹಸ್ತಾಂತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ….

Read More

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಹಲ್ಲೆ – ಆರೋಪಿಯನ್ನು ಬಂಧಿಸಿ ಗೂಂಡಾ ಕಾಯ್ದೆ ಜಾರಿಗೆ ಸಾರ್ವಜನಿಕರ ಮನವಿ

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಹಲ್ಲೆ – ಆರೋಪಿಯನ್ನು ಬಂಧಿಸಿ ಗೂಂಡಾ ಕಾಯ್ದೆ ಜಾರಿಗೆ ಸಾರ್ವಜನಿಕರ ಮನವಿ ಹಳೇ ದ್ವೇಷ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಹೊಸನಗರ ತಾಲೂಕಿನ ನಿಟ್ಟೂರು ಗ್ರಾಪಂ ಸದಸ್ಯ ನಾಗೋಡಿ ವಿಶ್ವನಾಥ್ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ ನಿಟ್ಟೂರು ಗ್ರಾಮದ ಸಾರ್ವಜನಿಕರು ನಗರ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ನಿಟ್ಟೂರು ಗ್ರಾಪಂ ಕಾಂಗ್ರೆಸ್ ಬೆಂಬಲಿತ ಸದಸ್ಯ ನಾಗೋಡಿ ವಿಶ್ವನಾಥ್ ಎಂಬುವವರ ಮೇಲೆ ಬಿಜೆಪಿ ಕಾರ್ಯಕರ್ತ…

Read More

ಜೋಗದ ಕೆಪಿಸಿ ಪ್ರೌಢಶಾಲೆಗೆ ಶೇ.100 ಫಲಿತಾಂಶ – ರೋಸ್ನಾ ರಿಂಷಾ 96% ಅಂಕಗಳೊಂದಿಗೆ ಪ್ರಥಮ ಸ್ಥಾನ

ಜೋಗದ ಕೆಪಿಸಿ ಪ್ರೌಢಶಾಲೆಗೆ ಶೇ.100 ಫಲಿತಾಂಶ – ರೋಸ್ನಾ ರಿಂಷಾ 96% ಅಂಕಗಳೊಂದಿಗೆ ಪ್ರಥಮ ಸ್ಥಾನ Rosna Rinsha secures 96% marks and tops KPC High School, Jog, as the school achieves 100% SSLC result for the first time in its history. ಜೋಗ: ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜೋಗದ ಕೆಪಿಸಿ ಪ್ರೌಢಶಾಲೆ ಶೇ.100 ಫಲಿತಾಂಶ ದಾಖಲಿಸಿ ಗಮನ ಸೆಳೆದಿದೆ. ಶಾಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಎಲ್ಲಾ…

Read More

ಶಾಸಕ ಹಾಲಪ್ಪರಿಂದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಕಾಮಗಾರಿ ವೀಕ್ಷಣೆ

ರಿಪ್ಪನ್ ಪೇಟೆ : ಸಾಗರ ಹೊಸನಗರ ಕ್ಷೇತ್ರದ ವಿಧಾನಸಭಾ ಸದಸ್ಯ ಹಾಗೂ ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಇಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ  ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಹಾಗೂ ಕಾಮಗಾರಿಯನ್ನು ವೀಕ್ಷಣೆ ಮಾಡಿದರು.  ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕೆರೆಹಳ್ಳಿ  ಹೋಬಳಿಯಲ್ಲಿ ಈಗಾಗಲೇ 200 ಕೋಟಿಗೂ ಅಧಿಕ  ಅಭಿವೃದ್ಧಿ ಕಾಮಗಾರಿಗಳು ನೆರವೇರಿದ್ದು ಈಗಾಗಲೇ  ಕೆಲವು ಕಾಮಗಾರಿಗಳು ಪೂರ್ಣಗೊಂಡಿದ್ದು ಕೆಲವು ಕಾಮಗಾರಿಗಳು ಪ್ರಗತಿಯಲ್ಲಿವೆ. ರಿಪ್ಪನ್ ಪೇಟೆ ಯ ಸರಕಾರಿ ಪ್ರಥಮದರ್ಜೆ  ಕಾಲೇಜಿನಿಂದ  ವಿನಾಯಕ ವೃತ್ತದವರೆಗೆ…

Read More

ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿ ಹೊಸನಗರದ ಲಾಡ್ಜ್ ನಲ್ಲಿ ಸಾವು|real

ಹೊಸನಗರ : ಬೆಂಗಳೂರು ಜಿಲ್ಲೆಯ ಆಡುಗೋಡಿ ಆನೆಪಾಳ್ಯದ ರಿಯಲ್ ಎಸ್ಟೇಟ್ ಉದ್ಯಮಿ ಹೊಸನಗರದ ಖಾಸಗಿ ಲಾಡ್ಜ್ ನಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ಮುನಿರಾಜು (48) ಬೆಂಗಳೂರು ಮೂಲದವರಾಗಿದ್ದು ಕುಟುಂಬ ಸಮೇತ ದೇವರ ದರ್ಶನಕ್ಕೆ ಬಂದಿದ್ದರು. ಜನವರಿ 4ರಂದು ಪುಣ್ಯಕ್ಷೇತ್ರಗಳ ಭೇಟಿಗೆ ಎಂದು ಪತ್ನಿ ಹಾಗೂ ಮಕ್ಕಳೊಂದಿಗೆ ಕಾರಿನಲ್ಲಿ ಬೆಂಗಳೂರಿನಿಂದ ಬೆಳಿಗ್ಗೆ ಹೊರಟು ಹೊರನಾಡು ಶೃಂಗೇರಿ ಕ್ಷೇತ್ರದ ದರ್ಶನ ಮಾಡಿ ಹೊಸನಗರ ಬರುವಾಗ ರಾತ್ರಿ ಆಗಿದ್ದ ಕಾರಣ ಪಟ್ಟಣದ ಖಾಸಗಿ ಲಾಡ್ಜ್ ನಲ್ಲಿ ರೂಮ್…

Read More